AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೊದಲ ತೆಲುಗು ಸಿನಿಮಾಕ್ಕೆ ಜಾನ್ಹವಿ ಕಪೂರ್ ಪಡೆಯುತ್ತಿರುವ ಸಂಭಾವನೆ ಎಷ್ಟು?

Janhvi Kapoor: ಬಾಲಿವುಡ್ ನಟಿ ಜಾನ್ಹವಿ ಕಪೂರ್ ಮೊದಲ ಬಾರಿ ತೆಲುಗು ಸಿನಿಮಾದಲ್ಲಿ ನಟಿಸುತ್ತಿದ್ದು, ಮೊದಲ ಟಾಲಿವುಡ್ ಸಿನಿಮಾಕ್ಕೆ ಭಾರಿ ದೊಡ್ಡ ಸಂಭಾವನೆ ಪಡೆದಿದ್ದಾರೆ.

ಮಂಜುನಾಥ ಸಿ.
|

Updated on: Sep 21, 2023 | 11:30 PM

Share
ಜಾನ್ಹವಿ ಕಪೂರ್ ಬಾಲಿವುಡ್​ನ ಬಹು ಬೇಡಿಕೆಯ ಯುವ ನಟಿ.

ಜಾನ್ಹವಿ ಕಪೂರ್ ಬಾಲಿವುಡ್​ನ ಬಹು ಬೇಡಿಕೆಯ ಯುವ ನಟಿ.

1 / 7
ಶ್ರೀದೇವಿ-ಬೋನಿ ಕಪೂರ್ ಪುತ್ರಿ ಜಾನ್ಹವಿ ಕಪೂರ್ ನಟನೆ ಹಾಗೂ ಗ್ಲಾಮರಸ್ ಲುಕ್​ನಿಂದ ಜನಪ್ರಿಯತೆ ಗಳಿಸಿದ್ದಾರೆ.

ಶ್ರೀದೇವಿ-ಬೋನಿ ಕಪೂರ್ ಪುತ್ರಿ ಜಾನ್ಹವಿ ಕಪೂರ್ ನಟನೆ ಹಾಗೂ ಗ್ಲಾಮರಸ್ ಲುಕ್​ನಿಂದ ಜನಪ್ರಿಯತೆ ಗಳಿಸಿದ್ದಾರೆ.

2 / 7
ಬಾಲಿವುಡ್​ನಲ್ಲಿ ಈಗಾಗಲೇ ಕೆಲವಾರು ಸಿನಿಮಾಗಳಲ್ಲಿ ನಟಿಸಿರುವ ಜಾನ್ಹವಿ ಕಪೂರ್ ಇದೀಗ ದಕ್ಷಿಣ ಭಾರತ ಚಿತ್ರರಂಗಕ್ಕೆ ಕಾಲಿಟ್ಟಿದ್ದಾರೆ.

ಬಾಲಿವುಡ್​ನಲ್ಲಿ ಈಗಾಗಲೇ ಕೆಲವಾರು ಸಿನಿಮಾಗಳಲ್ಲಿ ನಟಿಸಿರುವ ಜಾನ್ಹವಿ ಕಪೂರ್ ಇದೀಗ ದಕ್ಷಿಣ ಭಾರತ ಚಿತ್ರರಂಗಕ್ಕೆ ಕಾಲಿಟ್ಟಿದ್ದಾರೆ.

3 / 7
ಜೂ ಎನ್​ಟಿಆರ್ ಜೊತೆಗೆ ತೆಲುಗು ಸಿನಿಮಾ 'ದೇವರ'ನಲ್ಲಿ ಜಾನ್ಹವಿ ಕಪೂರ್ ನಟಿಸುತ್ತಿದ್ದಾರೆ.

ಜೂ ಎನ್​ಟಿಆರ್ ಜೊತೆಗೆ ತೆಲುಗು ಸಿನಿಮಾ 'ದೇವರ'ನಲ್ಲಿ ಜಾನ್ಹವಿ ಕಪೂರ್ ನಟಿಸುತ್ತಿದ್ದಾರೆ.

4 / 7
ಈ ಸಿನಿಮಾಕ್ಕೆ ಭಾರಿ ಸಂಭಾವನೆಯನ್ನು ಜಾನ್ಹವಿ ಕಪೂರ್ ಪಡೆಯುತ್ತಿದ್ದಾರೆ.

ಈ ಸಿನಿಮಾಕ್ಕೆ ಭಾರಿ ಸಂಭಾವನೆಯನ್ನು ಜಾನ್ಹವಿ ಕಪೂರ್ ಪಡೆಯುತ್ತಿದ್ದಾರೆ.

5 / 7
ತಮ್ಮ ಮೊದಲ ತೆಲುಗು ಸಿನಿಮಾಕ್ಕೆ ಬರೋಬ್ಬರಿ 5 ಕೋಟಿ ಸಂಭಾವನೆಯನ್ನು ಜಾನ್ಹವಿ ಪಡೆಯುತ್ತಿದ್ದಾರೆ.

ತಮ್ಮ ಮೊದಲ ತೆಲುಗು ಸಿನಿಮಾಕ್ಕೆ ಬರೋಬ್ಬರಿ 5 ಕೋಟಿ ಸಂಭಾವನೆಯನ್ನು ಜಾನ್ಹವಿ ಪಡೆಯುತ್ತಿದ್ದಾರೆ.

6 / 7
ತೆಲುಗಿನ ಇನ್ಯಾವುದೇ ನಟಿ ಒಂದು ಸಿನಿಮಾಕ್ಕೆ ಇಷ್ಟು ದೊಡ್ಡ ಮೊತ್ತದ ಸಂಭಾವನೆ ಪಡೆದಿಲ್ಲವಂತೆ.

ತೆಲುಗಿನ ಇನ್ಯಾವುದೇ ನಟಿ ಒಂದು ಸಿನಿಮಾಕ್ಕೆ ಇಷ್ಟು ದೊಡ್ಡ ಮೊತ್ತದ ಸಂಭಾವನೆ ಪಡೆದಿಲ್ಲವಂತೆ.

7 / 7
Follow Us
ತ್ರಿಶಾ ಜತೆ ಮೈತ್ರಿ ಮಾಡಿಕೊಂಡು ದಳಪತಿ ವಿಜಯ್ ಗೆದ್ದರು: ರಿಷಿಕಾ ಸಿಂಗ್
ತ್ರಿಶಾ ಜತೆ ಮೈತ್ರಿ ಮಾಡಿಕೊಂಡು ದಳಪತಿ ವಿಜಯ್ ಗೆದ್ದರು: ರಿಷಿಕಾ ಸಿಂಗ್
ಐಪಿಎಲ್‌ನಲ್ಲಿ ಈ ಸಾಧನೆ ಮಾಡಿದ ಮೊದಲ ಬ್ಯಾಟ್ಸ್‌ಮನ್ ಪ್ರಿಯಾಂಶ್ ಆರ್ಯ
ಐಪಿಎಲ್‌ನಲ್ಲಿ ಈ ಸಾಧನೆ ಮಾಡಿದ ಮೊದಲ ಬ್ಯಾಟ್ಸ್‌ಮನ್ ಪ್ರಿಯಾಂಶ್ ಆರ್ಯ
ಬೆಂಗಳೂರಿಗರಿಗೆ ಬಂಪರ್ ಕೊಡುಗೆ: ಡಿಕೆ ಶಿವಕುಮಾರ್ ಮಹತ್ವದ ಘೋಷಣೆ
ಬೆಂಗಳೂರಿಗರಿಗೆ ಬಂಪರ್ ಕೊಡುಗೆ: ಡಿಕೆ ಶಿವಕುಮಾರ್ ಮಹತ್ವದ ಘೋಷಣೆ
ವೈಕೋ ಮನೆಗೆ ಹೋದ ವಿಜಯ್​ಗೆ ದೃಷ್ಟಿ ತೆಗೆದ ಮನೆಕೆಲಸದವರು; ವಿಡಿಯೋ ವೈರಲ್
ವೈಕೋ ಮನೆಗೆ ಹೋದ ವಿಜಯ್​ಗೆ ದೃಷ್ಟಿ ತೆಗೆದ ಮನೆಕೆಲಸದವರು; ವಿಡಿಯೋ ವೈರಲ್
ಮರಳಿ ಶಾಸಕ ಸ್ಥಾನ ಸಿಕ್ಕಿದಕ್ಕೆ ಕಾಂಗ್ರೆಸ್​​ನ ರಾಜೇಗೌಡ ಫುಲ್ ಖುಷ್
ಮರಳಿ ಶಾಸಕ ಸ್ಥಾನ ಸಿಕ್ಕಿದಕ್ಕೆ ಕಾಂಗ್ರೆಸ್​​ನ ರಾಜೇಗೌಡ ಫುಲ್ ಖುಷ್
ಅಗತ್ಯಸೇವೆಗಳು ಕೂಡ ದುಬಾರಿ ಆಗಬಹುದು ಎಂದ ಆರ್ಥಿಕ ತಜ್ಞ
ಅಗತ್ಯಸೇವೆಗಳು ಕೂಡ ದುಬಾರಿ ಆಗಬಹುದು ಎಂದ ಆರ್ಥಿಕ ತಜ್ಞ
ಭಾರೀ ಕುತೂಹಲ ಮೂಡಿಸಿದ ತಮಿಳುನಾಡು ಸಿಎಂ ವಿಜಯ್- ಸ್ಟಾಲಿನ್ ಭೇಟಿ
ಭಾರೀ ಕುತೂಹಲ ಮೂಡಿಸಿದ ತಮಿಳುನಾಡು ಸಿಎಂ ವಿಜಯ್- ಸ್ಟಾಲಿನ್ ಭೇಟಿ
ಪ್ರಧಾನಿ ಮೋದಿ ಸಲಹೆ ಪಾಲಿಸದಿದ್ರೆ ದೇಶಕ್ಕೆ ಸಂಕಷ್ಟ ಎಂದ ರುದ್ರಮೂರ್ತಿ
ಪ್ರಧಾನಿ ಮೋದಿ ಸಲಹೆ ಪಾಲಿಸದಿದ್ರೆ ದೇಶಕ್ಕೆ ಸಂಕಷ್ಟ ಎಂದ ರುದ್ರಮೂರ್ತಿ
PM ಮೋದಿ 8 ಸಂದೇಶ ಯಾಕೆ? ಆರ್ಥಿಕ ತಜ್ಞ ರುದ್ರಮೂರ್ತಿ ಹೇಳಿದ್ದಿಷ್ಟು
PM ಮೋದಿ 8 ಸಂದೇಶ ಯಾಕೆ? ಆರ್ಥಿಕ ತಜ್ಞ ರುದ್ರಮೂರ್ತಿ ಹೇಳಿದ್ದಿಷ್ಟು
ಮೋದಿ ಸಾಗೋ ದಾರಿಯಲ್ಲಿ ಜಿಲೆಟಿನ್ ಕಡ್ಡಿ ಪತ್ತೆ ಕೇಸ್​: ತಮಿಳುನಾಡು ಲಿಂಕ್​?
ಮೋದಿ ಸಾಗೋ ದಾರಿಯಲ್ಲಿ ಜಿಲೆಟಿನ್ ಕಡ್ಡಿ ಪತ್ತೆ ಕೇಸ್​: ತಮಿಳುನಾಡು ಲಿಂಕ್​?