AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಪರೂಪಕ್ಕೆ ಸೀರೆಯುಟ್ಟ ಜಾನ್ಹವಿ ಕಪೂರ್: ಇದು ಫೋಟೊನಾ ಅಥವಾ ರಚಿಸಿದ ಚಿತ್ರವಾ?

Janhvi Kapoor: ಬಾಲಿವುಡ್​ನ ಬೇಡಿಕೆಯ ಯುವನಟಿ ಜಾನ್ಹವಿ ಕಪೂರ್ ಅಪರೂಪಕ್ಕೆ ಸೀರೆಯುಟ್ಟು ಫೋಟೊಶೂಟ್ ಮಾಡಿಸಿಕೊಂಡಿದ್ದಾರೆ. ಬಾಲಿವುಡ್​ ಮಾತ್ರವೇ ಅಲ್ಲದೆ, ಇದೀಗ ದಕ್ಷಿಣ ಭಾರತಕ್ಕೂ ಎಂಟ್ರಿ ಕೊಟ್ಟಿದ್ದಾರೆ ಈ ನಟಿ.

ಮಂಜುನಾಥ ಸಿ.
|

Updated on: Sep 08, 2023 | 8:21 PM

Share
ನಟಿ ಜಾನ್ಹವಿ ಕಪೂರ್ ಅಪರೂಪಕ್ಕೆ ಸೀರೆ ಉಟ್ಟು ಫೋಟೊಕ್ಕೆ ಫೋಸು ನೀಡಿದ್ದಾರೆ.

ನಟಿ ಜಾನ್ಹವಿ ಕಪೂರ್ ಅಪರೂಪಕ್ಕೆ ಸೀರೆ ಉಟ್ಟು ಫೋಟೊಕ್ಕೆ ಫೋಸು ನೀಡಿದ್ದಾರೆ.

1 / 8
ಚಿತ್ರದಂತೆ ಕಾಣುವ ಫೋಟೊಶೂಟ್ ಅನ್ನು ಜಾನ್ಹವಿ ಮಾಡಿಸಿಕೊಂಡಿದ್ದಾರೆ.

ಚಿತ್ರದಂತೆ ಕಾಣುವ ಫೋಟೊಶೂಟ್ ಅನ್ನು ಜಾನ್ಹವಿ ಮಾಡಿಸಿಕೊಂಡಿದ್ದಾರೆ.

2 / 8
ಭಿನ್ನ ಭಿನ್ನ ಮಾದರಿಯ ಉಡುಗೆಗಳನ್ನು ಜಾನ್ಹವಿ ಟ್ರೈ ಮಾಡುತ್ತಲೇ ಇರುತ್ತಾರೆ.

ಭಿನ್ನ ಭಿನ್ನ ಮಾದರಿಯ ಉಡುಗೆಗಳನ್ನು ಜಾನ್ಹವಿ ಟ್ರೈ ಮಾಡುತ್ತಲೇ ಇರುತ್ತಾರೆ.

3 / 8
ಪೇಂಟಿಗ್​ನಂತೆ ಕಾಣುತ್ತಿದೆ ಜಾನ್ಹವಿಯ ಚಿತ್ರ, ಚಿತ್ರದಲ್ಲಿ ತೊಟ್ಟಿರುವ ಉಡುಗೆ.

ಪೇಂಟಿಗ್​ನಂತೆ ಕಾಣುತ್ತಿದೆ ಜಾನ್ಹವಿಯ ಚಿತ್ರ, ಚಿತ್ರದಲ್ಲಿ ತೊಟ್ಟಿರುವ ಉಡುಗೆ.

4 / 8
ಜಾನ್ಹವಿ ಕಪೂರ್ ಬಾಲಿವುಡ್​ನ ಬಹು ಬೇಡಿಕೆಯ ಯುವನಟಿ

ಜಾನ್ಹವಿ ಕಪೂರ್ ಬಾಲಿವುಡ್​ನ ಬಹು ಬೇಡಿಕೆಯ ಯುವನಟಿ

5 / 8
ಇದೀಗ ದಕ್ಷಿಣ ಭಾರತ ಚಿತ್ರರಂಗಕ್ಕೂ ಲಗ್ಗೆ ಇಟ್ಟಿದ್ದಾರೆ ಜಾನ್ಹವಿ ಕಪೂರ್.

ಇದೀಗ ದಕ್ಷಿಣ ಭಾರತ ಚಿತ್ರರಂಗಕ್ಕೂ ಲಗ್ಗೆ ಇಟ್ಟಿದ್ದಾರೆ ಜಾನ್ಹವಿ ಕಪೂರ್.

6 / 8
ಜೂ ಎನ್​ಟಿಆರ್ ನಟನೆಯ 'ದೇವರ' ಸಿನಿಮಾದಲ್ಲಿ ಜಾನ್ಹವಿ ನಟಿಸುತ್ತಿದ್ದಾರೆ.

ಜೂ ಎನ್​ಟಿಆರ್ ನಟನೆಯ 'ದೇವರ' ಸಿನಿಮಾದಲ್ಲಿ ಜಾನ್ಹವಿ ನಟಿಸುತ್ತಿದ್ದಾರೆ.

7 / 8
ಅಖಿಲ್ ಅಕ್ಕಿನೇನಿ ನಟನೆಯ ಮುಂದಿನ ಸಿನಿಮಾಕ್ಕೂ ಜಾನ್ಹವಿಯೇ ನಾಯಕಿ ಎನ್ನಲಾಗುತ್ತಿದೆ.

ಅಖಿಲ್ ಅಕ್ಕಿನೇನಿ ನಟನೆಯ ಮುಂದಿನ ಸಿನಿಮಾಕ್ಕೂ ಜಾನ್ಹವಿಯೇ ನಾಯಕಿ ಎನ್ನಲಾಗುತ್ತಿದೆ.

8 / 8
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್