AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Janhvi Kapoor: ಅಮ್ಮನಂತೆ ಕೋಟು ಧರಿಸಿ ಫೋಸು ಕೊಟ್ಟ ಶ್ರೀದೇವಿ ಪುತ್ರಿ ಜಾನ್ಹವಿ

Janhvi Kapoor: ಶ್ರೀದೇವಿ ಪುತ್ರಿ ಜಾನ್ಹವಿ ಕಪೂರ್, ಶ್ರೀದೇವಿ 'ಇಂಗ್ಲಿಷ್-ವಿಂಗ್ಲಿಷ್' ಸಿನಿಮಾದಲ್ಲಿ ತೊಟ್ಟಿದ್ದ ಕೋಟ್​ ಮಾದರಿಯ ಕೋಟ್ ಧರಿಸಿ ಅಮ್ಮನಂತೆ ಫೋಸು ಕೊಟ್ಟಿದ್ದಾರೆ.

ಮಂಜುನಾಥ ಸಿ.
|

Updated on: Aug 17, 2023 | 11:36 PM

Share
ಶ್ರೀದೇವಿ ಪುತ್ರಿ ಜಾನ್ಹವಿ ಕಪೂರ್ ಥೇಟ್ ಅಮ್ಮನಂತೆಯೇ, ಅಮ್ಮನ ಹಾಗೆ ಕೋಟು ಧರಿಸಿ ಫೋಸು ಕೊಟ್ಟಿದ್ದಾರೆ.

ಶ್ರೀದೇವಿ ಪುತ್ರಿ ಜಾನ್ಹವಿ ಕಪೂರ್ ಥೇಟ್ ಅಮ್ಮನಂತೆಯೇ, ಅಮ್ಮನ ಹಾಗೆ ಕೋಟು ಧರಿಸಿ ಫೋಸು ಕೊಟ್ಟಿದ್ದಾರೆ.

1 / 8
ಜಾನ್ಹವಿ ಕಪೂರ್ ಸಾಂಪ್ರದಾಯಿಕ ಉಡುಗೆಗಳನ್ನು ತೊಟ್ಟರೆ ತುಸು ಶ್ರೀದೇವಿಯಂತೆ ಕಾಣುತ್ತಾರೆ.

ಜಾನ್ಹವಿ ಕಪೂರ್ ಸಾಂಪ್ರದಾಯಿಕ ಉಡುಗೆಗಳನ್ನು ತೊಟ್ಟರೆ ತುಸು ಶ್ರೀದೇವಿಯಂತೆ ಕಾಣುತ್ತಾರೆ.

2 / 8
ಆದರೆ ಜಾನ್ಹವಿಗೆ ಮಾಡರ್ನ್ ಉಡುಗೆಗಳೇ ಹೆಚ್ಚು ಇಷ್ಟ. ಸದಾ ಗ್ಲಾಮರಸ್ ಉಡುಗೆಗಳನ್ನು ತೊಡುತ್ತಾರೆ.

ಆದರೆ ಜಾನ್ಹವಿಗೆ ಮಾಡರ್ನ್ ಉಡುಗೆಗಳೇ ಹೆಚ್ಚು ಇಷ್ಟ. ಸದಾ ಗ್ಲಾಮರಸ್ ಉಡುಗೆಗಳನ್ನು ತೊಡುತ್ತಾರೆ.

3 / 8
ಜಾನ್ಹವಿ ಕಪೂರ್ ನಟಿಯಾಗಿರುವ ಜೊತೆಗೆ ಮಾಡೆಲ್ ಸಹ ಫ್ಯಾಷನ್ ಶೋ, ಜಾಹೀರಾತುಗಳಲ್ಲಿ ಕಾಣಿಸಿಕೊಳ್ಳುತ್ತಿರುತ್ತಾರೆ

ಜಾನ್ಹವಿ ಕಪೂರ್ ನಟಿಯಾಗಿರುವ ಜೊತೆಗೆ ಮಾಡೆಲ್ ಸಹ ಫ್ಯಾಷನ್ ಶೋ, ಜಾಹೀರಾತುಗಳಲ್ಲಿ ಕಾಣಿಸಿಕೊಳ್ಳುತ್ತಿರುತ್ತಾರೆ

4 / 8
ಜಾನ್ಹವಿಯ ಇತ್ತೀಚೆಗಿನ ಸಿನಿಮಾ 'ಬವಾಲ್' ನೆಟ್​ಫ್ಲಿಕ್ಸ್​ನಲ್ಲಿ ಬಿಡುಗಡೆ ಆಗಿತ್ತು, ಸಿನಿಮಾ ಫ್ಲಾಪ್ ಎನಿಸಿಕೊಂಡಿತು.

ಜಾನ್ಹವಿಯ ಇತ್ತೀಚೆಗಿನ ಸಿನಿಮಾ 'ಬವಾಲ್' ನೆಟ್​ಫ್ಲಿಕ್ಸ್​ನಲ್ಲಿ ಬಿಡುಗಡೆ ಆಗಿತ್ತು, ಸಿನಿಮಾ ಫ್ಲಾಪ್ ಎನಿಸಿಕೊಂಡಿತು.

5 / 8
ಜಾನ್ಹವಿ ಕಪೂರ್ ದಕ್ಷಿಣ ಭಾರತಕ್ಕೂ ಎಂಟ್ರಿ ಕೊಟ್ಟಿದ್ದು ಜೂ ಎನ್​ಟಿಆರ್ ಜೊತೆ ದೇವರ ಸಿನಿಮಾದಲ್ಲಿ ನಟಿಸುತ್ತಿದ್ದಾರೆ.

ಜಾನ್ಹವಿ ಕಪೂರ್ ದಕ್ಷಿಣ ಭಾರತಕ್ಕೂ ಎಂಟ್ರಿ ಕೊಟ್ಟಿದ್ದು ಜೂ ಎನ್​ಟಿಆರ್ ಜೊತೆ ದೇವರ ಸಿನಿಮಾದಲ್ಲಿ ನಟಿಸುತ್ತಿದ್ದಾರೆ.

6 / 8
ಜಾನ್ಹವಿ ಕಪೂರ್ ಮತ್ತೊಂದು ತೆಲುಗು ಸಿನಿಮಾ ಒಪ್ಪಿಕೊಂಡಿದ್ದಾರೆ ಎನ್ನಲಾಗುತ್ತಿದೆ. ಅಖಿಲ್ ಅಕ್ಕಿನೇನಿ ಆ ಸಿನಿಮಾದ ನಾಯಕ.

ಜಾನ್ಹವಿ ಕಪೂರ್ ಮತ್ತೊಂದು ತೆಲುಗು ಸಿನಿಮಾ ಒಪ್ಪಿಕೊಂಡಿದ್ದಾರೆ ಎನ್ನಲಾಗುತ್ತಿದೆ. ಅಖಿಲ್ ಅಕ್ಕಿನೇನಿ ಆ ಸಿನಿಮಾದ ನಾಯಕ.

7 / 8
ಬಾಲಿವುಡ್​ನಲ್ಲಿಯಂತೂ ಜಾನ್ಹವಿ ಕಪೂರ್ ಬಹಳ ಬ್ಯುಸಿ ಯುವಟಿ.

ಬಾಲಿವುಡ್​ನಲ್ಲಿಯಂತೂ ಜಾನ್ಹವಿ ಕಪೂರ್ ಬಹಳ ಬ್ಯುಸಿ ಯುವಟಿ.

8 / 8
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
ಶಿಕ್ಷಕರ ನೇಮಕಾತಿ ಬಗ್ಗೆ ಬಿಗ್​​ ಅಪ್ಡೇಟ್​​ ಕೊಟ್ಟ ಸಿಎಂ ಸಿದ್ದರಾಮಯ್ಯ
ಶಿಕ್ಷಕರ ನೇಮಕಾತಿ ಬಗ್ಗೆ ಬಿಗ್​​ ಅಪ್ಡೇಟ್​​ ಕೊಟ್ಟ ಸಿಎಂ ಸಿದ್ದರಾಮಯ್ಯ