AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಸಿರು ವನದ ನಡುವೆ ನಿಂತು ನಗೆ ಚೆಲ್ಲಿದ ಬೆಡಗಿ ಜಾನ್ಹವಿ ಕಪೂರ್

ಮಂಜುನಾಥ ಸಿ.
|

Updated on: Jun 28, 2023 | 11:26 PM

Share
ನಟಿ ಜಾನ್ಹವಿ ಕಪೂರ್ ಬೆಳ್ಳಂಬೆಳಿಗ್ಗೆ ಹಸಿರಿನ ಹಿನ್ನೆಲೆಯಲ್ಲಿ ಫೋಟೊಶೂಟ್ ಮಾಡಿಸಿದ್ದಾರೆ.

ನಟಿ ಜಾನ್ಹವಿ ಕಪೂರ್ ಬೆಳ್ಳಂಬೆಳಿಗ್ಗೆ ಹಸಿರಿನ ಹಿನ್ನೆಲೆಯಲ್ಲಿ ಫೋಟೊಶೂಟ್ ಮಾಡಿಸಿದ್ದಾರೆ.

1 / 7
ಹಲವು ಸಿನಿಮಾಗಳ ಚಿತ್ರೀಕರಣದಲ್ಲಿ ಬ್ಯುಸಿಯಿರುವ ಜಾನ್ಹವಿ ಬಿಡುವು ಮಾಡಿಕೊಂಡು ಗೆಳೆಯರೊಟ್ಟಿಗೆ ಹಸಿರು ವನಗಳಲ್ಲಿ ಸುತ್ತಾಡಿದ್ದಾರೆ.

ಹಲವು ಸಿನಿಮಾಗಳ ಚಿತ್ರೀಕರಣದಲ್ಲಿ ಬ್ಯುಸಿಯಿರುವ ಜಾನ್ಹವಿ ಬಿಡುವು ಮಾಡಿಕೊಂಡು ಗೆಳೆಯರೊಟ್ಟಿಗೆ ಹಸಿರು ವನಗಳಲ್ಲಿ ಸುತ್ತಾಡಿದ್ದಾರೆ.

2 / 7
ಉಲಜ್ ಹೆಸರಿನ ಸಿನಿಮಾದ ಚಿತ್ರೀಕರಣದಲ್ಲಿ ತೊಡಗಿಕೊಂಡಿರುವ ಜಾನ್ಹವಿ ಸಿನಿಮಾದ ಚಿತ್ರೀಕರಣದ ಸಮಯದಲ್ಲಿ ಈ ಚಿತ್ರಗಳನ್ನು ತೆಗೆಸಿಕೊಂಡಿದ್ದಾರೆ.

ಉಲಜ್ ಹೆಸರಿನ ಸಿನಿಮಾದ ಚಿತ್ರೀಕರಣದಲ್ಲಿ ತೊಡಗಿಕೊಂಡಿರುವ ಜಾನ್ಹವಿ ಸಿನಿಮಾದ ಚಿತ್ರೀಕರಣದ ಸಮಯದಲ್ಲಿ ಈ ಚಿತ್ರಗಳನ್ನು ತೆಗೆಸಿಕೊಂಡಿದ್ದಾರೆ.

3 / 7
ಹಸಿರು ಎಲ್ಲಿ ಕಾಣುತ್ತದೆಯೋ ಅತ್ತ ಕಡೆ ನಾನು ತಾನೇ ತಾನಾಗಿ ಹೊರಟು ನಿಲ್ಲುತ್ತೇನೆ ಎಂದು ಇನ್​ಸ್ಟಾಗ್ರಾಂನಲ್ಲಿ ಬರೆದುಕೊಂಡಿದ್ದಾರೆ.

ಹಸಿರು ಎಲ್ಲಿ ಕಾಣುತ್ತದೆಯೋ ಅತ್ತ ಕಡೆ ನಾನು ತಾನೇ ತಾನಾಗಿ ಹೊರಟು ನಿಲ್ಲುತ್ತೇನೆ ಎಂದು ಇನ್​ಸ್ಟಾಗ್ರಾಂನಲ್ಲಿ ಬರೆದುಕೊಂಡಿದ್ದಾರೆ.

4 / 7
ಜಾನ್ಹವಿ ಕಪೂರ್, ಖ್ಯಾತ ನಟಿ ಶ್ರೀದೇವಿ ಹಾಗೂ ಬೋನಿ ಕಪೂರ್ ಪುತ್ರಿ.

ಜಾನ್ಹವಿ ಕಪೂರ್, ಖ್ಯಾತ ನಟಿ ಶ್ರೀದೇವಿ ಹಾಗೂ ಬೋನಿ ಕಪೂರ್ ಪುತ್ರಿ.

5 / 7
ಬಾಲಿವುಡ್ ಯುವ ಸ್ಟಾರ್ ನಟಿ ಜಾನ್ಹವಿ ಕಪೂರ್ ಇದೀಗ ಟಾಲಿವುಡ್​ಗೂ ಕಾಲಿಟ್ಟಿದ್ದು ಜೂ ಎನ್​ಟಿಆರ್ ನಟನೆಯ ದೇವೆರ ಸಿನಿಮಾದಲ್ಲಿ ನಟಿಸುತ್ತಿದ್ದಾರೆ.

ಬಾಲಿವುಡ್ ಯುವ ಸ್ಟಾರ್ ನಟಿ ಜಾನ್ಹವಿ ಕಪೂರ್ ಇದೀಗ ಟಾಲಿವುಡ್​ಗೂ ಕಾಲಿಟ್ಟಿದ್ದು ಜೂ ಎನ್​ಟಿಆರ್ ನಟನೆಯ ದೇವೆರ ಸಿನಿಮಾದಲ್ಲಿ ನಟಿಸುತ್ತಿದ್ದಾರೆ.

6 / 7
ಟಾಲಿವುಡ್​ನಲ್ಲಿ ಮತ್ತೊಂದು ಸಿನಿಮಾ ಅವಕಾಶವನ್ನು ಬಾಚಿಕೊಂಡಿದ್ದು ಅಖಿಲ್ ನಟನೆಯ ಮುಂದಿನ ಸಿನಿಮಾಕ್ಕೆ ಅವರೇ ನಾಯಕಿ.

ಟಾಲಿವುಡ್​ನಲ್ಲಿ ಮತ್ತೊಂದು ಸಿನಿಮಾ ಅವಕಾಶವನ್ನು ಬಾಚಿಕೊಂಡಿದ್ದು ಅಖಿಲ್ ನಟನೆಯ ಮುಂದಿನ ಸಿನಿಮಾಕ್ಕೆ ಅವರೇ ನಾಯಕಿ.

7 / 7
ಹಿಪೊಪೊಟಮಸ್​ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ
ಹಿಪೊಪೊಟಮಸ್​ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ
ಕೊಲ್ಕತ್ತಾ ಅಗ್ನಿ ದುರಂತದ ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಿಸಿದ ಮೋದಿ
ಕೊಲ್ಕತ್ತಾ ಅಗ್ನಿ ದುರಂತದ ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಿಸಿದ ಮೋದಿ
ಹರ್‌ಪ್ರೀತ್ ಮ್ಯಾಜಿಕಲ್ ಎಸೆತಕ್ಕೆ ರಾಹುಲ್ ಕ್ಲೀನ್ ಬೌಲ್ಡ್
ಹರ್‌ಪ್ರೀತ್ ಮ್ಯಾಜಿಕಲ್ ಎಸೆತಕ್ಕೆ ರಾಹುಲ್ ಕ್ಲೀನ್ ಬೌಲ್ಡ್
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ