AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Janhvi Kapoor: ಅಮ್ಮನಂತೆ ಕೋಟು ಧರಿಸಿ ಫೋಸು ಕೊಟ್ಟ ಶ್ರೀದೇವಿ ಪುತ್ರಿ ಜಾನ್ಹವಿ

Janhvi Kapoor: ಶ್ರೀದೇವಿ ಪುತ್ರಿ ಜಾನ್ಹವಿ ಕಪೂರ್, ಶ್ರೀದೇವಿ 'ಇಂಗ್ಲಿಷ್-ವಿಂಗ್ಲಿಷ್' ಸಿನಿಮಾದಲ್ಲಿ ತೊಟ್ಟಿದ್ದ ಕೋಟ್​ ಮಾದರಿಯ ಕೋಟ್ ಧರಿಸಿ ಅಮ್ಮನಂತೆ ಫೋಸು ಕೊಟ್ಟಿದ್ದಾರೆ.

ಮಂಜುನಾಥ ಸಿ.
|

Updated on: Aug 17, 2023 | 11:36 PM

Share
ಶ್ರೀದೇವಿ ಪುತ್ರಿ ಜಾನ್ಹವಿ ಕಪೂರ್ ಥೇಟ್ ಅಮ್ಮನಂತೆಯೇ, ಅಮ್ಮನ ಹಾಗೆ ಕೋಟು ಧರಿಸಿ ಫೋಸು ಕೊಟ್ಟಿದ್ದಾರೆ.

ಶ್ರೀದೇವಿ ಪುತ್ರಿ ಜಾನ್ಹವಿ ಕಪೂರ್ ಥೇಟ್ ಅಮ್ಮನಂತೆಯೇ, ಅಮ್ಮನ ಹಾಗೆ ಕೋಟು ಧರಿಸಿ ಫೋಸು ಕೊಟ್ಟಿದ್ದಾರೆ.

1 / 8
ಜಾನ್ಹವಿ ಕಪೂರ್ ಸಾಂಪ್ರದಾಯಿಕ ಉಡುಗೆಗಳನ್ನು ತೊಟ್ಟರೆ ತುಸು ಶ್ರೀದೇವಿಯಂತೆ ಕಾಣುತ್ತಾರೆ.

ಜಾನ್ಹವಿ ಕಪೂರ್ ಸಾಂಪ್ರದಾಯಿಕ ಉಡುಗೆಗಳನ್ನು ತೊಟ್ಟರೆ ತುಸು ಶ್ರೀದೇವಿಯಂತೆ ಕಾಣುತ್ತಾರೆ.

2 / 8
ಆದರೆ ಜಾನ್ಹವಿಗೆ ಮಾಡರ್ನ್ ಉಡುಗೆಗಳೇ ಹೆಚ್ಚು ಇಷ್ಟ. ಸದಾ ಗ್ಲಾಮರಸ್ ಉಡುಗೆಗಳನ್ನು ತೊಡುತ್ತಾರೆ.

ಆದರೆ ಜಾನ್ಹವಿಗೆ ಮಾಡರ್ನ್ ಉಡುಗೆಗಳೇ ಹೆಚ್ಚು ಇಷ್ಟ. ಸದಾ ಗ್ಲಾಮರಸ್ ಉಡುಗೆಗಳನ್ನು ತೊಡುತ್ತಾರೆ.

3 / 8
ಜಾನ್ಹವಿ ಕಪೂರ್ ನಟಿಯಾಗಿರುವ ಜೊತೆಗೆ ಮಾಡೆಲ್ ಸಹ ಫ್ಯಾಷನ್ ಶೋ, ಜಾಹೀರಾತುಗಳಲ್ಲಿ ಕಾಣಿಸಿಕೊಳ್ಳುತ್ತಿರುತ್ತಾರೆ

ಜಾನ್ಹವಿ ಕಪೂರ್ ನಟಿಯಾಗಿರುವ ಜೊತೆಗೆ ಮಾಡೆಲ್ ಸಹ ಫ್ಯಾಷನ್ ಶೋ, ಜಾಹೀರಾತುಗಳಲ್ಲಿ ಕಾಣಿಸಿಕೊಳ್ಳುತ್ತಿರುತ್ತಾರೆ

4 / 8
ಜಾನ್ಹವಿಯ ಇತ್ತೀಚೆಗಿನ ಸಿನಿಮಾ 'ಬವಾಲ್' ನೆಟ್​ಫ್ಲಿಕ್ಸ್​ನಲ್ಲಿ ಬಿಡುಗಡೆ ಆಗಿತ್ತು, ಸಿನಿಮಾ ಫ್ಲಾಪ್ ಎನಿಸಿಕೊಂಡಿತು.

ಜಾನ್ಹವಿಯ ಇತ್ತೀಚೆಗಿನ ಸಿನಿಮಾ 'ಬವಾಲ್' ನೆಟ್​ಫ್ಲಿಕ್ಸ್​ನಲ್ಲಿ ಬಿಡುಗಡೆ ಆಗಿತ್ತು, ಸಿನಿಮಾ ಫ್ಲಾಪ್ ಎನಿಸಿಕೊಂಡಿತು.

5 / 8
ಜಾನ್ಹವಿ ಕಪೂರ್ ದಕ್ಷಿಣ ಭಾರತಕ್ಕೂ ಎಂಟ್ರಿ ಕೊಟ್ಟಿದ್ದು ಜೂ ಎನ್​ಟಿಆರ್ ಜೊತೆ ದೇವರ ಸಿನಿಮಾದಲ್ಲಿ ನಟಿಸುತ್ತಿದ್ದಾರೆ.

ಜಾನ್ಹವಿ ಕಪೂರ್ ದಕ್ಷಿಣ ಭಾರತಕ್ಕೂ ಎಂಟ್ರಿ ಕೊಟ್ಟಿದ್ದು ಜೂ ಎನ್​ಟಿಆರ್ ಜೊತೆ ದೇವರ ಸಿನಿಮಾದಲ್ಲಿ ನಟಿಸುತ್ತಿದ್ದಾರೆ.

6 / 8
ಜಾನ್ಹವಿ ಕಪೂರ್ ಮತ್ತೊಂದು ತೆಲುಗು ಸಿನಿಮಾ ಒಪ್ಪಿಕೊಂಡಿದ್ದಾರೆ ಎನ್ನಲಾಗುತ್ತಿದೆ. ಅಖಿಲ್ ಅಕ್ಕಿನೇನಿ ಆ ಸಿನಿಮಾದ ನಾಯಕ.

ಜಾನ್ಹವಿ ಕಪೂರ್ ಮತ್ತೊಂದು ತೆಲುಗು ಸಿನಿಮಾ ಒಪ್ಪಿಕೊಂಡಿದ್ದಾರೆ ಎನ್ನಲಾಗುತ್ತಿದೆ. ಅಖಿಲ್ ಅಕ್ಕಿನೇನಿ ಆ ಸಿನಿಮಾದ ನಾಯಕ.

7 / 8
ಬಾಲಿವುಡ್​ನಲ್ಲಿಯಂತೂ ಜಾನ್ಹವಿ ಕಪೂರ್ ಬಹಳ ಬ್ಯುಸಿ ಯುವಟಿ.

ಬಾಲಿವುಡ್​ನಲ್ಲಿಯಂತೂ ಜಾನ್ಹವಿ ಕಪೂರ್ ಬಹಳ ಬ್ಯುಸಿ ಯುವಟಿ.

8 / 8
Manjunatha C
Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
Follow Us
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​