AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಪರೂಪಕ್ಕೆ ಸೀರೆಯುಟ್ಟ ಜಾನ್ಹವಿ ಕಪೂರ್: ಇದು ಫೋಟೊನಾ ಅಥವಾ ರಚಿಸಿದ ಚಿತ್ರವಾ?

Janhvi Kapoor: ಬಾಲಿವುಡ್​ನ ಬೇಡಿಕೆಯ ಯುವನಟಿ ಜಾನ್ಹವಿ ಕಪೂರ್ ಅಪರೂಪಕ್ಕೆ ಸೀರೆಯುಟ್ಟು ಫೋಟೊಶೂಟ್ ಮಾಡಿಸಿಕೊಂಡಿದ್ದಾರೆ. ಬಾಲಿವುಡ್​ ಮಾತ್ರವೇ ಅಲ್ಲದೆ, ಇದೀಗ ದಕ್ಷಿಣ ಭಾರತಕ್ಕೂ ಎಂಟ್ರಿ ಕೊಟ್ಟಿದ್ದಾರೆ ಈ ನಟಿ.

ಮಂಜುನಾಥ ಸಿ.
|

Updated on: Sep 08, 2023 | 8:21 PM

Share
ನಟಿ ಜಾನ್ಹವಿ ಕಪೂರ್ ಅಪರೂಪಕ್ಕೆ ಸೀರೆ ಉಟ್ಟು ಫೋಟೊಕ್ಕೆ ಫೋಸು ನೀಡಿದ್ದಾರೆ.

ನಟಿ ಜಾನ್ಹವಿ ಕಪೂರ್ ಅಪರೂಪಕ್ಕೆ ಸೀರೆ ಉಟ್ಟು ಫೋಟೊಕ್ಕೆ ಫೋಸು ನೀಡಿದ್ದಾರೆ.

1 / 8
ಚಿತ್ರದಂತೆ ಕಾಣುವ ಫೋಟೊಶೂಟ್ ಅನ್ನು ಜಾನ್ಹವಿ ಮಾಡಿಸಿಕೊಂಡಿದ್ದಾರೆ.

ಚಿತ್ರದಂತೆ ಕಾಣುವ ಫೋಟೊಶೂಟ್ ಅನ್ನು ಜಾನ್ಹವಿ ಮಾಡಿಸಿಕೊಂಡಿದ್ದಾರೆ.

2 / 8
ಭಿನ್ನ ಭಿನ್ನ ಮಾದರಿಯ ಉಡುಗೆಗಳನ್ನು ಜಾನ್ಹವಿ ಟ್ರೈ ಮಾಡುತ್ತಲೇ ಇರುತ್ತಾರೆ.

ಭಿನ್ನ ಭಿನ್ನ ಮಾದರಿಯ ಉಡುಗೆಗಳನ್ನು ಜಾನ್ಹವಿ ಟ್ರೈ ಮಾಡುತ್ತಲೇ ಇರುತ್ತಾರೆ.

3 / 8
ಪೇಂಟಿಗ್​ನಂತೆ ಕಾಣುತ್ತಿದೆ ಜಾನ್ಹವಿಯ ಚಿತ್ರ, ಚಿತ್ರದಲ್ಲಿ ತೊಟ್ಟಿರುವ ಉಡುಗೆ.

ಪೇಂಟಿಗ್​ನಂತೆ ಕಾಣುತ್ತಿದೆ ಜಾನ್ಹವಿಯ ಚಿತ್ರ, ಚಿತ್ರದಲ್ಲಿ ತೊಟ್ಟಿರುವ ಉಡುಗೆ.

4 / 8
ಜಾನ್ಹವಿ ಕಪೂರ್ ಬಾಲಿವುಡ್​ನ ಬಹು ಬೇಡಿಕೆಯ ಯುವನಟಿ

ಜಾನ್ಹವಿ ಕಪೂರ್ ಬಾಲಿವುಡ್​ನ ಬಹು ಬೇಡಿಕೆಯ ಯುವನಟಿ

5 / 8
ಇದೀಗ ದಕ್ಷಿಣ ಭಾರತ ಚಿತ್ರರಂಗಕ್ಕೂ ಲಗ್ಗೆ ಇಟ್ಟಿದ್ದಾರೆ ಜಾನ್ಹವಿ ಕಪೂರ್.

ಇದೀಗ ದಕ್ಷಿಣ ಭಾರತ ಚಿತ್ರರಂಗಕ್ಕೂ ಲಗ್ಗೆ ಇಟ್ಟಿದ್ದಾರೆ ಜಾನ್ಹವಿ ಕಪೂರ್.

6 / 8
ಜೂ ಎನ್​ಟಿಆರ್ ನಟನೆಯ 'ದೇವರ' ಸಿನಿಮಾದಲ್ಲಿ ಜಾನ್ಹವಿ ನಟಿಸುತ್ತಿದ್ದಾರೆ.

ಜೂ ಎನ್​ಟಿಆರ್ ನಟನೆಯ 'ದೇವರ' ಸಿನಿಮಾದಲ್ಲಿ ಜಾನ್ಹವಿ ನಟಿಸುತ್ತಿದ್ದಾರೆ.

7 / 8
ಅಖಿಲ್ ಅಕ್ಕಿನೇನಿ ನಟನೆಯ ಮುಂದಿನ ಸಿನಿಮಾಕ್ಕೂ ಜಾನ್ಹವಿಯೇ ನಾಯಕಿ ಎನ್ನಲಾಗುತ್ತಿದೆ.

ಅಖಿಲ್ ಅಕ್ಕಿನೇನಿ ನಟನೆಯ ಮುಂದಿನ ಸಿನಿಮಾಕ್ಕೂ ಜಾನ್ಹವಿಯೇ ನಾಯಕಿ ಎನ್ನಲಾಗುತ್ತಿದೆ.

8 / 8
Follow Us
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ