AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೊದಲ ತೆಲುಗು ಸಿನಿಮಾಕ್ಕೆ ಜಾನ್ಹವಿ ಕಪೂರ್ ಪಡೆಯುತ್ತಿರುವ ಸಂಭಾವನೆ ಎಷ್ಟು?

Janhvi Kapoor: ಬಾಲಿವುಡ್ ನಟಿ ಜಾನ್ಹವಿ ಕಪೂರ್ ಮೊದಲ ಬಾರಿ ತೆಲುಗು ಸಿನಿಮಾದಲ್ಲಿ ನಟಿಸುತ್ತಿದ್ದು, ಮೊದಲ ಟಾಲಿವುಡ್ ಸಿನಿಮಾಕ್ಕೆ ಭಾರಿ ದೊಡ್ಡ ಸಂಭಾವನೆ ಪಡೆದಿದ್ದಾರೆ.

ಮಂಜುನಾಥ ಸಿ.
|

Updated on: Sep 21, 2023 | 11:30 PM

Share
ಜಾನ್ಹವಿ ಕಪೂರ್ ಬಾಲಿವುಡ್​ನ ಬಹು ಬೇಡಿಕೆಯ ಯುವ ನಟಿ.

ಜಾನ್ಹವಿ ಕಪೂರ್ ಬಾಲಿವುಡ್​ನ ಬಹು ಬೇಡಿಕೆಯ ಯುವ ನಟಿ.

1 / 7
ಶ್ರೀದೇವಿ-ಬೋನಿ ಕಪೂರ್ ಪುತ್ರಿ ಜಾನ್ಹವಿ ಕಪೂರ್ ನಟನೆ ಹಾಗೂ ಗ್ಲಾಮರಸ್ ಲುಕ್​ನಿಂದ ಜನಪ್ರಿಯತೆ ಗಳಿಸಿದ್ದಾರೆ.

ಶ್ರೀದೇವಿ-ಬೋನಿ ಕಪೂರ್ ಪುತ್ರಿ ಜಾನ್ಹವಿ ಕಪೂರ್ ನಟನೆ ಹಾಗೂ ಗ್ಲಾಮರಸ್ ಲುಕ್​ನಿಂದ ಜನಪ್ರಿಯತೆ ಗಳಿಸಿದ್ದಾರೆ.

2 / 7
ಬಾಲಿವುಡ್​ನಲ್ಲಿ ಈಗಾಗಲೇ ಕೆಲವಾರು ಸಿನಿಮಾಗಳಲ್ಲಿ ನಟಿಸಿರುವ ಜಾನ್ಹವಿ ಕಪೂರ್ ಇದೀಗ ದಕ್ಷಿಣ ಭಾರತ ಚಿತ್ರರಂಗಕ್ಕೆ ಕಾಲಿಟ್ಟಿದ್ದಾರೆ.

ಬಾಲಿವುಡ್​ನಲ್ಲಿ ಈಗಾಗಲೇ ಕೆಲವಾರು ಸಿನಿಮಾಗಳಲ್ಲಿ ನಟಿಸಿರುವ ಜಾನ್ಹವಿ ಕಪೂರ್ ಇದೀಗ ದಕ್ಷಿಣ ಭಾರತ ಚಿತ್ರರಂಗಕ್ಕೆ ಕಾಲಿಟ್ಟಿದ್ದಾರೆ.

3 / 7
ಜೂ ಎನ್​ಟಿಆರ್ ಜೊತೆಗೆ ತೆಲುಗು ಸಿನಿಮಾ 'ದೇವರ'ನಲ್ಲಿ ಜಾನ್ಹವಿ ಕಪೂರ್ ನಟಿಸುತ್ತಿದ್ದಾರೆ.

ಜೂ ಎನ್​ಟಿಆರ್ ಜೊತೆಗೆ ತೆಲುಗು ಸಿನಿಮಾ 'ದೇವರ'ನಲ್ಲಿ ಜಾನ್ಹವಿ ಕಪೂರ್ ನಟಿಸುತ್ತಿದ್ದಾರೆ.

4 / 7
ಈ ಸಿನಿಮಾಕ್ಕೆ ಭಾರಿ ಸಂಭಾವನೆಯನ್ನು ಜಾನ್ಹವಿ ಕಪೂರ್ ಪಡೆಯುತ್ತಿದ್ದಾರೆ.

ಈ ಸಿನಿಮಾಕ್ಕೆ ಭಾರಿ ಸಂಭಾವನೆಯನ್ನು ಜಾನ್ಹವಿ ಕಪೂರ್ ಪಡೆಯುತ್ತಿದ್ದಾರೆ.

5 / 7
ತಮ್ಮ ಮೊದಲ ತೆಲುಗು ಸಿನಿಮಾಕ್ಕೆ ಬರೋಬ್ಬರಿ 5 ಕೋಟಿ ಸಂಭಾವನೆಯನ್ನು ಜಾನ್ಹವಿ ಪಡೆಯುತ್ತಿದ್ದಾರೆ.

ತಮ್ಮ ಮೊದಲ ತೆಲುಗು ಸಿನಿಮಾಕ್ಕೆ ಬರೋಬ್ಬರಿ 5 ಕೋಟಿ ಸಂಭಾವನೆಯನ್ನು ಜಾನ್ಹವಿ ಪಡೆಯುತ್ತಿದ್ದಾರೆ.

6 / 7
ತೆಲುಗಿನ ಇನ್ಯಾವುದೇ ನಟಿ ಒಂದು ಸಿನಿಮಾಕ್ಕೆ ಇಷ್ಟು ದೊಡ್ಡ ಮೊತ್ತದ ಸಂಭಾವನೆ ಪಡೆದಿಲ್ಲವಂತೆ.

ತೆಲುಗಿನ ಇನ್ಯಾವುದೇ ನಟಿ ಒಂದು ಸಿನಿಮಾಕ್ಕೆ ಇಷ್ಟು ದೊಡ್ಡ ಮೊತ್ತದ ಸಂಭಾವನೆ ಪಡೆದಿಲ್ಲವಂತೆ.

7 / 7
ರಾಹುಲ್ ಗಾಂಧಿಗೆ ಕಪ್ಪು ಬಾವುಟ ತೋರಿದ ಬಿಜೆಪಿ ಕಾರ್ಯಕರ್ತರು
ರಾಹುಲ್ ಗಾಂಧಿಗೆ ಕಪ್ಪು ಬಾವುಟ ತೋರಿದ ಬಿಜೆಪಿ ಕಾರ್ಯಕರ್ತರು
ಎಲ್ಲವೂ ಓದಿದ್ರೂ ಪರೀಕ್ಷೆ ಹಾಲ್‌ನಲ್ಲಿ ಕೂತಾಗ ಮರೆತು ಹೋಗುವುದು ಯಾಕೆ?
ಎಲ್ಲವೂ ಓದಿದ್ರೂ ಪರೀಕ್ಷೆ ಹಾಲ್‌ನಲ್ಲಿ ಕೂತಾಗ ಮರೆತು ಹೋಗುವುದು ಯಾಕೆ?
ಮಂಡ್ಯ: ಪ್ರೀತಿಸಿ ಮದುವೆಯಾದ ಅಳಿಯನ ಮನೆಗೆ ಬೆಂಕಿ ಹಚ್ಚಿದ ಮಾವ!
ಮಂಡ್ಯ: ಪ್ರೀತಿಸಿ ಮದುವೆಯಾದ ಅಳಿಯನ ಮನೆಗೆ ಬೆಂಕಿ ಹಚ್ಚಿದ ಮಾವ!
ಸಿಎಂ ಸಿದ್ದರಾಮಯ್ಯರ ಟ್ವೀಟ್ ಬಗ್ಗೆ ಕೇಂದ್ರ ಸಚಿವ ಹೆಚ್​ಡಿಕೆ ಲೇವಡಿ
ಸಿಎಂ ಸಿದ್ದರಾಮಯ್ಯರ ಟ್ವೀಟ್ ಬಗ್ಗೆ ಕೇಂದ್ರ ಸಚಿವ ಹೆಚ್​ಡಿಕೆ ಲೇವಡಿ
ಕಮಿಷನ್​​ ಪಡೆಯುವಾಗಲೇ ಶಾಸಕ ಲಾಕ್​, ಇಲ್ಲಿದೆ ಎಕ್ಸ್​​ಕ್ಲೂಸಿವ್ ವಿಡಿಯೋ
ಕಮಿಷನ್​​ ಪಡೆಯುವಾಗಲೇ ಶಾಸಕ ಲಾಕ್​, ಇಲ್ಲಿದೆ ಎಕ್ಸ್​​ಕ್ಲೂಸಿವ್ ವಿಡಿಯೋ
ಅಭಿಮಾನಿಗಳ ಆ ಒಂದು ಮಹತ್ ಕಾರ್ಯಕ್ಕೆ ಜೈಲಿನಿಂದಲೇ ಧನ್ಯವಾದ ಹೇಳಿದ ದರ್ಶನ್
ಅಭಿಮಾನಿಗಳ ಆ ಒಂದು ಮಹತ್ ಕಾರ್ಯಕ್ಕೆ ಜೈಲಿನಿಂದಲೇ ಧನ್ಯವಾದ ಹೇಳಿದ ದರ್ಶನ್
ಹೆಲಿಕಾಪ್ಟರ್ ಘಟಕಕ್ಕೆ ವಿದ್ಯುತ್ ಕಟ್ ಮಾಡಿ ಎಂದ ಕೊತ್ತೂರು ಶಾಸಕ!
ಹೆಲಿಕಾಪ್ಟರ್ ಘಟಕಕ್ಕೆ ವಿದ್ಯುತ್ ಕಟ್ ಮಾಡಿ ಎಂದ ಕೊತ್ತೂರು ಶಾಸಕ!
ಕಾಂಗ್ರೆಸ್ ಕುರ್ಚಿ ಕದನ: ಖರ್ಗೆ ಭೇಟಿ ಬಳಿಕ ಜಾರಕಿಹೊಳಿ ಸ್ಫೋಟಕ ಮಾಹಿತಿ
ಕಾಂಗ್ರೆಸ್ ಕುರ್ಚಿ ಕದನ: ಖರ್ಗೆ ಭೇಟಿ ಬಳಿಕ ಜಾರಕಿಹೊಳಿ ಸ್ಫೋಟಕ ಮಾಹಿತಿ
ಬಂಧನದ ಬಗ್ಗೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಫಸ್ಟ್ ರಿಯಾಕ್ಷನ್
ಬಂಧನದ ಬಗ್ಗೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಫಸ್ಟ್ ರಿಯಾಕ್ಷನ್
ವೈರಿಯ ಮನೆಗೆ ಬೆಂಕಿ ಹಚ್ಚಲು ಹೋದವನ ಕಾರೇ ಬೆಂಕಿಗಾಹುತಿ
ವೈರಿಯ ಮನೆಗೆ ಬೆಂಕಿ ಹಚ್ಚಲು ಹೋದವನ ಕಾರೇ ಬೆಂಕಿಗಾಹುತಿ