AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಸಿರು ವನದ ನಡುವೆ ನಿಂತು ನಗೆ ಚೆಲ್ಲಿದ ಬೆಡಗಿ ಜಾನ್ಹವಿ ಕಪೂರ್

ಮಂಜುನಾಥ ಸಿ.
|

Updated on: Jun 28, 2023 | 11:26 PM

ನಟಿ ಜಾನ್ಹವಿ ಕಪೂರ್ ಬೆಳ್ಳಂಬೆಳಿಗ್ಗೆ ಹಸಿರಿನ ಹಿನ್ನೆಲೆಯಲ್ಲಿ ಫೋಟೊಶೂಟ್ ಮಾಡಿಸಿದ್ದಾರೆ.

ನಟಿ ಜಾನ್ಹವಿ ಕಪೂರ್ ಬೆಳ್ಳಂಬೆಳಿಗ್ಗೆ ಹಸಿರಿನ ಹಿನ್ನೆಲೆಯಲ್ಲಿ ಫೋಟೊಶೂಟ್ ಮಾಡಿಸಿದ್ದಾರೆ.

1 / 7
ಹಲವು ಸಿನಿಮಾಗಳ ಚಿತ್ರೀಕರಣದಲ್ಲಿ ಬ್ಯುಸಿಯಿರುವ ಜಾನ್ಹವಿ ಬಿಡುವು ಮಾಡಿಕೊಂಡು ಗೆಳೆಯರೊಟ್ಟಿಗೆ ಹಸಿರು ವನಗಳಲ್ಲಿ ಸುತ್ತಾಡಿದ್ದಾರೆ.

ಹಲವು ಸಿನಿಮಾಗಳ ಚಿತ್ರೀಕರಣದಲ್ಲಿ ಬ್ಯುಸಿಯಿರುವ ಜಾನ್ಹವಿ ಬಿಡುವು ಮಾಡಿಕೊಂಡು ಗೆಳೆಯರೊಟ್ಟಿಗೆ ಹಸಿರು ವನಗಳಲ್ಲಿ ಸುತ್ತಾಡಿದ್ದಾರೆ.

2 / 7
ಉಲಜ್ ಹೆಸರಿನ ಸಿನಿಮಾದ ಚಿತ್ರೀಕರಣದಲ್ಲಿ ತೊಡಗಿಕೊಂಡಿರುವ ಜಾನ್ಹವಿ ಸಿನಿಮಾದ ಚಿತ್ರೀಕರಣದ ಸಮಯದಲ್ಲಿ ಈ ಚಿತ್ರಗಳನ್ನು ತೆಗೆಸಿಕೊಂಡಿದ್ದಾರೆ.

ಉಲಜ್ ಹೆಸರಿನ ಸಿನಿಮಾದ ಚಿತ್ರೀಕರಣದಲ್ಲಿ ತೊಡಗಿಕೊಂಡಿರುವ ಜಾನ್ಹವಿ ಸಿನಿಮಾದ ಚಿತ್ರೀಕರಣದ ಸಮಯದಲ್ಲಿ ಈ ಚಿತ್ರಗಳನ್ನು ತೆಗೆಸಿಕೊಂಡಿದ್ದಾರೆ.

3 / 7
ಹಸಿರು ಎಲ್ಲಿ ಕಾಣುತ್ತದೆಯೋ ಅತ್ತ ಕಡೆ ನಾನು ತಾನೇ ತಾನಾಗಿ ಹೊರಟು ನಿಲ್ಲುತ್ತೇನೆ ಎಂದು ಇನ್​ಸ್ಟಾಗ್ರಾಂನಲ್ಲಿ ಬರೆದುಕೊಂಡಿದ್ದಾರೆ.

ಹಸಿರು ಎಲ್ಲಿ ಕಾಣುತ್ತದೆಯೋ ಅತ್ತ ಕಡೆ ನಾನು ತಾನೇ ತಾನಾಗಿ ಹೊರಟು ನಿಲ್ಲುತ್ತೇನೆ ಎಂದು ಇನ್​ಸ್ಟಾಗ್ರಾಂನಲ್ಲಿ ಬರೆದುಕೊಂಡಿದ್ದಾರೆ.

4 / 7
ಜಾನ್ಹವಿ ಕಪೂರ್, ಖ್ಯಾತ ನಟಿ ಶ್ರೀದೇವಿ ಹಾಗೂ ಬೋನಿ ಕಪೂರ್ ಪುತ್ರಿ.

ಜಾನ್ಹವಿ ಕಪೂರ್, ಖ್ಯಾತ ನಟಿ ಶ್ರೀದೇವಿ ಹಾಗೂ ಬೋನಿ ಕಪೂರ್ ಪುತ್ರಿ.

5 / 7
ಬಾಲಿವುಡ್ ಯುವ ಸ್ಟಾರ್ ನಟಿ ಜಾನ್ಹವಿ ಕಪೂರ್ ಇದೀಗ ಟಾಲಿವುಡ್​ಗೂ ಕಾಲಿಟ್ಟಿದ್ದು ಜೂ ಎನ್​ಟಿಆರ್ ನಟನೆಯ ದೇವೆರ ಸಿನಿಮಾದಲ್ಲಿ ನಟಿಸುತ್ತಿದ್ದಾರೆ.

ಬಾಲಿವುಡ್ ಯುವ ಸ್ಟಾರ್ ನಟಿ ಜಾನ್ಹವಿ ಕಪೂರ್ ಇದೀಗ ಟಾಲಿವುಡ್​ಗೂ ಕಾಲಿಟ್ಟಿದ್ದು ಜೂ ಎನ್​ಟಿಆರ್ ನಟನೆಯ ದೇವೆರ ಸಿನಿಮಾದಲ್ಲಿ ನಟಿಸುತ್ತಿದ್ದಾರೆ.

6 / 7
ಟಾಲಿವುಡ್​ನಲ್ಲಿ ಮತ್ತೊಂದು ಸಿನಿಮಾ ಅವಕಾಶವನ್ನು ಬಾಚಿಕೊಂಡಿದ್ದು ಅಖಿಲ್ ನಟನೆಯ ಮುಂದಿನ ಸಿನಿಮಾಕ್ಕೆ ಅವರೇ ನಾಯಕಿ.

ಟಾಲಿವುಡ್​ನಲ್ಲಿ ಮತ್ತೊಂದು ಸಿನಿಮಾ ಅವಕಾಶವನ್ನು ಬಾಚಿಕೊಂಡಿದ್ದು ಅಖಿಲ್ ನಟನೆಯ ಮುಂದಿನ ಸಿನಿಮಾಕ್ಕೆ ಅವರೇ ನಾಯಕಿ.

7 / 7
Follow us
ಮಂಗಳೂರು: ಅಬ್ಬರಿಸುತ್ತಿದೆ ಅರಬ್ಬೀ ಸಮುದ್ರ, ಕಡಲ್ಕೊರೆತ ಭೀತಿ ಹೆಚ್ಚಳ
ಮಂಗಳೂರು: ಅಬ್ಬರಿಸುತ್ತಿದೆ ಅರಬ್ಬೀ ಸಮುದ್ರ, ಕಡಲ್ಕೊರೆತ ಭೀತಿ ಹೆಚ್ಚಳ
VIDEO: ಕ್ಯಾಚ್ ಕೈಬಿಟ್ಟ ಬೆನ್ನಲ್ಲೇ ರೋಹಿತ್ ಶರ್ಮಾನ ಹೊರಗೆ ಕಳಿಸಿದ ಪಾಂಡ್ಯ
VIDEO: ಕ್ಯಾಚ್ ಕೈಬಿಟ್ಟ ಬೆನ್ನಲ್ಲೇ ರೋಹಿತ್ ಶರ್ಮಾನ ಹೊರಗೆ ಕಳಿಸಿದ ಪಾಂಡ್ಯ
‘ಅವನ ನಟನೆ ನೋಡೋದೇ ಆನಂದ’; ರಾಕೇಶ್ ನೆನೆದು ಸೆಲೆಬ್ರಿಟಿಗಳ ಕಣ್ಣೀರು
‘ಅವನ ನಟನೆ ನೋಡೋದೇ ಆನಂದ’; ರಾಕೇಶ್ ನೆನೆದು ಸೆಲೆಬ್ರಿಟಿಗಳ ಕಣ್ಣೀರು
‘ನಾನು ಯಶ್ ಅಭಿಮಾನಿ ಅಲ್ಲ, ಆದರೆ ಆ ಹೀರೋ ನಂಗೆ ಆದರ್ಶ’; ಯಶ್ ತಾಯಿ
‘ನಾನು ಯಶ್ ಅಭಿಮಾನಿ ಅಲ್ಲ, ಆದರೆ ಆ ಹೀರೋ ನಂಗೆ ಆದರ್ಶ’; ಯಶ್ ತಾಯಿ
Daily Devotional: ಪಂಚಮುಖಿ ಹನುಮನ ಉಪಾಸನೆಯ ಹಿಂದಿನ ರಹಸ್ಯ ತಿಳಿಯಿರಿ
Daily Devotional: ಪಂಚಮುಖಿ ಹನುಮನ ಉಪಾಸನೆಯ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಕುಜ ಕರ್ಕಾಟಕ ರಾಶಿ, ಚಂದ್ರ ಮೀನ ರಾಶಿಯಲ್ಲಿ ಸಂಚಾರ
Daily horoscope: ಕುಜ ಕರ್ಕಾಟಕ ರಾಶಿ, ಚಂದ್ರ ಮೀನ ರಾಶಿಯಲ್ಲಿ ಸಂಚಾರ
ಬಾಗಲಕೋಟೆ ಸೇರಿ ರಾಜ್ಯದ 5 ರೈಲು ನಿಲ್ದಾಣಗಳನ್ನು ಉದ್ಘಾಟಿಸಲಿರುವ ಮೋದಿ
ಬಾಗಲಕೋಟೆ ಸೇರಿ ರಾಜ್ಯದ 5 ರೈಲು ನಿಲ್ದಾಣಗಳನ್ನು ಉದ್ಘಾಟಿಸಲಿರುವ ಮೋದಿ
ಸೊಸೆ ರಾಧಿಕಾ ನನಗೆ ಗುಡ್ ಎನ್ನಬೇಕು: ಸಿನಿಮಾ ಕನಸು ಹೇಳಿಕೊಂಡ ಯಶ್ ತಾಯಿ
ಸೊಸೆ ರಾಧಿಕಾ ನನಗೆ ಗುಡ್ ಎನ್ನಬೇಕು: ಸಿನಿಮಾ ಕನಸು ಹೇಳಿಕೊಂಡ ಯಶ್ ತಾಯಿ
ಅಧಿಕಾರ ಸ್ವೀಕರಿಸಿದ ನೂತನ ಡಿಜಿಪಿ ಡಾ. ಎಂ. ಎ ಸಲೀಂ
ಅಧಿಕಾರ ಸ್ವೀಕರಿಸಿದ ನೂತನ ಡಿಜಿಪಿ ಡಾ. ಎಂ. ಎ ಸಲೀಂ
ಸಿಂಧ್​ನಲ್ಲಿ ನೀರಿಗಾಗಿ ಹಿಂಸಾಚಾರ; ಇಬ್ಬರು ಸಾವು, ಸಚಿವರ ಮನೆಗೆ ಬೆಂಕಿ
ಸಿಂಧ್​ನಲ್ಲಿ ನೀರಿಗಾಗಿ ಹಿಂಸಾಚಾರ; ಇಬ್ಬರು ಸಾವು, ಸಚಿವರ ಮನೆಗೆ ಬೆಂಕಿ