Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಪರೂಪಕ್ಕೆ ಸೀರೆಯುಟ್ಟ ಜಾನ್ಹವಿ ಕಪೂರ್: ಇದು ಫೋಟೊನಾ ಅಥವಾ ರಚಿಸಿದ ಚಿತ್ರವಾ?

Janhvi Kapoor: ಬಾಲಿವುಡ್​ನ ಬೇಡಿಕೆಯ ಯುವನಟಿ ಜಾನ್ಹವಿ ಕಪೂರ್ ಅಪರೂಪಕ್ಕೆ ಸೀರೆಯುಟ್ಟು ಫೋಟೊಶೂಟ್ ಮಾಡಿಸಿಕೊಂಡಿದ್ದಾರೆ. ಬಾಲಿವುಡ್​ ಮಾತ್ರವೇ ಅಲ್ಲದೆ, ಇದೀಗ ದಕ್ಷಿಣ ಭಾರತಕ್ಕೂ ಎಂಟ್ರಿ ಕೊಟ್ಟಿದ್ದಾರೆ ಈ ನಟಿ.

ಮಂಜುನಾಥ ಸಿ.
|

Updated on: Sep 08, 2023 | 8:21 PM

ನಟಿ ಜಾನ್ಹವಿ ಕಪೂರ್ ಅಪರೂಪಕ್ಕೆ ಸೀರೆ ಉಟ್ಟು ಫೋಟೊಕ್ಕೆ ಫೋಸು ನೀಡಿದ್ದಾರೆ.

ನಟಿ ಜಾನ್ಹವಿ ಕಪೂರ್ ಅಪರೂಪಕ್ಕೆ ಸೀರೆ ಉಟ್ಟು ಫೋಟೊಕ್ಕೆ ಫೋಸು ನೀಡಿದ್ದಾರೆ.

1 / 8
ಚಿತ್ರದಂತೆ ಕಾಣುವ ಫೋಟೊಶೂಟ್ ಅನ್ನು ಜಾನ್ಹವಿ ಮಾಡಿಸಿಕೊಂಡಿದ್ದಾರೆ.

ಚಿತ್ರದಂತೆ ಕಾಣುವ ಫೋಟೊಶೂಟ್ ಅನ್ನು ಜಾನ್ಹವಿ ಮಾಡಿಸಿಕೊಂಡಿದ್ದಾರೆ.

2 / 8
ಭಿನ್ನ ಭಿನ್ನ ಮಾದರಿಯ ಉಡುಗೆಗಳನ್ನು ಜಾನ್ಹವಿ ಟ್ರೈ ಮಾಡುತ್ತಲೇ ಇರುತ್ತಾರೆ.

ಭಿನ್ನ ಭಿನ್ನ ಮಾದರಿಯ ಉಡುಗೆಗಳನ್ನು ಜಾನ್ಹವಿ ಟ್ರೈ ಮಾಡುತ್ತಲೇ ಇರುತ್ತಾರೆ.

3 / 8
ಪೇಂಟಿಗ್​ನಂತೆ ಕಾಣುತ್ತಿದೆ ಜಾನ್ಹವಿಯ ಚಿತ್ರ, ಚಿತ್ರದಲ್ಲಿ ತೊಟ್ಟಿರುವ ಉಡುಗೆ.

ಪೇಂಟಿಗ್​ನಂತೆ ಕಾಣುತ್ತಿದೆ ಜಾನ್ಹವಿಯ ಚಿತ್ರ, ಚಿತ್ರದಲ್ಲಿ ತೊಟ್ಟಿರುವ ಉಡುಗೆ.

4 / 8
ಜಾನ್ಹವಿ ಕಪೂರ್ ಬಾಲಿವುಡ್​ನ ಬಹು ಬೇಡಿಕೆಯ ಯುವನಟಿ

ಜಾನ್ಹವಿ ಕಪೂರ್ ಬಾಲಿವುಡ್​ನ ಬಹು ಬೇಡಿಕೆಯ ಯುವನಟಿ

5 / 8
ಇದೀಗ ದಕ್ಷಿಣ ಭಾರತ ಚಿತ್ರರಂಗಕ್ಕೂ ಲಗ್ಗೆ ಇಟ್ಟಿದ್ದಾರೆ ಜಾನ್ಹವಿ ಕಪೂರ್.

ಇದೀಗ ದಕ್ಷಿಣ ಭಾರತ ಚಿತ್ರರಂಗಕ್ಕೂ ಲಗ್ಗೆ ಇಟ್ಟಿದ್ದಾರೆ ಜಾನ್ಹವಿ ಕಪೂರ್.

6 / 8
ಜೂ ಎನ್​ಟಿಆರ್ ನಟನೆಯ 'ದೇವರ' ಸಿನಿಮಾದಲ್ಲಿ ಜಾನ್ಹವಿ ನಟಿಸುತ್ತಿದ್ದಾರೆ.

ಜೂ ಎನ್​ಟಿಆರ್ ನಟನೆಯ 'ದೇವರ' ಸಿನಿಮಾದಲ್ಲಿ ಜಾನ್ಹವಿ ನಟಿಸುತ್ತಿದ್ದಾರೆ.

7 / 8
ಅಖಿಲ್ ಅಕ್ಕಿನೇನಿ ನಟನೆಯ ಮುಂದಿನ ಸಿನಿಮಾಕ್ಕೂ ಜಾನ್ಹವಿಯೇ ನಾಯಕಿ ಎನ್ನಲಾಗುತ್ತಿದೆ.

ಅಖಿಲ್ ಅಕ್ಕಿನೇನಿ ನಟನೆಯ ಮುಂದಿನ ಸಿನಿಮಾಕ್ಕೂ ಜಾನ್ಹವಿಯೇ ನಾಯಕಿ ಎನ್ನಲಾಗುತ್ತಿದೆ.

8 / 8
Follow us
ಕೇಕ್ ಕಟ್ ಮಾಡಿ ಮೊದಲ ಪೀಸನ್ನು ಶಿವಕುಮಾರ್​ಗೆ ನೀಡಿದ ಸಿದ್ದರಾಮಯ್ಯ
ಕೇಕ್ ಕಟ್ ಮಾಡಿ ಮೊದಲ ಪೀಸನ್ನು ಶಿವಕುಮಾರ್​ಗೆ ನೀಡಿದ ಸಿದ್ದರಾಮಯ್ಯ
ಮ್ಯಾಜಿಸ್ಟ್ರೇಟ್ 50,000 ರೂ. ಲಂಚ ಕೇಳಿದ್ದಕ್ಕೆ ಮರ ಹತ್ತಿದ ವೃದ್ಧೆ!
ಮ್ಯಾಜಿಸ್ಟ್ರೇಟ್ 50,000 ರೂ. ಲಂಚ ಕೇಳಿದ್ದಕ್ಕೆ ಮರ ಹತ್ತಿದ ವೃದ್ಧೆ!
ಮತ್ತೆ ಜೈಲಿಗೆ ಹೋದ ರಜತ್ ಬಗ್ಗೆ ಕೇಳಿದ್ದಕ್ಕೆ ವಿನಯ್ ಗೌಡ ಹೇಳಿದ್ದೇನು?
ಮತ್ತೆ ಜೈಲಿಗೆ ಹೋದ ರಜತ್ ಬಗ್ಗೆ ಕೇಳಿದ್ದಕ್ಕೆ ವಿನಯ್ ಗೌಡ ಹೇಳಿದ್ದೇನು?
ಸಂಪುಟ ಪುನಾರಚನೆ ಹೈಕಮಾಂಡ್ ವಿವೇಚನೆಗೆ ಬಿಟ್ಟ ವಿಷಯವಾಗಿದೆ: ಸಚಿವ
ಸಂಪುಟ ಪುನಾರಚನೆ ಹೈಕಮಾಂಡ್ ವಿವೇಚನೆಗೆ ಬಿಟ್ಟ ವಿಷಯವಾಗಿದೆ: ಸಚಿವ
ಪುಣೆ ಆಸ್ಪತ್ರೆಯಲ್ಲಿ ಅಂಗವಿಕಲ ನೆಲದಲ್ಲಿ ತೆವಳಿ ಹೋಗುತ್ತಿರುವ ವಿಡಿಯೋ
ಪುಣೆ ಆಸ್ಪತ್ರೆಯಲ್ಲಿ ಅಂಗವಿಕಲ ನೆಲದಲ್ಲಿ ತೆವಳಿ ಹೋಗುತ್ತಿರುವ ವಿಡಿಯೋ
ಮನೋಹರ್, ಹನುಮಂತರಾಯಪ್ಪ, ವೆಂಕಟೇಶ್ ನೇತೃತ್ವದಲ್ಲಿ ಪ್ರತಿಭಟನೆ
ಮನೋಹರ್, ಹನುಮಂತರಾಯಪ್ಪ, ವೆಂಕಟೇಶ್ ನೇತೃತ್ವದಲ್ಲಿ ಪ್ರತಿಭಟನೆ
ಪೋಷಕರಲ್ಲಿ ನಿರಾಳತೆ ಉಂಟು ಮಾಡಿದ ಸರ್ಕಾರದ ನಿರ್ಧಾರ
ಪೋಷಕರಲ್ಲಿ ನಿರಾಳತೆ ಉಂಟು ಮಾಡಿದ ಸರ್ಕಾರದ ನಿರ್ಧಾರ
ಆಟೋಗ್ರಾಫ್ ಕೇಳುವವರೆ ಇರಲಿಲ್ಲ.. ಈಗ ಕ್ಯೂ ನಿಲ್ಲುತ್ತಿದ್ದಾರೆ; ಜಿತೇಶ್
ಆಟೋಗ್ರಾಫ್ ಕೇಳುವವರೆ ಇರಲಿಲ್ಲ.. ಈಗ ಕ್ಯೂ ನಿಲ್ಲುತ್ತಿದ್ದಾರೆ; ಜಿತೇಶ್
ಸರ್ಕಾರಗಳು ನಮ್ಮ ಬವಣೆಯನ್ನು ಅರ್ಥಮಾಡಿಕೊಳ್ಳಬೇಕು: ಲಾರಿ ಮಾಲೀಕ
ಸರ್ಕಾರಗಳು ನಮ್ಮ ಬವಣೆಯನ್ನು ಅರ್ಥಮಾಡಿಕೊಳ್ಳಬೇಕು: ಲಾರಿ ಮಾಲೀಕ
ವರದಿಯಲ್ಲಿರುವ ಶಿಫಾರಸ್ಸುಗಳನ್ನು ಸರ್ಕಾರ ತಿರಸ್ಕರಿಸಬಹುದಾಗಿದೆ: ಖರ್ಗೆ
ವರದಿಯಲ್ಲಿರುವ ಶಿಫಾರಸ್ಸುಗಳನ್ನು ಸರ್ಕಾರ ತಿರಸ್ಕರಿಸಬಹುದಾಗಿದೆ: ಖರ್ಗೆ