AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕ್ರಿಕೆಟ್ ಫೀಲ್ಡ್​​ಗೆ ಇಳಿದ ನಟಿ ಜಾನ್ವಿ ಕಪೂರ್; ವೈರಲ್ ಆಯ್ತು ಫೋಟೋ

ಜಾನ್ವಿ ಕಪೂರ್ ಅವರು ಈಗ ಕ್ರಿಕೆಟ್ ಮೈದಾನಕ್ಕೆ ಇಳಿದಿದ್ದಾರೆ. ಪ್ಯಾಡ್ ಧರಿಸಿ, ಬ್ಯಾಟ್ ಹಿಡಿದು ಕ್ರಿಕೆಟ್ ಆಡುತ್ತಿದ್ದಾರೆ. ಈ ಫೋಟೋವನ್ನು ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

TV9 Web
| Edited By: |

Updated on: Nov 28, 2022 | 10:39 AM

Share
ನಟಿ ಜಾನ್ವಿ ಕಪೂರ್ ಅವರು ಒಂದು ದೊಡ್ಡ ಗೆಲುವಿಗಾಗಿ ಕಾದು ಕೂತಿದ್ದಾರೆ. ಆದರೆ, ಅದೃಷ್ಟ ಅವರ ಕೈ ಹಿಡಿಯುತ್ತಿಲ್ಲ. ಮಾಡಿದ ಚಿತ್ರಗಳು ಬಾಕ್ಸ್​ ಆಫೀಸ್​ನಲ್ಲಿ ಸೋಲು ಕಾಣುತ್ತಿವೆ.

ನಟಿ ಜಾನ್ವಿ ಕಪೂರ್ ಅವರು ಒಂದು ದೊಡ್ಡ ಗೆಲುವಿಗಾಗಿ ಕಾದು ಕೂತಿದ್ದಾರೆ. ಆದರೆ, ಅದೃಷ್ಟ ಅವರ ಕೈ ಹಿಡಿಯುತ್ತಿಲ್ಲ. ಮಾಡಿದ ಚಿತ್ರಗಳು ಬಾಕ್ಸ್​ ಆಫೀಸ್​ನಲ್ಲಿ ಸೋಲು ಕಾಣುತ್ತಿವೆ.

1 / 5
ಜಾನ್ವಿ ಕಪೂರ್ ಅವರು ಈಗ ಕ್ರಿಕೆಟ್ ಮೈದಾನಕ್ಕೆ ಇಳಿದಿದ್ದಾರೆ. ಪ್ಯಾಡ್ ಧರಿಸಿ, ಬ್ಯಾಟ್ ಹಿಡಿದು ಕ್ರಿಕೆಟ್ ಆಡುತ್ತಿದ್ದಾರೆ. ಈ ಫೋಟೋವನ್ನು ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ಜಾನ್ವಿ ಕಪೂರ್ ಅವರು ಈಗ ಕ್ರಿಕೆಟ್ ಮೈದಾನಕ್ಕೆ ಇಳಿದಿದ್ದಾರೆ. ಪ್ಯಾಡ್ ಧರಿಸಿ, ಬ್ಯಾಟ್ ಹಿಡಿದು ಕ್ರಿಕೆಟ್ ಆಡುತ್ತಿದ್ದಾರೆ. ಈ ಫೋಟೋವನ್ನು ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

2 / 5
ಜಾನ್ವಿ ಕಪೂರ್ ಅವರು ‘ಮಿಸ್ಟರ್ ಆ್ಯಂಡ್ ಮಿಸಸ್ ಮಾಹಿ’ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಈ ಚಿತ್ರ ಕ್ರೀಡಾಧಾರಿತ ಸಿನಿಮಾ.

ಜಾನ್ವಿ ಕಪೂರ್ ಅವರು ‘ಮಿಸ್ಟರ್ ಆ್ಯಂಡ್ ಮಿಸಸ್ ಮಾಹಿ’ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಈ ಚಿತ್ರ ಕ್ರೀಡಾಧಾರಿತ ಸಿನಿಮಾ.

3 / 5
ಕ್ರೀಡಾಧಾರಿತ ಸಿನಿಮಾ ಎಂದರೆ ಅದಕ್ಕೆ ಒಂದಷ್ಟು ತಯಾರಿ ಬೇಕೆ ಬೇಕು. ಈ ಕಾರಣಕ್ಕೆ ಜಾನ್ವಿ ಕಪೂರ್ ಅವರು ಕ್ರಿಕೆಟ್ ಆಡುವುದರ ತರಬೇತಿ ಪಡೆಯುತ್ತಿದ್ದಾರೆ. ಈ ಚಿತ್ರವನ್ನು ಅವರು ಹಂಚಿಕೊಂಡಿದ್ದಾರೆ.

ಕ್ರೀಡಾಧಾರಿತ ಸಿನಿಮಾ ಎಂದರೆ ಅದಕ್ಕೆ ಒಂದಷ್ಟು ತಯಾರಿ ಬೇಕೆ ಬೇಕು. ಈ ಕಾರಣಕ್ಕೆ ಜಾನ್ವಿ ಕಪೂರ್ ಅವರು ಕ್ರಿಕೆಟ್ ಆಡುವುದರ ತರಬೇತಿ ಪಡೆಯುತ್ತಿದ್ದಾರೆ. ಈ ಚಿತ್ರವನ್ನು ಅವರು ಹಂಚಿಕೊಂಡಿದ್ದಾರೆ.

4 / 5
ಆರಂಭದಲ್ಲಿ ಜಾನ್ವಿ ಕಪೂರ್ ನಟನೆ ಬಗ್ಗೆ ಅನೇಕರು ಕೊಂಕು ತೆಗೆದಿದ್ದರು. ದಿನಕಳೆದಂತೆ ಅವರು ನಟನೆಯಲ್ಲಿ ಪಳಗುತ್ತಿದ್ದಾರೆ.

ಆರಂಭದಲ್ಲಿ ಜಾನ್ವಿ ಕಪೂರ್ ನಟನೆ ಬಗ್ಗೆ ಅನೇಕರು ಕೊಂಕು ತೆಗೆದಿದ್ದರು. ದಿನಕಳೆದಂತೆ ಅವರು ನಟನೆಯಲ್ಲಿ ಪಳಗುತ್ತಿದ್ದಾರೆ.

5 / 5
Follow Us
ನಾಲಿಗೆ ಹರಿಬಿಟ್ಟ ಪ್ರತಾಪ್ ಸಿಂಹ: ಸಿಎಂ ವಿರುದ್ಧ ವಿವಾದಾತ್ಮಕ ಹೇಳಿಕೆ
ನಾಲಿಗೆ ಹರಿಬಿಟ್ಟ ಪ್ರತಾಪ್ ಸಿಂಹ: ಸಿಎಂ ವಿರುದ್ಧ ವಿವಾದಾತ್ಮಕ ಹೇಳಿಕೆ
11 ಎಸೆತಗಳಲ್ಲಿ ಸಿಎಸ್​ಕೆಗೆ ಭಯ ಹುಟ್ಟಿಸಿದ ಪ್ರಿಯಾಂಶ್
11 ಎಸೆತಗಳಲ್ಲಿ ಸಿಎಸ್​ಕೆಗೆ ಭಯ ಹುಟ್ಟಿಸಿದ ಪ್ರಿಯಾಂಶ್
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ