AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಪರೂಪಕ್ಕೆ ಸೀರೆಯುಟ್ಟ ಜಾನ್ಹವಿ ಕಪೂರ್: ಇದು ಫೋಟೊನಾ ಅಥವಾ ರಚಿಸಿದ ಚಿತ್ರವಾ?

Janhvi Kapoor: ಬಾಲಿವುಡ್​ನ ಬೇಡಿಕೆಯ ಯುವನಟಿ ಜಾನ್ಹವಿ ಕಪೂರ್ ಅಪರೂಪಕ್ಕೆ ಸೀರೆಯುಟ್ಟು ಫೋಟೊಶೂಟ್ ಮಾಡಿಸಿಕೊಂಡಿದ್ದಾರೆ. ಬಾಲಿವುಡ್​ ಮಾತ್ರವೇ ಅಲ್ಲದೆ, ಇದೀಗ ದಕ್ಷಿಣ ಭಾರತಕ್ಕೂ ಎಂಟ್ರಿ ಕೊಟ್ಟಿದ್ದಾರೆ ಈ ನಟಿ.

ಮಂಜುನಾಥ ಸಿ.
|

Updated on: Sep 08, 2023 | 8:21 PM

Share
ನಟಿ ಜಾನ್ಹವಿ ಕಪೂರ್ ಅಪರೂಪಕ್ಕೆ ಸೀರೆ ಉಟ್ಟು ಫೋಟೊಕ್ಕೆ ಫೋಸು ನೀಡಿದ್ದಾರೆ.

ನಟಿ ಜಾನ್ಹವಿ ಕಪೂರ್ ಅಪರೂಪಕ್ಕೆ ಸೀರೆ ಉಟ್ಟು ಫೋಟೊಕ್ಕೆ ಫೋಸು ನೀಡಿದ್ದಾರೆ.

1 / 8
ಚಿತ್ರದಂತೆ ಕಾಣುವ ಫೋಟೊಶೂಟ್ ಅನ್ನು ಜಾನ್ಹವಿ ಮಾಡಿಸಿಕೊಂಡಿದ್ದಾರೆ.

ಚಿತ್ರದಂತೆ ಕಾಣುವ ಫೋಟೊಶೂಟ್ ಅನ್ನು ಜಾನ್ಹವಿ ಮಾಡಿಸಿಕೊಂಡಿದ್ದಾರೆ.

2 / 8
ಭಿನ್ನ ಭಿನ್ನ ಮಾದರಿಯ ಉಡುಗೆಗಳನ್ನು ಜಾನ್ಹವಿ ಟ್ರೈ ಮಾಡುತ್ತಲೇ ಇರುತ್ತಾರೆ.

ಭಿನ್ನ ಭಿನ್ನ ಮಾದರಿಯ ಉಡುಗೆಗಳನ್ನು ಜಾನ್ಹವಿ ಟ್ರೈ ಮಾಡುತ್ತಲೇ ಇರುತ್ತಾರೆ.

3 / 8
ಪೇಂಟಿಗ್​ನಂತೆ ಕಾಣುತ್ತಿದೆ ಜಾನ್ಹವಿಯ ಚಿತ್ರ, ಚಿತ್ರದಲ್ಲಿ ತೊಟ್ಟಿರುವ ಉಡುಗೆ.

ಪೇಂಟಿಗ್​ನಂತೆ ಕಾಣುತ್ತಿದೆ ಜಾನ್ಹವಿಯ ಚಿತ್ರ, ಚಿತ್ರದಲ್ಲಿ ತೊಟ್ಟಿರುವ ಉಡುಗೆ.

4 / 8
ಜಾನ್ಹವಿ ಕಪೂರ್ ಬಾಲಿವುಡ್​ನ ಬಹು ಬೇಡಿಕೆಯ ಯುವನಟಿ

ಜಾನ್ಹವಿ ಕಪೂರ್ ಬಾಲಿವುಡ್​ನ ಬಹು ಬೇಡಿಕೆಯ ಯುವನಟಿ

5 / 8
ಇದೀಗ ದಕ್ಷಿಣ ಭಾರತ ಚಿತ್ರರಂಗಕ್ಕೂ ಲಗ್ಗೆ ಇಟ್ಟಿದ್ದಾರೆ ಜಾನ್ಹವಿ ಕಪೂರ್.

ಇದೀಗ ದಕ್ಷಿಣ ಭಾರತ ಚಿತ್ರರಂಗಕ್ಕೂ ಲಗ್ಗೆ ಇಟ್ಟಿದ್ದಾರೆ ಜಾನ್ಹವಿ ಕಪೂರ್.

6 / 8
ಜೂ ಎನ್​ಟಿಆರ್ ನಟನೆಯ 'ದೇವರ' ಸಿನಿಮಾದಲ್ಲಿ ಜಾನ್ಹವಿ ನಟಿಸುತ್ತಿದ್ದಾರೆ.

ಜೂ ಎನ್​ಟಿಆರ್ ನಟನೆಯ 'ದೇವರ' ಸಿನಿಮಾದಲ್ಲಿ ಜಾನ್ಹವಿ ನಟಿಸುತ್ತಿದ್ದಾರೆ.

7 / 8
ಅಖಿಲ್ ಅಕ್ಕಿನೇನಿ ನಟನೆಯ ಮುಂದಿನ ಸಿನಿಮಾಕ್ಕೂ ಜಾನ್ಹವಿಯೇ ನಾಯಕಿ ಎನ್ನಲಾಗುತ್ತಿದೆ.

ಅಖಿಲ್ ಅಕ್ಕಿನೇನಿ ನಟನೆಯ ಮುಂದಿನ ಸಿನಿಮಾಕ್ಕೂ ಜಾನ್ಹವಿಯೇ ನಾಯಕಿ ಎನ್ನಲಾಗುತ್ತಿದೆ.

8 / 8
Follow Us
ನಾಲಿಗೆ ಹರಿಬಿಟ್ಟ ಪ್ರತಾಪ್ ಸಿಂಹ: ಸಿಎಂ ವಿರುದ್ಧ ವಿವಾದಾತ್ಮಕ ಹೇಳಿಕೆ
ನಾಲಿಗೆ ಹರಿಬಿಟ್ಟ ಪ್ರತಾಪ್ ಸಿಂಹ: ಸಿಎಂ ವಿರುದ್ಧ ವಿವಾದಾತ್ಮಕ ಹೇಳಿಕೆ
11 ಎಸೆತಗಳಲ್ಲಿ ಸಿಎಸ್​ಕೆಗೆ ಭಯ ಹುಟ್ಟಿಸಿದ ಪ್ರಿಯಾಂಶ್
11 ಎಸೆತಗಳಲ್ಲಿ ಸಿಎಸ್​ಕೆಗೆ ಭಯ ಹುಟ್ಟಿಸಿದ ಪ್ರಿಯಾಂಶ್
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ