Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೊದಲ ತೆಲುಗು ಸಿನಿಮಾಕ್ಕೆ ಜಾನ್ಹವಿ ಕಪೂರ್ ಪಡೆಯುತ್ತಿರುವ ಸಂಭಾವನೆ ಎಷ್ಟು?

Janhvi Kapoor: ಬಾಲಿವುಡ್ ನಟಿ ಜಾನ್ಹವಿ ಕಪೂರ್ ಮೊದಲ ಬಾರಿ ತೆಲುಗು ಸಿನಿಮಾದಲ್ಲಿ ನಟಿಸುತ್ತಿದ್ದು, ಮೊದಲ ಟಾಲಿವುಡ್ ಸಿನಿಮಾಕ್ಕೆ ಭಾರಿ ದೊಡ್ಡ ಸಂಭಾವನೆ ಪಡೆದಿದ್ದಾರೆ.

ಮಂಜುನಾಥ ಸಿ.
|

Updated on: Sep 21, 2023 | 11:30 PM

ಜಾನ್ಹವಿ ಕಪೂರ್ ಬಾಲಿವುಡ್​ನ ಬಹು ಬೇಡಿಕೆಯ ಯುವ ನಟಿ.

ಜಾನ್ಹವಿ ಕಪೂರ್ ಬಾಲಿವುಡ್​ನ ಬಹು ಬೇಡಿಕೆಯ ಯುವ ನಟಿ.

1 / 7
ಶ್ರೀದೇವಿ-ಬೋನಿ ಕಪೂರ್ ಪುತ್ರಿ ಜಾನ್ಹವಿ ಕಪೂರ್ ನಟನೆ ಹಾಗೂ ಗ್ಲಾಮರಸ್ ಲುಕ್​ನಿಂದ ಜನಪ್ರಿಯತೆ ಗಳಿಸಿದ್ದಾರೆ.

ಶ್ರೀದೇವಿ-ಬೋನಿ ಕಪೂರ್ ಪುತ್ರಿ ಜಾನ್ಹವಿ ಕಪೂರ್ ನಟನೆ ಹಾಗೂ ಗ್ಲಾಮರಸ್ ಲುಕ್​ನಿಂದ ಜನಪ್ರಿಯತೆ ಗಳಿಸಿದ್ದಾರೆ.

2 / 7
ಬಾಲಿವುಡ್​ನಲ್ಲಿ ಈಗಾಗಲೇ ಕೆಲವಾರು ಸಿನಿಮಾಗಳಲ್ಲಿ ನಟಿಸಿರುವ ಜಾನ್ಹವಿ ಕಪೂರ್ ಇದೀಗ ದಕ್ಷಿಣ ಭಾರತ ಚಿತ್ರರಂಗಕ್ಕೆ ಕಾಲಿಟ್ಟಿದ್ದಾರೆ.

ಬಾಲಿವುಡ್​ನಲ್ಲಿ ಈಗಾಗಲೇ ಕೆಲವಾರು ಸಿನಿಮಾಗಳಲ್ಲಿ ನಟಿಸಿರುವ ಜಾನ್ಹವಿ ಕಪೂರ್ ಇದೀಗ ದಕ್ಷಿಣ ಭಾರತ ಚಿತ್ರರಂಗಕ್ಕೆ ಕಾಲಿಟ್ಟಿದ್ದಾರೆ.

3 / 7
ಜೂ ಎನ್​ಟಿಆರ್ ಜೊತೆಗೆ ತೆಲುಗು ಸಿನಿಮಾ 'ದೇವರ'ನಲ್ಲಿ ಜಾನ್ಹವಿ ಕಪೂರ್ ನಟಿಸುತ್ತಿದ್ದಾರೆ.

ಜೂ ಎನ್​ಟಿಆರ್ ಜೊತೆಗೆ ತೆಲುಗು ಸಿನಿಮಾ 'ದೇವರ'ನಲ್ಲಿ ಜಾನ್ಹವಿ ಕಪೂರ್ ನಟಿಸುತ್ತಿದ್ದಾರೆ.

4 / 7
ಈ ಸಿನಿಮಾಕ್ಕೆ ಭಾರಿ ಸಂಭಾವನೆಯನ್ನು ಜಾನ್ಹವಿ ಕಪೂರ್ ಪಡೆಯುತ್ತಿದ್ದಾರೆ.

ಈ ಸಿನಿಮಾಕ್ಕೆ ಭಾರಿ ಸಂಭಾವನೆಯನ್ನು ಜಾನ್ಹವಿ ಕಪೂರ್ ಪಡೆಯುತ್ತಿದ್ದಾರೆ.

5 / 7
ತಮ್ಮ ಮೊದಲ ತೆಲುಗು ಸಿನಿಮಾಕ್ಕೆ ಬರೋಬ್ಬರಿ 5 ಕೋಟಿ ಸಂಭಾವನೆಯನ್ನು ಜಾನ್ಹವಿ ಪಡೆಯುತ್ತಿದ್ದಾರೆ.

ತಮ್ಮ ಮೊದಲ ತೆಲುಗು ಸಿನಿಮಾಕ್ಕೆ ಬರೋಬ್ಬರಿ 5 ಕೋಟಿ ಸಂಭಾವನೆಯನ್ನು ಜಾನ್ಹವಿ ಪಡೆಯುತ್ತಿದ್ದಾರೆ.

6 / 7
ತೆಲುಗಿನ ಇನ್ಯಾವುದೇ ನಟಿ ಒಂದು ಸಿನಿಮಾಕ್ಕೆ ಇಷ್ಟು ದೊಡ್ಡ ಮೊತ್ತದ ಸಂಭಾವನೆ ಪಡೆದಿಲ್ಲವಂತೆ.

ತೆಲುಗಿನ ಇನ್ಯಾವುದೇ ನಟಿ ಒಂದು ಸಿನಿಮಾಕ್ಕೆ ಇಷ್ಟು ದೊಡ್ಡ ಮೊತ್ತದ ಸಂಭಾವನೆ ಪಡೆದಿಲ್ಲವಂತೆ.

7 / 7
Follow us
ಶಿವಾಜಿ ಸಿನಿಮಾ ಈಗಲೇ ನಿಲ್ಲಿಸಿ: ರಿಷಬ್ ಶೆಟ್ಟಿಗೆ ವಾಟಾಳ್ ವಾರ್ನಿಂಗ್
ಶಿವಾಜಿ ಸಿನಿಮಾ ಈಗಲೇ ನಿಲ್ಲಿಸಿ: ರಿಷಬ್ ಶೆಟ್ಟಿಗೆ ವಾಟಾಳ್ ವಾರ್ನಿಂಗ್
ಅತ್ತೆ-ಮಾವ ಅಥವಾ ಗಂಡನಿಂದ ಯಾವುದೇ ಕಿರುಕುಳವಿರಲಿಲ್ಲ: ಲಕ್ಷ್ಮಿಯ ತಂದೆ
ಅತ್ತೆ-ಮಾವ ಅಥವಾ ಗಂಡನಿಂದ ಯಾವುದೇ ಕಿರುಕುಳವಿರಲಿಲ್ಲ: ಲಕ್ಷ್ಮಿಯ ತಂದೆ
ಬೆಳಗ್ಗೆ ಮಂಗಳೂರಲ್ಲೂ ಜೋರು ಮಳೆ, ಜನರಲ್ಲಿ ಕೊಂಚ ನಿರಾಳತೆ
ಬೆಳಗ್ಗೆ ಮಂಗಳೂರಲ್ಲೂ ಜೋರು ಮಳೆ, ಜನರಲ್ಲಿ ಕೊಂಚ ನಿರಾಳತೆ
ದಶಕಗಳಿಂದ ಯತ್ನಾಳ್ ಸಂಸ್ಕೃತಿ ಮತ್ತು ಸಂಸ್ಕಾರವನ್ನು ಬಲ್ಲೆ: ಕಾಶಪ್ಪನವರ್
ದಶಕಗಳಿಂದ ಯತ್ನಾಳ್ ಸಂಸ್ಕೃತಿ ಮತ್ತು ಸಂಸ್ಕಾರವನ್ನು ಬಲ್ಲೆ: ಕಾಶಪ್ಪನವರ್
ವಾರಂಗಲ್​ನ ಉದ್ಯೋಗ ಮೇಳದಲ್ಲಿ ಕಾಲ್ತುಳಿತ; ಮೂವರು ಮಹಿಳೆಯರಿಗೆ ಗಾಯ
ವಾರಂಗಲ್​ನ ಉದ್ಯೋಗ ಮೇಳದಲ್ಲಿ ಕಾಲ್ತುಳಿತ; ಮೂವರು ಮಹಿಳೆಯರಿಗೆ ಗಾಯ
ತಾನೊಬ್ಬನೇ ಸಮಾಜದ ಪ್ರತಿನಿಧಿ ಅಂತ ಹೇಳೋದನ್ನ ಯತ್ನಾಳ್ ನಿಲ್ಲಿಸಬೇಕು: ಶಾಸಕ
ತಾನೊಬ್ಬನೇ ಸಮಾಜದ ಪ್ರತಿನಿಧಿ ಅಂತ ಹೇಳೋದನ್ನ ಯತ್ನಾಳ್ ನಿಲ್ಲಿಸಬೇಕು: ಶಾಸಕ
ಮಧ್ಯಪ್ರದೇಶದ ಆನಂದಪುರ ಧಾಮದಲ್ಲಿ ಪೂಜೆ ಸಲ್ಲಿಸಿದ ಪ್ರಧಾನಿ ಮೋದಿ
ಮಧ್ಯಪ್ರದೇಶದ ಆನಂದಪುರ ಧಾಮದಲ್ಲಿ ಪೂಜೆ ಸಲ್ಲಿಸಿದ ಪ್ರಧಾನಿ ಮೋದಿ
ಗಂಭೀರವಾಗಿ ಗಾಯಗೊಂಡಿರುವ ಪತಿ ಕಲಬುರಗಿ ಜಿಲ್ಲಾಸ್ಪತ್ರೆಗೆ ದಾಖಲು
ಗಂಭೀರವಾಗಿ ಗಾಯಗೊಂಡಿರುವ ಪತಿ ಕಲಬುರಗಿ ಜಿಲ್ಲಾಸ್ಪತ್ರೆಗೆ ದಾಖಲು
ಉತ್ತರ ಕರ್ನಾಟಕದಲ್ಲಿ ನೀರು ಪೋಲಾಗಲು ಬಿಡೋದು ಕ್ರಿಮಿನಲ್ ಅಪರಾಧ
ಉತ್ತರ ಕರ್ನಾಟಕದಲ್ಲಿ ನೀರು ಪೋಲಾಗಲು ಬಿಡೋದು ಕ್ರಿಮಿನಲ್ ಅಪರಾಧ
ಅಣ್ಣಮ್ಮ ದೇವಾಲಯಕ್ಕೆ ಭೇಟಿ ನೀಡಿದ್ದೇಕೆ ವಿಜಯಲಕ್ಷ್ಮಿ, ಇಲ್ಲಿದೆ ಮಾಹಿತಿ
ಅಣ್ಣಮ್ಮ ದೇವಾಲಯಕ್ಕೆ ಭೇಟಿ ನೀಡಿದ್ದೇಕೆ ವಿಜಯಲಕ್ಷ್ಮಿ, ಇಲ್ಲಿದೆ ಮಾಹಿತಿ