AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಪರೂಪಕ್ಕೆ ಸೀರೆಯುಟ್ಟ ಜಾನ್ಹವಿ ಕಪೂರ್: ಇದು ಫೋಟೊನಾ ಅಥವಾ ರಚಿಸಿದ ಚಿತ್ರವಾ?

Janhvi Kapoor: ಬಾಲಿವುಡ್​ನ ಬೇಡಿಕೆಯ ಯುವನಟಿ ಜಾನ್ಹವಿ ಕಪೂರ್ ಅಪರೂಪಕ್ಕೆ ಸೀರೆಯುಟ್ಟು ಫೋಟೊಶೂಟ್ ಮಾಡಿಸಿಕೊಂಡಿದ್ದಾರೆ. ಬಾಲಿವುಡ್​ ಮಾತ್ರವೇ ಅಲ್ಲದೆ, ಇದೀಗ ದಕ್ಷಿಣ ಭಾರತಕ್ಕೂ ಎಂಟ್ರಿ ಕೊಟ್ಟಿದ್ದಾರೆ ಈ ನಟಿ.

ಮಂಜುನಾಥ ಸಿ.
|

Updated on: Sep 08, 2023 | 8:21 PM

Share
ನಟಿ ಜಾನ್ಹವಿ ಕಪೂರ್ ಅಪರೂಪಕ್ಕೆ ಸೀರೆ ಉಟ್ಟು ಫೋಟೊಕ್ಕೆ ಫೋಸು ನೀಡಿದ್ದಾರೆ.

ನಟಿ ಜಾನ್ಹವಿ ಕಪೂರ್ ಅಪರೂಪಕ್ಕೆ ಸೀರೆ ಉಟ್ಟು ಫೋಟೊಕ್ಕೆ ಫೋಸು ನೀಡಿದ್ದಾರೆ.

1 / 8
ಚಿತ್ರದಂತೆ ಕಾಣುವ ಫೋಟೊಶೂಟ್ ಅನ್ನು ಜಾನ್ಹವಿ ಮಾಡಿಸಿಕೊಂಡಿದ್ದಾರೆ.

ಚಿತ್ರದಂತೆ ಕಾಣುವ ಫೋಟೊಶೂಟ್ ಅನ್ನು ಜಾನ್ಹವಿ ಮಾಡಿಸಿಕೊಂಡಿದ್ದಾರೆ.

2 / 8
ಭಿನ್ನ ಭಿನ್ನ ಮಾದರಿಯ ಉಡುಗೆಗಳನ್ನು ಜಾನ್ಹವಿ ಟ್ರೈ ಮಾಡುತ್ತಲೇ ಇರುತ್ತಾರೆ.

ಭಿನ್ನ ಭಿನ್ನ ಮಾದರಿಯ ಉಡುಗೆಗಳನ್ನು ಜಾನ್ಹವಿ ಟ್ರೈ ಮಾಡುತ್ತಲೇ ಇರುತ್ತಾರೆ.

3 / 8
ಪೇಂಟಿಗ್​ನಂತೆ ಕಾಣುತ್ತಿದೆ ಜಾನ್ಹವಿಯ ಚಿತ್ರ, ಚಿತ್ರದಲ್ಲಿ ತೊಟ್ಟಿರುವ ಉಡುಗೆ.

ಪೇಂಟಿಗ್​ನಂತೆ ಕಾಣುತ್ತಿದೆ ಜಾನ್ಹವಿಯ ಚಿತ್ರ, ಚಿತ್ರದಲ್ಲಿ ತೊಟ್ಟಿರುವ ಉಡುಗೆ.

4 / 8
ಜಾನ್ಹವಿ ಕಪೂರ್ ಬಾಲಿವುಡ್​ನ ಬಹು ಬೇಡಿಕೆಯ ಯುವನಟಿ

ಜಾನ್ಹವಿ ಕಪೂರ್ ಬಾಲಿವುಡ್​ನ ಬಹು ಬೇಡಿಕೆಯ ಯುವನಟಿ

5 / 8
ಇದೀಗ ದಕ್ಷಿಣ ಭಾರತ ಚಿತ್ರರಂಗಕ್ಕೂ ಲಗ್ಗೆ ಇಟ್ಟಿದ್ದಾರೆ ಜಾನ್ಹವಿ ಕಪೂರ್.

ಇದೀಗ ದಕ್ಷಿಣ ಭಾರತ ಚಿತ್ರರಂಗಕ್ಕೂ ಲಗ್ಗೆ ಇಟ್ಟಿದ್ದಾರೆ ಜಾನ್ಹವಿ ಕಪೂರ್.

6 / 8
ಜೂ ಎನ್​ಟಿಆರ್ ನಟನೆಯ 'ದೇವರ' ಸಿನಿಮಾದಲ್ಲಿ ಜಾನ್ಹವಿ ನಟಿಸುತ್ತಿದ್ದಾರೆ.

ಜೂ ಎನ್​ಟಿಆರ್ ನಟನೆಯ 'ದೇವರ' ಸಿನಿಮಾದಲ್ಲಿ ಜಾನ್ಹವಿ ನಟಿಸುತ್ತಿದ್ದಾರೆ.

7 / 8
ಅಖಿಲ್ ಅಕ್ಕಿನೇನಿ ನಟನೆಯ ಮುಂದಿನ ಸಿನಿಮಾಕ್ಕೂ ಜಾನ್ಹವಿಯೇ ನಾಯಕಿ ಎನ್ನಲಾಗುತ್ತಿದೆ.

ಅಖಿಲ್ ಅಕ್ಕಿನೇನಿ ನಟನೆಯ ಮುಂದಿನ ಸಿನಿಮಾಕ್ಕೂ ಜಾನ್ಹವಿಯೇ ನಾಯಕಿ ಎನ್ನಲಾಗುತ್ತಿದೆ.

8 / 8
Follow Us
ಚಲಿಸುವ ರೈಲಿನಿಂದ ಬೀಳುತ್ತಿದ್ದ ಯುವಕನನ್ನು ರಕ್ಷಿಸಿದ ಸಿಬ್ಬಂದಿ!
ಚಲಿಸುವ ರೈಲಿನಿಂದ ಬೀಳುತ್ತಿದ್ದ ಯುವಕನನ್ನು ರಕ್ಷಿಸಿದ ಸಿಬ್ಬಂದಿ!
ರೌಡಿಶೀಟರ್ ಬರ್ತ್‌ಡೇ ಪಾರ್ಟಿಯಲ್ಲಿ ಬಿಜೆಪಿ ಶಾಸಕ ಭಾಗಿ
ರೌಡಿಶೀಟರ್ ಬರ್ತ್‌ಡೇ ಪಾರ್ಟಿಯಲ್ಲಿ ಬಿಜೆಪಿ ಶಾಸಕ ಭಾಗಿ
ಲಿಂಗನಮಕ್ಕಿ ಡ್ಯಾಮ್ ಹಿನ್ನೀರು ಇಳಿಕೆ: ನಿಂತಿದ್ದ ಲಾಂಚ್ ಮತ್ತೆ ಶುರು
ಲಿಂಗನಮಕ್ಕಿ ಡ್ಯಾಮ್ ಹಿನ್ನೀರು ಇಳಿಕೆ: ನಿಂತಿದ್ದ ಲಾಂಚ್ ಮತ್ತೆ ಶುರು
ಪೈಪ್ ಲೈನ್ ಕಾಮಗಾರಿ: ಗುಂಡಿಗೆ ಸಿಲುಕಿದ BMTC ಬಸ್, ಸಂಚಾರಕ್ಕೆ ಅಡ್ಡಿ
ಪೈಪ್ ಲೈನ್ ಕಾಮಗಾರಿ: ಗುಂಡಿಗೆ ಸಿಲುಕಿದ BMTC ಬಸ್, ಸಂಚಾರಕ್ಕೆ ಅಡ್ಡಿ
ಒಮೈದಿಯಾ ಏರ್​ಪೋರ್ಟ್​ ಮೇಲೆ ಅಮೆರಿಕ ಬಾಂಬ್ ದಾಳಿ
ಒಮೈದಿಯಾ ಏರ್​ಪೋರ್ಟ್​ ಮೇಲೆ ಅಮೆರಿಕ ಬಾಂಬ್ ದಾಳಿ
Dudhsagar Falls: ಹಾಲಿನ ಕಡಲಿನಂತೆ ಹರಿಯುತ್ತಿದೆ ದೂದ್‌ ಸಾಗರ್​!
Dudhsagar Falls: ಹಾಲಿನ ಕಡಲಿನಂತೆ ಹರಿಯುತ್ತಿದೆ ದೂದ್‌ ಸಾಗರ್​!
ಸ್ಕೂಟಿಯಲ್ಲಿ ಗಾಂಜಾ ಮಾರಲು ಬಂದು ಪೊಲೀಸರ ಕೈಗೆ ಸಿಕ್ಕಿಬಿದ್ದ ಮಹಿಳೆ
ಸ್ಕೂಟಿಯಲ್ಲಿ ಗಾಂಜಾ ಮಾರಲು ಬಂದು ಪೊಲೀಸರ ಕೈಗೆ ಸಿಕ್ಕಿಬಿದ್ದ ಮಹಿಳೆ
ಮಿಥುನ ರಾಶಿಯಲ್ಲಿ ಸೂರ್ಯ, ಚಂದ್ರ ಸಂಚಾರ: ಇಂದಿನ ರಾಶಿ ಭವಿಷ್ಯ ಹೇಗಿದೆ ನೋಡಿ
ಮಿಥುನ ರಾಶಿಯಲ್ಲಿ ಸೂರ್ಯ, ಚಂದ್ರ ಸಂಚಾರ: ಇಂದಿನ ರಾಶಿ ಭವಿಷ್ಯ ಹೇಗಿದೆ ನೋಡಿ
ಎಸ್ ಜಾನಕಿ ಅವರೊಟ್ಟಿಗಿನ ಅನುಬಂಧ ನೆನೆದ ಹಿರಿಯ ನಟ ಶ್ರೀನಾಥ್
ಎಸ್ ಜಾನಕಿ ಅವರೊಟ್ಟಿಗಿನ ಅನುಬಂಧ ನೆನೆದ ಹಿರಿಯ ನಟ ಶ್ರೀನಾಥ್
ಬೆಳೆ ಹಾನಿ ಪರಿಹಾರದ ಬಗ್ಗೆ ಸರ್ಕಾರ ನಿರ್ಧಾರ ಮಾಡುತ್ತದೆ: ಸತೀಶ್ ಜಾರಕಿಹೊಳಿ
ಬೆಳೆ ಹಾನಿ ಪರಿಹಾರದ ಬಗ್ಗೆ ಸರ್ಕಾರ ನಿರ್ಧಾರ ಮಾಡುತ್ತದೆ: ಸತೀಶ್ ಜಾರಕಿಹೊಳಿ