AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಚಾನಕ್ಕಾಗಿ ಬ್ಲಾಕ್ ಆಂಡ್ ವೈಟ್ ಜಮಾನಕ್ಕೆ ಹೋದ ಜಾನ್ಹವಿ ಕಪೂರ್: ಕಾರಣ?

Janhvi Kapoor: ಸದಾ ಬಣ್ಣ-ಬಣ್ಣದ ಸ್ಟೈಲಿಷ್ ಚಿತ್ರಗಳನ್ನು ಹಂಚಿಕೊಳ್ಳುತ್ತಿದ್ದ ನಟಿ ಜಾನ್ಹವಿ ಕಪೂರ್ ಅಚಾನಕ್ಕಾಗಿ ಬ್ಲಾಕ್ ಆಂಡ್ ವೈಟ್ ಚಿತ್ರಗಳನ್ನು ಹಂಚಿಕೊಂಡಿದ್ದಾರೆ.

ಮಂಜುನಾಥ ಸಿ.
|

Updated on: Jul 06, 2023 | 11:26 PM

Share
ನಟಿ ಜಾನ್ಹವಿ ಕಪೂರ್ ತಮ್ಮ ಬ್ಲಾಕ್ ಆಂಡ್ ವೈಟ್ ಚಿತ್ರಗಳನ್ನು ಅಪ್​ಲೋಡ್ ಮಾಡಿದ್ದಾರೆ.

ನಟಿ ಜಾನ್ಹವಿ ಕಪೂರ್ ತಮ್ಮ ಬ್ಲಾಕ್ ಆಂಡ್ ವೈಟ್ ಚಿತ್ರಗಳನ್ನು ಅಪ್​ಲೋಡ್ ಮಾಡಿದ್ದಾರೆ.

1 / 7
ಸದಾ ಬಣ್ಣ ಬಣ್ಣದ, ಸ್ಟೈಲಿಷ್ ಚಿತ್ರಗಳನ್ನು ಹಂಚಿಕೊಳ್ಳುತ್ತಿದ್ದ ಜಾನ್ಹವಿ ಅಚಾನಕ್ ಬ್ಲಾಕ್-ವೈಟ್ ಚಿತ್ರಗಳನ್ನೇಕೆ ಹಂಚಿಕೊಂಡಿದ್ದಾರೆ.

ಸದಾ ಬಣ್ಣ ಬಣ್ಣದ, ಸ್ಟೈಲಿಷ್ ಚಿತ್ರಗಳನ್ನು ಹಂಚಿಕೊಳ್ಳುತ್ತಿದ್ದ ಜಾನ್ಹವಿ ಅಚಾನಕ್ ಬ್ಲಾಕ್-ವೈಟ್ ಚಿತ್ರಗಳನ್ನೇಕೆ ಹಂಚಿಕೊಂಡಿದ್ದಾರೆ.

2 / 7
ಜಾನ್ಹವಿ ಉಲಜ್ ಹೆಸರಿನ ಸಿನಿಮಾದ ಚಿತ್ರೀಕರಣದಲ್ಲಿ ಬ್ಯುಸಿಯಾಗದ್ದಾರೆ ಆ ಸಿನಿಮಾದ ಶೂಟಿಂಗ್ ವೇಳೆಯ ಚಿತ್ರಗಳನ್ನು ಹಂಚಿಕೊಂಡಿದ್ದಾರೆ.

ಜಾನ್ಹವಿ ಉಲಜ್ ಹೆಸರಿನ ಸಿನಿಮಾದ ಚಿತ್ರೀಕರಣದಲ್ಲಿ ಬ್ಯುಸಿಯಾಗದ್ದಾರೆ ಆ ಸಿನಿಮಾದ ಶೂಟಿಂಗ್ ವೇಳೆಯ ಚಿತ್ರಗಳನ್ನು ಹಂಚಿಕೊಂಡಿದ್ದಾರೆ.

3 / 7
ಉಲಜ್ ಸಿನಿಮಾಕ್ಕೂ ಈ ಬ್ಲಾಕ್ ಆಂಡ್ ವೈಟ್ ಚಿತ್ರಗಳಿಗೂ ಸಂಬಂಧವಿದೆ. ಉಲಜ್ ಭಿನ್ನ ಮಾದರಿಯ ಸಿನಿಮಾ ಎನ್ನಲಾಗುತ್ತಿದೆ.

ಉಲಜ್ ಸಿನಿಮಾಕ್ಕೂ ಈ ಬ್ಲಾಕ್ ಆಂಡ್ ವೈಟ್ ಚಿತ್ರಗಳಿಗೂ ಸಂಬಂಧವಿದೆ. ಉಲಜ್ ಭಿನ್ನ ಮಾದರಿಯ ಸಿನಿಮಾ ಎನ್ನಲಾಗುತ್ತಿದೆ.

4 / 7
ಉಲಜ್ ಸಿನಿಮಾದ 20 ದಿನದ ಶೂಟಿಂಗ್ ಮುಗಿಸಿರುವ ಜಾನ್ಹವಿ ಇನ್ನೂ 20 ದಿನ ಅದೇ ಸಿನಿಮಾಕ್ಕಾಗಿ ಶೂಟಿಂಗ್ ಮಾಡಲಿದ್ದಾರೆ.

ಉಲಜ್ ಸಿನಿಮಾದ 20 ದಿನದ ಶೂಟಿಂಗ್ ಮುಗಿಸಿರುವ ಜಾನ್ಹವಿ ಇನ್ನೂ 20 ದಿನ ಅದೇ ಸಿನಿಮಾಕ್ಕಾಗಿ ಶೂಟಿಂಗ್ ಮಾಡಲಿದ್ದಾರೆ.

5 / 7
ಶ್ರೀದೇವಿಯ ಪುತ್ರಿ ಜಾನ್ಹವಿ ಬಾಲಿವುಡ್​ನ ಬೇಡಿಕೆಯ ಯುವನಟಿ, ಇದೀಗ ದಕ್ಷಿಣ ಭಾರತ ಚಿತ್ರರಂಗಕ್ಕೂ ಕಾಲಿಟ್ಟಿದ್ದಾರೆ.

ಶ್ರೀದೇವಿಯ ಪುತ್ರಿ ಜಾನ್ಹವಿ ಬಾಲಿವುಡ್​ನ ಬೇಡಿಕೆಯ ಯುವನಟಿ, ಇದೀಗ ದಕ್ಷಿಣ ಭಾರತ ಚಿತ್ರರಂಗಕ್ಕೂ ಕಾಲಿಟ್ಟಿದ್ದಾರೆ.

6 / 7
ಜೂ ಎನ್​ಟಿಆರ್ ನಟಿಸುತ್ತಿರುವ ದೇವರ ಸಿನಿಮಾದಲ್ಲಿ ಜಾನ್ಹವಿ ಕಪೂರ್ ನಾಯಕಿ.

ಜೂ ಎನ್​ಟಿಆರ್ ನಟಿಸುತ್ತಿರುವ ದೇವರ ಸಿನಿಮಾದಲ್ಲಿ ಜಾನ್ಹವಿ ಕಪೂರ್ ನಾಯಕಿ.

7 / 7
Follow Us
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ