- Kannada News Photo gallery Janhvi Kapoor shines at 'Nykaa Femina Beauty Awards': Fans say she looks like a mermaid
Janhvi Kapoor: ‘ನೈಕಾ ಫೆಮಿನಾ ಬ್ಯೂಟಿ ಅವಾರ್ಡ್ಸ್’ನಲ್ಲಿ ಮಿಂಚಿದ ಜಾಹ್ನವಿ ಕಪೂರ್: ಮತ್ಸ್ಯಕನ್ಯೆಯಂತೆ ಕಾಣುತ್ತಿದ್ದೀರಿ ಎಂದ ಫ್ಯಾನ್ಸ್
ಇತ್ತೀಚೆಗೆ ನಡೆದ 'ನೈಕಾ ಫೆಮಿನಾ ಬ್ಯೂಟಿ ಅವಾರ್ಡ್ಸ್ 2022'ನಲ್ಲಿ ನಟಿ ಜಾಹ್ನವಿ ಕಪೂರ್ ಭಾಗವಹಿಸಿದ್ದು, ನಿಯಾನ್ ಹಸಿರು ಬಣ್ಣದ ಗೌನ್ ಧರಿಸಿ ಎಲ್ಲರ ಗಮನ ಸೆಳೆದಿದ್ದರು.
Updated on: Dec 14, 2022 | 9:00 PM

ನಟಿ ಜಾಹ್ನವಿ ಕಪೂರ್ ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದು, ಹೊಸ ಪೋಸ್ಟ್ಗಳ ಮೂಲಕ ತಮ್ಮ ಅಭಿಮಾನಿಗಳೊಂದಿಗೆ ಸಂಪರ್ಕದಲ್ಲಿರುತ್ತಾರೆ. (Image Credit: Janhvi Kapoor Instagram)

ಜಾಹ್ನವಿ ಕಪೂರ್ ಇತ್ತೀಚೆಗೆ ಮಾಲ್ಡೀವ್ಸ್ಗೆ ಭೇಟಿ ನೀಡಿ ಕಡಲ ತೀರದಲ್ಲಿ ಮಸ್ತ್ ಎಂಜಾಯ್ ಮಾಡಿ ಬಂದಿದ್ದರು. (Image Credit: Janhvi Kapoor Instagram)

ಸದ್ಯ ಜಾಹ್ನವಿ ಕಪೂರ್ ಅವರು ಹೊಸ ಫೋಟೋಶೂಟ್ನಲ್ಲಿ ಮಿಂಚಿದ್ದು, ಇನ್ಸ್ಟಾಗ್ರಾಮ್ನಲ್ಲಿ ಹಂಚಿಕೊಂಡಿದ್ದಾರೆ. (Image Credit: Janhvi Kapoor Instagram)

'ನೈಕಾ ಫೆಮಿನಾ ಬ್ಯೂಟಿ ಅವಾರ್ಡ್ಸ್ 2022'ನಲ್ಲಿ ಜಾಹ್ನವಿ ಕಪೂರ್ ಭಾಗವಹಿಸಿದ್ದು, ನಿಯಾನ್ ಹಸಿರು ಬಣ್ಣದ ಗೌನ್ ಧರಿಸಿದ್ದರು. (Image Credit: Janhvi Kapoor Instagram)

ಫೋಟೋಗಳನ್ನು ನೋಡಿದ ಫ್ಯಾನ್ಸ್ ಈ ಬಟ್ಟೆಯಲ್ಲಿ 'ಮತ್ಸ್ಯಕನ್ಯೆಯಂತೆ ಕಾಣುತ್ತಿದ್ದೀರಿ' ಎಂದು ಕಮೆಂಟ್ ಮಾಡಿದ್ದಾರೆ. (Image Credit: Janhvi Kapoor Instagram)
Related Photo Gallery

ಬ್ಯಾಂಕ್ ದರೋಡೆ ಮಾಡಲೆಂದೇ ಆ ವೆಬ್ ಸಿರೀಸ್ ನೋಡಿದ್ದ ಸಹೋದರರು

ಅರ್ಧದಷ್ಟು ಐಪಿಎಲ್ಗೆ ಬುಮ್ರಾ ಅಲಭ್ಯ..! ಮುಂದಿನ ಕಥೆ ಏನು?

ಬೇಸಿಗೆ: ವಿದ್ಯುತ್ ಅವಶ್ಯವಿಲ್ಲದ ಬಡವರ ಫ್ರಿಜ್ಗೆ ಫುಲ್ ಡಿಮ್ಯಾಂಡ್

ಸೋಶೀಯಲ್ ಮೀಡಿಯಾದಲ್ಲೂ ಆರ್ಸಿಬಿಯೇ ನಂ.1..!

ಪ್ರೋಟೀನ್ ಹೆಚ್ಚಾದರೆ ಮೂತ್ರಪಿಂಡಕ್ಕೆ ಹಾನಿ

ಕಣ್ಣಿಗೆ ಧೂಳು, ಕಸ ಬಿದ್ದರೆ ಹೀಗೆ ಮಾಡಿ

ನಿಯಮ ಮುರಿದ ಪರಾಗ್ ಖಾತೆಗೆ ಕತ್ರಿ ಹಾಕಿದ ಬಿಸಿಸಿಐ

ಗೊತ್ತಾ? ಕನ್ನಡ ಚಿತ್ರರಂಗದ ಈ ಇಬ್ಬರ ಹೆಸರಲ್ಲಿ ಮಾತ್ರ ಬಂದಿದೆ ಅಂಚೆ ಚೀಟಿ

ಸಿತಾರಾ ಘಟ್ಟಮನೇನಿ ಸಿನಿಮಾ ರಂಗಕ್ಕೆ ಕಾಲಿಡೋದು ಯಾವಾಗ? ಉತ್ತರಿಸಿದ ತಾಯಿ

30 ಕಿಮೀ ಸಮುದ್ರ ಈಜಿ ದಾಖಲೆ ಬರೆದ ಚಿನ್ನದ ನಾಡಿನ ಬಾಲಕಿ
ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ

ರಾಮನಗರ: ಮಾನವೀಯತೆ ಮೆರೆದ ಪೊಲೀಸ್ ಪೇದೆಗೆ ಮೆಚ್ಚುಗೆ

ಈದ್ ಆಚರಿಸಿದ ಮುಸ್ಲಿಮರ ಮೇಲೆ ಹೂಮಳೆ ಸುರಿಸಿದ ಹಿಂದೂಗಳು

ಪವರ್ಪ್ಲೇನಲ್ಲೇ ಪವರ್ ಕಳೆದುಕೊಂಡ ಕೆಕೆಆರ್

ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ

ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ

ಸಚಿವ ಎಂಪಿ ಪಾಟೀಲ್ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ

ಪಕ್ಷದ ಸಂಘಟನೆ ವಿಜಯೇಂದ್ರ ನೇತೃತ್ವದಲ್ಲಿ ನಮ್ಮಆದ್ಯತೆಯಾಗಿದೆ: ಶ್ರೀರಾಮುಲು

ದೇಗುಲದ ಭಕ್ತಿಗೀತೆ ಸೌಂಡ್ ಕಡಿಮೆ ಮಾಡುವಂತೆ ಮುಸ್ಲಿಂ ಯುವಕರಿಂದ ಅವಾಜ್

ನೋಯ್ಡಾದಲ್ಲಿ ಬೆಂಕಿ ಅವಘಡ; 3 ಕಾರ್ಖಾನೆಗಳು ಸ್ಥಳದಲ್ಲೇ ಸುಟ್ಟು ಭಸ್ಮ
