AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೊಸ ಫೋಟೋಶೂಟ್ ಮೂಲಕ ಪಡ್ಡೆಗಳ ಟೆಂಪ್ರೇಚರ್ ಹೆಚ್ಚಿಸಿದ ನಟಿ ಜಾನ್ವಿ ಕಪೂರ್

 ಮಿಸ್ಟರ್​ ಆ್ಯಂಡ್ ಮಿಸ್ಟರೆಸ್​ ಮಾಹಿ’ ಸಿನಿಮಾ ಈ ವರ್ಷ ಅಕ್ಟೋಬರ್ 7ರಂದು ತೆರೆಗೆ ಬರುತ್ತಿದೆ. ‘ಬವಾಲ್’ 2023ರ ಏಪ್ರಿಲ್ 7ರಂದು ಬಿಡುಗಡೆ ಆಗುತ್ತಿದೆ.

TV9 Web
| Edited By: |

Updated on:May 15, 2022 | 5:47 PM

Share
ನಟಿ ಜಾನ್ವಿ ಕಪೂರ್ ಅವರು ಬಾಲಿವುಡ್​ನಲ್ಲಿ ಈಗತಾನೇ ಗುರುತಿಸಿಕೊಳ್ಳುತ್ತಿದ್ದಾರೆ. ಸ್ಟಾರ್ ನಟಿ ಎನ್ನುವ ಕಾರಣಕ್ಕೆ ಹಲವು ಆಫರ್​ಗಳು ಅವರನ್ನು ಹುಡುಕಿಕೊಂಡು ಬರುತ್ತಿವೆ. ಆದರೆ, ಹೇಳಿಕೊಳ್ಳುವಂತಹ ಯಶಸ್ಸು ಜಾನ್ವಿಗೆ ಸಿಕ್ಕಿಲ್ಲ.

ನಟಿ ಜಾನ್ವಿ ಕಪೂರ್ ಅವರು ಬಾಲಿವುಡ್​ನಲ್ಲಿ ಈಗತಾನೇ ಗುರುತಿಸಿಕೊಳ್ಳುತ್ತಿದ್ದಾರೆ. ಸ್ಟಾರ್ ನಟಿ ಎನ್ನುವ ಕಾರಣಕ್ಕೆ ಹಲವು ಆಫರ್​ಗಳು ಅವರನ್ನು ಹುಡುಕಿಕೊಂಡು ಬರುತ್ತಿವೆ. ಆದರೆ, ಹೇಳಿಕೊಳ್ಳುವಂತಹ ಯಶಸ್ಸು ಜಾನ್ವಿಗೆ ಸಿಕ್ಕಿಲ್ಲ.

1 / 6
‘ಗುಡ್​ ಲಕ್​ ಜೆರ್ರಿ’, ‘ಮಿಲಿ’, ‘ಬವಾಲ್​’ ಮತ್ತು ‘ಮಿಸ್ಟರ್​ ಆ್ಯಂಡ್ ಮಿಸ್ಟರೆಸ್​ ಮಾಹಿ’ ಮೊದಲಾದ ಸಿನಿಮಾಗಳಲ್ಲಿ ಅವರು ನಟಿಸುತ್ತಿದ್ದಾರೆ.

‘ಗುಡ್​ ಲಕ್​ ಜೆರ್ರಿ’, ‘ಮಿಲಿ’, ‘ಬವಾಲ್​’ ಮತ್ತು ‘ಮಿಸ್ಟರ್​ ಆ್ಯಂಡ್ ಮಿಸ್ಟರೆಸ್​ ಮಾಹಿ’ ಮೊದಲಾದ ಸಿನಿಮಾಗಳಲ್ಲಿ ಅವರು ನಟಿಸುತ್ತಿದ್ದಾರೆ.

2 / 6
 ಮಿಸ್ಟರ್​ ಆ್ಯಂಡ್ ಮಿಸ್ಟರೆಸ್​ ಮಾಹಿ’ ಸಿನಿಮಾ ಈ ವರ್ಷ ಅಕ್ಟೋಬರ್ 7ರಂದು ತೆರೆಗೆ ಬರುತ್ತಿದೆ. ‘ಬವಾಲ್’ 2023ರ ಏಪ್ರಿಲ್ 7ರಂದು ಬಿಡುಗಡೆ ಆಗುತ್ತಿದೆ.

 ಮಿಸ್ಟರ್​ ಆ್ಯಂಡ್ ಮಿಸ್ಟರೆಸ್​ ಮಾಹಿ’ ಸಿನಿಮಾ ಈ ವರ್ಷ ಅಕ್ಟೋಬರ್ 7ರಂದು ತೆರೆಗೆ ಬರುತ್ತಿದೆ. ‘ಬವಾಲ್’ 2023ರ ಏಪ್ರಿಲ್ 7ರಂದು ಬಿಡುಗಡೆ ಆಗುತ್ತಿದೆ.

3 / 6
ಈಗ ಅವರು ಹೊಸ ಡ್ರೆಸ್​ನಲ್ಲಿ ಸಖತ್ ಆಗಿ ಮಿಂಚುತ್ತಿದ್ದಾರೆ. ಈ ಫೋಟೋ ಸಖತ್​ ವೈರಲ್ ಆಗುತ್ತಿದೆ. ಜಾನ್ವಿ ಫೋಟೋಗೆ ಮೆಚ್ಚುಗೆ ವ್ಯಕ್ತವಾಗಿದೆ.

ಈಗ ಅವರು ಹೊಸ ಡ್ರೆಸ್​ನಲ್ಲಿ ಸಖತ್ ಆಗಿ ಮಿಂಚುತ್ತಿದ್ದಾರೆ. ಈ ಫೋಟೋ ಸಖತ್​ ವೈರಲ್ ಆಗುತ್ತಿದೆ. ಜಾನ್ವಿ ಫೋಟೋಗೆ ಮೆಚ್ಚುಗೆ ವ್ಯಕ್ತವಾಗಿದೆ.

4 / 6
ಜಾನ್ವಿ ಕಪೂರ್ ಅವರು ಹಲವು ಫೋಟೋಗಳನ್ನು ಇತ್ತೀಚೆಗೆ ಹಂಚಿಕೊಂಡಿದ್ದಾರೆ.   

ಜಾನ್ವಿ ಕಪೂರ್ ಅವರು ಹಲವು ಫೋಟೋಗಳನ್ನು ಇತ್ತೀಚೆಗೆ ಹಂಚಿಕೊಂಡಿದ್ದಾರೆ.   

5 / 6
ಜಾನ್ವಿ ಕಪೂರ್

ಜಾನ್ವಿ ಕಪೂರ್

6 / 6

Published On - 5:47 pm, Sun, 15 May 22

ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ