AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕ್ರಿಕೆಟ್ ಫೀಲ್ಡ್​​ಗೆ ಇಳಿದ ನಟಿ ಜಾನ್ವಿ ಕಪೂರ್; ವೈರಲ್ ಆಯ್ತು ಫೋಟೋ

ಜಾನ್ವಿ ಕಪೂರ್ ಅವರು ಈಗ ಕ್ರಿಕೆಟ್ ಮೈದಾನಕ್ಕೆ ಇಳಿದಿದ್ದಾರೆ. ಪ್ಯಾಡ್ ಧರಿಸಿ, ಬ್ಯಾಟ್ ಹಿಡಿದು ಕ್ರಿಕೆಟ್ ಆಡುತ್ತಿದ್ದಾರೆ. ಈ ಫೋಟೋವನ್ನು ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

TV9 Web
| Edited By: |

Updated on: Nov 28, 2022 | 10:39 AM

Share
ನಟಿ ಜಾನ್ವಿ ಕಪೂರ್ ಅವರು ಒಂದು ದೊಡ್ಡ ಗೆಲುವಿಗಾಗಿ ಕಾದು ಕೂತಿದ್ದಾರೆ. ಆದರೆ, ಅದೃಷ್ಟ ಅವರ ಕೈ ಹಿಡಿಯುತ್ತಿಲ್ಲ. ಮಾಡಿದ ಚಿತ್ರಗಳು ಬಾಕ್ಸ್​ ಆಫೀಸ್​ನಲ್ಲಿ ಸೋಲು ಕಾಣುತ್ತಿವೆ.

ನಟಿ ಜಾನ್ವಿ ಕಪೂರ್ ಅವರು ಒಂದು ದೊಡ್ಡ ಗೆಲುವಿಗಾಗಿ ಕಾದು ಕೂತಿದ್ದಾರೆ. ಆದರೆ, ಅದೃಷ್ಟ ಅವರ ಕೈ ಹಿಡಿಯುತ್ತಿಲ್ಲ. ಮಾಡಿದ ಚಿತ್ರಗಳು ಬಾಕ್ಸ್​ ಆಫೀಸ್​ನಲ್ಲಿ ಸೋಲು ಕಾಣುತ್ತಿವೆ.

1 / 5
ಜಾನ್ವಿ ಕಪೂರ್ ಅವರು ಈಗ ಕ್ರಿಕೆಟ್ ಮೈದಾನಕ್ಕೆ ಇಳಿದಿದ್ದಾರೆ. ಪ್ಯಾಡ್ ಧರಿಸಿ, ಬ್ಯಾಟ್ ಹಿಡಿದು ಕ್ರಿಕೆಟ್ ಆಡುತ್ತಿದ್ದಾರೆ. ಈ ಫೋಟೋವನ್ನು ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ಜಾನ್ವಿ ಕಪೂರ್ ಅವರು ಈಗ ಕ್ರಿಕೆಟ್ ಮೈದಾನಕ್ಕೆ ಇಳಿದಿದ್ದಾರೆ. ಪ್ಯಾಡ್ ಧರಿಸಿ, ಬ್ಯಾಟ್ ಹಿಡಿದು ಕ್ರಿಕೆಟ್ ಆಡುತ್ತಿದ್ದಾರೆ. ಈ ಫೋಟೋವನ್ನು ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

2 / 5
ಜಾನ್ವಿ ಕಪೂರ್ ಅವರು ‘ಮಿಸ್ಟರ್ ಆ್ಯಂಡ್ ಮಿಸಸ್ ಮಾಹಿ’ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಈ ಚಿತ್ರ ಕ್ರೀಡಾಧಾರಿತ ಸಿನಿಮಾ.

ಜಾನ್ವಿ ಕಪೂರ್ ಅವರು ‘ಮಿಸ್ಟರ್ ಆ್ಯಂಡ್ ಮಿಸಸ್ ಮಾಹಿ’ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಈ ಚಿತ್ರ ಕ್ರೀಡಾಧಾರಿತ ಸಿನಿಮಾ.

3 / 5
ಕ್ರೀಡಾಧಾರಿತ ಸಿನಿಮಾ ಎಂದರೆ ಅದಕ್ಕೆ ಒಂದಷ್ಟು ತಯಾರಿ ಬೇಕೆ ಬೇಕು. ಈ ಕಾರಣಕ್ಕೆ ಜಾನ್ವಿ ಕಪೂರ್ ಅವರು ಕ್ರಿಕೆಟ್ ಆಡುವುದರ ತರಬೇತಿ ಪಡೆಯುತ್ತಿದ್ದಾರೆ. ಈ ಚಿತ್ರವನ್ನು ಅವರು ಹಂಚಿಕೊಂಡಿದ್ದಾರೆ.

ಕ್ರೀಡಾಧಾರಿತ ಸಿನಿಮಾ ಎಂದರೆ ಅದಕ್ಕೆ ಒಂದಷ್ಟು ತಯಾರಿ ಬೇಕೆ ಬೇಕು. ಈ ಕಾರಣಕ್ಕೆ ಜಾನ್ವಿ ಕಪೂರ್ ಅವರು ಕ್ರಿಕೆಟ್ ಆಡುವುದರ ತರಬೇತಿ ಪಡೆಯುತ್ತಿದ್ದಾರೆ. ಈ ಚಿತ್ರವನ್ನು ಅವರು ಹಂಚಿಕೊಂಡಿದ್ದಾರೆ.

4 / 5
ಆರಂಭದಲ್ಲಿ ಜಾನ್ವಿ ಕಪೂರ್ ನಟನೆ ಬಗ್ಗೆ ಅನೇಕರು ಕೊಂಕು ತೆಗೆದಿದ್ದರು. ದಿನಕಳೆದಂತೆ ಅವರು ನಟನೆಯಲ್ಲಿ ಪಳಗುತ್ತಿದ್ದಾರೆ.

ಆರಂಭದಲ್ಲಿ ಜಾನ್ವಿ ಕಪೂರ್ ನಟನೆ ಬಗ್ಗೆ ಅನೇಕರು ಕೊಂಕು ತೆಗೆದಿದ್ದರು. ದಿನಕಳೆದಂತೆ ಅವರು ನಟನೆಯಲ್ಲಿ ಪಳಗುತ್ತಿದ್ದಾರೆ.

5 / 5
ಡಿಕಾಕ್ ಸಿಡಿಲಬ್ಬರ... ಸನ್​ರೈಸರ್ಸ್ ತಂಡಕ್ಕೆ ಬೋನಸ್ ಪಾಯಿಂಟ್
ಡಿಕಾಕ್ ಸಿಡಿಲಬ್ಬರ... ಸನ್​ರೈಸರ್ಸ್ ತಂಡಕ್ಕೆ ಬೋನಸ್ ಪಾಯಿಂಟ್
ಹೊಸ ವರ್ಷ ಸ್ವಾಗತಕ್ಕೆ ಬೆಂಗಳೂರು ಸಜ್ಜು: ಪಬ್​ಗಳಲ್ಲಿ ಹೇಗಿದೆ ಸುರಕ್ಷತೆ?
ಹೊಸ ವರ್ಷ ಸ್ವಾಗತಕ್ಕೆ ಬೆಂಗಳೂರು ಸಜ್ಜು: ಪಬ್​ಗಳಲ್ಲಿ ಹೇಗಿದೆ ಸುರಕ್ಷತೆ?
ಮಂತ್ರಾಲಯದ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ವೈಕುಂಠ ಏಕಾದಶಿ
ಮಂತ್ರಾಲಯದ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ವೈಕುಂಠ ಏಕಾದಶಿ
ಅಲ್ಮೋರಾದಲ್ಲಿ ಕಂದಕಕ್ಕೆ ಉರುಳಿದ ಬಸ್, 7 ಜನರ ದುರ್ಮರಣ
ಅಲ್ಮೋರಾದಲ್ಲಿ ಕಂದಕಕ್ಕೆ ಉರುಳಿದ ಬಸ್, 7 ಜನರ ದುರ್ಮರಣ
ವಿಷ್ಣುವರ್ಧನ್ 16ನೇ ವರ್ಷದ ಪುಣ್ಯತಿಥಿ; ವಿಶೇಷ ಪೂಜೆ ನಡೆದಿದ್ದು ಎಲ್ಲಿ?
ವಿಷ್ಣುವರ್ಧನ್ 16ನೇ ವರ್ಷದ ಪುಣ್ಯತಿಥಿ; ವಿಶೇಷ ಪೂಜೆ ನಡೆದಿದ್ದು ಎಲ್ಲಿ?
ಆಭರಣದಂಗಡಿಗೆ ಕದಿಯಲೆಂದು ಹೋಗಿ ಫಜೀತಿಗೆ ಸಿಲುಕಿದ ಕಳ್ಳರು
ಆಭರಣದಂಗಡಿಗೆ ಕದಿಯಲೆಂದು ಹೋಗಿ ಫಜೀತಿಗೆ ಸಿಲುಕಿದ ಕಳ್ಳರು
ನ್ಯಾಯ ಕೊಡಿಸಿ, ಇಲ್ಲದಿದ್ರೆ ಸಾಯ್ತೀನಿ: ಪತಿಗಾಗಿ ಪತ್ನಿ ಪ್ರೊಟೆಸ್ಟ್​​
ನ್ಯಾಯ ಕೊಡಿಸಿ, ಇಲ್ಲದಿದ್ರೆ ಸಾಯ್ತೀನಿ: ಪತಿಗಾಗಿ ಪತ್ನಿ ಪ್ರೊಟೆಸ್ಟ್​​
ಚಿತ್ರದುರ್ಗದಲ್ಲೂ ಮೊಳಗಿದ ಜೆಸಿಬಿ ಗರ್ಜನೆ: ಗೂಡಂಗಡಿಗಳು ನೆಲಸಮ
ಚಿತ್ರದುರ್ಗದಲ್ಲೂ ಮೊಳಗಿದ ಜೆಸಿಬಿ ಗರ್ಜನೆ: ಗೂಡಂಗಡಿಗಳು ನೆಲಸಮ
ಚಳಿ ಎಂದು ಕ್ಯಾಬ್ ಚಾಲಕ ಕಾರಿನೊಳಗೆ ಮಾಡಿದ ಈ ತಪ್ಪಿನಿಂದ ಪ್ರಾಣವೇ ಹೋಯ್ತು
ಚಳಿ ಎಂದು ಕ್ಯಾಬ್ ಚಾಲಕ ಕಾರಿನೊಳಗೆ ಮಾಡಿದ ಈ ತಪ್ಪಿನಿಂದ ಪ್ರಾಣವೇ ಹೋಯ್ತು
ಗಿಲ್ಲಿಯನ್ನು ಎದುರುಹಾಕಿಕೊಂಡಿದ್ದಕ್ಕೆ ಸತೀಶ್ ಪಾಡು ನೋಡಿ
ಗಿಲ್ಲಿಯನ್ನು ಎದುರುಹಾಕಿಕೊಂಡಿದ್ದಕ್ಕೆ ಸತೀಶ್ ಪಾಡು ನೋಡಿ