AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕ್ರಿಕೆಟ್ ಫೀಲ್ಡ್​​ಗೆ ಇಳಿದ ನಟಿ ಜಾನ್ವಿ ಕಪೂರ್; ವೈರಲ್ ಆಯ್ತು ಫೋಟೋ

ಜಾನ್ವಿ ಕಪೂರ್ ಅವರು ಈಗ ಕ್ರಿಕೆಟ್ ಮೈದಾನಕ್ಕೆ ಇಳಿದಿದ್ದಾರೆ. ಪ್ಯಾಡ್ ಧರಿಸಿ, ಬ್ಯಾಟ್ ಹಿಡಿದು ಕ್ರಿಕೆಟ್ ಆಡುತ್ತಿದ್ದಾರೆ. ಈ ಫೋಟೋವನ್ನು ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

TV9 Web
| Edited By: |

Updated on: Nov 28, 2022 | 10:39 AM

Share
ನಟಿ ಜಾನ್ವಿ ಕಪೂರ್ ಅವರು ಒಂದು ದೊಡ್ಡ ಗೆಲುವಿಗಾಗಿ ಕಾದು ಕೂತಿದ್ದಾರೆ. ಆದರೆ, ಅದೃಷ್ಟ ಅವರ ಕೈ ಹಿಡಿಯುತ್ತಿಲ್ಲ. ಮಾಡಿದ ಚಿತ್ರಗಳು ಬಾಕ್ಸ್​ ಆಫೀಸ್​ನಲ್ಲಿ ಸೋಲು ಕಾಣುತ್ತಿವೆ.

ನಟಿ ಜಾನ್ವಿ ಕಪೂರ್ ಅವರು ಒಂದು ದೊಡ್ಡ ಗೆಲುವಿಗಾಗಿ ಕಾದು ಕೂತಿದ್ದಾರೆ. ಆದರೆ, ಅದೃಷ್ಟ ಅವರ ಕೈ ಹಿಡಿಯುತ್ತಿಲ್ಲ. ಮಾಡಿದ ಚಿತ್ರಗಳು ಬಾಕ್ಸ್​ ಆಫೀಸ್​ನಲ್ಲಿ ಸೋಲು ಕಾಣುತ್ತಿವೆ.

1 / 5
ಜಾನ್ವಿ ಕಪೂರ್ ಅವರು ಈಗ ಕ್ರಿಕೆಟ್ ಮೈದಾನಕ್ಕೆ ಇಳಿದಿದ್ದಾರೆ. ಪ್ಯಾಡ್ ಧರಿಸಿ, ಬ್ಯಾಟ್ ಹಿಡಿದು ಕ್ರಿಕೆಟ್ ಆಡುತ್ತಿದ್ದಾರೆ. ಈ ಫೋಟೋವನ್ನು ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ಜಾನ್ವಿ ಕಪೂರ್ ಅವರು ಈಗ ಕ್ರಿಕೆಟ್ ಮೈದಾನಕ್ಕೆ ಇಳಿದಿದ್ದಾರೆ. ಪ್ಯಾಡ್ ಧರಿಸಿ, ಬ್ಯಾಟ್ ಹಿಡಿದು ಕ್ರಿಕೆಟ್ ಆಡುತ್ತಿದ್ದಾರೆ. ಈ ಫೋಟೋವನ್ನು ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

2 / 5
ಜಾನ್ವಿ ಕಪೂರ್ ಅವರು ‘ಮಿಸ್ಟರ್ ಆ್ಯಂಡ್ ಮಿಸಸ್ ಮಾಹಿ’ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಈ ಚಿತ್ರ ಕ್ರೀಡಾಧಾರಿತ ಸಿನಿಮಾ.

ಜಾನ್ವಿ ಕಪೂರ್ ಅವರು ‘ಮಿಸ್ಟರ್ ಆ್ಯಂಡ್ ಮಿಸಸ್ ಮಾಹಿ’ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಈ ಚಿತ್ರ ಕ್ರೀಡಾಧಾರಿತ ಸಿನಿಮಾ.

3 / 5
ಕ್ರೀಡಾಧಾರಿತ ಸಿನಿಮಾ ಎಂದರೆ ಅದಕ್ಕೆ ಒಂದಷ್ಟು ತಯಾರಿ ಬೇಕೆ ಬೇಕು. ಈ ಕಾರಣಕ್ಕೆ ಜಾನ್ವಿ ಕಪೂರ್ ಅವರು ಕ್ರಿಕೆಟ್ ಆಡುವುದರ ತರಬೇತಿ ಪಡೆಯುತ್ತಿದ್ದಾರೆ. ಈ ಚಿತ್ರವನ್ನು ಅವರು ಹಂಚಿಕೊಂಡಿದ್ದಾರೆ.

ಕ್ರೀಡಾಧಾರಿತ ಸಿನಿಮಾ ಎಂದರೆ ಅದಕ್ಕೆ ಒಂದಷ್ಟು ತಯಾರಿ ಬೇಕೆ ಬೇಕು. ಈ ಕಾರಣಕ್ಕೆ ಜಾನ್ವಿ ಕಪೂರ್ ಅವರು ಕ್ರಿಕೆಟ್ ಆಡುವುದರ ತರಬೇತಿ ಪಡೆಯುತ್ತಿದ್ದಾರೆ. ಈ ಚಿತ್ರವನ್ನು ಅವರು ಹಂಚಿಕೊಂಡಿದ್ದಾರೆ.

4 / 5
ಆರಂಭದಲ್ಲಿ ಜಾನ್ವಿ ಕಪೂರ್ ನಟನೆ ಬಗ್ಗೆ ಅನೇಕರು ಕೊಂಕು ತೆಗೆದಿದ್ದರು. ದಿನಕಳೆದಂತೆ ಅವರು ನಟನೆಯಲ್ಲಿ ಪಳಗುತ್ತಿದ್ದಾರೆ.

ಆರಂಭದಲ್ಲಿ ಜಾನ್ವಿ ಕಪೂರ್ ನಟನೆ ಬಗ್ಗೆ ಅನೇಕರು ಕೊಂಕು ತೆಗೆದಿದ್ದರು. ದಿನಕಳೆದಂತೆ ಅವರು ನಟನೆಯಲ್ಲಿ ಪಳಗುತ್ತಿದ್ದಾರೆ.

5 / 5
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ