AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆರೆಂಜ್ ಬಣ್ಣದ ಡ್ರೆಸ್​ನಲ್ಲಿ ನಟಿ ಜಾನ್ವಿ ಕಪೂರ್ ಮಿಂಚಿಂಗ್; ಇಲ್ಲಿವೆ ಫೋಟೋಗಳು

ಜಾನ್ವಿ ಬಳಿ ಹಲವು ಸಿನಿಮಾಗಳಿವೆ. ‘ಗುಡ್​ ಲಕ್​ ಜೆರ್ರಿ’, ‘ಮಿಲಿ’, ‘ಬವಾಲ್​’ ಮತ್ತು ‘ಮಿಸ್ಟರ್​ ಆ್ಯಂಡ್ ಮಿಸ್ಟರೆಸ್​ ಮಾಹಿ’ ಮೊದಲಾದ ಸಿನಿಮಾಗಳಲ್ಲಿ ಅವರು ನಟಿಸುತ್ತಿದ್ದಾರೆ.

TV9 Web
| Edited By: |

Updated on: May 01, 2022 | 5:05 PM

Share
ನಟಿ ಜಾನ್ವಿ ಕಪೂರ್ ಅವರು ಬಾಲಿವುಡ್​ನಲ್ಲಿ ಈಗತಾನೇ ಗುರುತಿಸಿಕೊಳ್ಳುತ್ತಿದ್ದಾರೆ. ಸ್ಟಾರ್ ನಟಿ ಎನ್ನುವ ಕಾರಣಕ್ಕೆ ಹಲವು ಆಫರ್​ಗಳು ಅವರನ್ನು ಹುಡುಕಿಕೊಂಡು ಬರುತ್ತಿವೆ. ಆದರೆ, ಹೇಳಿಕೊಳ್ಳುವಂತಹ ಯಶಸ್ಸು ಜಾನ್ವಿಗೆ ಸಿಕ್ಕಿಲ್ಲ.

ನಟಿ ಜಾನ್ವಿ ಕಪೂರ್ ಅವರು ಬಾಲಿವುಡ್​ನಲ್ಲಿ ಈಗತಾನೇ ಗುರುತಿಸಿಕೊಳ್ಳುತ್ತಿದ್ದಾರೆ. ಸ್ಟಾರ್ ನಟಿ ಎನ್ನುವ ಕಾರಣಕ್ಕೆ ಹಲವು ಆಫರ್​ಗಳು ಅವರನ್ನು ಹುಡುಕಿಕೊಂಡು ಬರುತ್ತಿವೆ. ಆದರೆ, ಹೇಳಿಕೊಳ್ಳುವಂತಹ ಯಶಸ್ಸು ಜಾನ್ವಿಗೆ ಸಿಕ್ಕಿಲ್ಲ.

1 / 5
‘ಗುಡ್​ ಲಕ್​ ಜೆರ್ರಿ’, ‘ಮಿಲಿ’, ‘ಬವಾಲ್​’ ಮತ್ತು ‘ಮಿಸ್ಟರ್​ ಆ್ಯಂಡ್ ಮಿಸ್ಟರೆಸ್​ ಮಾಹಿ’ ಮೊದಲಾದ ಸಿನಿಮಾಗಳಲ್ಲಿ ಅವರು ನಟಿಸುತ್ತಿದ್ದಾರೆ.

‘ಗುಡ್​ ಲಕ್​ ಜೆರ್ರಿ’, ‘ಮಿಲಿ’, ‘ಬವಾಲ್​’ ಮತ್ತು ‘ಮಿಸ್ಟರ್​ ಆ್ಯಂಡ್ ಮಿಸ್ಟರೆಸ್​ ಮಾಹಿ’ ಮೊದಲಾದ ಸಿನಿಮಾಗಳಲ್ಲಿ ಅವರು ನಟಿಸುತ್ತಿದ್ದಾರೆ.

2 / 5
 ಮಿಸ್ಟರ್​ ಆ್ಯಂಡ್ ಮಿಸ್ಟರೆಸ್​ ಮಾಹಿ’ ಸಿನಿಮಾ ಈ ವರ್ಷ ಅಕ್ಟೋಬರ್ 7ರಂದು ತೆರೆಗೆ ಬರುತ್ತಿದೆ. ‘ಬವಾಲ್’ 2023ರ ಏಪ್ರಿಲ್ 7ರಂದು ಬಿಡುಗಡೆ ಆಗುತ್ತಿದೆ.

 ಮಿಸ್ಟರ್​ ಆ್ಯಂಡ್ ಮಿಸ್ಟರೆಸ್​ ಮಾಹಿ’ ಸಿನಿಮಾ ಈ ವರ್ಷ ಅಕ್ಟೋಬರ್ 7ರಂದು ತೆರೆಗೆ ಬರುತ್ತಿದೆ. ‘ಬವಾಲ್’ 2023ರ ಏಪ್ರಿಲ್ 7ರಂದು ಬಿಡುಗಡೆ ಆಗುತ್ತಿದೆ.

3 / 5
ಈಗ ಅವರು ಆರೇಂಜ್ ಬಣ್ಣದ ಡ್ರೆಸ್​ನಲ್ಲಿ ಸಖತ್ ಆಗಿ ಮಿಂಚುತ್ತಿದ್ದಾರೆ. ಈ ಫೋಟೋ ಸಖತ್​ ವೈರಲ್ ಆಗುತ್ತಿದೆ. ಜಾನ್ವಿ ಫೋಟೋಗೆ ಮೆಚ್ಚುಗೆ ವ್ಯಕ್ತವಾಗಿದೆ.

ಈಗ ಅವರು ಆರೇಂಜ್ ಬಣ್ಣದ ಡ್ರೆಸ್​ನಲ್ಲಿ ಸಖತ್ ಆಗಿ ಮಿಂಚುತ್ತಿದ್ದಾರೆ. ಈ ಫೋಟೋ ಸಖತ್​ ವೈರಲ್ ಆಗುತ್ತಿದೆ. ಜಾನ್ವಿ ಫೋಟೋಗೆ ಮೆಚ್ಚುಗೆ ವ್ಯಕ್ತವಾಗಿದೆ.

4 / 5
ಜಾನ್ವಿ ಕಪೂರ್ ಹಂಚಿಕೊಂಡಿದ್ದ ಡ್ಯಾನ್ಸ್ ವಿಡಿಯೋ ಒಂದು ವೈರಲ್ ಆಗುತ್ತಿದೆ.

ಜಾನ್ವಿ ಕಪೂರ್ ಹಂಚಿಕೊಂಡಿದ್ದ ಡ್ಯಾನ್ಸ್ ವಿಡಿಯೋ ಒಂದು ವೈರಲ್ ಆಗುತ್ತಿದೆ.

5 / 5
Follow Us
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ