AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಚಾನಕ್ಕಾಗಿ ಬ್ಲಾಕ್ ಆಂಡ್ ವೈಟ್ ಜಮಾನಕ್ಕೆ ಹೋದ ಜಾನ್ಹವಿ ಕಪೂರ್: ಕಾರಣ?

Janhvi Kapoor: ಸದಾ ಬಣ್ಣ-ಬಣ್ಣದ ಸ್ಟೈಲಿಷ್ ಚಿತ್ರಗಳನ್ನು ಹಂಚಿಕೊಳ್ಳುತ್ತಿದ್ದ ನಟಿ ಜಾನ್ಹವಿ ಕಪೂರ್ ಅಚಾನಕ್ಕಾಗಿ ಬ್ಲಾಕ್ ಆಂಡ್ ವೈಟ್ ಚಿತ್ರಗಳನ್ನು ಹಂಚಿಕೊಂಡಿದ್ದಾರೆ.

ಮಂಜುನಾಥ ಸಿ.
|

Updated on: Jul 06, 2023 | 11:26 PM

Share
ನಟಿ ಜಾನ್ಹವಿ ಕಪೂರ್ ತಮ್ಮ ಬ್ಲಾಕ್ ಆಂಡ್ ವೈಟ್ ಚಿತ್ರಗಳನ್ನು ಅಪ್​ಲೋಡ್ ಮಾಡಿದ್ದಾರೆ.

ನಟಿ ಜಾನ್ಹವಿ ಕಪೂರ್ ತಮ್ಮ ಬ್ಲಾಕ್ ಆಂಡ್ ವೈಟ್ ಚಿತ್ರಗಳನ್ನು ಅಪ್​ಲೋಡ್ ಮಾಡಿದ್ದಾರೆ.

1 / 7
ಸದಾ ಬಣ್ಣ ಬಣ್ಣದ, ಸ್ಟೈಲಿಷ್ ಚಿತ್ರಗಳನ್ನು ಹಂಚಿಕೊಳ್ಳುತ್ತಿದ್ದ ಜಾನ್ಹವಿ ಅಚಾನಕ್ ಬ್ಲಾಕ್-ವೈಟ್ ಚಿತ್ರಗಳನ್ನೇಕೆ ಹಂಚಿಕೊಂಡಿದ್ದಾರೆ.

ಸದಾ ಬಣ್ಣ ಬಣ್ಣದ, ಸ್ಟೈಲಿಷ್ ಚಿತ್ರಗಳನ್ನು ಹಂಚಿಕೊಳ್ಳುತ್ತಿದ್ದ ಜಾನ್ಹವಿ ಅಚಾನಕ್ ಬ್ಲಾಕ್-ವೈಟ್ ಚಿತ್ರಗಳನ್ನೇಕೆ ಹಂಚಿಕೊಂಡಿದ್ದಾರೆ.

2 / 7
ಜಾನ್ಹವಿ ಉಲಜ್ ಹೆಸರಿನ ಸಿನಿಮಾದ ಚಿತ್ರೀಕರಣದಲ್ಲಿ ಬ್ಯುಸಿಯಾಗದ್ದಾರೆ ಆ ಸಿನಿಮಾದ ಶೂಟಿಂಗ್ ವೇಳೆಯ ಚಿತ್ರಗಳನ್ನು ಹಂಚಿಕೊಂಡಿದ್ದಾರೆ.

ಜಾನ್ಹವಿ ಉಲಜ್ ಹೆಸರಿನ ಸಿನಿಮಾದ ಚಿತ್ರೀಕರಣದಲ್ಲಿ ಬ್ಯುಸಿಯಾಗದ್ದಾರೆ ಆ ಸಿನಿಮಾದ ಶೂಟಿಂಗ್ ವೇಳೆಯ ಚಿತ್ರಗಳನ್ನು ಹಂಚಿಕೊಂಡಿದ್ದಾರೆ.

3 / 7
ಉಲಜ್ ಸಿನಿಮಾಕ್ಕೂ ಈ ಬ್ಲಾಕ್ ಆಂಡ್ ವೈಟ್ ಚಿತ್ರಗಳಿಗೂ ಸಂಬಂಧವಿದೆ. ಉಲಜ್ ಭಿನ್ನ ಮಾದರಿಯ ಸಿನಿಮಾ ಎನ್ನಲಾಗುತ್ತಿದೆ.

ಉಲಜ್ ಸಿನಿಮಾಕ್ಕೂ ಈ ಬ್ಲಾಕ್ ಆಂಡ್ ವೈಟ್ ಚಿತ್ರಗಳಿಗೂ ಸಂಬಂಧವಿದೆ. ಉಲಜ್ ಭಿನ್ನ ಮಾದರಿಯ ಸಿನಿಮಾ ಎನ್ನಲಾಗುತ್ತಿದೆ.

4 / 7
ಉಲಜ್ ಸಿನಿಮಾದ 20 ದಿನದ ಶೂಟಿಂಗ್ ಮುಗಿಸಿರುವ ಜಾನ್ಹವಿ ಇನ್ನೂ 20 ದಿನ ಅದೇ ಸಿನಿಮಾಕ್ಕಾಗಿ ಶೂಟಿಂಗ್ ಮಾಡಲಿದ್ದಾರೆ.

ಉಲಜ್ ಸಿನಿಮಾದ 20 ದಿನದ ಶೂಟಿಂಗ್ ಮುಗಿಸಿರುವ ಜಾನ್ಹವಿ ಇನ್ನೂ 20 ದಿನ ಅದೇ ಸಿನಿಮಾಕ್ಕಾಗಿ ಶೂಟಿಂಗ್ ಮಾಡಲಿದ್ದಾರೆ.

5 / 7
ಶ್ರೀದೇವಿಯ ಪುತ್ರಿ ಜಾನ್ಹವಿ ಬಾಲಿವುಡ್​ನ ಬೇಡಿಕೆಯ ಯುವನಟಿ, ಇದೀಗ ದಕ್ಷಿಣ ಭಾರತ ಚಿತ್ರರಂಗಕ್ಕೂ ಕಾಲಿಟ್ಟಿದ್ದಾರೆ.

ಶ್ರೀದೇವಿಯ ಪುತ್ರಿ ಜಾನ್ಹವಿ ಬಾಲಿವುಡ್​ನ ಬೇಡಿಕೆಯ ಯುವನಟಿ, ಇದೀಗ ದಕ್ಷಿಣ ಭಾರತ ಚಿತ್ರರಂಗಕ್ಕೂ ಕಾಲಿಟ್ಟಿದ್ದಾರೆ.

6 / 7
ಜೂ ಎನ್​ಟಿಆರ್ ನಟಿಸುತ್ತಿರುವ ದೇವರ ಸಿನಿಮಾದಲ್ಲಿ ಜಾನ್ಹವಿ ಕಪೂರ್ ನಾಯಕಿ.

ಜೂ ಎನ್​ಟಿಆರ್ ನಟಿಸುತ್ತಿರುವ ದೇವರ ಸಿನಿಮಾದಲ್ಲಿ ಜಾನ್ಹವಿ ಕಪೂರ್ ನಾಯಕಿ.

7 / 7
ಬಯಲು ಪ್ರಾಚ್ಯವಸ್ತು ಸಂಗ್ರಹಾಲಯ ಅಭಿವೃದ್ಧಿಗೆ ಫೌಂಡೇಶನ್ ಸಜ್ಜು
ಬಯಲು ಪ್ರಾಚ್ಯವಸ್ತು ಸಂಗ್ರಹಾಲಯ ಅಭಿವೃದ್ಧಿಗೆ ಫೌಂಡೇಶನ್ ಸಜ್ಜು
ಜಲಮಂಡಳಿ ನಿರ್ಲಕ್ಷ್ಯಕ್ಕೆ 14 ವರ್ಷದ ಬಾಲಕ ಬಲಿ
ಜಲಮಂಡಳಿ ನಿರ್ಲಕ್ಷ್ಯಕ್ಕೆ 14 ವರ್ಷದ ಬಾಲಕ ಬಲಿ
ವಿಜಯ್​​ ರಾಘವೇಂದ್ರಗೆ ‘ಥ್ಯಾಂಕ್​​ ಯೂ ಮಾವ’ ಎಂದ ಪಲ್ಲವಿ ಪಾಂಚಾಲ್
ವಿಜಯ್​​ ರಾಘವೇಂದ್ರಗೆ ‘ಥ್ಯಾಂಕ್​​ ಯೂ ಮಾವ’ ಎಂದ ಪಲ್ಲವಿ ಪಾಂಚಾಲ್
ಅಕ್ರಮ ಗಣಿಗಾರಿಕೆ ನಿಲ್ಲಿಸದ್ದಕ್ಕೆ ರಣಚಂಡಿಯಾದ ಮಹಿಳಾ ಅಧಿಕಾರಿ
ಅಕ್ರಮ ಗಣಿಗಾರಿಕೆ ನಿಲ್ಲಿಸದ್ದಕ್ಕೆ ರಣಚಂಡಿಯಾದ ಮಹಿಳಾ ಅಧಿಕಾರಿ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!