AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೊದಲ ತೆಲುಗು ಸಿನಿಮಾಕ್ಕೆ ಜಾನ್ಹವಿ ಕಪೂರ್ ಪಡೆಯುತ್ತಿರುವ ಸಂಭಾವನೆ ಎಷ್ಟು?

Janhvi Kapoor: ಬಾಲಿವುಡ್ ನಟಿ ಜಾನ್ಹವಿ ಕಪೂರ್ ಮೊದಲ ಬಾರಿ ತೆಲುಗು ಸಿನಿಮಾದಲ್ಲಿ ನಟಿಸುತ್ತಿದ್ದು, ಮೊದಲ ಟಾಲಿವುಡ್ ಸಿನಿಮಾಕ್ಕೆ ಭಾರಿ ದೊಡ್ಡ ಸಂಭಾವನೆ ಪಡೆದಿದ್ದಾರೆ.

ಮಂಜುನಾಥ ಸಿ.
|

Updated on: Sep 21, 2023 | 11:30 PM

Share
ಜಾನ್ಹವಿ ಕಪೂರ್ ಬಾಲಿವುಡ್​ನ ಬಹು ಬೇಡಿಕೆಯ ಯುವ ನಟಿ.

ಜಾನ್ಹವಿ ಕಪೂರ್ ಬಾಲಿವುಡ್​ನ ಬಹು ಬೇಡಿಕೆಯ ಯುವ ನಟಿ.

1 / 7
ಶ್ರೀದೇವಿ-ಬೋನಿ ಕಪೂರ್ ಪುತ್ರಿ ಜಾನ್ಹವಿ ಕಪೂರ್ ನಟನೆ ಹಾಗೂ ಗ್ಲಾಮರಸ್ ಲುಕ್​ನಿಂದ ಜನಪ್ರಿಯತೆ ಗಳಿಸಿದ್ದಾರೆ.

ಶ್ರೀದೇವಿ-ಬೋನಿ ಕಪೂರ್ ಪುತ್ರಿ ಜಾನ್ಹವಿ ಕಪೂರ್ ನಟನೆ ಹಾಗೂ ಗ್ಲಾಮರಸ್ ಲುಕ್​ನಿಂದ ಜನಪ್ರಿಯತೆ ಗಳಿಸಿದ್ದಾರೆ.

2 / 7
ಬಾಲಿವುಡ್​ನಲ್ಲಿ ಈಗಾಗಲೇ ಕೆಲವಾರು ಸಿನಿಮಾಗಳಲ್ಲಿ ನಟಿಸಿರುವ ಜಾನ್ಹವಿ ಕಪೂರ್ ಇದೀಗ ದಕ್ಷಿಣ ಭಾರತ ಚಿತ್ರರಂಗಕ್ಕೆ ಕಾಲಿಟ್ಟಿದ್ದಾರೆ.

ಬಾಲಿವುಡ್​ನಲ್ಲಿ ಈಗಾಗಲೇ ಕೆಲವಾರು ಸಿನಿಮಾಗಳಲ್ಲಿ ನಟಿಸಿರುವ ಜಾನ್ಹವಿ ಕಪೂರ್ ಇದೀಗ ದಕ್ಷಿಣ ಭಾರತ ಚಿತ್ರರಂಗಕ್ಕೆ ಕಾಲಿಟ್ಟಿದ್ದಾರೆ.

3 / 7
ಜೂ ಎನ್​ಟಿಆರ್ ಜೊತೆಗೆ ತೆಲುಗು ಸಿನಿಮಾ 'ದೇವರ'ನಲ್ಲಿ ಜಾನ್ಹವಿ ಕಪೂರ್ ನಟಿಸುತ್ತಿದ್ದಾರೆ.

ಜೂ ಎನ್​ಟಿಆರ್ ಜೊತೆಗೆ ತೆಲುಗು ಸಿನಿಮಾ 'ದೇವರ'ನಲ್ಲಿ ಜಾನ್ಹವಿ ಕಪೂರ್ ನಟಿಸುತ್ತಿದ್ದಾರೆ.

4 / 7
ಈ ಸಿನಿಮಾಕ್ಕೆ ಭಾರಿ ಸಂಭಾವನೆಯನ್ನು ಜಾನ್ಹವಿ ಕಪೂರ್ ಪಡೆಯುತ್ತಿದ್ದಾರೆ.

ಈ ಸಿನಿಮಾಕ್ಕೆ ಭಾರಿ ಸಂಭಾವನೆಯನ್ನು ಜಾನ್ಹವಿ ಕಪೂರ್ ಪಡೆಯುತ್ತಿದ್ದಾರೆ.

5 / 7
ತಮ್ಮ ಮೊದಲ ತೆಲುಗು ಸಿನಿಮಾಕ್ಕೆ ಬರೋಬ್ಬರಿ 5 ಕೋಟಿ ಸಂಭಾವನೆಯನ್ನು ಜಾನ್ಹವಿ ಪಡೆಯುತ್ತಿದ್ದಾರೆ.

ತಮ್ಮ ಮೊದಲ ತೆಲುಗು ಸಿನಿಮಾಕ್ಕೆ ಬರೋಬ್ಬರಿ 5 ಕೋಟಿ ಸಂಭಾವನೆಯನ್ನು ಜಾನ್ಹವಿ ಪಡೆಯುತ್ತಿದ್ದಾರೆ.

6 / 7
ತೆಲುಗಿನ ಇನ್ಯಾವುದೇ ನಟಿ ಒಂದು ಸಿನಿಮಾಕ್ಕೆ ಇಷ್ಟು ದೊಡ್ಡ ಮೊತ್ತದ ಸಂಭಾವನೆ ಪಡೆದಿಲ್ಲವಂತೆ.

ತೆಲುಗಿನ ಇನ್ಯಾವುದೇ ನಟಿ ಒಂದು ಸಿನಿಮಾಕ್ಕೆ ಇಷ್ಟು ದೊಡ್ಡ ಮೊತ್ತದ ಸಂಭಾವನೆ ಪಡೆದಿಲ್ಲವಂತೆ.

7 / 7
Follow Us
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!