AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಸಿರು ವನದ ನಡುವೆ ನಿಂತು ನಗೆ ಚೆಲ್ಲಿದ ಬೆಡಗಿ ಜಾನ್ಹವಿ ಕಪೂರ್

ಮಂಜುನಾಥ ಸಿ.
|

Updated on: Jun 28, 2023 | 11:26 PM

Share
ನಟಿ ಜಾನ್ಹವಿ ಕಪೂರ್ ಬೆಳ್ಳಂಬೆಳಿಗ್ಗೆ ಹಸಿರಿನ ಹಿನ್ನೆಲೆಯಲ್ಲಿ ಫೋಟೊಶೂಟ್ ಮಾಡಿಸಿದ್ದಾರೆ.

ನಟಿ ಜಾನ್ಹವಿ ಕಪೂರ್ ಬೆಳ್ಳಂಬೆಳಿಗ್ಗೆ ಹಸಿರಿನ ಹಿನ್ನೆಲೆಯಲ್ಲಿ ಫೋಟೊಶೂಟ್ ಮಾಡಿಸಿದ್ದಾರೆ.

1 / 7
ಹಲವು ಸಿನಿಮಾಗಳ ಚಿತ್ರೀಕರಣದಲ್ಲಿ ಬ್ಯುಸಿಯಿರುವ ಜಾನ್ಹವಿ ಬಿಡುವು ಮಾಡಿಕೊಂಡು ಗೆಳೆಯರೊಟ್ಟಿಗೆ ಹಸಿರು ವನಗಳಲ್ಲಿ ಸುತ್ತಾಡಿದ್ದಾರೆ.

ಹಲವು ಸಿನಿಮಾಗಳ ಚಿತ್ರೀಕರಣದಲ್ಲಿ ಬ್ಯುಸಿಯಿರುವ ಜಾನ್ಹವಿ ಬಿಡುವು ಮಾಡಿಕೊಂಡು ಗೆಳೆಯರೊಟ್ಟಿಗೆ ಹಸಿರು ವನಗಳಲ್ಲಿ ಸುತ್ತಾಡಿದ್ದಾರೆ.

2 / 7
ಉಲಜ್ ಹೆಸರಿನ ಸಿನಿಮಾದ ಚಿತ್ರೀಕರಣದಲ್ಲಿ ತೊಡಗಿಕೊಂಡಿರುವ ಜಾನ್ಹವಿ ಸಿನಿಮಾದ ಚಿತ್ರೀಕರಣದ ಸಮಯದಲ್ಲಿ ಈ ಚಿತ್ರಗಳನ್ನು ತೆಗೆಸಿಕೊಂಡಿದ್ದಾರೆ.

ಉಲಜ್ ಹೆಸರಿನ ಸಿನಿಮಾದ ಚಿತ್ರೀಕರಣದಲ್ಲಿ ತೊಡಗಿಕೊಂಡಿರುವ ಜಾನ್ಹವಿ ಸಿನಿಮಾದ ಚಿತ್ರೀಕರಣದ ಸಮಯದಲ್ಲಿ ಈ ಚಿತ್ರಗಳನ್ನು ತೆಗೆಸಿಕೊಂಡಿದ್ದಾರೆ.

3 / 7
ಹಸಿರು ಎಲ್ಲಿ ಕಾಣುತ್ತದೆಯೋ ಅತ್ತ ಕಡೆ ನಾನು ತಾನೇ ತಾನಾಗಿ ಹೊರಟು ನಿಲ್ಲುತ್ತೇನೆ ಎಂದು ಇನ್​ಸ್ಟಾಗ್ರಾಂನಲ್ಲಿ ಬರೆದುಕೊಂಡಿದ್ದಾರೆ.

ಹಸಿರು ಎಲ್ಲಿ ಕಾಣುತ್ತದೆಯೋ ಅತ್ತ ಕಡೆ ನಾನು ತಾನೇ ತಾನಾಗಿ ಹೊರಟು ನಿಲ್ಲುತ್ತೇನೆ ಎಂದು ಇನ್​ಸ್ಟಾಗ್ರಾಂನಲ್ಲಿ ಬರೆದುಕೊಂಡಿದ್ದಾರೆ.

4 / 7
ಜಾನ್ಹವಿ ಕಪೂರ್, ಖ್ಯಾತ ನಟಿ ಶ್ರೀದೇವಿ ಹಾಗೂ ಬೋನಿ ಕಪೂರ್ ಪುತ್ರಿ.

ಜಾನ್ಹವಿ ಕಪೂರ್, ಖ್ಯಾತ ನಟಿ ಶ್ರೀದೇವಿ ಹಾಗೂ ಬೋನಿ ಕಪೂರ್ ಪುತ್ರಿ.

5 / 7
ಬಾಲಿವುಡ್ ಯುವ ಸ್ಟಾರ್ ನಟಿ ಜಾನ್ಹವಿ ಕಪೂರ್ ಇದೀಗ ಟಾಲಿವುಡ್​ಗೂ ಕಾಲಿಟ್ಟಿದ್ದು ಜೂ ಎನ್​ಟಿಆರ್ ನಟನೆಯ ದೇವೆರ ಸಿನಿಮಾದಲ್ಲಿ ನಟಿಸುತ್ತಿದ್ದಾರೆ.

ಬಾಲಿವುಡ್ ಯುವ ಸ್ಟಾರ್ ನಟಿ ಜಾನ್ಹವಿ ಕಪೂರ್ ಇದೀಗ ಟಾಲಿವುಡ್​ಗೂ ಕಾಲಿಟ್ಟಿದ್ದು ಜೂ ಎನ್​ಟಿಆರ್ ನಟನೆಯ ದೇವೆರ ಸಿನಿಮಾದಲ್ಲಿ ನಟಿಸುತ್ತಿದ್ದಾರೆ.

6 / 7
ಟಾಲಿವುಡ್​ನಲ್ಲಿ ಮತ್ತೊಂದು ಸಿನಿಮಾ ಅವಕಾಶವನ್ನು ಬಾಚಿಕೊಂಡಿದ್ದು ಅಖಿಲ್ ನಟನೆಯ ಮುಂದಿನ ಸಿನಿಮಾಕ್ಕೆ ಅವರೇ ನಾಯಕಿ.

ಟಾಲಿವುಡ್​ನಲ್ಲಿ ಮತ್ತೊಂದು ಸಿನಿಮಾ ಅವಕಾಶವನ್ನು ಬಾಚಿಕೊಂಡಿದ್ದು ಅಖಿಲ್ ನಟನೆಯ ಮುಂದಿನ ಸಿನಿಮಾಕ್ಕೆ ಅವರೇ ನಾಯಕಿ.

7 / 7
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ