AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಪರೂಪಕ್ಕೆ ಸೀರೆಯುಟ್ಟ ಜಾನ್ಹವಿ ಕಪೂರ್: ಇದು ಫೋಟೊನಾ ಅಥವಾ ರಚಿಸಿದ ಚಿತ್ರವಾ?

Janhvi Kapoor: ಬಾಲಿವುಡ್​ನ ಬೇಡಿಕೆಯ ಯುವನಟಿ ಜಾನ್ಹವಿ ಕಪೂರ್ ಅಪರೂಪಕ್ಕೆ ಸೀರೆಯುಟ್ಟು ಫೋಟೊಶೂಟ್ ಮಾಡಿಸಿಕೊಂಡಿದ್ದಾರೆ. ಬಾಲಿವುಡ್​ ಮಾತ್ರವೇ ಅಲ್ಲದೆ, ಇದೀಗ ದಕ್ಷಿಣ ಭಾರತಕ್ಕೂ ಎಂಟ್ರಿ ಕೊಟ್ಟಿದ್ದಾರೆ ಈ ನಟಿ.

ಮಂಜುನಾಥ ಸಿ.
|

Updated on: Sep 08, 2023 | 8:21 PM

Share
ನಟಿ ಜಾನ್ಹವಿ ಕಪೂರ್ ಅಪರೂಪಕ್ಕೆ ಸೀರೆ ಉಟ್ಟು ಫೋಟೊಕ್ಕೆ ಫೋಸು ನೀಡಿದ್ದಾರೆ.

ನಟಿ ಜಾನ್ಹವಿ ಕಪೂರ್ ಅಪರೂಪಕ್ಕೆ ಸೀರೆ ಉಟ್ಟು ಫೋಟೊಕ್ಕೆ ಫೋಸು ನೀಡಿದ್ದಾರೆ.

1 / 8
ಚಿತ್ರದಂತೆ ಕಾಣುವ ಫೋಟೊಶೂಟ್ ಅನ್ನು ಜಾನ್ಹವಿ ಮಾಡಿಸಿಕೊಂಡಿದ್ದಾರೆ.

ಚಿತ್ರದಂತೆ ಕಾಣುವ ಫೋಟೊಶೂಟ್ ಅನ್ನು ಜಾನ್ಹವಿ ಮಾಡಿಸಿಕೊಂಡಿದ್ದಾರೆ.

2 / 8
ಭಿನ್ನ ಭಿನ್ನ ಮಾದರಿಯ ಉಡುಗೆಗಳನ್ನು ಜಾನ್ಹವಿ ಟ್ರೈ ಮಾಡುತ್ತಲೇ ಇರುತ್ತಾರೆ.

ಭಿನ್ನ ಭಿನ್ನ ಮಾದರಿಯ ಉಡುಗೆಗಳನ್ನು ಜಾನ್ಹವಿ ಟ್ರೈ ಮಾಡುತ್ತಲೇ ಇರುತ್ತಾರೆ.

3 / 8
ಪೇಂಟಿಗ್​ನಂತೆ ಕಾಣುತ್ತಿದೆ ಜಾನ್ಹವಿಯ ಚಿತ್ರ, ಚಿತ್ರದಲ್ಲಿ ತೊಟ್ಟಿರುವ ಉಡುಗೆ.

ಪೇಂಟಿಗ್​ನಂತೆ ಕಾಣುತ್ತಿದೆ ಜಾನ್ಹವಿಯ ಚಿತ್ರ, ಚಿತ್ರದಲ್ಲಿ ತೊಟ್ಟಿರುವ ಉಡುಗೆ.

4 / 8
ಜಾನ್ಹವಿ ಕಪೂರ್ ಬಾಲಿವುಡ್​ನ ಬಹು ಬೇಡಿಕೆಯ ಯುವನಟಿ

ಜಾನ್ಹವಿ ಕಪೂರ್ ಬಾಲಿವುಡ್​ನ ಬಹು ಬೇಡಿಕೆಯ ಯುವನಟಿ

5 / 8
ಇದೀಗ ದಕ್ಷಿಣ ಭಾರತ ಚಿತ್ರರಂಗಕ್ಕೂ ಲಗ್ಗೆ ಇಟ್ಟಿದ್ದಾರೆ ಜಾನ್ಹವಿ ಕಪೂರ್.

ಇದೀಗ ದಕ್ಷಿಣ ಭಾರತ ಚಿತ್ರರಂಗಕ್ಕೂ ಲಗ್ಗೆ ಇಟ್ಟಿದ್ದಾರೆ ಜಾನ್ಹವಿ ಕಪೂರ್.

6 / 8
ಜೂ ಎನ್​ಟಿಆರ್ ನಟನೆಯ 'ದೇವರ' ಸಿನಿಮಾದಲ್ಲಿ ಜಾನ್ಹವಿ ನಟಿಸುತ್ತಿದ್ದಾರೆ.

ಜೂ ಎನ್​ಟಿಆರ್ ನಟನೆಯ 'ದೇವರ' ಸಿನಿಮಾದಲ್ಲಿ ಜಾನ್ಹವಿ ನಟಿಸುತ್ತಿದ್ದಾರೆ.

7 / 8
ಅಖಿಲ್ ಅಕ್ಕಿನೇನಿ ನಟನೆಯ ಮುಂದಿನ ಸಿನಿಮಾಕ್ಕೂ ಜಾನ್ಹವಿಯೇ ನಾಯಕಿ ಎನ್ನಲಾಗುತ್ತಿದೆ.

ಅಖಿಲ್ ಅಕ್ಕಿನೇನಿ ನಟನೆಯ ಮುಂದಿನ ಸಿನಿಮಾಕ್ಕೂ ಜಾನ್ಹವಿಯೇ ನಾಯಕಿ ಎನ್ನಲಾಗುತ್ತಿದೆ.

8 / 8
Follow Us
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು