AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೊಸ ಫೋಟೋಶೂಟ್ ಮೂಲಕ ಪಡ್ಡೆಗಳ ಟೆಂಪ್ರೇಚರ್ ಹೆಚ್ಚಿಸಿದ ನಟಿ ಜಾನ್ವಿ ಕಪೂರ್

 ಮಿಸ್ಟರ್​ ಆ್ಯಂಡ್ ಮಿಸ್ಟರೆಸ್​ ಮಾಹಿ’ ಸಿನಿಮಾ ಈ ವರ್ಷ ಅಕ್ಟೋಬರ್ 7ರಂದು ತೆರೆಗೆ ಬರುತ್ತಿದೆ. ‘ಬವಾಲ್’ 2023ರ ಏಪ್ರಿಲ್ 7ರಂದು ಬಿಡುಗಡೆ ಆಗುತ್ತಿದೆ.

TV9 Web
| Edited By: |

Updated on:May 15, 2022 | 5:47 PM

Share
ನಟಿ ಜಾನ್ವಿ ಕಪೂರ್ ಅವರು ಬಾಲಿವುಡ್​ನಲ್ಲಿ ಈಗತಾನೇ ಗುರುತಿಸಿಕೊಳ್ಳುತ್ತಿದ್ದಾರೆ. ಸ್ಟಾರ್ ನಟಿ ಎನ್ನುವ ಕಾರಣಕ್ಕೆ ಹಲವು ಆಫರ್​ಗಳು ಅವರನ್ನು ಹುಡುಕಿಕೊಂಡು ಬರುತ್ತಿವೆ. ಆದರೆ, ಹೇಳಿಕೊಳ್ಳುವಂತಹ ಯಶಸ್ಸು ಜಾನ್ವಿಗೆ ಸಿಕ್ಕಿಲ್ಲ.

ನಟಿ ಜಾನ್ವಿ ಕಪೂರ್ ಅವರು ಬಾಲಿವುಡ್​ನಲ್ಲಿ ಈಗತಾನೇ ಗುರುತಿಸಿಕೊಳ್ಳುತ್ತಿದ್ದಾರೆ. ಸ್ಟಾರ್ ನಟಿ ಎನ್ನುವ ಕಾರಣಕ್ಕೆ ಹಲವು ಆಫರ್​ಗಳು ಅವರನ್ನು ಹುಡುಕಿಕೊಂಡು ಬರುತ್ತಿವೆ. ಆದರೆ, ಹೇಳಿಕೊಳ್ಳುವಂತಹ ಯಶಸ್ಸು ಜಾನ್ವಿಗೆ ಸಿಕ್ಕಿಲ್ಲ.

1 / 6
‘ಗುಡ್​ ಲಕ್​ ಜೆರ್ರಿ’, ‘ಮಿಲಿ’, ‘ಬವಾಲ್​’ ಮತ್ತು ‘ಮಿಸ್ಟರ್​ ಆ್ಯಂಡ್ ಮಿಸ್ಟರೆಸ್​ ಮಾಹಿ’ ಮೊದಲಾದ ಸಿನಿಮಾಗಳಲ್ಲಿ ಅವರು ನಟಿಸುತ್ತಿದ್ದಾರೆ.

‘ಗುಡ್​ ಲಕ್​ ಜೆರ್ರಿ’, ‘ಮಿಲಿ’, ‘ಬವಾಲ್​’ ಮತ್ತು ‘ಮಿಸ್ಟರ್​ ಆ್ಯಂಡ್ ಮಿಸ್ಟರೆಸ್​ ಮಾಹಿ’ ಮೊದಲಾದ ಸಿನಿಮಾಗಳಲ್ಲಿ ಅವರು ನಟಿಸುತ್ತಿದ್ದಾರೆ.

2 / 6
 ಮಿಸ್ಟರ್​ ಆ್ಯಂಡ್ ಮಿಸ್ಟರೆಸ್​ ಮಾಹಿ’ ಸಿನಿಮಾ ಈ ವರ್ಷ ಅಕ್ಟೋಬರ್ 7ರಂದು ತೆರೆಗೆ ಬರುತ್ತಿದೆ. ‘ಬವಾಲ್’ 2023ರ ಏಪ್ರಿಲ್ 7ರಂದು ಬಿಡುಗಡೆ ಆಗುತ್ತಿದೆ.

 ಮಿಸ್ಟರ್​ ಆ್ಯಂಡ್ ಮಿಸ್ಟರೆಸ್​ ಮಾಹಿ’ ಸಿನಿಮಾ ಈ ವರ್ಷ ಅಕ್ಟೋಬರ್ 7ರಂದು ತೆರೆಗೆ ಬರುತ್ತಿದೆ. ‘ಬವಾಲ್’ 2023ರ ಏಪ್ರಿಲ್ 7ರಂದು ಬಿಡುಗಡೆ ಆಗುತ್ತಿದೆ.

3 / 6
ಈಗ ಅವರು ಹೊಸ ಡ್ರೆಸ್​ನಲ್ಲಿ ಸಖತ್ ಆಗಿ ಮಿಂಚುತ್ತಿದ್ದಾರೆ. ಈ ಫೋಟೋ ಸಖತ್​ ವೈರಲ್ ಆಗುತ್ತಿದೆ. ಜಾನ್ವಿ ಫೋಟೋಗೆ ಮೆಚ್ಚುಗೆ ವ್ಯಕ್ತವಾಗಿದೆ.

ಈಗ ಅವರು ಹೊಸ ಡ್ರೆಸ್​ನಲ್ಲಿ ಸಖತ್ ಆಗಿ ಮಿಂಚುತ್ತಿದ್ದಾರೆ. ಈ ಫೋಟೋ ಸಖತ್​ ವೈರಲ್ ಆಗುತ್ತಿದೆ. ಜಾನ್ವಿ ಫೋಟೋಗೆ ಮೆಚ್ಚುಗೆ ವ್ಯಕ್ತವಾಗಿದೆ.

4 / 6
ಜಾನ್ವಿ ಕಪೂರ್ ಅವರು ಹಲವು ಫೋಟೋಗಳನ್ನು ಇತ್ತೀಚೆಗೆ ಹಂಚಿಕೊಂಡಿದ್ದಾರೆ.   

ಜಾನ್ವಿ ಕಪೂರ್ ಅವರು ಹಲವು ಫೋಟೋಗಳನ್ನು ಇತ್ತೀಚೆಗೆ ಹಂಚಿಕೊಂಡಿದ್ದಾರೆ.   

5 / 6
ಜಾನ್ವಿ ಕಪೂರ್

ಜಾನ್ವಿ ಕಪೂರ್

6 / 6

Published On - 5:47 pm, Sun, 15 May 22

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ