AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Janhvi Kapoor: ಊಟಿಯಲ್ಲಿ ಜಾನ್ವಿ ಕಪೂರ್ ಮೋಜುಮಸ್ತಿ; ವೈರಲ್ ಆಯ್ತು ಫೋಟೋ

ಈ ಬಾರಿ ಜಾನ್ವಿ ಕಪೂರ್ ಊಟಿಗೆ ತೆರಳಿದ್ದಾರೆ. ಟೀ ಪ್ಲ್ಯಾಂಟೇಷನ್ನಲ್ಲಿ ಅವರು ಸಮಯ ಕಳೆದಿದ್ದಾರೆ. ಸಾಕಷ್ಟು ಅಡ್ವೆಂಚರ್ ಗೇಮ್ಗಳನ್ನು ಆಡಿದ್ದಾರೆ.

TV9 Web
| Edited By: |

Updated on: Apr 18, 2022 | 5:14 PM

Share
ನಟಿ ಜಾನ್ವಿ ಕಪೂರ್ ಅವರು ನಟನೆಯಲ್ಲಿ ಎಷ್ಟೇ ಬ್ಯುಸಿ ಇದ್ದರೂ ಆಗಾಗ ವೆಕೇಶನ್ ತೆಗೆದುಕೊಳ್ಳುವುದನ್ನು ಮಾತ್ರ ಮರೆಯುವುದಿಲ್ಲ. ಕೇವಲ ಸಿನಿಮಾ ಕೆಲಸಗಳಲ್ಲಿ ಮಾತ್ರ ತೊಡಗಿಕೊಳ್ಳದೆ, ಒಂದಷ್ಟು ಸಮಯವನ್ನು ತಿರುಗಾಟಕ್ಕೂ ಮೀಸಲಿಡುತ್ತಾರೆ.

ನಟಿ ಜಾನ್ವಿ ಕಪೂರ್ ಅವರು ನಟನೆಯಲ್ಲಿ ಎಷ್ಟೇ ಬ್ಯುಸಿ ಇದ್ದರೂ ಆಗಾಗ ವೆಕೇಶನ್ ತೆಗೆದುಕೊಳ್ಳುವುದನ್ನು ಮಾತ್ರ ಮರೆಯುವುದಿಲ್ಲ. ಕೇವಲ ಸಿನಿಮಾ ಕೆಲಸಗಳಲ್ಲಿ ಮಾತ್ರ ತೊಡಗಿಕೊಳ್ಳದೆ, ಒಂದಷ್ಟು ಸಮಯವನ್ನು ತಿರುಗಾಟಕ್ಕೂ ಮೀಸಲಿಡುತ್ತಾರೆ.

1 / 5
ಈ ಬಾರಿ ಜಾನ್ವಿ ಕಪೂರ್ ಊಟಿಗೆ ತೆರಳಿದ್ದಾರೆ. ಟೀ ಪ್ಲ್ಯಾಂಟೇಷನ್​ನಲ್ಲಿ ಅವರು ಸಮಯ ಕಳೆದಿದ್ದಾರೆ. ಸಾಕಷ್ಟು ಅಡ್ವೆಂಚರ್ ಗೇಮ್​ಗಳನ್ನು ಆಡಿದ್ದಾರೆ. ಈ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ಈ ಬಾರಿ ಜಾನ್ವಿ ಕಪೂರ್ ಊಟಿಗೆ ತೆರಳಿದ್ದಾರೆ. ಟೀ ಪ್ಲ್ಯಾಂಟೇಷನ್​ನಲ್ಲಿ ಅವರು ಸಮಯ ಕಳೆದಿದ್ದಾರೆ. ಸಾಕಷ್ಟು ಅಡ್ವೆಂಚರ್ ಗೇಮ್​ಗಳನ್ನು ಆಡಿದ್ದಾರೆ. ಈ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

2 / 5
ಜಾನ್ವಿ ಕಪೂರ್ ಆಗಾಗ ವಿದೇಶಕ್ಕೆ ತೆರಳುತ್ತಾರೆ. ಇಲ್ಲವಾದರೆ ಭಾರತದಲ್ಲೇ ಯಾವುದಾದರೂ ಸುಂದರ ಸ್ಥಳಗಳಿಗೆ ಭೇಟಿ ನೀಡುತ್ತಾರೆ. ​ಈ ಬಗ್ಗೆ ಅವರು ಫ್ಯಾನ್ಸ್​ಗೆ ಅಪ್​ಡೇಟ್ ನೀಡುತ್ತಲೇ ಇರುತ್ತಾರೆ.

ಜಾನ್ವಿ ಕಪೂರ್ ಆಗಾಗ ವಿದೇಶಕ್ಕೆ ತೆರಳುತ್ತಾರೆ. ಇಲ್ಲವಾದರೆ ಭಾರತದಲ್ಲೇ ಯಾವುದಾದರೂ ಸುಂದರ ಸ್ಥಳಗಳಿಗೆ ಭೇಟಿ ನೀಡುತ್ತಾರೆ. ​ಈ ಬಗ್ಗೆ ಅವರು ಫ್ಯಾನ್ಸ್​ಗೆ ಅಪ್​ಡೇಟ್ ನೀಡುತ್ತಲೇ ಇರುತ್ತಾರೆ.

3 / 5
ಜಾನ್ವಿ ಕಪೂರ್ ಅವರು ಸ್ಟಾರ್ ಕಿಡ್. ಈ ಕಾರಣಕ್ಕೆ ಅವರಿಗೆ ಸುಲಭವಾಗಿ ಬಾಲಿವುಡ್​ಗೆ ಎಂಟ್ರಿ ಸಿಕ್ಕಿದೆ. ಮೊದಲ ಸಿನಿಮಾ ‘ಧಡಕ್’ ಮೂಲಕ ಸಾಕಷ್ಟು ಜನಪ್ರಿಯತೆ ಸಿಕ್ಕಿದೆ. ಆದರೆ, ದೊಡ್ಡ ಗೆಲುವನ್ನು ಅವರು ಕಂಡಿಲ್ಲ.

ಜಾನ್ವಿ ಕಪೂರ್ ಅವರು ಸ್ಟಾರ್ ಕಿಡ್. ಈ ಕಾರಣಕ್ಕೆ ಅವರಿಗೆ ಸುಲಭವಾಗಿ ಬಾಲಿವುಡ್​ಗೆ ಎಂಟ್ರಿ ಸಿಕ್ಕಿದೆ. ಮೊದಲ ಸಿನಿಮಾ ‘ಧಡಕ್’ ಮೂಲಕ ಸಾಕಷ್ಟು ಜನಪ್ರಿಯತೆ ಸಿಕ್ಕಿದೆ. ಆದರೆ, ದೊಡ್ಡ ಗೆಲುವನ್ನು ಅವರು ಕಂಡಿಲ್ಲ.

4 / 5
ಸದ್ಯ, ಹಲವು ಸಿನಿಮಾ ಕೆಲಸಗಳಲ್ಲಿ ಜಾನ್ವಿ ಬ್ಯುಸಿ ಇದ್ದಾರೆ. ಈ ಪೈಕಿ ಯಾವ ಸಿನಿಮಾ ಅವರಿಗೆ ಯಶಸ್ಸು ತಂದುಕೊಡಲಿದೆ ಎಂಬುದನ್ನು ಕಾದು ನೋಡಬೇಕಿದೆ.

ಸದ್ಯ, ಹಲವು ಸಿನಿಮಾ ಕೆಲಸಗಳಲ್ಲಿ ಜಾನ್ವಿ ಬ್ಯುಸಿ ಇದ್ದಾರೆ. ಈ ಪೈಕಿ ಯಾವ ಸಿನಿಮಾ ಅವರಿಗೆ ಯಶಸ್ಸು ತಂದುಕೊಡಲಿದೆ ಎಂಬುದನ್ನು ಕಾದು ನೋಡಬೇಕಿದೆ.

5 / 5
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ