AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೊದಲ ತೆಲುಗು ಸಿನಿಮಾಕ್ಕೆ ಜಾನ್ಹವಿ ಕಪೂರ್ ಪಡೆಯುತ್ತಿರುವ ಸಂಭಾವನೆ ಎಷ್ಟು?

Janhvi Kapoor: ಬಾಲಿವುಡ್ ನಟಿ ಜಾನ್ಹವಿ ಕಪೂರ್ ಮೊದಲ ಬಾರಿ ತೆಲುಗು ಸಿನಿಮಾದಲ್ಲಿ ನಟಿಸುತ್ತಿದ್ದು, ಮೊದಲ ಟಾಲಿವುಡ್ ಸಿನಿಮಾಕ್ಕೆ ಭಾರಿ ದೊಡ್ಡ ಸಂಭಾವನೆ ಪಡೆದಿದ್ದಾರೆ.

ಮಂಜುನಾಥ ಸಿ.
|

Updated on: Sep 21, 2023 | 11:30 PM

ಜಾನ್ಹವಿ ಕಪೂರ್ ಬಾಲಿವುಡ್​ನ ಬಹು ಬೇಡಿಕೆಯ ಯುವ ನಟಿ.

ಜಾನ್ಹವಿ ಕಪೂರ್ ಬಾಲಿವುಡ್​ನ ಬಹು ಬೇಡಿಕೆಯ ಯುವ ನಟಿ.

1 / 7
ಶ್ರೀದೇವಿ-ಬೋನಿ ಕಪೂರ್ ಪುತ್ರಿ ಜಾನ್ಹವಿ ಕಪೂರ್ ನಟನೆ ಹಾಗೂ ಗ್ಲಾಮರಸ್ ಲುಕ್​ನಿಂದ ಜನಪ್ರಿಯತೆ ಗಳಿಸಿದ್ದಾರೆ.

ಶ್ರೀದೇವಿ-ಬೋನಿ ಕಪೂರ್ ಪುತ್ರಿ ಜಾನ್ಹವಿ ಕಪೂರ್ ನಟನೆ ಹಾಗೂ ಗ್ಲಾಮರಸ್ ಲುಕ್​ನಿಂದ ಜನಪ್ರಿಯತೆ ಗಳಿಸಿದ್ದಾರೆ.

2 / 7
ಬಾಲಿವುಡ್​ನಲ್ಲಿ ಈಗಾಗಲೇ ಕೆಲವಾರು ಸಿನಿಮಾಗಳಲ್ಲಿ ನಟಿಸಿರುವ ಜಾನ್ಹವಿ ಕಪೂರ್ ಇದೀಗ ದಕ್ಷಿಣ ಭಾರತ ಚಿತ್ರರಂಗಕ್ಕೆ ಕಾಲಿಟ್ಟಿದ್ದಾರೆ.

ಬಾಲಿವುಡ್​ನಲ್ಲಿ ಈಗಾಗಲೇ ಕೆಲವಾರು ಸಿನಿಮಾಗಳಲ್ಲಿ ನಟಿಸಿರುವ ಜಾನ್ಹವಿ ಕಪೂರ್ ಇದೀಗ ದಕ್ಷಿಣ ಭಾರತ ಚಿತ್ರರಂಗಕ್ಕೆ ಕಾಲಿಟ್ಟಿದ್ದಾರೆ.

3 / 7
ಜೂ ಎನ್​ಟಿಆರ್ ಜೊತೆಗೆ ತೆಲುಗು ಸಿನಿಮಾ 'ದೇವರ'ನಲ್ಲಿ ಜಾನ್ಹವಿ ಕಪೂರ್ ನಟಿಸುತ್ತಿದ್ದಾರೆ.

ಜೂ ಎನ್​ಟಿಆರ್ ಜೊತೆಗೆ ತೆಲುಗು ಸಿನಿಮಾ 'ದೇವರ'ನಲ್ಲಿ ಜಾನ್ಹವಿ ಕಪೂರ್ ನಟಿಸುತ್ತಿದ್ದಾರೆ.

4 / 7
ಈ ಸಿನಿಮಾಕ್ಕೆ ಭಾರಿ ಸಂಭಾವನೆಯನ್ನು ಜಾನ್ಹವಿ ಕಪೂರ್ ಪಡೆಯುತ್ತಿದ್ದಾರೆ.

ಈ ಸಿನಿಮಾಕ್ಕೆ ಭಾರಿ ಸಂಭಾವನೆಯನ್ನು ಜಾನ್ಹವಿ ಕಪೂರ್ ಪಡೆಯುತ್ತಿದ್ದಾರೆ.

5 / 7
ತಮ್ಮ ಮೊದಲ ತೆಲುಗು ಸಿನಿಮಾಕ್ಕೆ ಬರೋಬ್ಬರಿ 5 ಕೋಟಿ ಸಂಭಾವನೆಯನ್ನು ಜಾನ್ಹವಿ ಪಡೆಯುತ್ತಿದ್ದಾರೆ.

ತಮ್ಮ ಮೊದಲ ತೆಲುಗು ಸಿನಿಮಾಕ್ಕೆ ಬರೋಬ್ಬರಿ 5 ಕೋಟಿ ಸಂಭಾವನೆಯನ್ನು ಜಾನ್ಹವಿ ಪಡೆಯುತ್ತಿದ್ದಾರೆ.

6 / 7
ತೆಲುಗಿನ ಇನ್ಯಾವುದೇ ನಟಿ ಒಂದು ಸಿನಿಮಾಕ್ಕೆ ಇಷ್ಟು ದೊಡ್ಡ ಮೊತ್ತದ ಸಂಭಾವನೆ ಪಡೆದಿಲ್ಲವಂತೆ.

ತೆಲುಗಿನ ಇನ್ಯಾವುದೇ ನಟಿ ಒಂದು ಸಿನಿಮಾಕ್ಕೆ ಇಷ್ಟು ದೊಡ್ಡ ಮೊತ್ತದ ಸಂಭಾವನೆ ಪಡೆದಿಲ್ಲವಂತೆ.

7 / 7
Follow us
‘ನಿದ್ರಾದೇವಿ ನೆಕ್ಸ್ಟ್​ ಡೋರ್’ ಚಿತ್ರದಲ್ಲಿ ಗೆಟಪ್ ಬದಲಿಸಿದ ಶೈನ್ ಶೆಟ್ಟಿ
‘ನಿದ್ರಾದೇವಿ ನೆಕ್ಸ್ಟ್​ ಡೋರ್’ ಚಿತ್ರದಲ್ಲಿ ಗೆಟಪ್ ಬದಲಿಸಿದ ಶೈನ್ ಶೆಟ್ಟಿ
ಪ್ರವೀಣ್ ಶೆಟ್ಟಿ ಪುತ್ರ ಪ್ರವೀರ್ ಶೆಟ್ಟಿಗೆ ಚಿತ್ರರಂಗದಲ್ಲಿ ಸ್ಫೂರ್ತಿ ಯಾರು
ಪ್ರವೀಣ್ ಶೆಟ್ಟಿ ಪುತ್ರ ಪ್ರವೀರ್ ಶೆಟ್ಟಿಗೆ ಚಿತ್ರರಂಗದಲ್ಲಿ ಸ್ಫೂರ್ತಿ ಯಾರು
ಬೆಂಗಳೂರು ರಣಭೀಕರ ಮಳೆಗೆ ಮುಳುಗಿದ `ಬೆಳ್ಳುಳ್ಳಿ ಕಬಾಬ್’ ಹೋಟೆಲ್
ಬೆಂಗಳೂರು ರಣಭೀಕರ ಮಳೆಗೆ ಮುಳುಗಿದ `ಬೆಳ್ಳುಳ್ಳಿ ಕಬಾಬ್’ ಹೋಟೆಲ್
ಪಿಎಸ್​​ಐ ನಾಗರಾಜ್​​ ಪತ್ನಿ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್​
ಪಿಎಸ್​​ಐ ನಾಗರಾಜ್​​ ಪತ್ನಿ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್​
ಅಧಿಕಾರ ಮತ್ತು ಬದುಕು ಎರಡೂ ಶಾಶ್ವತವಲ್ಲ: ತನ್ವೀರ್ ಸೇಟ್, ಕಾಂಗ್ರೆಸ್ ಶಾಸಕ
ಅಧಿಕಾರ ಮತ್ತು ಬದುಕು ಎರಡೂ ಶಾಶ್ವತವಲ್ಲ: ತನ್ವೀರ್ ಸೇಟ್, ಕಾಂಗ್ರೆಸ್ ಶಾಸಕ
ಹಾಡಿನ ಮೂಲಕ ಚಿತ್ರರಂಗದ ಕರಾಳ ಮುಖ ಪರಿಚಯಿಸಿದ ದುನಿಯಾ ವಿಜಯ್
ಹಾಡಿನ ಮೂಲಕ ಚಿತ್ರರಂಗದ ಕರಾಳ ಮುಖ ಪರಿಚಯಿಸಿದ ದುನಿಯಾ ವಿಜಯ್
ಪತ್ನಿಯಿಂದ ಪತಿಗೆ ಟಾರ್ಚರ್ ಪ್ರಕರಣಗಳು ಇತ್ತೀಚಿಗೆ ಜಾಸ್ತಿಯಾಗುತ್ತಿವೆ
ಪತ್ನಿಯಿಂದ ಪತಿಗೆ ಟಾರ್ಚರ್ ಪ್ರಕರಣಗಳು ಇತ್ತೀಚಿಗೆ ಜಾಸ್ತಿಯಾಗುತ್ತಿವೆ
ಅಂತಾರಾಷ್ಟ್ರೀಯ ಯೋಗ ದಿನದಲ್ಲಿ ಭಾಗವಹಿಸಲು ಎಲ್ಲ ದೇಶಗಳಿಗೂ ಮೋದಿ ಆಹ್ವಾನ
ಅಂತಾರಾಷ್ಟ್ರೀಯ ಯೋಗ ದಿನದಲ್ಲಿ ಭಾಗವಹಿಸಲು ಎಲ್ಲ ದೇಶಗಳಿಗೂ ಮೋದಿ ಆಹ್ವಾನ
ಲೂಟ್ ಕೆ ಲಾವ್ ಬಾಟ್ ಕೆ ಖಾವ್ ಸರ್ಕಾರದ ದ್ಯೇಯವಾಗಿದೆ: ಪ್ರಲ್ಹಾದ್ ಜೋಶಿ
ಲೂಟ್ ಕೆ ಲಾವ್ ಬಾಟ್ ಕೆ ಖಾವ್ ಸರ್ಕಾರದ ದ್ಯೇಯವಾಗಿದೆ: ಪ್ರಲ್ಹಾದ್ ಜೋಶಿ
ಕಾವೇರಿ ಆರತಿಯಿಂದ ಕೆಆರ್​ಎಸ್ ಜಲಾಶಯಕ್ಕೆ ಅಪಾಯವಿಲ್ಲ: ಗಣಿಗ
ಕಾವೇರಿ ಆರತಿಯಿಂದ ಕೆಆರ್​ಎಸ್ ಜಲಾಶಯಕ್ಕೆ ಅಪಾಯವಿಲ್ಲ: ಗಣಿಗ