AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Janhvi Kapoor: ಜಾನ್ವಿ ಕಪೂರ್ ಹೊಸ ಫೋಟೋ ನೋಡಿ ಫಿದಾ ಆದ ಅಭಿಮಾನಿಗಳು; ಇಲ್ಲಿದೆ ಗ್ಯಾಲರಿ

ಲೈಮ್ ಗ್ರೀನ್ ಬಣ್ಣದ ಉಡುಗೆ ತೊಟ್ಟು ಜಾನ್ವಿ ಕಪೂರ್ ಗಮನ ಸೆಳೆದಿದ್ದಾರೆ. ಈ ಫೋಟೋಗೆ ಭರ್ಜರಿ ಲೈಕ್ಸ್ ಸಿಕ್ಕಿದೆ.

ರಾಜೇಶ್ ದುಗ್ಗುಮನೆ
|

Updated on: Jun 01, 2023 | 6:30 AM

Share
ನಟಿ ಜಾನ್ವಿ ಕಪೂರ್ ಅವರಿಗೆ ಸಿನಿಮಾರಂಗದಲ್ಲಿ ಆಫರ್​ಗೆ ಏನೂ ಕೊರತೆ ಇಲ್ಲ. ತಂದೆ ಬೋನಿ ಕಪೂರ್ ದೊಡ್ಡ ನಿರ್ಮಾಪಕ. ಹೀಗಾಗಿ, ಅವರಿಗೆ ಸಿಕ್ಕಾಪಟ್ಟೆ ಅವಕಾಶಗಳು ಬರುತ್ತವೆ.

ನಟಿ ಜಾನ್ವಿ ಕಪೂರ್ ಅವರಿಗೆ ಸಿನಿಮಾರಂಗದಲ್ಲಿ ಆಫರ್​ಗೆ ಏನೂ ಕೊರತೆ ಇಲ್ಲ. ತಂದೆ ಬೋನಿ ಕಪೂರ್ ದೊಡ್ಡ ನಿರ್ಮಾಪಕ. ಹೀಗಾಗಿ, ಅವರಿಗೆ ಸಿಕ್ಕಾಪಟ್ಟೆ ಅವಕಾಶಗಳು ಬರುತ್ತವೆ.

1 / 5
ಆಫರ್​ಗಳಿಗೆ ಕೊರತೆ ಇಲ್ಲದೆ ಇದ್ದರೂ ಜಾನ್ವಿ ಕಪೂರ್ ಆಗಾಗ ಫೋಟೋಶೂಟ್ ಮಾಡಿಸುತ್ತಾರೆ. ವಿವಿಧ ರೀತಿಯ ಫೋಟೋಗಳನ್ನು ಹಂಚಿಕೊಂಡು ಅವರು ಸಂಭ್ರಮಿಸುತ್ತಾರೆ.

ಆಫರ್​ಗಳಿಗೆ ಕೊರತೆ ಇಲ್ಲದೆ ಇದ್ದರೂ ಜಾನ್ವಿ ಕಪೂರ್ ಆಗಾಗ ಫೋಟೋಶೂಟ್ ಮಾಡಿಸುತ್ತಾರೆ. ವಿವಿಧ ರೀತಿಯ ಫೋಟೋಗಳನ್ನು ಹಂಚಿಕೊಂಡು ಅವರು ಸಂಭ್ರಮಿಸುತ್ತಾರೆ.

2 / 5
ಈಗ ಜಾನ್ವಿ ಜಪೂರ್ ಅವರು ಹೊಸ ಫೋಟೋ ಹಂಚಿಕೊಂಡಿದ್ದಾರೆ. ಇದಕ್ಕೆ ಅಭಿಮಾನಿಗಳು ಬಗೆಬಗೆಯಲ್ಲಿ ಕಮೆಂಟ್ ಮಾಡಿದ್ದಾರೆ.

ಈಗ ಜಾನ್ವಿ ಜಪೂರ್ ಅವರು ಹೊಸ ಫೋಟೋ ಹಂಚಿಕೊಂಡಿದ್ದಾರೆ. ಇದಕ್ಕೆ ಅಭಿಮಾನಿಗಳು ಬಗೆಬಗೆಯಲ್ಲಿ ಕಮೆಂಟ್ ಮಾಡಿದ್ದಾರೆ.

3 / 5
ಲೈಮ್ ಗ್ರೀನ್ ಬಣ್ಣದ ಉಡುಗೆ ತೊಟ್ಟು ಜಾನ್ವಿ ಕಪೂರ್ ಗಮನ ಸೆಳೆದಿದ್ದಾರೆ. ಈ ಫೋಟೋಗೆ ಭರ್ಜರಿ ಲೈಕ್ಸ್ ಸಿಕ್ಕಿದೆ.

ಲೈಮ್ ಗ್ರೀನ್ ಬಣ್ಣದ ಉಡುಗೆ ತೊಟ್ಟು ಜಾನ್ವಿ ಕಪೂರ್ ಗಮನ ಸೆಳೆದಿದ್ದಾರೆ. ಈ ಫೋಟೋಗೆ ಭರ್ಜರಿ ಲೈಕ್ಸ್ ಸಿಕ್ಕಿದೆ.

4 / 5
ಜೂನಿಯರ್ ಎನ್​ಟಿಆರ್ 30ನೇ ಚಿತ್ರಕ್ಕೆ ಜಾನ್ವಿ ಕಪೂರ್ ನಾಯಕಿ. ಈ ಸಿನಿಮಾ ಮೂಲಕ ವೃತ್ತಿ ಬದುಕಿನ ಮೈಲೇಜ್ ಹೆಚ್ಚಿಸಿಕೊಳ್ಳುವ ನಿರೀಕ್ಷೆಯಲ್ಲಿ ಅವರಿದ್ದಾರೆ.

ಜೂನಿಯರ್ ಎನ್​ಟಿಆರ್ 30ನೇ ಚಿತ್ರಕ್ಕೆ ಜಾನ್ವಿ ಕಪೂರ್ ನಾಯಕಿ. ಈ ಸಿನಿಮಾ ಮೂಲಕ ವೃತ್ತಿ ಬದುಕಿನ ಮೈಲೇಜ್ ಹೆಚ್ಚಿಸಿಕೊಳ್ಳುವ ನಿರೀಕ್ಷೆಯಲ್ಲಿ ಅವರಿದ್ದಾರೆ.

5 / 5
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ