Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೆಟ್​ನಲ್ಲಿ ಹೇಗಿರ್ತಾರೆ ನೋಡಿ ಜಾನ್ವಿ ಕಪೂರ್; ಫೋಟೋ ಹಂಚಿಕೊಂಡ ಬಾಲಿವುಡ್ ನಟಿ                    

ಸ್ಟಾರ್ ಕಿಡ್ ಎಂಬ ಕಾರಣಕ್ಕೆ ಅವರಿಗೆ ಹಲವು ಆಫರ್​ಗಳು ಸಿಕ್ಕವು ಆದರೆ. ಯಾವುದೂ ಹೇಳಿಕೊಳ್ಳುವಂತಹ ಯಶಸ್ಸು ನೀಡಿಲ್ಲ. ಈ ವಿಚಾರದಲ್ಲಿ ಜಾನ್ವಿ ಕಪೂರ್ ಅವರಿಗೆ ಬೇಸರ ಇದೆ.

TV9 Web
| Updated By: ರಾಜೇಶ್ ದುಗ್ಗುಮನೆ

Updated on: Nov 27, 2022 | 6:30 AM

ನಟಿ ಜಾನ್ವಿ ಕಪೂರ್ ಅವರು ಬಾಲಿವುಡ್​ನಲ್ಲಿ ಬ್ಯುಸಿ ಆಗಿದ್ದಾರೆ. ಹಲವು ಸಿನಿಮಾಗಳನ್ನು ಒಪ್ಪಿಕೊಂಡು ಅವರು ನಟಿಸುತ್ತಿದ್ದಾರೆ.

ನಟಿ ಜಾನ್ವಿ ಕಪೂರ್ ಅವರು ಬಾಲಿವುಡ್​ನಲ್ಲಿ ಬ್ಯುಸಿ ಆಗಿದ್ದಾರೆ. ಹಲವು ಸಿನಿಮಾಗಳನ್ನು ಒಪ್ಪಿಕೊಂಡು ಅವರು ನಟಿಸುತ್ತಿದ್ದಾರೆ.

1 / 5
ಸ್ಟಾರ್ ಕಿಡ್ ಎಂಬ ಕಾರಣಕ್ಕೆ ಅವರಿಗೆ ಹಲವು ಆಫರ್​ಗಳು ಸಿಕ್ಕವು ಆದರೆ. ಯಾವುದೂ ಹೇಳಿಕೊಳ್ಳುವಂತಹ ಯಶಸ್ಸು ನೀಡಿಲ್ಲ. ಈ ವಿಚಾರದಲ್ಲಿ ಜಾನ್ವಿ ಕಪೂರ್ ಅವರಿಗೆ ಬೇಸರ ಇದೆ.

ಸ್ಟಾರ್ ಕಿಡ್ ಎಂಬ ಕಾರಣಕ್ಕೆ ಅವರಿಗೆ ಹಲವು ಆಫರ್​ಗಳು ಸಿಕ್ಕವು ಆದರೆ. ಯಾವುದೂ ಹೇಳಿಕೊಳ್ಳುವಂತಹ ಯಶಸ್ಸು ನೀಡಿಲ್ಲ. ಈ ವಿಚಾರದಲ್ಲಿ ಜಾನ್ವಿ ಕಪೂರ್ ಅವರಿಗೆ ಬೇಸರ ಇದೆ.

2 / 5
ಇತ್ತೀಚೆಗೆ ಜಾನ್ವಿ ಕಪೂರ್ ಅವರ ನಟನೆಯ ‘ಮಿಲಿ’ ಸಿನಿಮಾ ರಿಲೀಸ್ ಆಯಿತು. ಆದರೆ, ಈ ಚಿತ್ರ ಯಶಸ್ಸು ಕಂಡಿಲ್ಲ.

ಇತ್ತೀಚೆಗೆ ಜಾನ್ವಿ ಕಪೂರ್ ಅವರ ನಟನೆಯ ‘ಮಿಲಿ’ ಸಿನಿಮಾ ರಿಲೀಸ್ ಆಯಿತು. ಆದರೆ, ಈ ಚಿತ್ರ ಯಶಸ್ಸು ಕಂಡಿಲ್ಲ.

3 / 5
ಜಾನ್ವಿ ಕಪೂರ್ ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಹಲವು ಫೋಟೋಶೂಟ್ ಮಾಡಿ ಹಂಚಿಕೊಳ್ಳುತ್ತಾರೆ ಅವರು.

ಜಾನ್ವಿ ಕಪೂರ್ ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಹಲವು ಫೋಟೋಶೂಟ್ ಮಾಡಿ ಹಂಚಿಕೊಳ್ಳುತ್ತಾರೆ ಅವರು.

4 / 5
ಇತ್ತೀಚೆಗೆ ಅವರು ಸೆಟ್ ಫೋಟೋ ಹಂಚಿಕೊಂಡಿದ್ದಾರೆ. ತಾವು ಸೆಟ್​ನಲ್ಲಿ ಹೇಗಿರುತ್ತೇನೆ ಎಂಬುದನ್ನು ತೋರಿಸಿದ್ದಾರೆ.

ಇತ್ತೀಚೆಗೆ ಅವರು ಸೆಟ್ ಫೋಟೋ ಹಂಚಿಕೊಂಡಿದ್ದಾರೆ. ತಾವು ಸೆಟ್​ನಲ್ಲಿ ಹೇಗಿರುತ್ತೇನೆ ಎಂಬುದನ್ನು ತೋರಿಸಿದ್ದಾರೆ.

5 / 5
Follow us
ಪುಟ್ಟ ಅಭಿಮಾನಿಗೆ ಮುತ್ತಿಟ್ಟು, ಸೆಲ್ಫಿ ತೆಗೆದುಕೊಂಡ ಜಗನ್ ಮೋಹನ್ ರೆಡ್ಡಿ
ಪುಟ್ಟ ಅಭಿಮಾನಿಗೆ ಮುತ್ತಿಟ್ಟು, ಸೆಲ್ಫಿ ತೆಗೆದುಕೊಂಡ ಜಗನ್ ಮೋಹನ್ ರೆಡ್ಡಿ
ವಿಮಾನದಲ್ಲಿ ಕೂತ ಮಹಿಳೆಯರ ಮುಖದಲ್ಲಿ ಸಂತಸ, ಸಂಭ್ರಮ ಜೊತೆ ಗಾಬರಿ
ವಿಮಾನದಲ್ಲಿ ಕೂತ ಮಹಿಳೆಯರ ಮುಖದಲ್ಲಿ ಸಂತಸ, ಸಂಭ್ರಮ ಜೊತೆ ಗಾಬರಿ
ಮಹಾಕುಂಭಮೇಳದಲ್ಲಿ ಪುಣ್ಯ ಸ್ನಾನ ಮಾಡಿದ ಪವನ್ ಕಲ್ಯಾಣ್; ವಿಡಿಯೋ ನೋಡಿ
ಮಹಾಕುಂಭಮೇಳದಲ್ಲಿ ಪುಣ್ಯ ಸ್ನಾನ ಮಾಡಿದ ಪವನ್ ಕಲ್ಯಾಣ್; ವಿಡಿಯೋ ನೋಡಿ
ಮಹಾಕುಂಭಮೇಳ ವಾರದ ನಂತರ ಮಹಾಶಿವರಾತ್ರಿಯಂದು ಸಂಪನ್ನಗೊಳ್ಳಲಿದೆ
ಮಹಾಕುಂಭಮೇಳ ವಾರದ ನಂತರ ಮಹಾಶಿವರಾತ್ರಿಯಂದು ಸಂಪನ್ನಗೊಳ್ಳಲಿದೆ
ಯುವತಿ ಹೇಳುವ ಮಾತುಗಳು ಗೊಂದಲ ಹುಟ್ಟಿಸುತ್ತವೆ, ಸ್ಪಷ್ಟ ಚಿತ್ರಣ ಸಿಗಲ್ಲ
ಯುವತಿ ಹೇಳುವ ಮಾತುಗಳು ಗೊಂದಲ ಹುಟ್ಟಿಸುತ್ತವೆ, ಸ್ಪಷ್ಟ ಚಿತ್ರಣ ಸಿಗಲ್ಲ
ಮಹಾಕುಂಭದಲ್ಲಿ ಕುಟುಂಬದೊಂದಿಗೆ ಪವಿತ್ರ ಸ್ನಾನ ಮಾಡಿದ ಸಚಿವ ಪ್ರಲ್ಹಾದ್ ಜೋಶಿ
ಮಹಾಕುಂಭದಲ್ಲಿ ಕುಟುಂಬದೊಂದಿಗೆ ಪವಿತ್ರ ಸ್ನಾನ ಮಾಡಿದ ಸಚಿವ ಪ್ರಲ್ಹಾದ್ ಜೋಶಿ
ಇ ಖಾತಾ ಅಭಿಯಾನ ಗಡುವು ವಿಸ್ತರಿಸಲ್ಲ ಎಂದು ಮುಖ್ಯಮಂತ್ರಿ ಹೇಳಿದ್ದಾರೆ: ಶಾಸಕ
ಇ ಖಾತಾ ಅಭಿಯಾನ ಗಡುವು ವಿಸ್ತರಿಸಲ್ಲ ಎಂದು ಮುಖ್ಯಮಂತ್ರಿ ಹೇಳಿದ್ದಾರೆ: ಶಾಸಕ
ಕೇಳಿದ ಪ್ರಶ್ನೆಗಳಿಗೆ ಪತ್ರಿಕಾ ಗೋಷ್ಠಿಯಲ್ಲಿ ಉತ್ತರಿಸುವುನೆಂದ ವಿಜಯೇಂದ್ರ
ಕೇಳಿದ ಪ್ರಶ್ನೆಗಳಿಗೆ ಪತ್ರಿಕಾ ಗೋಷ್ಠಿಯಲ್ಲಿ ಉತ್ತರಿಸುವುನೆಂದ ವಿಜಯೇಂದ್ರ
ಕುಮಾರಸ್ವಾಮಿ ಮತ್ತು ಸಂಬಂಧಿಕರು ಗೋಮಾಳ ಕಬಳಿಸಿರುವರೆಂದು ಹಿರೇಮಠ ಆರೋಪ
ಕುಮಾರಸ್ವಾಮಿ ಮತ್ತು ಸಂಬಂಧಿಕರು ಗೋಮಾಳ ಕಬಳಿಸಿರುವರೆಂದು ಹಿರೇಮಠ ಆರೋಪ
’ಅಂದೊಂತಿತ್ತು ಕಾಲ’, ಆ ಸುಂದರ ಕಾಲ ತೋರಿಸಲು ಬಂದ ವಿನಯ್ ರಾಜ್​ಕುಮಾರ್
’ಅಂದೊಂತಿತ್ತು ಕಾಲ’, ಆ ಸುಂದರ ಕಾಲ ತೋರಿಸಲು ಬಂದ ವಿನಯ್ ರಾಜ್​ಕುಮಾರ್