AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಚಾನಕ್ಕಾಗಿ ಬ್ಲಾಕ್ ಆಂಡ್ ವೈಟ್ ಜಮಾನಕ್ಕೆ ಹೋದ ಜಾನ್ಹವಿ ಕಪೂರ್: ಕಾರಣ?

Janhvi Kapoor: ಸದಾ ಬಣ್ಣ-ಬಣ್ಣದ ಸ್ಟೈಲಿಷ್ ಚಿತ್ರಗಳನ್ನು ಹಂಚಿಕೊಳ್ಳುತ್ತಿದ್ದ ನಟಿ ಜಾನ್ಹವಿ ಕಪೂರ್ ಅಚಾನಕ್ಕಾಗಿ ಬ್ಲಾಕ್ ಆಂಡ್ ವೈಟ್ ಚಿತ್ರಗಳನ್ನು ಹಂಚಿಕೊಂಡಿದ್ದಾರೆ.

ಮಂಜುನಾಥ ಸಿ.
|

Updated on: Jul 06, 2023 | 11:26 PM

Share
ನಟಿ ಜಾನ್ಹವಿ ಕಪೂರ್ ತಮ್ಮ ಬ್ಲಾಕ್ ಆಂಡ್ ವೈಟ್ ಚಿತ್ರಗಳನ್ನು ಅಪ್​ಲೋಡ್ ಮಾಡಿದ್ದಾರೆ.

ನಟಿ ಜಾನ್ಹವಿ ಕಪೂರ್ ತಮ್ಮ ಬ್ಲಾಕ್ ಆಂಡ್ ವೈಟ್ ಚಿತ್ರಗಳನ್ನು ಅಪ್​ಲೋಡ್ ಮಾಡಿದ್ದಾರೆ.

1 / 7
ಸದಾ ಬಣ್ಣ ಬಣ್ಣದ, ಸ್ಟೈಲಿಷ್ ಚಿತ್ರಗಳನ್ನು ಹಂಚಿಕೊಳ್ಳುತ್ತಿದ್ದ ಜಾನ್ಹವಿ ಅಚಾನಕ್ ಬ್ಲಾಕ್-ವೈಟ್ ಚಿತ್ರಗಳನ್ನೇಕೆ ಹಂಚಿಕೊಂಡಿದ್ದಾರೆ.

ಸದಾ ಬಣ್ಣ ಬಣ್ಣದ, ಸ್ಟೈಲಿಷ್ ಚಿತ್ರಗಳನ್ನು ಹಂಚಿಕೊಳ್ಳುತ್ತಿದ್ದ ಜಾನ್ಹವಿ ಅಚಾನಕ್ ಬ್ಲಾಕ್-ವೈಟ್ ಚಿತ್ರಗಳನ್ನೇಕೆ ಹಂಚಿಕೊಂಡಿದ್ದಾರೆ.

2 / 7
ಜಾನ್ಹವಿ ಉಲಜ್ ಹೆಸರಿನ ಸಿನಿಮಾದ ಚಿತ್ರೀಕರಣದಲ್ಲಿ ಬ್ಯುಸಿಯಾಗದ್ದಾರೆ ಆ ಸಿನಿಮಾದ ಶೂಟಿಂಗ್ ವೇಳೆಯ ಚಿತ್ರಗಳನ್ನು ಹಂಚಿಕೊಂಡಿದ್ದಾರೆ.

ಜಾನ್ಹವಿ ಉಲಜ್ ಹೆಸರಿನ ಸಿನಿಮಾದ ಚಿತ್ರೀಕರಣದಲ್ಲಿ ಬ್ಯುಸಿಯಾಗದ್ದಾರೆ ಆ ಸಿನಿಮಾದ ಶೂಟಿಂಗ್ ವೇಳೆಯ ಚಿತ್ರಗಳನ್ನು ಹಂಚಿಕೊಂಡಿದ್ದಾರೆ.

3 / 7
ಉಲಜ್ ಸಿನಿಮಾಕ್ಕೂ ಈ ಬ್ಲಾಕ್ ಆಂಡ್ ವೈಟ್ ಚಿತ್ರಗಳಿಗೂ ಸಂಬಂಧವಿದೆ. ಉಲಜ್ ಭಿನ್ನ ಮಾದರಿಯ ಸಿನಿಮಾ ಎನ್ನಲಾಗುತ್ತಿದೆ.

ಉಲಜ್ ಸಿನಿಮಾಕ್ಕೂ ಈ ಬ್ಲಾಕ್ ಆಂಡ್ ವೈಟ್ ಚಿತ್ರಗಳಿಗೂ ಸಂಬಂಧವಿದೆ. ಉಲಜ್ ಭಿನ್ನ ಮಾದರಿಯ ಸಿನಿಮಾ ಎನ್ನಲಾಗುತ್ತಿದೆ.

4 / 7
ಉಲಜ್ ಸಿನಿಮಾದ 20 ದಿನದ ಶೂಟಿಂಗ್ ಮುಗಿಸಿರುವ ಜಾನ್ಹವಿ ಇನ್ನೂ 20 ದಿನ ಅದೇ ಸಿನಿಮಾಕ್ಕಾಗಿ ಶೂಟಿಂಗ್ ಮಾಡಲಿದ್ದಾರೆ.

ಉಲಜ್ ಸಿನಿಮಾದ 20 ದಿನದ ಶೂಟಿಂಗ್ ಮುಗಿಸಿರುವ ಜಾನ್ಹವಿ ಇನ್ನೂ 20 ದಿನ ಅದೇ ಸಿನಿಮಾಕ್ಕಾಗಿ ಶೂಟಿಂಗ್ ಮಾಡಲಿದ್ದಾರೆ.

5 / 7
ಶ್ರೀದೇವಿಯ ಪುತ್ರಿ ಜಾನ್ಹವಿ ಬಾಲಿವುಡ್​ನ ಬೇಡಿಕೆಯ ಯುವನಟಿ, ಇದೀಗ ದಕ್ಷಿಣ ಭಾರತ ಚಿತ್ರರಂಗಕ್ಕೂ ಕಾಲಿಟ್ಟಿದ್ದಾರೆ.

ಶ್ರೀದೇವಿಯ ಪುತ್ರಿ ಜಾನ್ಹವಿ ಬಾಲಿವುಡ್​ನ ಬೇಡಿಕೆಯ ಯುವನಟಿ, ಇದೀಗ ದಕ್ಷಿಣ ಭಾರತ ಚಿತ್ರರಂಗಕ್ಕೂ ಕಾಲಿಟ್ಟಿದ್ದಾರೆ.

6 / 7
ಜೂ ಎನ್​ಟಿಆರ್ ನಟಿಸುತ್ತಿರುವ ದೇವರ ಸಿನಿಮಾದಲ್ಲಿ ಜಾನ್ಹವಿ ಕಪೂರ್ ನಾಯಕಿ.

ಜೂ ಎನ್​ಟಿಆರ್ ನಟಿಸುತ್ತಿರುವ ದೇವರ ಸಿನಿಮಾದಲ್ಲಿ ಜಾನ್ಹವಿ ಕಪೂರ್ ನಾಯಕಿ.

7 / 7
Follow Us
ರಸ್ತೆ ಬದಿ ನಿಂತಲ್ಲೇ ನಿಂತ ವಾಹನಗಳಿಗೆ ಎಷ್ಟು ದಂಡ ಗೊತ್ತಾ?
ರಸ್ತೆ ಬದಿ ನಿಂತಲ್ಲೇ ನಿಂತ ವಾಹನಗಳಿಗೆ ಎಷ್ಟು ದಂಡ ಗೊತ್ತಾ?
‘ದರ್ಶನ್ ಅಭಿಮಾನಿಗಳು ತಪ್ಪು ಮಾಡಲ್ಲ, ಅದು ಕಿಡಿಗೇಡಿಗಳ ಕೆಲಸ’
‘ದರ್ಶನ್ ಅಭಿಮಾನಿಗಳು ತಪ್ಪು ಮಾಡಲ್ಲ, ಅದು ಕಿಡಿಗೇಡಿಗಳ ಕೆಲಸ’
ಬೆಂಗಳೂರಲ್ಲಿ ಡಿಸಿಪಿ ಅಕ್ಷಯ್ ಮಚೀಂದ್ರ ನೇತೃತ್ವದಲ್ಲಿ ಮಿಡ್‌ನೈಟ್ ಆಪರೇಷನ್
ಬೆಂಗಳೂರಲ್ಲಿ ಡಿಸಿಪಿ ಅಕ್ಷಯ್ ಮಚೀಂದ್ರ ನೇತೃತ್ವದಲ್ಲಿ ಮಿಡ್‌ನೈಟ್ ಆಪರೇಷನ್
ಬ್ಯಾಡರಹಳ್ಳಿ ಜನರಿಗೆ ಎದುರಾಯ್ತು ಚಿರತೆ ಭಯ!
ಬ್ಯಾಡರಹಳ್ಳಿ ಜನರಿಗೆ ಎದುರಾಯ್ತು ಚಿರತೆ ಭಯ!
ವಯನಾಡು: ಸುರಂಗ ನಿರ್ಮಾಣ ಸ್ಥಳದಲ್ಲಿ ದುರ್ಘಟನೆ ಸಂಭವಿಸಿದ್ದೇಕೆ?
ವಯನಾಡು: ಸುರಂಗ ನಿರ್ಮಾಣ ಸ್ಥಳದಲ್ಲಿ ದುರ್ಘಟನೆ ಸಂಭವಿಸಿದ್ದೇಕೆ?
1.79 ಕೋಟಿ ಹಣವಿದ್ದ ಎಟಿಎಂ ವಾಹನ ಅಡ್ಡಗಟ್ಟಿ ಕೀ ಎಗರಿಸಿದ ಕಿಡಿಗೇಡಿಗಳು
1.79 ಕೋಟಿ ಹಣವಿದ್ದ ಎಟಿಎಂ ವಾಹನ ಅಡ್ಡಗಟ್ಟಿ ಕೀ ಎಗರಿಸಿದ ಕಿಡಿಗೇಡಿಗಳು
ಹುಂಡಿ ಎಣಿಕೆ ವೇಳೆ 1.98 ಲಕ್ಷ ರೂ. ಜಾಕೆಟ್ ಒಳಗೆ ಇಳಿಸಿ ಎಗರಿಸಿದ ಆಸಾಮಿ!
ಹುಂಡಿ ಎಣಿಕೆ ವೇಳೆ 1.98 ಲಕ್ಷ ರೂ. ಜಾಕೆಟ್ ಒಳಗೆ ಇಳಿಸಿ ಎಗರಿಸಿದ ಆಸಾಮಿ!
ಇಂದು ಯೋಗಿನಿ ಏಕಾದಶಿ, ಬುಧ ಜಯಂತಿ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಯೋಗಿನಿ ಏಕಾದಶಿ, ಬುಧ ಜಯಂತಿ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಪ್ರವಾಹದಲ್ಲಿ ಕೊಚ್ಚಿಹೋದ 3,000 ಎಲ್‌ಪಿಜಿ ಸಿಲಿಂಡರ್‌ಗಳು; ವಿಡಿಯೋ ವೈರಲ್!
ಪ್ರವಾಹದಲ್ಲಿ ಕೊಚ್ಚಿಹೋದ 3,000 ಎಲ್‌ಪಿಜಿ ಸಿಲಿಂಡರ್‌ಗಳು; ವಿಡಿಯೋ ವೈರಲ್!
‘ದೇವಿ’ ಸಿನಿಮಾದ ನಟ, ಯುವ ರೈತ ಚೇತನ್​ಗೆ 10 ನಿರ್ದೇಶಕರಿಂದ ಮೋಸ
‘ದೇವಿ’ ಸಿನಿಮಾದ ನಟ, ಯುವ ರೈತ ಚೇತನ್​ಗೆ 10 ನಿರ್ದೇಶಕರಿಂದ ಮೋಸ