AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಚಾನಕ್ಕಾಗಿ ಬ್ಲಾಕ್ ಆಂಡ್ ವೈಟ್ ಜಮಾನಕ್ಕೆ ಹೋದ ಜಾನ್ಹವಿ ಕಪೂರ್: ಕಾರಣ?

Janhvi Kapoor: ಸದಾ ಬಣ್ಣ-ಬಣ್ಣದ ಸ್ಟೈಲಿಷ್ ಚಿತ್ರಗಳನ್ನು ಹಂಚಿಕೊಳ್ಳುತ್ತಿದ್ದ ನಟಿ ಜಾನ್ಹವಿ ಕಪೂರ್ ಅಚಾನಕ್ಕಾಗಿ ಬ್ಲಾಕ್ ಆಂಡ್ ವೈಟ್ ಚಿತ್ರಗಳನ್ನು ಹಂಚಿಕೊಂಡಿದ್ದಾರೆ.

ಮಂಜುನಾಥ ಸಿ.
|

Updated on: Jul 06, 2023 | 11:26 PM

Share
ನಟಿ ಜಾನ್ಹವಿ ಕಪೂರ್ ತಮ್ಮ ಬ್ಲಾಕ್ ಆಂಡ್ ವೈಟ್ ಚಿತ್ರಗಳನ್ನು ಅಪ್​ಲೋಡ್ ಮಾಡಿದ್ದಾರೆ.

ನಟಿ ಜಾನ್ಹವಿ ಕಪೂರ್ ತಮ್ಮ ಬ್ಲಾಕ್ ಆಂಡ್ ವೈಟ್ ಚಿತ್ರಗಳನ್ನು ಅಪ್​ಲೋಡ್ ಮಾಡಿದ್ದಾರೆ.

1 / 7
ಸದಾ ಬಣ್ಣ ಬಣ್ಣದ, ಸ್ಟೈಲಿಷ್ ಚಿತ್ರಗಳನ್ನು ಹಂಚಿಕೊಳ್ಳುತ್ತಿದ್ದ ಜಾನ್ಹವಿ ಅಚಾನಕ್ ಬ್ಲಾಕ್-ವೈಟ್ ಚಿತ್ರಗಳನ್ನೇಕೆ ಹಂಚಿಕೊಂಡಿದ್ದಾರೆ.

ಸದಾ ಬಣ್ಣ ಬಣ್ಣದ, ಸ್ಟೈಲಿಷ್ ಚಿತ್ರಗಳನ್ನು ಹಂಚಿಕೊಳ್ಳುತ್ತಿದ್ದ ಜಾನ್ಹವಿ ಅಚಾನಕ್ ಬ್ಲಾಕ್-ವೈಟ್ ಚಿತ್ರಗಳನ್ನೇಕೆ ಹಂಚಿಕೊಂಡಿದ್ದಾರೆ.

2 / 7
ಜಾನ್ಹವಿ ಉಲಜ್ ಹೆಸರಿನ ಸಿನಿಮಾದ ಚಿತ್ರೀಕರಣದಲ್ಲಿ ಬ್ಯುಸಿಯಾಗದ್ದಾರೆ ಆ ಸಿನಿಮಾದ ಶೂಟಿಂಗ್ ವೇಳೆಯ ಚಿತ್ರಗಳನ್ನು ಹಂಚಿಕೊಂಡಿದ್ದಾರೆ.

ಜಾನ್ಹವಿ ಉಲಜ್ ಹೆಸರಿನ ಸಿನಿಮಾದ ಚಿತ್ರೀಕರಣದಲ್ಲಿ ಬ್ಯುಸಿಯಾಗದ್ದಾರೆ ಆ ಸಿನಿಮಾದ ಶೂಟಿಂಗ್ ವೇಳೆಯ ಚಿತ್ರಗಳನ್ನು ಹಂಚಿಕೊಂಡಿದ್ದಾರೆ.

3 / 7
ಉಲಜ್ ಸಿನಿಮಾಕ್ಕೂ ಈ ಬ್ಲಾಕ್ ಆಂಡ್ ವೈಟ್ ಚಿತ್ರಗಳಿಗೂ ಸಂಬಂಧವಿದೆ. ಉಲಜ್ ಭಿನ್ನ ಮಾದರಿಯ ಸಿನಿಮಾ ಎನ್ನಲಾಗುತ್ತಿದೆ.

ಉಲಜ್ ಸಿನಿಮಾಕ್ಕೂ ಈ ಬ್ಲಾಕ್ ಆಂಡ್ ವೈಟ್ ಚಿತ್ರಗಳಿಗೂ ಸಂಬಂಧವಿದೆ. ಉಲಜ್ ಭಿನ್ನ ಮಾದರಿಯ ಸಿನಿಮಾ ಎನ್ನಲಾಗುತ್ತಿದೆ.

4 / 7
ಉಲಜ್ ಸಿನಿಮಾದ 20 ದಿನದ ಶೂಟಿಂಗ್ ಮುಗಿಸಿರುವ ಜಾನ್ಹವಿ ಇನ್ನೂ 20 ದಿನ ಅದೇ ಸಿನಿಮಾಕ್ಕಾಗಿ ಶೂಟಿಂಗ್ ಮಾಡಲಿದ್ದಾರೆ.

ಉಲಜ್ ಸಿನಿಮಾದ 20 ದಿನದ ಶೂಟಿಂಗ್ ಮುಗಿಸಿರುವ ಜಾನ್ಹವಿ ಇನ್ನೂ 20 ದಿನ ಅದೇ ಸಿನಿಮಾಕ್ಕಾಗಿ ಶೂಟಿಂಗ್ ಮಾಡಲಿದ್ದಾರೆ.

5 / 7
ಶ್ರೀದೇವಿಯ ಪುತ್ರಿ ಜಾನ್ಹವಿ ಬಾಲಿವುಡ್​ನ ಬೇಡಿಕೆಯ ಯುವನಟಿ, ಇದೀಗ ದಕ್ಷಿಣ ಭಾರತ ಚಿತ್ರರಂಗಕ್ಕೂ ಕಾಲಿಟ್ಟಿದ್ದಾರೆ.

ಶ್ರೀದೇವಿಯ ಪುತ್ರಿ ಜಾನ್ಹವಿ ಬಾಲಿವುಡ್​ನ ಬೇಡಿಕೆಯ ಯುವನಟಿ, ಇದೀಗ ದಕ್ಷಿಣ ಭಾರತ ಚಿತ್ರರಂಗಕ್ಕೂ ಕಾಲಿಟ್ಟಿದ್ದಾರೆ.

6 / 7
ಜೂ ಎನ್​ಟಿಆರ್ ನಟಿಸುತ್ತಿರುವ ದೇವರ ಸಿನಿಮಾದಲ್ಲಿ ಜಾನ್ಹವಿ ಕಪೂರ್ ನಾಯಕಿ.

ಜೂ ಎನ್​ಟಿಆರ್ ನಟಿಸುತ್ತಿರುವ ದೇವರ ಸಿನಿಮಾದಲ್ಲಿ ಜಾನ್ಹವಿ ಕಪೂರ್ ನಾಯಕಿ.

7 / 7
Follow Us
ಸರ್ಕಾರದ 100 ದಿನದ ಕಾರ್ಯಕ್ರಮಕ್ಕೆ ಬಂದ ಸಿದ್ದರಾಮಯ್ಯಗೆ ವಿಶೇಷ ಸ್ವಾಗತ
ಸರ್ಕಾರದ 100 ದಿನದ ಕಾರ್ಯಕ್ರಮಕ್ಕೆ ಬಂದ ಸಿದ್ದರಾಮಯ್ಯಗೆ ವಿಶೇಷ ಸ್ವಾಗತ
KSRTC ಬಸ್‌ನ ಸ್ಟೇರಿಂಗ್ ಕಟ್ ಆಗಿ ಪಲ್ಟಿ
KSRTC ಬಸ್‌ನ ಸ್ಟೇರಿಂಗ್ ಕಟ್ ಆಗಿ ಪಲ್ಟಿ
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ