AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Janhvi Kapoor: ಅಮ್ಮನಂತೆ ಕೋಟು ಧರಿಸಿ ಫೋಸು ಕೊಟ್ಟ ಶ್ರೀದೇವಿ ಪುತ್ರಿ ಜಾನ್ಹವಿ

Janhvi Kapoor: ಶ್ರೀದೇವಿ ಪುತ್ರಿ ಜಾನ್ಹವಿ ಕಪೂರ್, ಶ್ರೀದೇವಿ 'ಇಂಗ್ಲಿಷ್-ವಿಂಗ್ಲಿಷ್' ಸಿನಿಮಾದಲ್ಲಿ ತೊಟ್ಟಿದ್ದ ಕೋಟ್​ ಮಾದರಿಯ ಕೋಟ್ ಧರಿಸಿ ಅಮ್ಮನಂತೆ ಫೋಸು ಕೊಟ್ಟಿದ್ದಾರೆ.

ಮಂಜುನಾಥ ಸಿ.
|

Updated on: Aug 17, 2023 | 11:36 PM

Share
ಶ್ರೀದೇವಿ ಪುತ್ರಿ ಜಾನ್ಹವಿ ಕಪೂರ್ ಥೇಟ್ ಅಮ್ಮನಂತೆಯೇ, ಅಮ್ಮನ ಹಾಗೆ ಕೋಟು ಧರಿಸಿ ಫೋಸು ಕೊಟ್ಟಿದ್ದಾರೆ.

ಶ್ರೀದೇವಿ ಪುತ್ರಿ ಜಾನ್ಹವಿ ಕಪೂರ್ ಥೇಟ್ ಅಮ್ಮನಂತೆಯೇ, ಅಮ್ಮನ ಹಾಗೆ ಕೋಟು ಧರಿಸಿ ಫೋಸು ಕೊಟ್ಟಿದ್ದಾರೆ.

1 / 8
ಜಾನ್ಹವಿ ಕಪೂರ್ ಸಾಂಪ್ರದಾಯಿಕ ಉಡುಗೆಗಳನ್ನು ತೊಟ್ಟರೆ ತುಸು ಶ್ರೀದೇವಿಯಂತೆ ಕಾಣುತ್ತಾರೆ.

ಜಾನ್ಹವಿ ಕಪೂರ್ ಸಾಂಪ್ರದಾಯಿಕ ಉಡುಗೆಗಳನ್ನು ತೊಟ್ಟರೆ ತುಸು ಶ್ರೀದೇವಿಯಂತೆ ಕಾಣುತ್ತಾರೆ.

2 / 8
ಆದರೆ ಜಾನ್ಹವಿಗೆ ಮಾಡರ್ನ್ ಉಡುಗೆಗಳೇ ಹೆಚ್ಚು ಇಷ್ಟ. ಸದಾ ಗ್ಲಾಮರಸ್ ಉಡುಗೆಗಳನ್ನು ತೊಡುತ್ತಾರೆ.

ಆದರೆ ಜಾನ್ಹವಿಗೆ ಮಾಡರ್ನ್ ಉಡುಗೆಗಳೇ ಹೆಚ್ಚು ಇಷ್ಟ. ಸದಾ ಗ್ಲಾಮರಸ್ ಉಡುಗೆಗಳನ್ನು ತೊಡುತ್ತಾರೆ.

3 / 8
ಜಾನ್ಹವಿ ಕಪೂರ್ ನಟಿಯಾಗಿರುವ ಜೊತೆಗೆ ಮಾಡೆಲ್ ಸಹ ಫ್ಯಾಷನ್ ಶೋ, ಜಾಹೀರಾತುಗಳಲ್ಲಿ ಕಾಣಿಸಿಕೊಳ್ಳುತ್ತಿರುತ್ತಾರೆ

ಜಾನ್ಹವಿ ಕಪೂರ್ ನಟಿಯಾಗಿರುವ ಜೊತೆಗೆ ಮಾಡೆಲ್ ಸಹ ಫ್ಯಾಷನ್ ಶೋ, ಜಾಹೀರಾತುಗಳಲ್ಲಿ ಕಾಣಿಸಿಕೊಳ್ಳುತ್ತಿರುತ್ತಾರೆ

4 / 8
ಜಾನ್ಹವಿಯ ಇತ್ತೀಚೆಗಿನ ಸಿನಿಮಾ 'ಬವಾಲ್' ನೆಟ್​ಫ್ಲಿಕ್ಸ್​ನಲ್ಲಿ ಬಿಡುಗಡೆ ಆಗಿತ್ತು, ಸಿನಿಮಾ ಫ್ಲಾಪ್ ಎನಿಸಿಕೊಂಡಿತು.

ಜಾನ್ಹವಿಯ ಇತ್ತೀಚೆಗಿನ ಸಿನಿಮಾ 'ಬವಾಲ್' ನೆಟ್​ಫ್ಲಿಕ್ಸ್​ನಲ್ಲಿ ಬಿಡುಗಡೆ ಆಗಿತ್ತು, ಸಿನಿಮಾ ಫ್ಲಾಪ್ ಎನಿಸಿಕೊಂಡಿತು.

5 / 8
ಜಾನ್ಹವಿ ಕಪೂರ್ ದಕ್ಷಿಣ ಭಾರತಕ್ಕೂ ಎಂಟ್ರಿ ಕೊಟ್ಟಿದ್ದು ಜೂ ಎನ್​ಟಿಆರ್ ಜೊತೆ ದೇವರ ಸಿನಿಮಾದಲ್ಲಿ ನಟಿಸುತ್ತಿದ್ದಾರೆ.

ಜಾನ್ಹವಿ ಕಪೂರ್ ದಕ್ಷಿಣ ಭಾರತಕ್ಕೂ ಎಂಟ್ರಿ ಕೊಟ್ಟಿದ್ದು ಜೂ ಎನ್​ಟಿಆರ್ ಜೊತೆ ದೇವರ ಸಿನಿಮಾದಲ್ಲಿ ನಟಿಸುತ್ತಿದ್ದಾರೆ.

6 / 8
ಜಾನ್ಹವಿ ಕಪೂರ್ ಮತ್ತೊಂದು ತೆಲುಗು ಸಿನಿಮಾ ಒಪ್ಪಿಕೊಂಡಿದ್ದಾರೆ ಎನ್ನಲಾಗುತ್ತಿದೆ. ಅಖಿಲ್ ಅಕ್ಕಿನೇನಿ ಆ ಸಿನಿಮಾದ ನಾಯಕ.

ಜಾನ್ಹವಿ ಕಪೂರ್ ಮತ್ತೊಂದು ತೆಲುಗು ಸಿನಿಮಾ ಒಪ್ಪಿಕೊಂಡಿದ್ದಾರೆ ಎನ್ನಲಾಗುತ್ತಿದೆ. ಅಖಿಲ್ ಅಕ್ಕಿನೇನಿ ಆ ಸಿನಿಮಾದ ನಾಯಕ.

7 / 8
ಬಾಲಿವುಡ್​ನಲ್ಲಿಯಂತೂ ಜಾನ್ಹವಿ ಕಪೂರ್ ಬಹಳ ಬ್ಯುಸಿ ಯುವಟಿ.

ಬಾಲಿವುಡ್​ನಲ್ಲಿಯಂತೂ ಜಾನ್ಹವಿ ಕಪೂರ್ ಬಹಳ ಬ್ಯುಸಿ ಯುವಟಿ.

8 / 8
Follow Us
ಮರಿ ಮೊಮ್ಮಗಳ ಜೊತೆ ದೇವೇಗೌಡ-ಚೆನ್ನಮ್ಮ ದಂಪತಿಯ ಮುದ್ದಾದ ವಿಡಿಯೋ ವೈರಲ್​​
ಮರಿ ಮೊಮ್ಮಗಳ ಜೊತೆ ದೇವೇಗೌಡ-ಚೆನ್ನಮ್ಮ ದಂಪತಿಯ ಮುದ್ದಾದ ವಿಡಿಯೋ ವೈರಲ್​​
BJP ಶಾಸಕ ಬಿ.ಪಿ. ಹರೀಶ್ ಮೇಲೆ ಮೊಟ್ಟೆ ಎಸೆತ ಕೇಸ್​​: ಆರೋಪಿ ಬಂಧನ
BJP ಶಾಸಕ ಬಿ.ಪಿ. ಹರೀಶ್ ಮೇಲೆ ಮೊಟ್ಟೆ ಎಸೆತ ಕೇಸ್​​: ಆರೋಪಿ ಬಂಧನ
ಬಾಗಲಕೋಟೆ ಬೇಕರಿ ತಪಾಸಣೆ ನಡೆಸಿ ಉಪಲೋಕಾಯುಕ್ತರ ಎಚ್ಚರಿಕೆ
ಬಾಗಲಕೋಟೆ ಬೇಕರಿ ತಪಾಸಣೆ ನಡೆಸಿ ಉಪಲೋಕಾಯುಕ್ತರ ಎಚ್ಚರಿಕೆ
‘ನನಗೆ 2 ಸೆಕೆಂಡ್ ಸಾಕು ಕಾಂಗ್ರೆಸ್ಸನ್ನು ಸೋಲಿಸಲು’: ಇಕ್ಬಾಲ್ ಅನ್ಸಾರಿ
‘ನನಗೆ 2 ಸೆಕೆಂಡ್ ಸಾಕು ಕಾಂಗ್ರೆಸ್ಸನ್ನು ಸೋಲಿಸಲು’: ಇಕ್ಬಾಲ್ ಅನ್ಸಾರಿ
ಅಂಬರೀಷ್ ಊರಲ್ಲಿ ಶೂಟ್ ಆಗಿದೆ ‘ಸರ್ಕಾರಿ ನ್ಯಾಯಬೆಲೆ ಅಂಗಡಿ’ ಚಿತ್ರ
ಅಂಬರೀಷ್ ಊರಲ್ಲಿ ಶೂಟ್ ಆಗಿದೆ ‘ಸರ್ಕಾರಿ ನ್ಯಾಯಬೆಲೆ ಅಂಗಡಿ’ ಚಿತ್ರ
ಜೋಳ ತಿಂದು ಅಡ್ಡಾದಿಡ್ಡಿ ಓಡಿದ ಆನೆ ಮರಿ
ಜೋಳ ತಿಂದು ಅಡ್ಡಾದಿಡ್ಡಿ ಓಡಿದ ಆನೆ ಮರಿ
ದಕ್ಷಿಣ ಕನ್ನಡದಲ್ಲಿ ಭಾರಿ ಮಳೆ: ಶಾಲೆ, ಕಾಲೇಜುಗಳಿಗೆ ರಜೆ
ದಕ್ಷಿಣ ಕನ್ನಡದಲ್ಲಿ ಭಾರಿ ಮಳೆ: ಶಾಲೆ, ಕಾಲೇಜುಗಳಿಗೆ ರಜೆ
ಮೇಷಕ್ಕೆ ಹೂಡಿಕೆಯಲ್ಲಿ ಲಾಭ, ವೃಷಭಕ್ಕೆ ಉದ್ಯೋಗದಲ್ಲಿ ಸ್ಥಾನ ಪಲ್ಲಟದ ಯೋಗ
ಮೇಷಕ್ಕೆ ಹೂಡಿಕೆಯಲ್ಲಿ ಲಾಭ, ವೃಷಭಕ್ಕೆ ಉದ್ಯೋಗದಲ್ಲಿ ಸ್ಥಾನ ಪಲ್ಲಟದ ಯೋಗ
ಕುಮಾರ್ ಬಂಗಾರಪ್ಪ ಹೊಗಳಿಕೆ ಮಾತು ಕೇಳಿ ತಬ್ಬಿಕೊಂಡ ರಾಗಿಣಿ ದ್ವಿವೇದಿ
ಕುಮಾರ್ ಬಂಗಾರಪ್ಪ ಹೊಗಳಿಕೆ ಮಾತು ಕೇಳಿ ತಬ್ಬಿಕೊಂಡ ರಾಗಿಣಿ ದ್ವಿವೇದಿ
ಕೊಲೆ ಆರೋಪಿಗಳ ಪರೇಡ್; ಪೊಲೀಸರೆದುರೇ ಹಂತಕರಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ
ಕೊಲೆ ಆರೋಪಿಗಳ ಪರೇಡ್; ಪೊಲೀಸರೆದುರೇ ಹಂತಕರಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ