ಅಚಾನಕ್ಕಾಗಿ ಬ್ಲಾಕ್ ಆಂಡ್ ವೈಟ್ ಜಮಾನಕ್ಕೆ ಹೋದ ಜಾನ್ಹವಿ ಕಪೂರ್: ಕಾರಣ?
Janhvi Kapoor: ಸದಾ ಬಣ್ಣ-ಬಣ್ಣದ ಸ್ಟೈಲಿಷ್ ಚಿತ್ರಗಳನ್ನು ಹಂಚಿಕೊಳ್ಳುತ್ತಿದ್ದ ನಟಿ ಜಾನ್ಹವಿ ಕಪೂರ್ ಅಚಾನಕ್ಕಾಗಿ ಬ್ಲಾಕ್ ಆಂಡ್ ವೈಟ್ ಚಿತ್ರಗಳನ್ನು ಹಂಚಿಕೊಂಡಿದ್ದಾರೆ.
Updated on: Jul 06, 2023 | 11:26 PM
Share

ನಟಿ ಜಾನ್ಹವಿ ಕಪೂರ್ ತಮ್ಮ ಬ್ಲಾಕ್ ಆಂಡ್ ವೈಟ್ ಚಿತ್ರಗಳನ್ನು ಅಪ್ಲೋಡ್ ಮಾಡಿದ್ದಾರೆ.

ಸದಾ ಬಣ್ಣ ಬಣ್ಣದ, ಸ್ಟೈಲಿಷ್ ಚಿತ್ರಗಳನ್ನು ಹಂಚಿಕೊಳ್ಳುತ್ತಿದ್ದ ಜಾನ್ಹವಿ ಅಚಾನಕ್ ಬ್ಲಾಕ್-ವೈಟ್ ಚಿತ್ರಗಳನ್ನೇಕೆ ಹಂಚಿಕೊಂಡಿದ್ದಾರೆ.

ಜಾನ್ಹವಿ ಉಲಜ್ ಹೆಸರಿನ ಸಿನಿಮಾದ ಚಿತ್ರೀಕರಣದಲ್ಲಿ ಬ್ಯುಸಿಯಾಗದ್ದಾರೆ ಆ ಸಿನಿಮಾದ ಶೂಟಿಂಗ್ ವೇಳೆಯ ಚಿತ್ರಗಳನ್ನು ಹಂಚಿಕೊಂಡಿದ್ದಾರೆ.

ಉಲಜ್ ಸಿನಿಮಾಕ್ಕೂ ಈ ಬ್ಲಾಕ್ ಆಂಡ್ ವೈಟ್ ಚಿತ್ರಗಳಿಗೂ ಸಂಬಂಧವಿದೆ. ಉಲಜ್ ಭಿನ್ನ ಮಾದರಿಯ ಸಿನಿಮಾ ಎನ್ನಲಾಗುತ್ತಿದೆ.

ಉಲಜ್ ಸಿನಿಮಾದ 20 ದಿನದ ಶೂಟಿಂಗ್ ಮುಗಿಸಿರುವ ಜಾನ್ಹವಿ ಇನ್ನೂ 20 ದಿನ ಅದೇ ಸಿನಿಮಾಕ್ಕಾಗಿ ಶೂಟಿಂಗ್ ಮಾಡಲಿದ್ದಾರೆ.

ಶ್ರೀದೇವಿಯ ಪುತ್ರಿ ಜಾನ್ಹವಿ ಬಾಲಿವುಡ್ನ ಬೇಡಿಕೆಯ ಯುವನಟಿ, ಇದೀಗ ದಕ್ಷಿಣ ಭಾರತ ಚಿತ್ರರಂಗಕ್ಕೂ ಕಾಲಿಟ್ಟಿದ್ದಾರೆ.

ಜೂ ಎನ್ಟಿಆರ್ ನಟಿಸುತ್ತಿರುವ ದೇವರ ಸಿನಿಮಾದಲ್ಲಿ ಜಾನ್ಹವಿ ಕಪೂರ್ ನಾಯಕಿ.
Related Photo Gallery
ದಿನ ಭವಿಷ್ಯ: ಇಂದು ಈ ರಾಶಿಯವರು ಕಳೆದುಕೊಂಡಿದ್ದು ಅಮೂಲ್ಯ ಎಂದೆನಿಸದು
ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಮಾರ್ಚ್ 15ರ ದಿನಭವಿಷ್ಯ
ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಮಾರ್ಚ್ 15ರ ದಿನಭವಿಷ್ಯ
ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 1, 2, 3ರ ಮಾರ್ಚ್ 15ರ ದಿನಭವಿಷ್ಯ
ಸಿಲಿಕಾನ್ ಸಿಟಿ ಜನರೇ ಎಚ್ಚರ: ಬೆಂಗಳೂರಲ್ಲಿ ತಾಪಮಾನ ಏರಿಕೆ; ಆರೋಗ್ಯ ಇಲಾಖೆ
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ಮುನಿಸು ಮರೆತು ಲೋಕ ಅದಾಲತ್ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್ಮೆಂಟ್ ಲಿಫ್ಟ್ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಿಹಾರದ ಸಿಎಂ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಜೆಟ್ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ರೈಲಿನಲ್ಲಿ ಸೀಟಿಗಾಗಿ ಮಹಿಳೆಯರಿಬ್ಬರ ಹೊಡೆದಾಟ!
ಭಾಗ್ಯದ ಲಕ್ಷ್ಮೀ ಬಾರಮ್ಮಾ; ಎಲ್ಪಿಜಿ ಸಿಲಿಂಡರ್ಗೆ ಮಹಿಳೆಯಿಂದ ಪೂಜೆ!
ಕುಂದ್ರು ಫ್ರೈ ಹೇಗ್ ಮಾಡೋದು ಗೊತ್ತಾ?
ಸೀರೆಯುಟ್ಟು ಎಸ್ಕಲೇಟರ್ ಮೇಲೆ ಮಹಿಳೆಯ ಸರ್ಕಸ್; ಇದೆಲ್ಲ ಬೇಕಾ?
ಸೈಕಲಿಂಗ್, ರನ್ನಿಂಗ್: ಫಿಟ್ ಇಂಡಿಯಾ ಕಾರ್ಯಕ್ರಮದಲ್ಲಿ ರಾಗಿಣಿ ದ್ವಿವೇದಿ
ಗ್ಯಾಸ್ ಸಿಲಿಂಡರ್ಗಾಗಿ ವಾಟಾಳ್ ನಾಗರಾಜ್ ಪ್ರತಿಭಟನೆ




