AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಚಾನಕ್ಕಾಗಿ ಬ್ಲಾಕ್ ಆಂಡ್ ವೈಟ್ ಜಮಾನಕ್ಕೆ ಹೋದ ಜಾನ್ಹವಿ ಕಪೂರ್: ಕಾರಣ?

Janhvi Kapoor: ಸದಾ ಬಣ್ಣ-ಬಣ್ಣದ ಸ್ಟೈಲಿಷ್ ಚಿತ್ರಗಳನ್ನು ಹಂಚಿಕೊಳ್ಳುತ್ತಿದ್ದ ನಟಿ ಜಾನ್ಹವಿ ಕಪೂರ್ ಅಚಾನಕ್ಕಾಗಿ ಬ್ಲಾಕ್ ಆಂಡ್ ವೈಟ್ ಚಿತ್ರಗಳನ್ನು ಹಂಚಿಕೊಂಡಿದ್ದಾರೆ.

ಮಂಜುನಾಥ ಸಿ.
|

Updated on: Jul 06, 2023 | 11:26 PM

Share
ನಟಿ ಜಾನ್ಹವಿ ಕಪೂರ್ ತಮ್ಮ ಬ್ಲಾಕ್ ಆಂಡ್ ವೈಟ್ ಚಿತ್ರಗಳನ್ನು ಅಪ್​ಲೋಡ್ ಮಾಡಿದ್ದಾರೆ.

ನಟಿ ಜಾನ್ಹವಿ ಕಪೂರ್ ತಮ್ಮ ಬ್ಲಾಕ್ ಆಂಡ್ ವೈಟ್ ಚಿತ್ರಗಳನ್ನು ಅಪ್​ಲೋಡ್ ಮಾಡಿದ್ದಾರೆ.

1 / 7
ಸದಾ ಬಣ್ಣ ಬಣ್ಣದ, ಸ್ಟೈಲಿಷ್ ಚಿತ್ರಗಳನ್ನು ಹಂಚಿಕೊಳ್ಳುತ್ತಿದ್ದ ಜಾನ್ಹವಿ ಅಚಾನಕ್ ಬ್ಲಾಕ್-ವೈಟ್ ಚಿತ್ರಗಳನ್ನೇಕೆ ಹಂಚಿಕೊಂಡಿದ್ದಾರೆ.

ಸದಾ ಬಣ್ಣ ಬಣ್ಣದ, ಸ್ಟೈಲಿಷ್ ಚಿತ್ರಗಳನ್ನು ಹಂಚಿಕೊಳ್ಳುತ್ತಿದ್ದ ಜಾನ್ಹವಿ ಅಚಾನಕ್ ಬ್ಲಾಕ್-ವೈಟ್ ಚಿತ್ರಗಳನ್ನೇಕೆ ಹಂಚಿಕೊಂಡಿದ್ದಾರೆ.

2 / 7
ಜಾನ್ಹವಿ ಉಲಜ್ ಹೆಸರಿನ ಸಿನಿಮಾದ ಚಿತ್ರೀಕರಣದಲ್ಲಿ ಬ್ಯುಸಿಯಾಗದ್ದಾರೆ ಆ ಸಿನಿಮಾದ ಶೂಟಿಂಗ್ ವೇಳೆಯ ಚಿತ್ರಗಳನ್ನು ಹಂಚಿಕೊಂಡಿದ್ದಾರೆ.

ಜಾನ್ಹವಿ ಉಲಜ್ ಹೆಸರಿನ ಸಿನಿಮಾದ ಚಿತ್ರೀಕರಣದಲ್ಲಿ ಬ್ಯುಸಿಯಾಗದ್ದಾರೆ ಆ ಸಿನಿಮಾದ ಶೂಟಿಂಗ್ ವೇಳೆಯ ಚಿತ್ರಗಳನ್ನು ಹಂಚಿಕೊಂಡಿದ್ದಾರೆ.

3 / 7
ಉಲಜ್ ಸಿನಿಮಾಕ್ಕೂ ಈ ಬ್ಲಾಕ್ ಆಂಡ್ ವೈಟ್ ಚಿತ್ರಗಳಿಗೂ ಸಂಬಂಧವಿದೆ. ಉಲಜ್ ಭಿನ್ನ ಮಾದರಿಯ ಸಿನಿಮಾ ಎನ್ನಲಾಗುತ್ತಿದೆ.

ಉಲಜ್ ಸಿನಿಮಾಕ್ಕೂ ಈ ಬ್ಲಾಕ್ ಆಂಡ್ ವೈಟ್ ಚಿತ್ರಗಳಿಗೂ ಸಂಬಂಧವಿದೆ. ಉಲಜ್ ಭಿನ್ನ ಮಾದರಿಯ ಸಿನಿಮಾ ಎನ್ನಲಾಗುತ್ತಿದೆ.

4 / 7
ಉಲಜ್ ಸಿನಿಮಾದ 20 ದಿನದ ಶೂಟಿಂಗ್ ಮುಗಿಸಿರುವ ಜಾನ್ಹವಿ ಇನ್ನೂ 20 ದಿನ ಅದೇ ಸಿನಿಮಾಕ್ಕಾಗಿ ಶೂಟಿಂಗ್ ಮಾಡಲಿದ್ದಾರೆ.

ಉಲಜ್ ಸಿನಿಮಾದ 20 ದಿನದ ಶೂಟಿಂಗ್ ಮುಗಿಸಿರುವ ಜಾನ್ಹವಿ ಇನ್ನೂ 20 ದಿನ ಅದೇ ಸಿನಿಮಾಕ್ಕಾಗಿ ಶೂಟಿಂಗ್ ಮಾಡಲಿದ್ದಾರೆ.

5 / 7
ಶ್ರೀದೇವಿಯ ಪುತ್ರಿ ಜಾನ್ಹವಿ ಬಾಲಿವುಡ್​ನ ಬೇಡಿಕೆಯ ಯುವನಟಿ, ಇದೀಗ ದಕ್ಷಿಣ ಭಾರತ ಚಿತ್ರರಂಗಕ್ಕೂ ಕಾಲಿಟ್ಟಿದ್ದಾರೆ.

ಶ್ರೀದೇವಿಯ ಪುತ್ರಿ ಜಾನ್ಹವಿ ಬಾಲಿವುಡ್​ನ ಬೇಡಿಕೆಯ ಯುವನಟಿ, ಇದೀಗ ದಕ್ಷಿಣ ಭಾರತ ಚಿತ್ರರಂಗಕ್ಕೂ ಕಾಲಿಟ್ಟಿದ್ದಾರೆ.

6 / 7
ಜೂ ಎನ್​ಟಿಆರ್ ನಟಿಸುತ್ತಿರುವ ದೇವರ ಸಿನಿಮಾದಲ್ಲಿ ಜಾನ್ಹವಿ ಕಪೂರ್ ನಾಯಕಿ.

ಜೂ ಎನ್​ಟಿಆರ್ ನಟಿಸುತ್ತಿರುವ ದೇವರ ಸಿನಿಮಾದಲ್ಲಿ ಜಾನ್ಹವಿ ಕಪೂರ್ ನಾಯಕಿ.

7 / 7
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ