AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೊದಲ ತೆಲುಗು ಸಿನಿಮಾಕ್ಕೆ ಜಾನ್ಹವಿ ಕಪೂರ್ ಪಡೆಯುತ್ತಿರುವ ಸಂಭಾವನೆ ಎಷ್ಟು?

Janhvi Kapoor: ಬಾಲಿವುಡ್ ನಟಿ ಜಾನ್ಹವಿ ಕಪೂರ್ ಮೊದಲ ಬಾರಿ ತೆಲುಗು ಸಿನಿಮಾದಲ್ಲಿ ನಟಿಸುತ್ತಿದ್ದು, ಮೊದಲ ಟಾಲಿವುಡ್ ಸಿನಿಮಾಕ್ಕೆ ಭಾರಿ ದೊಡ್ಡ ಸಂಭಾವನೆ ಪಡೆದಿದ್ದಾರೆ.

ಮಂಜುನಾಥ ಸಿ.
|

Updated on: Sep 21, 2023 | 11:30 PM

Share
ಜಾನ್ಹವಿ ಕಪೂರ್ ಬಾಲಿವುಡ್​ನ ಬಹು ಬೇಡಿಕೆಯ ಯುವ ನಟಿ.

ಜಾನ್ಹವಿ ಕಪೂರ್ ಬಾಲಿವುಡ್​ನ ಬಹು ಬೇಡಿಕೆಯ ಯುವ ನಟಿ.

1 / 7
ಶ್ರೀದೇವಿ-ಬೋನಿ ಕಪೂರ್ ಪುತ್ರಿ ಜಾನ್ಹವಿ ಕಪೂರ್ ನಟನೆ ಹಾಗೂ ಗ್ಲಾಮರಸ್ ಲುಕ್​ನಿಂದ ಜನಪ್ರಿಯತೆ ಗಳಿಸಿದ್ದಾರೆ.

ಶ್ರೀದೇವಿ-ಬೋನಿ ಕಪೂರ್ ಪುತ್ರಿ ಜಾನ್ಹವಿ ಕಪೂರ್ ನಟನೆ ಹಾಗೂ ಗ್ಲಾಮರಸ್ ಲುಕ್​ನಿಂದ ಜನಪ್ರಿಯತೆ ಗಳಿಸಿದ್ದಾರೆ.

2 / 7
ಬಾಲಿವುಡ್​ನಲ್ಲಿ ಈಗಾಗಲೇ ಕೆಲವಾರು ಸಿನಿಮಾಗಳಲ್ಲಿ ನಟಿಸಿರುವ ಜಾನ್ಹವಿ ಕಪೂರ್ ಇದೀಗ ದಕ್ಷಿಣ ಭಾರತ ಚಿತ್ರರಂಗಕ್ಕೆ ಕಾಲಿಟ್ಟಿದ್ದಾರೆ.

ಬಾಲಿವುಡ್​ನಲ್ಲಿ ಈಗಾಗಲೇ ಕೆಲವಾರು ಸಿನಿಮಾಗಳಲ್ಲಿ ನಟಿಸಿರುವ ಜಾನ್ಹವಿ ಕಪೂರ್ ಇದೀಗ ದಕ್ಷಿಣ ಭಾರತ ಚಿತ್ರರಂಗಕ್ಕೆ ಕಾಲಿಟ್ಟಿದ್ದಾರೆ.

3 / 7
ಜೂ ಎನ್​ಟಿಆರ್ ಜೊತೆಗೆ ತೆಲುಗು ಸಿನಿಮಾ 'ದೇವರ'ನಲ್ಲಿ ಜಾನ್ಹವಿ ಕಪೂರ್ ನಟಿಸುತ್ತಿದ್ದಾರೆ.

ಜೂ ಎನ್​ಟಿಆರ್ ಜೊತೆಗೆ ತೆಲುಗು ಸಿನಿಮಾ 'ದೇವರ'ನಲ್ಲಿ ಜಾನ್ಹವಿ ಕಪೂರ್ ನಟಿಸುತ್ತಿದ್ದಾರೆ.

4 / 7
ಈ ಸಿನಿಮಾಕ್ಕೆ ಭಾರಿ ಸಂಭಾವನೆಯನ್ನು ಜಾನ್ಹವಿ ಕಪೂರ್ ಪಡೆಯುತ್ತಿದ್ದಾರೆ.

ಈ ಸಿನಿಮಾಕ್ಕೆ ಭಾರಿ ಸಂಭಾವನೆಯನ್ನು ಜಾನ್ಹವಿ ಕಪೂರ್ ಪಡೆಯುತ್ತಿದ್ದಾರೆ.

5 / 7
ತಮ್ಮ ಮೊದಲ ತೆಲುಗು ಸಿನಿಮಾಕ್ಕೆ ಬರೋಬ್ಬರಿ 5 ಕೋಟಿ ಸಂಭಾವನೆಯನ್ನು ಜಾನ್ಹವಿ ಪಡೆಯುತ್ತಿದ್ದಾರೆ.

ತಮ್ಮ ಮೊದಲ ತೆಲುಗು ಸಿನಿಮಾಕ್ಕೆ ಬರೋಬ್ಬರಿ 5 ಕೋಟಿ ಸಂಭಾವನೆಯನ್ನು ಜಾನ್ಹವಿ ಪಡೆಯುತ್ತಿದ್ದಾರೆ.

6 / 7
ತೆಲುಗಿನ ಇನ್ಯಾವುದೇ ನಟಿ ಒಂದು ಸಿನಿಮಾಕ್ಕೆ ಇಷ್ಟು ದೊಡ್ಡ ಮೊತ್ತದ ಸಂಭಾವನೆ ಪಡೆದಿಲ್ಲವಂತೆ.

ತೆಲುಗಿನ ಇನ್ಯಾವುದೇ ನಟಿ ಒಂದು ಸಿನಿಮಾಕ್ಕೆ ಇಷ್ಟು ದೊಡ್ಡ ಮೊತ್ತದ ಸಂಭಾವನೆ ಪಡೆದಿಲ್ಲವಂತೆ.

7 / 7
Follow Us
ಮೈದಾನದಲ್ಲೇ ಕುಸಿದು ಬಿದ್ದು ಪಟ್ಟಣ ಪಂಚಾಯತ್‌ ಸದಸ್ಯ ಸಾವು
ಮೈದಾನದಲ್ಲೇ ಕುಸಿದು ಬಿದ್ದು ಪಟ್ಟಣ ಪಂಚಾಯತ್‌ ಸದಸ್ಯ ಸಾವು
ಇಂಧನ ಉಳಿಸಲು ಕಡಿಮೆ ಬೆಂಗಾವಲು ಪಡೆಯೊಂದಿಗೆ ಹೊರಟ ಪ್ರಧಾನಿ ಮೋದಿ
ಇಂಧನ ಉಳಿಸಲು ಕಡಿಮೆ ಬೆಂಗಾವಲು ಪಡೆಯೊಂದಿಗೆ ಹೊರಟ ಪ್ರಧಾನಿ ಮೋದಿ
ಬಹುಭಾಷೆಯಲ್ಲಿ ರೈತನ ಅಹವಾಲು ಕೇಳಿ ಶಾಸಕರಿಗೇ ಅಚ್ಚರಿ!
ಬಹುಭಾಷೆಯಲ್ಲಿ ರೈತನ ಅಹವಾಲು ಕೇಳಿ ಶಾಸಕರಿಗೇ ಅಚ್ಚರಿ!
ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ
ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ
‘ದಿಲೀಪ್ ರಾಜ್ ನಿಧನದ ಸುದ್ದಿ ಬಂದಾಗ ನಾನು ನಂಬಲಿಲ್ಲ’: ಎಸ್. ನಾರಾಯಣ್
‘ದಿಲೀಪ್ ರಾಜ್ ನಿಧನದ ಸುದ್ದಿ ಬಂದಾಗ ನಾನು ನಂಬಲಿಲ್ಲ’: ಎಸ್. ನಾರಾಯಣ್
ದಿಲೀಪ್ ರಾಜ್ ಅಂತ್ಯಕ್ರಿಯೆ ಬಗ್ಗೆ ಮಾಹಿತಿ ನೀಡಿದ ಅಣ್ಣ: ವಿಡಿಯೋ
ದಿಲೀಪ್ ರಾಜ್ ಅಂತ್ಯಕ್ರಿಯೆ ಬಗ್ಗೆ ಮಾಹಿತಿ ನೀಡಿದ ಅಣ್ಣ: ವಿಡಿಯೋ
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ