ಒಂದು ಸಾಂಗ್​, ಮೂರೇ ಮೂರು ದೃಶ್ಯ; ‘ದೇವರ’ದಲ್ಲಿ ಜಾನ್ವಿ ಕಾಣಿಸೋದು ಇಷ್ಟೇ

Updated on: Sep 27, 2024 | 10:11 AM

‘ದೇವರ’ ಸಿನಿಮಾದ ಸಾಂಗ್​ಗಳು ಗಮನ ಸೆಳೆದಿದ್ದವು. ಜೂನಿಯರ್ ಎನ್​ಟಿಆರ್ ಹಾಗೂ ಜಾನ್ವಿ ಕೆಮಿಸ್ಟ್ರಿ ಕೆಲಸ ಮಾಡಿತ್ತು. ಆದರೆ, ಸಿನಿಮಾ ನೋಡಿದವರಿಗೆ ಶಾಕ್ ಆಗಿದೆ. ಇದಕ್ಕೆ ಕಾರಣವೂ ಇದೆ.

1 / 5
‘ದೇವರ’ ಸಿನಿಮಾದಲ್ಲಿ ಜಾನ್ವಿ ಕಪೂರ್ ನಟಿಸಿದ್ದಾರೆ ಎಂದು ಅನೇಕರು ನಿರೀಕ್ಷೆ ಇಟ್ಟುಕೊಂಡಿದ್ದರು. ಆದರೆ, ಈ ನಿರೀಕ್ಷೆ ಸುಳ್ಳಾಗುವ ಸೂಚನೆ ಸಿಕ್ಕಿದೆ. ಸಿನಿಮಾಗೆ ಎಲ್ಲೆಡೆ ಮಿಶ್ರಪ್ರತಿಕ್ರಿಯೆ ಸಿಕ್ಕಿದೆ. ಅದೇ ರೀತಿ ಜಾನ್ವಿ ಪಾತ್ರದ ಬಗ್ಗೆ ಫ್ಯಾನ್ಸ್ ಬೇಸರ ಹೊರಹಾಕಿದ್ದಾರೆ.

‘ದೇವರ’ ಸಿನಿಮಾದಲ್ಲಿ ಜಾನ್ವಿ ಕಪೂರ್ ನಟಿಸಿದ್ದಾರೆ ಎಂದು ಅನೇಕರು ನಿರೀಕ್ಷೆ ಇಟ್ಟುಕೊಂಡಿದ್ದರು. ಆದರೆ, ಈ ನಿರೀಕ್ಷೆ ಸುಳ್ಳಾಗುವ ಸೂಚನೆ ಸಿಕ್ಕಿದೆ. ಸಿನಿಮಾಗೆ ಎಲ್ಲೆಡೆ ಮಿಶ್ರಪ್ರತಿಕ್ರಿಯೆ ಸಿಕ್ಕಿದೆ. ಅದೇ ರೀತಿ ಜಾನ್ವಿ ಪಾತ್ರದ ಬಗ್ಗೆ ಫ್ಯಾನ್ಸ್ ಬೇಸರ ಹೊರಹಾಕಿದ್ದಾರೆ.

2 / 5
‘ದೇವರ’ ಸಿನಿಮಾದ ಸಾಂಗ್​ಗಳು ಗಮನ ಸೆಳೆದಿದ್ದವು. ಜೂನಿಯರ್ ಎನ್​ಟಿಆರ್ ಹಾಗೂ ಜಾನ್ವಿ ಕೆಮಿಸ್ಟ್ರಿ ಕೆಲಸ ಮಾಡಿತ್ತು. ಆದರೆ, ಸಿನಿಮಾ ನೋಡಿದವರಿಗೆ ಶಾಕ್ ಆಗಿದೆ. ಇದಕ್ಕೆ ಕಾರಣವೂ ಇದೆ.

‘ದೇವರ’ ಸಿನಿಮಾದ ಸಾಂಗ್​ಗಳು ಗಮನ ಸೆಳೆದಿದ್ದವು. ಜೂನಿಯರ್ ಎನ್​ಟಿಆರ್ ಹಾಗೂ ಜಾನ್ವಿ ಕೆಮಿಸ್ಟ್ರಿ ಕೆಲಸ ಮಾಡಿತ್ತು. ಆದರೆ, ಸಿನಿಮಾ ನೋಡಿದವರಿಗೆ ಶಾಕ್ ಆಗಿದೆ. ಇದಕ್ಕೆ ಕಾರಣವೂ ಇದೆ.

3 / 5
ಜಾನ್ವಿ ಕಪೂರ್ ಅವರು ‘ದೇವರ’ ಸಿನಿಮಾದ ಮೊದಲಾರ್ಧದಲ್ಲಿ ಬರೋದೇ ಇಲ್ಲ. ದ್ವಿತೀಯಾರ್ಧದದಲ್ಲಿ ಅವರು ಕಾಣಿಸೋದು ಒಂದು ಸಾಂಗ್ ಹಾಗೂ ಎರಡು ದೃಶ್ಯಗಳಲ್ಲಿ ಮಾತ್ರ ಅನ್ನೋದು ಬೇಸರದ ವಿಚಾರ. ಇದು ಅವರ ಫ್ಯಾನ್ಸ್​ಗೆ ನಿರಾಸೆ ಮೂಡಿಸಿದೆ.

ಜಾನ್ವಿ ಕಪೂರ್ ಅವರು ‘ದೇವರ’ ಸಿನಿಮಾದ ಮೊದಲಾರ್ಧದಲ್ಲಿ ಬರೋದೇ ಇಲ್ಲ. ದ್ವಿತೀಯಾರ್ಧದದಲ್ಲಿ ಅವರು ಕಾಣಿಸೋದು ಒಂದು ಸಾಂಗ್ ಹಾಗೂ ಎರಡು ದೃಶ್ಯಗಳಲ್ಲಿ ಮಾತ್ರ ಅನ್ನೋದು ಬೇಸರದ ವಿಚಾರ. ಇದು ಅವರ ಫ್ಯಾನ್ಸ್​ಗೆ ನಿರಾಸೆ ಮೂಡಿಸಿದೆ.

4 / 5
‘ನಂಗೆ ವರನ (ಜೂನಿಯರ್ ಎನ್​ಟಿಆರ್) ನೋಡಿದರೆ ಉಕ್ಕೋದೇ ಇಲ್ಲ’, ‘ಹುಡುಗರನ್ನು ನೋಡಿದ ತಕ್ಷಣ ಉಕ್ಕಬೇಕು’ ಎಂಬ ಡೈಲಾಗ್​ಗೆ ಜಾನ್ವಿ ಸೀಮಿತ ಆಗಿದ್ದಾರೆ. ಹೇಗೆ ಲೆಕ್ಕ ಹಾಕಿದರೂ ಅವರಿಗೆ ಮೂರಕ್ಕಿಂತ ಹೆಚ್ಚಿನ ದೃಶ್ಯ ಇಲ್ಲ.

‘ನಂಗೆ ವರನ (ಜೂನಿಯರ್ ಎನ್​ಟಿಆರ್) ನೋಡಿದರೆ ಉಕ್ಕೋದೇ ಇಲ್ಲ’, ‘ಹುಡುಗರನ್ನು ನೋಡಿದ ತಕ್ಷಣ ಉಕ್ಕಬೇಕು’ ಎಂಬ ಡೈಲಾಗ್​ಗೆ ಜಾನ್ವಿ ಸೀಮಿತ ಆಗಿದ್ದಾರೆ. ಹೇಗೆ ಲೆಕ್ಕ ಹಾಕಿದರೂ ಅವರಿಗೆ ಮೂರಕ್ಕಿಂತ ಹೆಚ್ಚಿನ ದೃಶ್ಯ ಇಲ್ಲ.

5 / 5
‘ದೇವರ’ ಸಿನಿಮಾ ಜಾನ್ವಿ ಕಪೂರ್ ನಟನೆಯ ಮೊದಲ ತೆಲುಗು ಸಿನಿಮಾ. ಈ ಕಾರಣಕ್ಕೆ ಫ್ಯಾನ್ಸ್ ನಿರೀಕ್ಷೆ ಇಟ್ಟುಕೊಂಡಿದ್ದರು. ಆದರೆ, ನಿರ್ದೇಶಕರಿಂದ ಅವರ ಫ್ಯಾನ್ಸ್ ಬೇಸರಗೊಳ್ಳುವಂತೆ ಆಗಿದೆ.

‘ದೇವರ’ ಸಿನಿಮಾ ಜಾನ್ವಿ ಕಪೂರ್ ನಟನೆಯ ಮೊದಲ ತೆಲುಗು ಸಿನಿಮಾ. ಈ ಕಾರಣಕ್ಕೆ ಫ್ಯಾನ್ಸ್ ನಿರೀಕ್ಷೆ ಇಟ್ಟುಕೊಂಡಿದ್ದರು. ಆದರೆ, ನಿರ್ದೇಶಕರಿಂದ ಅವರ ಫ್ಯಾನ್ಸ್ ಬೇಸರಗೊಳ್ಳುವಂತೆ ಆಗಿದೆ.

Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
Follow Us