AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೊದಲ ತೆಲುಗು ಸಿನಿಮಾಕ್ಕೆ ಜಾನ್ಹವಿ ಕಪೂರ್ ಪಡೆಯುತ್ತಿರುವ ಸಂಭಾವನೆ ಎಷ್ಟು?

Janhvi Kapoor: ಬಾಲಿವುಡ್ ನಟಿ ಜಾನ್ಹವಿ ಕಪೂರ್ ಮೊದಲ ಬಾರಿ ತೆಲುಗು ಸಿನಿಮಾದಲ್ಲಿ ನಟಿಸುತ್ತಿದ್ದು, ಮೊದಲ ಟಾಲಿವುಡ್ ಸಿನಿಮಾಕ್ಕೆ ಭಾರಿ ದೊಡ್ಡ ಸಂಭಾವನೆ ಪಡೆದಿದ್ದಾರೆ.

ಮಂಜುನಾಥ ಸಿ.
|

Updated on: Sep 21, 2023 | 11:30 PM

Share
ಜಾನ್ಹವಿ ಕಪೂರ್ ಬಾಲಿವುಡ್​ನ ಬಹು ಬೇಡಿಕೆಯ ಯುವ ನಟಿ.

ಜಾನ್ಹವಿ ಕಪೂರ್ ಬಾಲಿವುಡ್​ನ ಬಹು ಬೇಡಿಕೆಯ ಯುವ ನಟಿ.

1 / 7
ಶ್ರೀದೇವಿ-ಬೋನಿ ಕಪೂರ್ ಪುತ್ರಿ ಜಾನ್ಹವಿ ಕಪೂರ್ ನಟನೆ ಹಾಗೂ ಗ್ಲಾಮರಸ್ ಲುಕ್​ನಿಂದ ಜನಪ್ರಿಯತೆ ಗಳಿಸಿದ್ದಾರೆ.

ಶ್ರೀದೇವಿ-ಬೋನಿ ಕಪೂರ್ ಪುತ್ರಿ ಜಾನ್ಹವಿ ಕಪೂರ್ ನಟನೆ ಹಾಗೂ ಗ್ಲಾಮರಸ್ ಲುಕ್​ನಿಂದ ಜನಪ್ರಿಯತೆ ಗಳಿಸಿದ್ದಾರೆ.

2 / 7
ಬಾಲಿವುಡ್​ನಲ್ಲಿ ಈಗಾಗಲೇ ಕೆಲವಾರು ಸಿನಿಮಾಗಳಲ್ಲಿ ನಟಿಸಿರುವ ಜಾನ್ಹವಿ ಕಪೂರ್ ಇದೀಗ ದಕ್ಷಿಣ ಭಾರತ ಚಿತ್ರರಂಗಕ್ಕೆ ಕಾಲಿಟ್ಟಿದ್ದಾರೆ.

ಬಾಲಿವುಡ್​ನಲ್ಲಿ ಈಗಾಗಲೇ ಕೆಲವಾರು ಸಿನಿಮಾಗಳಲ್ಲಿ ನಟಿಸಿರುವ ಜಾನ್ಹವಿ ಕಪೂರ್ ಇದೀಗ ದಕ್ಷಿಣ ಭಾರತ ಚಿತ್ರರಂಗಕ್ಕೆ ಕಾಲಿಟ್ಟಿದ್ದಾರೆ.

3 / 7
ಜೂ ಎನ್​ಟಿಆರ್ ಜೊತೆಗೆ ತೆಲುಗು ಸಿನಿಮಾ 'ದೇವರ'ನಲ್ಲಿ ಜಾನ್ಹವಿ ಕಪೂರ್ ನಟಿಸುತ್ತಿದ್ದಾರೆ.

ಜೂ ಎನ್​ಟಿಆರ್ ಜೊತೆಗೆ ತೆಲುಗು ಸಿನಿಮಾ 'ದೇವರ'ನಲ್ಲಿ ಜಾನ್ಹವಿ ಕಪೂರ್ ನಟಿಸುತ್ತಿದ್ದಾರೆ.

4 / 7
ಈ ಸಿನಿಮಾಕ್ಕೆ ಭಾರಿ ಸಂಭಾವನೆಯನ್ನು ಜಾನ್ಹವಿ ಕಪೂರ್ ಪಡೆಯುತ್ತಿದ್ದಾರೆ.

ಈ ಸಿನಿಮಾಕ್ಕೆ ಭಾರಿ ಸಂಭಾವನೆಯನ್ನು ಜಾನ್ಹವಿ ಕಪೂರ್ ಪಡೆಯುತ್ತಿದ್ದಾರೆ.

5 / 7
ತಮ್ಮ ಮೊದಲ ತೆಲುಗು ಸಿನಿಮಾಕ್ಕೆ ಬರೋಬ್ಬರಿ 5 ಕೋಟಿ ಸಂಭಾವನೆಯನ್ನು ಜಾನ್ಹವಿ ಪಡೆಯುತ್ತಿದ್ದಾರೆ.

ತಮ್ಮ ಮೊದಲ ತೆಲುಗು ಸಿನಿಮಾಕ್ಕೆ ಬರೋಬ್ಬರಿ 5 ಕೋಟಿ ಸಂಭಾವನೆಯನ್ನು ಜಾನ್ಹವಿ ಪಡೆಯುತ್ತಿದ್ದಾರೆ.

6 / 7
ತೆಲುಗಿನ ಇನ್ಯಾವುದೇ ನಟಿ ಒಂದು ಸಿನಿಮಾಕ್ಕೆ ಇಷ್ಟು ದೊಡ್ಡ ಮೊತ್ತದ ಸಂಭಾವನೆ ಪಡೆದಿಲ್ಲವಂತೆ.

ತೆಲುಗಿನ ಇನ್ಯಾವುದೇ ನಟಿ ಒಂದು ಸಿನಿಮಾಕ್ಕೆ ಇಷ್ಟು ದೊಡ್ಡ ಮೊತ್ತದ ಸಂಭಾವನೆ ಪಡೆದಿಲ್ಲವಂತೆ.

7 / 7
Follow Us
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ
ನಶಾಮುಕ್ತ ಭಾರತ ಕಾರ್ಯಕ್ರಮ: ವಿದ್ಯಾರ್ಥಿಗಳಿಗೆ ಮೋದಿ ಕಿವಿಮಾತು
ನಶಾಮುಕ್ತ ಭಾರತ ಕಾರ್ಯಕ್ರಮ: ವಿದ್ಯಾರ್ಥಿಗಳಿಗೆ ಮೋದಿ ಕಿವಿಮಾತು
ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆ; ಬೆಂಗಳೂರಿನಲ್ಲಿ ಹೈ ಅಲರ್ಟ್
ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆ; ಬೆಂಗಳೂರಿನಲ್ಲಿ ಹೈ ಅಲರ್ಟ್
ರೈಲು ಸಂಚಾರ ಸ್ಥಗಿತ: ಪರದಾಡಿದ ಪೊಲೀಸ್ ಕಾನ್ಸ್‌ಟೇಬಲ್ ಪರೀಕ್ಷಾರ್ಥಿಗಳು
ರೈಲು ಸಂಚಾರ ಸ್ಥಗಿತ: ಪರದಾಡಿದ ಪೊಲೀಸ್ ಕಾನ್ಸ್‌ಟೇಬಲ್ ಪರೀಕ್ಷಾರ್ಥಿಗಳು