ಒಂದು ಸಾಂಗ್​, ಮೂರೇ ಮೂರು ದೃಶ್ಯ; ‘ದೇವರ’ದಲ್ಲಿ ಜಾನ್ವಿ ಕಾಣಿಸೋದು ಇಷ್ಟೇ

‘ದೇವರ’ ಸಿನಿಮಾದ ಸಾಂಗ್​ಗಳು ಗಮನ ಸೆಳೆದಿದ್ದವು. ಜೂನಿಯರ್ ಎನ್​ಟಿಆರ್ ಹಾಗೂ ಜಾನ್ವಿ ಕೆಮಿಸ್ಟ್ರಿ ಕೆಲಸ ಮಾಡಿತ್ತು. ಆದರೆ, ಸಿನಿಮಾ ನೋಡಿದವರಿಗೆ ಶಾಕ್ ಆಗಿದೆ. ಇದಕ್ಕೆ ಕಾರಣವೂ ಇದೆ.

|

Updated on: Sep 27, 2024 | 10:11 AM

‘ದೇವರ’ ಸಿನಿಮಾದಲ್ಲಿ ಜಾನ್ವಿ ಕಪೂರ್ ನಟಿಸಿದ್ದಾರೆ ಎಂದು ಅನೇಕರು ನಿರೀಕ್ಷೆ ಇಟ್ಟುಕೊಂಡಿದ್ದರು. ಆದರೆ, ಈ ನಿರೀಕ್ಷೆ ಸುಳ್ಳಾಗುವ ಸೂಚನೆ ಸಿಕ್ಕಿದೆ. ಸಿನಿಮಾಗೆ ಎಲ್ಲೆಡೆ ಮಿಶ್ರಪ್ರತಿಕ್ರಿಯೆ ಸಿಕ್ಕಿದೆ. ಅದೇ ರೀತಿ ಜಾನ್ವಿ ಪಾತ್ರದ ಬಗ್ಗೆ ಫ್ಯಾನ್ಸ್ ಬೇಸರ ಹೊರಹಾಕಿದ್ದಾರೆ.

‘ದೇವರ’ ಸಿನಿಮಾದಲ್ಲಿ ಜಾನ್ವಿ ಕಪೂರ್ ನಟಿಸಿದ್ದಾರೆ ಎಂದು ಅನೇಕರು ನಿರೀಕ್ಷೆ ಇಟ್ಟುಕೊಂಡಿದ್ದರು. ಆದರೆ, ಈ ನಿರೀಕ್ಷೆ ಸುಳ್ಳಾಗುವ ಸೂಚನೆ ಸಿಕ್ಕಿದೆ. ಸಿನಿಮಾಗೆ ಎಲ್ಲೆಡೆ ಮಿಶ್ರಪ್ರತಿಕ್ರಿಯೆ ಸಿಕ್ಕಿದೆ. ಅದೇ ರೀತಿ ಜಾನ್ವಿ ಪಾತ್ರದ ಬಗ್ಗೆ ಫ್ಯಾನ್ಸ್ ಬೇಸರ ಹೊರಹಾಕಿದ್ದಾರೆ.

1 / 5
‘ದೇವರ’ ಸಿನಿಮಾದ ಸಾಂಗ್​ಗಳು ಗಮನ ಸೆಳೆದಿದ್ದವು. ಜೂನಿಯರ್ ಎನ್​ಟಿಆರ್ ಹಾಗೂ ಜಾನ್ವಿ ಕೆಮಿಸ್ಟ್ರಿ ಕೆಲಸ ಮಾಡಿತ್ತು. ಆದರೆ, ಸಿನಿಮಾ ನೋಡಿದವರಿಗೆ ಶಾಕ್ ಆಗಿದೆ. ಇದಕ್ಕೆ ಕಾರಣವೂ ಇದೆ.

‘ದೇವರ’ ಸಿನಿಮಾದ ಸಾಂಗ್​ಗಳು ಗಮನ ಸೆಳೆದಿದ್ದವು. ಜೂನಿಯರ್ ಎನ್​ಟಿಆರ್ ಹಾಗೂ ಜಾನ್ವಿ ಕೆಮಿಸ್ಟ್ರಿ ಕೆಲಸ ಮಾಡಿತ್ತು. ಆದರೆ, ಸಿನಿಮಾ ನೋಡಿದವರಿಗೆ ಶಾಕ್ ಆಗಿದೆ. ಇದಕ್ಕೆ ಕಾರಣವೂ ಇದೆ.

2 / 5
ಜಾನ್ವಿ ಕಪೂರ್ ಅವರು ‘ದೇವರ’ ಸಿನಿಮಾದ ಮೊದಲಾರ್ಧದಲ್ಲಿ ಬರೋದೇ ಇಲ್ಲ. ದ್ವಿತೀಯಾರ್ಧದದಲ್ಲಿ ಅವರು ಕಾಣಿಸೋದು ಒಂದು ಸಾಂಗ್ ಹಾಗೂ ಎರಡು ದೃಶ್ಯಗಳಲ್ಲಿ ಮಾತ್ರ ಅನ್ನೋದು ಬೇಸರದ ವಿಚಾರ. ಇದು ಅವರ ಫ್ಯಾನ್ಸ್​ಗೆ ನಿರಾಸೆ ಮೂಡಿಸಿದೆ.

ಜಾನ್ವಿ ಕಪೂರ್ ಅವರು ‘ದೇವರ’ ಸಿನಿಮಾದ ಮೊದಲಾರ್ಧದಲ್ಲಿ ಬರೋದೇ ಇಲ್ಲ. ದ್ವಿತೀಯಾರ್ಧದದಲ್ಲಿ ಅವರು ಕಾಣಿಸೋದು ಒಂದು ಸಾಂಗ್ ಹಾಗೂ ಎರಡು ದೃಶ್ಯಗಳಲ್ಲಿ ಮಾತ್ರ ಅನ್ನೋದು ಬೇಸರದ ವಿಚಾರ. ಇದು ಅವರ ಫ್ಯಾನ್ಸ್​ಗೆ ನಿರಾಸೆ ಮೂಡಿಸಿದೆ.

3 / 5
‘ನಂಗೆ ವರನ (ಜೂನಿಯರ್ ಎನ್​ಟಿಆರ್) ನೋಡಿದರೆ ಉಕ್ಕೋದೇ ಇಲ್ಲ’, ‘ಹುಡುಗರನ್ನು ನೋಡಿದ ತಕ್ಷಣ ಉಕ್ಕಬೇಕು’ ಎಂಬ ಡೈಲಾಗ್​ಗೆ ಜಾನ್ವಿ ಸೀಮಿತ ಆಗಿದ್ದಾರೆ. ಹೇಗೆ ಲೆಕ್ಕ ಹಾಕಿದರೂ ಅವರಿಗೆ ಮೂರಕ್ಕಿಂತ ಹೆಚ್ಚಿನ ದೃಶ್ಯ ಇಲ್ಲ.

‘ನಂಗೆ ವರನ (ಜೂನಿಯರ್ ಎನ್​ಟಿಆರ್) ನೋಡಿದರೆ ಉಕ್ಕೋದೇ ಇಲ್ಲ’, ‘ಹುಡುಗರನ್ನು ನೋಡಿದ ತಕ್ಷಣ ಉಕ್ಕಬೇಕು’ ಎಂಬ ಡೈಲಾಗ್​ಗೆ ಜಾನ್ವಿ ಸೀಮಿತ ಆಗಿದ್ದಾರೆ. ಹೇಗೆ ಲೆಕ್ಕ ಹಾಕಿದರೂ ಅವರಿಗೆ ಮೂರಕ್ಕಿಂತ ಹೆಚ್ಚಿನ ದೃಶ್ಯ ಇಲ್ಲ.

4 / 5
‘ದೇವರ’ ಸಿನಿಮಾ ಜಾನ್ವಿ ಕಪೂರ್ ನಟನೆಯ ಮೊದಲ ತೆಲುಗು ಸಿನಿಮಾ. ಈ ಕಾರಣಕ್ಕೆ ಫ್ಯಾನ್ಸ್ ನಿರೀಕ್ಷೆ ಇಟ್ಟುಕೊಂಡಿದ್ದರು. ಆದರೆ, ನಿರ್ದೇಶಕರಿಂದ ಅವರ ಫ್ಯಾನ್ಸ್ ಬೇಸರಗೊಳ್ಳುವಂತೆ ಆಗಿದೆ.

‘ದೇವರ’ ಸಿನಿಮಾ ಜಾನ್ವಿ ಕಪೂರ್ ನಟನೆಯ ಮೊದಲ ತೆಲುಗು ಸಿನಿಮಾ. ಈ ಕಾರಣಕ್ಕೆ ಫ್ಯಾನ್ಸ್ ನಿರೀಕ್ಷೆ ಇಟ್ಟುಕೊಂಡಿದ್ದರು. ಆದರೆ, ನಿರ್ದೇಶಕರಿಂದ ಅವರ ಫ್ಯಾನ್ಸ್ ಬೇಸರಗೊಳ್ಳುವಂತೆ ಆಗಿದೆ.

5 / 5
Follow us
ಗರುಡ ಪುರಾಣ ಮನೆಯಲ್ಲಿ ಇಟ್ಟುಕೊಳ್ಳಬಹುದಾ? ಇಲ್ಲಿದೆ ಉತ್ತರ
ಗರುಡ ಪುರಾಣ ಮನೆಯಲ್ಲಿ ಇಟ್ಟುಕೊಳ್ಳಬಹುದಾ? ಇಲ್ಲಿದೆ ಉತ್ತರ
Nithya Bhavishya: ಶುಕ್ರವಾರದ ಗ್ರಹಗಳ ಸಂಚಾರ, ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ಶುಕ್ರವಾರದ ಗ್ರಹಗಳ ಸಂಚಾರ, ರಾಶಿ ಭವಿಷ್ಯ ತಿಳಿಯಿರಿ
ಅಪ್ಪು ಅಭಿಮಾನಕ್ಕೆ ಫ್ಯಾನ್ಸ್ ಕಟ್ಟಿದ ದೇವಸ್ಥಾನ ಉದ್ಘಾಟಿಸಿದ ಅಶ್ವಿನಿ
ಅಪ್ಪು ಅಭಿಮಾನಕ್ಕೆ ಫ್ಯಾನ್ಸ್ ಕಟ್ಟಿದ ದೇವಸ್ಥಾನ ಉದ್ಘಾಟಿಸಿದ ಅಶ್ವಿನಿ
ಶ್ರೀಗಳ ಉಪಟಳ ಹೆಚ್ಚಳ: ತಿರುಪತಿ ಲಡ್ಡು ಬಗ್ಗೆ ಕೋಡಿಶ್ರೀ ಮಾತು
ಶ್ರೀಗಳ ಉಪಟಳ ಹೆಚ್ಚಳ: ತಿರುಪತಿ ಲಡ್ಡು ಬಗ್ಗೆ ಕೋಡಿಶ್ರೀ ಮಾತು
ಕ್ಲಾಸ್​ರೂಂನಲ್ಲೇ ಶಿಕ್ಷಕಿಗೆ ಬೆದರಿಕೆ ಹಾಕಿ, ಉಗುಳಿದ ಎಂಬಿಎ ವಿದ್ಯಾರ್ಥಿ
ಕ್ಲಾಸ್​ರೂಂನಲ್ಲೇ ಶಿಕ್ಷಕಿಗೆ ಬೆದರಿಕೆ ಹಾಕಿ, ಉಗುಳಿದ ಎಂಬಿಎ ವಿದ್ಯಾರ್ಥಿ
ಸಿದ್ದರಾಮಯ್ಯಗೆ ಮುಡಾ ಸಂಕಷ್ಟ: ಈ ಹಿಂದೆ ಕೋಡಿಶ್ರೀ ನುಡಿದಿದ್ದ ಭವಿಷ್ಯ ನಿಜ
ಸಿದ್ದರಾಮಯ್ಯಗೆ ಮುಡಾ ಸಂಕಷ್ಟ: ಈ ಹಿಂದೆ ಕೋಡಿಶ್ರೀ ನುಡಿದಿದ್ದ ಭವಿಷ್ಯ ನಿಜ
ಕಂಠಪೂರ್ತಿ ಕುಡಿದು ಅಪ್ಪನ ತಲೆಗೆ ಇಟ್ಟಿಗೆಯಿಂದ ಹೊಡೆದು ಕೊಂದ ಮಗ
ಕಂಠಪೂರ್ತಿ ಕುಡಿದು ಅಪ್ಪನ ತಲೆಗೆ ಇಟ್ಟಿಗೆಯಿಂದ ಹೊಡೆದು ಕೊಂದ ಮಗ
ಬೆಂಗಳೂರಿನ ‘ಏರಿಯಾನ್ ಟೆಕ್ನಾಲಜಿ ಕಂಪನಿ’ಯಲ್ಲಿ ಅಗ್ನಿ ಅವಘಡ;ತಪ್ಪಿದ ಅನಾಹುತ
ಬೆಂಗಳೂರಿನ ‘ಏರಿಯಾನ್ ಟೆಕ್ನಾಲಜಿ ಕಂಪನಿ’ಯಲ್ಲಿ ಅಗ್ನಿ ಅವಘಡ;ತಪ್ಪಿದ ಅನಾಹುತ
ಅಮ್ಮ-ಮಗು ಮೇಲೆ ಬೀದಿ ನಾಯಿಗಳ ದಾಳಿ; ಶಾಕಿಂಗ್ ವಿಡಿಯೋ ವೈರಲ್
ಅಮ್ಮ-ಮಗು ಮೇಲೆ ಬೀದಿ ನಾಯಿಗಳ ದಾಳಿ; ಶಾಕಿಂಗ್ ವಿಡಿಯೋ ವೈರಲ್
ನ್ಯಾಯಾಂಗ ನಿಂದನೆ ತೂಗುಗತ್ತಿ ಬೆನ್ನಲ್ಲೇ ಎಚ್ಚೆತ್ತುಕೊಂಡ ಜಮೀರ್
ನ್ಯಾಯಾಂಗ ನಿಂದನೆ ತೂಗುಗತ್ತಿ ಬೆನ್ನಲ್ಲೇ ಎಚ್ಚೆತ್ತುಕೊಂಡ ಜಮೀರ್