AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೊದಲ ತೆಲುಗು ಸಿನಿಮಾಕ್ಕೆ ಜಾನ್ಹವಿ ಕಪೂರ್ ಪಡೆಯುತ್ತಿರುವ ಸಂಭಾವನೆ ಎಷ್ಟು?

Janhvi Kapoor: ಬಾಲಿವುಡ್ ನಟಿ ಜಾನ್ಹವಿ ಕಪೂರ್ ಮೊದಲ ಬಾರಿ ತೆಲುಗು ಸಿನಿಮಾದಲ್ಲಿ ನಟಿಸುತ್ತಿದ್ದು, ಮೊದಲ ಟಾಲಿವುಡ್ ಸಿನಿಮಾಕ್ಕೆ ಭಾರಿ ದೊಡ್ಡ ಸಂಭಾವನೆ ಪಡೆದಿದ್ದಾರೆ.

ಮಂಜುನಾಥ ಸಿ.
|

Updated on: Sep 21, 2023 | 11:30 PM

Share
ಜಾನ್ಹವಿ ಕಪೂರ್ ಬಾಲಿವುಡ್​ನ ಬಹು ಬೇಡಿಕೆಯ ಯುವ ನಟಿ.

ಜಾನ್ಹವಿ ಕಪೂರ್ ಬಾಲಿವುಡ್​ನ ಬಹು ಬೇಡಿಕೆಯ ಯುವ ನಟಿ.

1 / 7
ಶ್ರೀದೇವಿ-ಬೋನಿ ಕಪೂರ್ ಪುತ್ರಿ ಜಾನ್ಹವಿ ಕಪೂರ್ ನಟನೆ ಹಾಗೂ ಗ್ಲಾಮರಸ್ ಲುಕ್​ನಿಂದ ಜನಪ್ರಿಯತೆ ಗಳಿಸಿದ್ದಾರೆ.

ಶ್ರೀದೇವಿ-ಬೋನಿ ಕಪೂರ್ ಪುತ್ರಿ ಜಾನ್ಹವಿ ಕಪೂರ್ ನಟನೆ ಹಾಗೂ ಗ್ಲಾಮರಸ್ ಲುಕ್​ನಿಂದ ಜನಪ್ರಿಯತೆ ಗಳಿಸಿದ್ದಾರೆ.

2 / 7
ಬಾಲಿವುಡ್​ನಲ್ಲಿ ಈಗಾಗಲೇ ಕೆಲವಾರು ಸಿನಿಮಾಗಳಲ್ಲಿ ನಟಿಸಿರುವ ಜಾನ್ಹವಿ ಕಪೂರ್ ಇದೀಗ ದಕ್ಷಿಣ ಭಾರತ ಚಿತ್ರರಂಗಕ್ಕೆ ಕಾಲಿಟ್ಟಿದ್ದಾರೆ.

ಬಾಲಿವುಡ್​ನಲ್ಲಿ ಈಗಾಗಲೇ ಕೆಲವಾರು ಸಿನಿಮಾಗಳಲ್ಲಿ ನಟಿಸಿರುವ ಜಾನ್ಹವಿ ಕಪೂರ್ ಇದೀಗ ದಕ್ಷಿಣ ಭಾರತ ಚಿತ್ರರಂಗಕ್ಕೆ ಕಾಲಿಟ್ಟಿದ್ದಾರೆ.

3 / 7
ಜೂ ಎನ್​ಟಿಆರ್ ಜೊತೆಗೆ ತೆಲುಗು ಸಿನಿಮಾ 'ದೇವರ'ನಲ್ಲಿ ಜಾನ್ಹವಿ ಕಪೂರ್ ನಟಿಸುತ್ತಿದ್ದಾರೆ.

ಜೂ ಎನ್​ಟಿಆರ್ ಜೊತೆಗೆ ತೆಲುಗು ಸಿನಿಮಾ 'ದೇವರ'ನಲ್ಲಿ ಜಾನ್ಹವಿ ಕಪೂರ್ ನಟಿಸುತ್ತಿದ್ದಾರೆ.

4 / 7
ಈ ಸಿನಿಮಾಕ್ಕೆ ಭಾರಿ ಸಂಭಾವನೆಯನ್ನು ಜಾನ್ಹವಿ ಕಪೂರ್ ಪಡೆಯುತ್ತಿದ್ದಾರೆ.

ಈ ಸಿನಿಮಾಕ್ಕೆ ಭಾರಿ ಸಂಭಾವನೆಯನ್ನು ಜಾನ್ಹವಿ ಕಪೂರ್ ಪಡೆಯುತ್ತಿದ್ದಾರೆ.

5 / 7
ತಮ್ಮ ಮೊದಲ ತೆಲುಗು ಸಿನಿಮಾಕ್ಕೆ ಬರೋಬ್ಬರಿ 5 ಕೋಟಿ ಸಂಭಾವನೆಯನ್ನು ಜಾನ್ಹವಿ ಪಡೆಯುತ್ತಿದ್ದಾರೆ.

ತಮ್ಮ ಮೊದಲ ತೆಲುಗು ಸಿನಿಮಾಕ್ಕೆ ಬರೋಬ್ಬರಿ 5 ಕೋಟಿ ಸಂಭಾವನೆಯನ್ನು ಜಾನ್ಹವಿ ಪಡೆಯುತ್ತಿದ್ದಾರೆ.

6 / 7
ತೆಲುಗಿನ ಇನ್ಯಾವುದೇ ನಟಿ ಒಂದು ಸಿನಿಮಾಕ್ಕೆ ಇಷ್ಟು ದೊಡ್ಡ ಮೊತ್ತದ ಸಂಭಾವನೆ ಪಡೆದಿಲ್ಲವಂತೆ.

ತೆಲುಗಿನ ಇನ್ಯಾವುದೇ ನಟಿ ಒಂದು ಸಿನಿಮಾಕ್ಕೆ ಇಷ್ಟು ದೊಡ್ಡ ಮೊತ್ತದ ಸಂಭಾವನೆ ಪಡೆದಿಲ್ಲವಂತೆ.

7 / 7
Follow Us
ರೌಡಿಶೀಟರ್ ಬರ್ತ್‌ಡೇ ಪಾರ್ಟಿಯಲ್ಲಿ ಬಿಜೆಪಿ ಶಾಸಕ ಭಾಗಿ
ರೌಡಿಶೀಟರ್ ಬರ್ತ್‌ಡೇ ಪಾರ್ಟಿಯಲ್ಲಿ ಬಿಜೆಪಿ ಶಾಸಕ ಭಾಗಿ
ಲಿಂಗನಮಕ್ಕಿ ಡ್ಯಾಮ್ ಹಿನ್ನೀರು ಇಳಿಕೆ: ನಿಂತಿದ್ದ ಲಾಂಚ್ ಮತ್ತೆ ಶುರು
ಲಿಂಗನಮಕ್ಕಿ ಡ್ಯಾಮ್ ಹಿನ್ನೀರು ಇಳಿಕೆ: ನಿಂತಿದ್ದ ಲಾಂಚ್ ಮತ್ತೆ ಶುರು
ಪೈಪ್ ಲೈನ್ ಕಾಮಗಾರಿ: ಗುಂಡಿಗೆ ಸಿಲುಕಿದ BMTC ಬಸ್, ಸಂಚಾರಕ್ಕೆ ಅಡ್ಡಿ
ಪೈಪ್ ಲೈನ್ ಕಾಮಗಾರಿ: ಗುಂಡಿಗೆ ಸಿಲುಕಿದ BMTC ಬಸ್, ಸಂಚಾರಕ್ಕೆ ಅಡ್ಡಿ
ಒಮೈದಿಯಾ ಏರ್​ಪೋರ್ಟ್​ ಮೇಲೆ ಅಮೆರಿಕ ಬಾಂಬ್ ದಾಳಿ
ಒಮೈದಿಯಾ ಏರ್​ಪೋರ್ಟ್​ ಮೇಲೆ ಅಮೆರಿಕ ಬಾಂಬ್ ದಾಳಿ
Dudhsagar Falls: ಹಾಲಿನ ಕಡಲಿನಂತೆ ಹರಿಯುತ್ತಿದೆ ದೂದ್‌ ಸಾಗರ್​!
Dudhsagar Falls: ಹಾಲಿನ ಕಡಲಿನಂತೆ ಹರಿಯುತ್ತಿದೆ ದೂದ್‌ ಸಾಗರ್​!
ಸ್ಕೂಟಿಯಲ್ಲಿ ಗಾಂಜಾ ಮಾರಲು ಬಂದು ಪೊಲೀಸರ ಕೈಗೆ ಸಿಕ್ಕಿಬಿದ್ದ ಮಹಿಳೆ
ಸ್ಕೂಟಿಯಲ್ಲಿ ಗಾಂಜಾ ಮಾರಲು ಬಂದು ಪೊಲೀಸರ ಕೈಗೆ ಸಿಕ್ಕಿಬಿದ್ದ ಮಹಿಳೆ
ಮಿಥುನ ರಾಶಿಯಲ್ಲಿ ಸೂರ್ಯ, ಚಂದ್ರ ಸಂಚಾರ: ಇಂದಿನ ರಾಶಿ ಭವಿಷ್ಯ ಹೇಗಿದೆ ನೋಡಿ
ಮಿಥುನ ರಾಶಿಯಲ್ಲಿ ಸೂರ್ಯ, ಚಂದ್ರ ಸಂಚಾರ: ಇಂದಿನ ರಾಶಿ ಭವಿಷ್ಯ ಹೇಗಿದೆ ನೋಡಿ
ಎಸ್ ಜಾನಕಿ ಅವರೊಟ್ಟಿಗಿನ ಅನುಬಂಧ ನೆನೆದ ಹಿರಿಯ ನಟ ಶ್ರೀನಾಥ್
ಎಸ್ ಜಾನಕಿ ಅವರೊಟ್ಟಿಗಿನ ಅನುಬಂಧ ನೆನೆದ ಹಿರಿಯ ನಟ ಶ್ರೀನಾಥ್
ಬೆಳೆ ಹಾನಿ ಪರಿಹಾರದ ಬಗ್ಗೆ ಸರ್ಕಾರ ನಿರ್ಧಾರ ಮಾಡುತ್ತದೆ: ಸತೀಶ್ ಜಾರಕಿಹೊಳಿ
ಬೆಳೆ ಹಾನಿ ಪರಿಹಾರದ ಬಗ್ಗೆ ಸರ್ಕಾರ ನಿರ್ಧಾರ ಮಾಡುತ್ತದೆ: ಸತೀಶ್ ಜಾರಕಿಹೊಳಿ
ಹೊಳೆ ದಾಟೋಕೆ ದೊಣ್ಣೆ‌ನಾಯಕನ ಅಪ್ಪಣೆ ಬೇಕೆ: ಖರ್ಗೆಗೆ ಜೋಶಿ ತಿರುಗೇಟು
ಹೊಳೆ ದಾಟೋಕೆ ದೊಣ್ಣೆ‌ನಾಯಕನ ಅಪ್ಪಣೆ ಬೇಕೆ: ಖರ್ಗೆಗೆ ಜೋಶಿ ತಿರುಗೇಟು