AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Janhvi Kapoor: ಅಮ್ಮನಂತೆ ಕೋಟು ಧರಿಸಿ ಫೋಸು ಕೊಟ್ಟ ಶ್ರೀದೇವಿ ಪುತ್ರಿ ಜಾನ್ಹವಿ

Janhvi Kapoor: ಶ್ರೀದೇವಿ ಪುತ್ರಿ ಜಾನ್ಹವಿ ಕಪೂರ್, ಶ್ರೀದೇವಿ 'ಇಂಗ್ಲಿಷ್-ವಿಂಗ್ಲಿಷ್' ಸಿನಿಮಾದಲ್ಲಿ ತೊಟ್ಟಿದ್ದ ಕೋಟ್​ ಮಾದರಿಯ ಕೋಟ್ ಧರಿಸಿ ಅಮ್ಮನಂತೆ ಫೋಸು ಕೊಟ್ಟಿದ್ದಾರೆ.

ಮಂಜುನಾಥ ಸಿ.
|

Updated on: Aug 17, 2023 | 11:36 PM

Share
ಶ್ರೀದೇವಿ ಪುತ್ರಿ ಜಾನ್ಹವಿ ಕಪೂರ್ ಥೇಟ್ ಅಮ್ಮನಂತೆಯೇ, ಅಮ್ಮನ ಹಾಗೆ ಕೋಟು ಧರಿಸಿ ಫೋಸು ಕೊಟ್ಟಿದ್ದಾರೆ.

ಶ್ರೀದೇವಿ ಪುತ್ರಿ ಜಾನ್ಹವಿ ಕಪೂರ್ ಥೇಟ್ ಅಮ್ಮನಂತೆಯೇ, ಅಮ್ಮನ ಹಾಗೆ ಕೋಟು ಧರಿಸಿ ಫೋಸು ಕೊಟ್ಟಿದ್ದಾರೆ.

1 / 8
ಜಾನ್ಹವಿ ಕಪೂರ್ ಸಾಂಪ್ರದಾಯಿಕ ಉಡುಗೆಗಳನ್ನು ತೊಟ್ಟರೆ ತುಸು ಶ್ರೀದೇವಿಯಂತೆ ಕಾಣುತ್ತಾರೆ.

ಜಾನ್ಹವಿ ಕಪೂರ್ ಸಾಂಪ್ರದಾಯಿಕ ಉಡುಗೆಗಳನ್ನು ತೊಟ್ಟರೆ ತುಸು ಶ್ರೀದೇವಿಯಂತೆ ಕಾಣುತ್ತಾರೆ.

2 / 8
ಆದರೆ ಜಾನ್ಹವಿಗೆ ಮಾಡರ್ನ್ ಉಡುಗೆಗಳೇ ಹೆಚ್ಚು ಇಷ್ಟ. ಸದಾ ಗ್ಲಾಮರಸ್ ಉಡುಗೆಗಳನ್ನು ತೊಡುತ್ತಾರೆ.

ಆದರೆ ಜಾನ್ಹವಿಗೆ ಮಾಡರ್ನ್ ಉಡುಗೆಗಳೇ ಹೆಚ್ಚು ಇಷ್ಟ. ಸದಾ ಗ್ಲಾಮರಸ್ ಉಡುಗೆಗಳನ್ನು ತೊಡುತ್ತಾರೆ.

3 / 8
ಜಾನ್ಹವಿ ಕಪೂರ್ ನಟಿಯಾಗಿರುವ ಜೊತೆಗೆ ಮಾಡೆಲ್ ಸಹ ಫ್ಯಾಷನ್ ಶೋ, ಜಾಹೀರಾತುಗಳಲ್ಲಿ ಕಾಣಿಸಿಕೊಳ್ಳುತ್ತಿರುತ್ತಾರೆ

ಜಾನ್ಹವಿ ಕಪೂರ್ ನಟಿಯಾಗಿರುವ ಜೊತೆಗೆ ಮಾಡೆಲ್ ಸಹ ಫ್ಯಾಷನ್ ಶೋ, ಜಾಹೀರಾತುಗಳಲ್ಲಿ ಕಾಣಿಸಿಕೊಳ್ಳುತ್ತಿರುತ್ತಾರೆ

4 / 8
ಜಾನ್ಹವಿಯ ಇತ್ತೀಚೆಗಿನ ಸಿನಿಮಾ 'ಬವಾಲ್' ನೆಟ್​ಫ್ಲಿಕ್ಸ್​ನಲ್ಲಿ ಬಿಡುಗಡೆ ಆಗಿತ್ತು, ಸಿನಿಮಾ ಫ್ಲಾಪ್ ಎನಿಸಿಕೊಂಡಿತು.

ಜಾನ್ಹವಿಯ ಇತ್ತೀಚೆಗಿನ ಸಿನಿಮಾ 'ಬವಾಲ್' ನೆಟ್​ಫ್ಲಿಕ್ಸ್​ನಲ್ಲಿ ಬಿಡುಗಡೆ ಆಗಿತ್ತು, ಸಿನಿಮಾ ಫ್ಲಾಪ್ ಎನಿಸಿಕೊಂಡಿತು.

5 / 8
ಜಾನ್ಹವಿ ಕಪೂರ್ ದಕ್ಷಿಣ ಭಾರತಕ್ಕೂ ಎಂಟ್ರಿ ಕೊಟ್ಟಿದ್ದು ಜೂ ಎನ್​ಟಿಆರ್ ಜೊತೆ ದೇವರ ಸಿನಿಮಾದಲ್ಲಿ ನಟಿಸುತ್ತಿದ್ದಾರೆ.

ಜಾನ್ಹವಿ ಕಪೂರ್ ದಕ್ಷಿಣ ಭಾರತಕ್ಕೂ ಎಂಟ್ರಿ ಕೊಟ್ಟಿದ್ದು ಜೂ ಎನ್​ಟಿಆರ್ ಜೊತೆ ದೇವರ ಸಿನಿಮಾದಲ್ಲಿ ನಟಿಸುತ್ತಿದ್ದಾರೆ.

6 / 8
ಜಾನ್ಹವಿ ಕಪೂರ್ ಮತ್ತೊಂದು ತೆಲುಗು ಸಿನಿಮಾ ಒಪ್ಪಿಕೊಂಡಿದ್ದಾರೆ ಎನ್ನಲಾಗುತ್ತಿದೆ. ಅಖಿಲ್ ಅಕ್ಕಿನೇನಿ ಆ ಸಿನಿಮಾದ ನಾಯಕ.

ಜಾನ್ಹವಿ ಕಪೂರ್ ಮತ್ತೊಂದು ತೆಲುಗು ಸಿನಿಮಾ ಒಪ್ಪಿಕೊಂಡಿದ್ದಾರೆ ಎನ್ನಲಾಗುತ್ತಿದೆ. ಅಖಿಲ್ ಅಕ್ಕಿನೇನಿ ಆ ಸಿನಿಮಾದ ನಾಯಕ.

7 / 8
ಬಾಲಿವುಡ್​ನಲ್ಲಿಯಂತೂ ಜಾನ್ಹವಿ ಕಪೂರ್ ಬಹಳ ಬ್ಯುಸಿ ಯುವಟಿ.

ಬಾಲಿವುಡ್​ನಲ್ಲಿಯಂತೂ ಜಾನ್ಹವಿ ಕಪೂರ್ ಬಹಳ ಬ್ಯುಸಿ ಯುವಟಿ.

8 / 8
Follow Us
ಬೆಂಗಳೂರಿನಲ್ಲಿ ‘ಜನ ನಾಯಗನ್’ ಚಿತ್ರಕ್ಕೆ ಕ್ರೇಜ್ ಹೇಗಿದೆ? ವಿಡಿಯೋ ನೋಡಿ..
ಬೆಂಗಳೂರಿನಲ್ಲಿ ‘ಜನ ನಾಯಗನ್’ ಚಿತ್ರಕ್ಕೆ ಕ್ರೇಜ್ ಹೇಗಿದೆ? ವಿಡಿಯೋ ನೋಡಿ..
ಆಸಿಡ್ ದಾಳಿ ಆಗದಿದ್ರೆ ತಾಯಿ ಇನ್ನೂ 10 ವರ್ಷ ಇರ್ತಿದ್ರು ಎಂದ ರೇವಣ್ಣ
ಆಸಿಡ್ ದಾಳಿ ಆಗದಿದ್ರೆ ತಾಯಿ ಇನ್ನೂ 10 ವರ್ಷ ಇರ್ತಿದ್ರು ಎಂದ ರೇವಣ್ಣ
ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ಪ್ರಧಾನಿ ಅತ್ಯಂತ ಸಂವೇದನಾಶೀಲರಾಗಿದ್ದಾರೆ
ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ಪ್ರಧಾನಿ ಅತ್ಯಂತ ಸಂವೇದನಾಶೀಲರಾಗಿದ್ದಾರೆ
ಮಹಾರಾಷ್ಟ್ರದಲ್ಲಿ ಮಳೆ: ಏರಿಕೆ ಕಂಡ ಕೃಷ್ಣಾ, ಘಟಪ್ರಭಾ ನದಿಗಳ ಒಳಹರಿವು
ಮಹಾರಾಷ್ಟ್ರದಲ್ಲಿ ಮಳೆ: ಏರಿಕೆ ಕಂಡ ಕೃಷ್ಣಾ, ಘಟಪ್ರಭಾ ನದಿಗಳ ಒಳಹರಿವು
ಪ್ರವಾಹ: ನೋಡ ನೋಡುತ್ತಿದ್ದಂತೆ ಕೊಚ್ಚಿ ಹೋದ ಅಂಗಡಿ ಮುಂಗಟ್ಟುಗಳು
ಪ್ರವಾಹ: ನೋಡ ನೋಡುತ್ತಿದ್ದಂತೆ ಕೊಚ್ಚಿ ಹೋದ ಅಂಗಡಿ ಮುಂಗಟ್ಟುಗಳು
ಕಾಂಗ್ರೆಸ್ ಕಚೇರಿಗೆ ಇಟ್ಟಿಗೆ ಎಸೆದ ಬಿಜೆಪಿ ಎಂಎಲ್​​​ಸಿ
ಕಾಂಗ್ರೆಸ್ ಕಚೇರಿಗೆ ಇಟ್ಟಿಗೆ ಎಸೆದ ಬಿಜೆಪಿ ಎಂಎಲ್​​​ಸಿ
ನದಿಗೆ ಬಿದ್ದಿದ್ದ ಯುವತಿಯ ಪ್ರಾಣ ಉಳಿಸಿದ ಯುವಕ
ನದಿಗೆ ಬಿದ್ದಿದ್ದ ಯುವತಿಯ ಪ್ರಾಣ ಉಳಿಸಿದ ಯುವಕ
ಮಂಗಳೂರಲ್ಲಿ ಜನವಸತಿ ಕಟ್ಟಡಗಳ ಸಮೀಪವೇ ಹಾರಾಡಿದ ಸೇನಾ ಹೆಲಿಕಾಪ್ಟರ್‌ಗಳು!
ಮಂಗಳೂರಲ್ಲಿ ಜನವಸತಿ ಕಟ್ಟಡಗಳ ಸಮೀಪವೇ ಹಾರಾಡಿದ ಸೇನಾ ಹೆಲಿಕಾಪ್ಟರ್‌ಗಳು!
ಮೆಣಸಿನಕಾಯಿ ದರ ಕುಸಿತ, 3 ಎಕರೆಯಲ್ಲಿ ಬೆಳೆದಿದ್ದ ಬೆಳೆ ನಾಶ ಮಾಡಿದ ರೈತ!
ಮೆಣಸಿನಕಾಯಿ ದರ ಕುಸಿತ, 3 ಎಕರೆಯಲ್ಲಿ ಬೆಳೆದಿದ್ದ ಬೆಳೆ ನಾಶ ಮಾಡಿದ ರೈತ!
ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡುವವರೆಗೂ ನಡೆಯುತ್ತೆ ಪ್ರತಿಭಟನೆ: ದೀಪ್ಕೆ
ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡುವವರೆಗೂ ನಡೆಯುತ್ತೆ ಪ್ರತಿಭಟನೆ: ದೀಪ್ಕೆ