AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜರ್ಮನಿಯ ರಾಜಧಾನಿಯಲ್ಲಿ ನಟಿ ಜಾನ್ವಿ ಕಪೂರ್; ಇಲ್ಲಿವೆ ಫೋಟೋ

ಈಗ ಅವರು ಜರ್ಮನಿಯ ರಾಜಧಾನಿ ಬರ್ಲಿನ್​​ನಲ್ಲಿ ಸಮಯ ಕಳೆಯುತ್ತಿದ್ದಾರೆ. ಈ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

TV9 Web
| Edited By: |

Updated on: Jun 08, 2022 | 5:09 PM

Share
ನಟಿ ಜಾನ್ವಿ ಕಪೂರ್ ಅವರು ಬಾಲಿವುಡ್​ನಲ್ಲಿ ಈಗತಾನೇ ಗುರುತಿಸಿಕೊಳ್ಳುತ್ತಿದ್ದಾರೆ. ಸ್ಟಾರ್ ನಟಿ ಎನ್ನುವ ಕಾರಣಕ್ಕೆ ಹಲವು ಆಫರ್​ಗಳು ಅವರನ್ನು ಹುಡುಕಿಕೊಂಡು ಬರುತ್ತಿವೆ. ಆದರೆ, ಹೇಳಿಕೊಳ್ಳುವಂತಹ ಯಶಸ್ಸು ಜಾನ್ವಿಗೆ ಸಿಕ್ಕಿಲ್ಲ.

ನಟಿ ಜಾನ್ವಿ ಕಪೂರ್ ಅವರು ಬಾಲಿವುಡ್​ನಲ್ಲಿ ಈಗತಾನೇ ಗುರುತಿಸಿಕೊಳ್ಳುತ್ತಿದ್ದಾರೆ. ಸ್ಟಾರ್ ನಟಿ ಎನ್ನುವ ಕಾರಣಕ್ಕೆ ಹಲವು ಆಫರ್​ಗಳು ಅವರನ್ನು ಹುಡುಕಿಕೊಂಡು ಬರುತ್ತಿವೆ. ಆದರೆ, ಹೇಳಿಕೊಳ್ಳುವಂತಹ ಯಶಸ್ಸು ಜಾನ್ವಿಗೆ ಸಿಕ್ಕಿಲ್ಲ.

1 / 5
‘ಗುಡ್​ ಲಕ್​ ಜೆರ್ರಿ’, ‘ಮಿಲಿ’, ‘ಬವಾಲ್​’ ಮತ್ತು ‘ಮಿಸ್ಟರ್​ ಆ್ಯಂಡ್ ಮಿಸ್ಟರೆಸ್​ ಮಾಹಿ’ ಮೊದಲಾದ ಸಿನಿಮಾಗಳಲ್ಲಿ ಅವರು ನಟಿಸುತ್ತಿದ್ದಾರೆ.

‘ಗುಡ್​ ಲಕ್​ ಜೆರ್ರಿ’, ‘ಮಿಲಿ’, ‘ಬವಾಲ್​’ ಮತ್ತು ‘ಮಿಸ್ಟರ್​ ಆ್ಯಂಡ್ ಮಿಸ್ಟರೆಸ್​ ಮಾಹಿ’ ಮೊದಲಾದ ಸಿನಿಮಾಗಳಲ್ಲಿ ಅವರು ನಟಿಸುತ್ತಿದ್ದಾರೆ.

2 / 5
 ಮಿಸ್ಟರ್​ ಆ್ಯಂಡ್ ಮಿಸ್ಟರೆಸ್​ ಮಾಹಿ’ ಸಿನಿಮಾ ಈ ವರ್ಷ ಅಕ್ಟೋಬರ್ 7ರಂದು ತೆರೆಗೆ ಬರುತ್ತಿದೆ. ‘ಬವಾಲ್’ 2023ರ ಏಪ್ರಿಲ್ 7ರಂದು ಬಿಡುಗಡೆ ಆಗುತ್ತಿದೆ.

 ಮಿಸ್ಟರ್​ ಆ್ಯಂಡ್ ಮಿಸ್ಟರೆಸ್​ ಮಾಹಿ’ ಸಿನಿಮಾ ಈ ವರ್ಷ ಅಕ್ಟೋಬರ್ 7ರಂದು ತೆರೆಗೆ ಬರುತ್ತಿದೆ. ‘ಬವಾಲ್’ 2023ರ ಏಪ್ರಿಲ್ 7ರಂದು ಬಿಡುಗಡೆ ಆಗುತ್ತಿದೆ.

3 / 5
ಈಗ ಅವರು ಜರ್ಮನಿಯ ರಾಜಧಾನಿ ಬರ್ಲಿನ್​​ನಲ್ಲಿ ಸಮಯ ಕಳೆಯುತ್ತಿದ್ದಾರೆ. ಈ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಈಗ ಅವರು ಜರ್ಮನಿಯ ರಾಜಧಾನಿ ಬರ್ಲಿನ್​​ನಲ್ಲಿ ಸಮಯ ಕಳೆಯುತ್ತಿದ್ದಾರೆ. ಈ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

4 / 5
ಜಾನ್ವಿ ಕಪೂರ್ ಅವರು ಹಲವು ಫೋಟೋಗಳನ್ನು  ಹಂಚಿಕೊಳ್ಳುತ್ತಿರುತ್ತಾರೆ. ಇದು ಅವರ ಫ್ಯಾನ್​ ಪೇಜ್​ನಲ್ಲಿ ಸಖತ್ ವೈರಲ್ ಆಗುತ್ತದೆ.

ಜಾನ್ವಿ ಕಪೂರ್ ಅವರು ಹಲವು ಫೋಟೋಗಳನ್ನು  ಹಂಚಿಕೊಳ್ಳುತ್ತಿರುತ್ತಾರೆ. ಇದು ಅವರ ಫ್ಯಾನ್​ ಪೇಜ್​ನಲ್ಲಿ ಸಖತ್ ವೈರಲ್ ಆಗುತ್ತದೆ.

5 / 5
Follow Us
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ