AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಸಿರು ವನದ ನಡುವೆ ನಿಂತು ನಗೆ ಚೆಲ್ಲಿದ ಬೆಡಗಿ ಜಾನ್ಹವಿ ಕಪೂರ್

ಮಂಜುನಾಥ ಸಿ.
|

Updated on: Jun 28, 2023 | 11:26 PM

Share
ನಟಿ ಜಾನ್ಹವಿ ಕಪೂರ್ ಬೆಳ್ಳಂಬೆಳಿಗ್ಗೆ ಹಸಿರಿನ ಹಿನ್ನೆಲೆಯಲ್ಲಿ ಫೋಟೊಶೂಟ್ ಮಾಡಿಸಿದ್ದಾರೆ.

ನಟಿ ಜಾನ್ಹವಿ ಕಪೂರ್ ಬೆಳ್ಳಂಬೆಳಿಗ್ಗೆ ಹಸಿರಿನ ಹಿನ್ನೆಲೆಯಲ್ಲಿ ಫೋಟೊಶೂಟ್ ಮಾಡಿಸಿದ್ದಾರೆ.

1 / 7
ಹಲವು ಸಿನಿಮಾಗಳ ಚಿತ್ರೀಕರಣದಲ್ಲಿ ಬ್ಯುಸಿಯಿರುವ ಜಾನ್ಹವಿ ಬಿಡುವು ಮಾಡಿಕೊಂಡು ಗೆಳೆಯರೊಟ್ಟಿಗೆ ಹಸಿರು ವನಗಳಲ್ಲಿ ಸುತ್ತಾಡಿದ್ದಾರೆ.

ಹಲವು ಸಿನಿಮಾಗಳ ಚಿತ್ರೀಕರಣದಲ್ಲಿ ಬ್ಯುಸಿಯಿರುವ ಜಾನ್ಹವಿ ಬಿಡುವು ಮಾಡಿಕೊಂಡು ಗೆಳೆಯರೊಟ್ಟಿಗೆ ಹಸಿರು ವನಗಳಲ್ಲಿ ಸುತ್ತಾಡಿದ್ದಾರೆ.

2 / 7
ಉಲಜ್ ಹೆಸರಿನ ಸಿನಿಮಾದ ಚಿತ್ರೀಕರಣದಲ್ಲಿ ತೊಡಗಿಕೊಂಡಿರುವ ಜಾನ್ಹವಿ ಸಿನಿಮಾದ ಚಿತ್ರೀಕರಣದ ಸಮಯದಲ್ಲಿ ಈ ಚಿತ್ರಗಳನ್ನು ತೆಗೆಸಿಕೊಂಡಿದ್ದಾರೆ.

ಉಲಜ್ ಹೆಸರಿನ ಸಿನಿಮಾದ ಚಿತ್ರೀಕರಣದಲ್ಲಿ ತೊಡಗಿಕೊಂಡಿರುವ ಜಾನ್ಹವಿ ಸಿನಿಮಾದ ಚಿತ್ರೀಕರಣದ ಸಮಯದಲ್ಲಿ ಈ ಚಿತ್ರಗಳನ್ನು ತೆಗೆಸಿಕೊಂಡಿದ್ದಾರೆ.

3 / 7
ಹಸಿರು ಎಲ್ಲಿ ಕಾಣುತ್ತದೆಯೋ ಅತ್ತ ಕಡೆ ನಾನು ತಾನೇ ತಾನಾಗಿ ಹೊರಟು ನಿಲ್ಲುತ್ತೇನೆ ಎಂದು ಇನ್​ಸ್ಟಾಗ್ರಾಂನಲ್ಲಿ ಬರೆದುಕೊಂಡಿದ್ದಾರೆ.

ಹಸಿರು ಎಲ್ಲಿ ಕಾಣುತ್ತದೆಯೋ ಅತ್ತ ಕಡೆ ನಾನು ತಾನೇ ತಾನಾಗಿ ಹೊರಟು ನಿಲ್ಲುತ್ತೇನೆ ಎಂದು ಇನ್​ಸ್ಟಾಗ್ರಾಂನಲ್ಲಿ ಬರೆದುಕೊಂಡಿದ್ದಾರೆ.

4 / 7
ಜಾನ್ಹವಿ ಕಪೂರ್, ಖ್ಯಾತ ನಟಿ ಶ್ರೀದೇವಿ ಹಾಗೂ ಬೋನಿ ಕಪೂರ್ ಪುತ್ರಿ.

ಜಾನ್ಹವಿ ಕಪೂರ್, ಖ್ಯಾತ ನಟಿ ಶ್ರೀದೇವಿ ಹಾಗೂ ಬೋನಿ ಕಪೂರ್ ಪುತ್ರಿ.

5 / 7
ಬಾಲಿವುಡ್ ಯುವ ಸ್ಟಾರ್ ನಟಿ ಜಾನ್ಹವಿ ಕಪೂರ್ ಇದೀಗ ಟಾಲಿವುಡ್​ಗೂ ಕಾಲಿಟ್ಟಿದ್ದು ಜೂ ಎನ್​ಟಿಆರ್ ನಟನೆಯ ದೇವೆರ ಸಿನಿಮಾದಲ್ಲಿ ನಟಿಸುತ್ತಿದ್ದಾರೆ.

ಬಾಲಿವುಡ್ ಯುವ ಸ್ಟಾರ್ ನಟಿ ಜಾನ್ಹವಿ ಕಪೂರ್ ಇದೀಗ ಟಾಲಿವುಡ್​ಗೂ ಕಾಲಿಟ್ಟಿದ್ದು ಜೂ ಎನ್​ಟಿಆರ್ ನಟನೆಯ ದೇವೆರ ಸಿನಿಮಾದಲ್ಲಿ ನಟಿಸುತ್ತಿದ್ದಾರೆ.

6 / 7
ಟಾಲಿವುಡ್​ನಲ್ಲಿ ಮತ್ತೊಂದು ಸಿನಿಮಾ ಅವಕಾಶವನ್ನು ಬಾಚಿಕೊಂಡಿದ್ದು ಅಖಿಲ್ ನಟನೆಯ ಮುಂದಿನ ಸಿನಿಮಾಕ್ಕೆ ಅವರೇ ನಾಯಕಿ.

ಟಾಲಿವುಡ್​ನಲ್ಲಿ ಮತ್ತೊಂದು ಸಿನಿಮಾ ಅವಕಾಶವನ್ನು ಬಾಚಿಕೊಂಡಿದ್ದು ಅಖಿಲ್ ನಟನೆಯ ಮುಂದಿನ ಸಿನಿಮಾಕ್ಕೆ ಅವರೇ ನಾಯಕಿ.

7 / 7
Follow Us
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಬೆಂಗಳೂರಿನಲ್ಲಿ ನಕಲಿ ನಾಗಸಾಧುಗಳಿಂದ ಉಂಗುರ ಕಳ್ಳತನ
ಬೆಂಗಳೂರಿನಲ್ಲಿ ನಕಲಿ ನಾಗಸಾಧುಗಳಿಂದ ಉಂಗುರ ಕಳ್ಳತನ
ಕೋಲಾರದಲ್ಲಿ ವಾಹನಗಳನ್ನು ತಡೆದು ಮಾವು ಬೆಳೆಗಾರರ ಪ್ರತಿಭಟನೆ!
ಕೋಲಾರದಲ್ಲಿ ವಾಹನಗಳನ್ನು ತಡೆದು ಮಾವು ಬೆಳೆಗಾರರ ಪ್ರತಿಭಟನೆ!
ಬ್ರಹ್ಮರಕೂಟ್ಲು ಟೋಲ್ ಗೇಟ್‌ನಲ್ಲಿ ಸಿಪಿಐಎಂ ಕಾರ್ಯಕರ್ತರ ದಾಂಧಲೆ
ಬ್ರಹ್ಮರಕೂಟ್ಲು ಟೋಲ್ ಗೇಟ್‌ನಲ್ಲಿ ಸಿಪಿಐಎಂ ಕಾರ್ಯಕರ್ತರ ದಾಂಧಲೆ
ಉತ್ತರ ಕರ್ನಾಟಕದಲ್ಲಿ ಮಳೆ ಕೊರತೆಯ ಪರಿಣಾಮ ಭೀಕರ: ಅನ್ನದಾತರು ಕಂಗಾಲು
ಉತ್ತರ ಕರ್ನಾಟಕದಲ್ಲಿ ಮಳೆ ಕೊರತೆಯ ಪರಿಣಾಮ ಭೀಕರ: ಅನ್ನದಾತರು ಕಂಗಾಲು