ಅಪರೂಪಕ್ಕೆ ಸೀರೆಯುಟ್ಟ ಜಾನ್ಹವಿ ಕಪೂರ್: ಇದು ಫೋಟೊನಾ ಅಥವಾ ರಚಿಸಿದ ಚಿತ್ರವಾ?

Janhvi Kapoor: ಬಾಲಿವುಡ್​ನ ಬೇಡಿಕೆಯ ಯುವನಟಿ ಜಾನ್ಹವಿ ಕಪೂರ್ ಅಪರೂಪಕ್ಕೆ ಸೀರೆಯುಟ್ಟು ಫೋಟೊಶೂಟ್ ಮಾಡಿಸಿಕೊಂಡಿದ್ದಾರೆ. ಬಾಲಿವುಡ್​ ಮಾತ್ರವೇ ಅಲ್ಲದೆ, ಇದೀಗ ದಕ್ಷಿಣ ಭಾರತಕ್ಕೂ ಎಂಟ್ರಿ ಕೊಟ್ಟಿದ್ದಾರೆ ಈ ನಟಿ.

|

Updated on: Sep 08, 2023 | 8:21 PM

ನಟಿ ಜಾನ್ಹವಿ ಕಪೂರ್ ಅಪರೂಪಕ್ಕೆ ಸೀರೆ ಉಟ್ಟು ಫೋಟೊಕ್ಕೆ ಫೋಸು ನೀಡಿದ್ದಾರೆ.

ನಟಿ ಜಾನ್ಹವಿ ಕಪೂರ್ ಅಪರೂಪಕ್ಕೆ ಸೀರೆ ಉಟ್ಟು ಫೋಟೊಕ್ಕೆ ಫೋಸು ನೀಡಿದ್ದಾರೆ.

1 / 8
ಚಿತ್ರದಂತೆ ಕಾಣುವ ಫೋಟೊಶೂಟ್ ಅನ್ನು ಜಾನ್ಹವಿ ಮಾಡಿಸಿಕೊಂಡಿದ್ದಾರೆ.

ಚಿತ್ರದಂತೆ ಕಾಣುವ ಫೋಟೊಶೂಟ್ ಅನ್ನು ಜಾನ್ಹವಿ ಮಾಡಿಸಿಕೊಂಡಿದ್ದಾರೆ.

2 / 8
ಭಿನ್ನ ಭಿನ್ನ ಮಾದರಿಯ ಉಡುಗೆಗಳನ್ನು ಜಾನ್ಹವಿ ಟ್ರೈ ಮಾಡುತ್ತಲೇ ಇರುತ್ತಾರೆ.

ಭಿನ್ನ ಭಿನ್ನ ಮಾದರಿಯ ಉಡುಗೆಗಳನ್ನು ಜಾನ್ಹವಿ ಟ್ರೈ ಮಾಡುತ್ತಲೇ ಇರುತ್ತಾರೆ.

3 / 8
ಪೇಂಟಿಗ್​ನಂತೆ ಕಾಣುತ್ತಿದೆ ಜಾನ್ಹವಿಯ ಚಿತ್ರ, ಚಿತ್ರದಲ್ಲಿ ತೊಟ್ಟಿರುವ ಉಡುಗೆ.

ಪೇಂಟಿಗ್​ನಂತೆ ಕಾಣುತ್ತಿದೆ ಜಾನ್ಹವಿಯ ಚಿತ್ರ, ಚಿತ್ರದಲ್ಲಿ ತೊಟ್ಟಿರುವ ಉಡುಗೆ.

4 / 8
ಜಾನ್ಹವಿ ಕಪೂರ್ ಬಾಲಿವುಡ್​ನ ಬಹು ಬೇಡಿಕೆಯ ಯುವನಟಿ

ಜಾನ್ಹವಿ ಕಪೂರ್ ಬಾಲಿವುಡ್​ನ ಬಹು ಬೇಡಿಕೆಯ ಯುವನಟಿ

5 / 8
ಇದೀಗ ದಕ್ಷಿಣ ಭಾರತ ಚಿತ್ರರಂಗಕ್ಕೂ ಲಗ್ಗೆ ಇಟ್ಟಿದ್ದಾರೆ ಜಾನ್ಹವಿ ಕಪೂರ್.

ಇದೀಗ ದಕ್ಷಿಣ ಭಾರತ ಚಿತ್ರರಂಗಕ್ಕೂ ಲಗ್ಗೆ ಇಟ್ಟಿದ್ದಾರೆ ಜಾನ್ಹವಿ ಕಪೂರ್.

6 / 8
ಜೂ ಎನ್​ಟಿಆರ್ ನಟನೆಯ 'ದೇವರ' ಸಿನಿಮಾದಲ್ಲಿ ಜಾನ್ಹವಿ ನಟಿಸುತ್ತಿದ್ದಾರೆ.

ಜೂ ಎನ್​ಟಿಆರ್ ನಟನೆಯ 'ದೇವರ' ಸಿನಿಮಾದಲ್ಲಿ ಜಾನ್ಹವಿ ನಟಿಸುತ್ತಿದ್ದಾರೆ.

7 / 8
ಅಖಿಲ್ ಅಕ್ಕಿನೇನಿ ನಟನೆಯ ಮುಂದಿನ ಸಿನಿಮಾಕ್ಕೂ ಜಾನ್ಹವಿಯೇ ನಾಯಕಿ ಎನ್ನಲಾಗುತ್ತಿದೆ.

ಅಖಿಲ್ ಅಕ್ಕಿನೇನಿ ನಟನೆಯ ಮುಂದಿನ ಸಿನಿಮಾಕ್ಕೂ ಜಾನ್ಹವಿಯೇ ನಾಯಕಿ ಎನ್ನಲಾಗುತ್ತಿದೆ.

8 / 8
Follow us
ಕಾವೇರಿ ಹೋರಾಟದ ಬಗ್ಗೆ ವಿನೋದ್ ರಾಜ್​ ದಿಟ್ಟ ಮಾತು
ಕಾವೇರಿ ಹೋರಾಟದ ಬಗ್ಗೆ ವಿನೋದ್ ರಾಜ್​ ದಿಟ್ಟ ಮಾತು
ಯಾದಗಿರಿ: ಕೋಳಿ ಪಂದ್ಯದ ವೇಳೆ ಹುಂಜಕ್ಕಾಗಿ ಎರಡು ಗುಂಪುಗಳ ನಡುವೆ ಮಾರಾಮಾರಿ
ಯಾದಗಿರಿ: ಕೋಳಿ ಪಂದ್ಯದ ವೇಳೆ ಹುಂಜಕ್ಕಾಗಿ ಎರಡು ಗುಂಪುಗಳ ನಡುವೆ ಮಾರಾಮಾರಿ
ಕಿಮ್ಸ್​ ಆವರಣದಲ್ಲೇ ಡಿಜೆ ಹಾಡಿಗೆ ಕುಣಿದ ವಿದ್ಯಾರ್ಥಿಗಳು; ವಿಡಿಯೋ ನೋಡಿ
ಕಿಮ್ಸ್​ ಆವರಣದಲ್ಲೇ ಡಿಜೆ ಹಾಡಿಗೆ ಕುಣಿದ ವಿದ್ಯಾರ್ಥಿಗಳು; ವಿಡಿಯೋ ನೋಡಿ
ಗಣೇಶನ ಪೆಂಡಾಲ್​ನಲ್ಲಿ ಚಂದ್ರಯಾನ-3 ಯಶೋಗಾಥೆ, ನೆಟ್ಟಿಗರು ಮೂಕವಿಸ್ಮಿತ!
ಗಣೇಶನ ಪೆಂಡಾಲ್​ನಲ್ಲಿ ಚಂದ್ರಯಾನ-3 ಯಶೋಗಾಥೆ, ನೆಟ್ಟಿಗರು ಮೂಕವಿಸ್ಮಿತ!
ನಿಮ್ಮ ಅಮ್ಮನಿಗೂ ಗೊತ್ತಾಯಿತು ನೋಡಿ ನಿಮ್ಮ ಕೆಲಸದ ಬಗ್ಗೆ
ನಿಮ್ಮ ಅಮ್ಮನಿಗೂ ಗೊತ್ತಾಯಿತು ನೋಡಿ ನಿಮ್ಮ ಕೆಲಸದ ಬಗ್ಗೆ
ಹುಬ್ಬಳ್ಳಿ: ಗಣೇಶ ವಿಸರ್ಜನೆ ವೇಳೆ ಪೊಲೀಸರ ಸಖತ್​​ ಡ್ಯಾನ್ಸ್​​: Video
ಹುಬ್ಬಳ್ಳಿ: ಗಣೇಶ ವಿಸರ್ಜನೆ ವೇಳೆ ಪೊಲೀಸರ ಸಖತ್​​ ಡ್ಯಾನ್ಸ್​​: Video
ಇನ್​ಸ್ಪೆಕ್ಟರ್​ ಸೇವೆಗೆ ಪ್ರಧಾನಿ ಮೋದಿ ಶ್ಲಾಘನೆ
ಇನ್​ಸ್ಪೆಕ್ಟರ್​ ಸೇವೆಗೆ ಪ್ರಧಾನಿ ಮೋದಿ ಶ್ಲಾಘನೆ
ಕೀರ್ತಿ ಪತಾಕೆ ಹಾರಿಸ್ತೀವಿ ಅಂತಿದ್ದಾರೆ ಯಾದಗಿರಿಯ ಈ ಕ್ರೀಡಾಪಟುಗಳು, ಆದರೆ
ಕೀರ್ತಿ ಪತಾಕೆ ಹಾರಿಸ್ತೀವಿ ಅಂತಿದ್ದಾರೆ ಯಾದಗಿರಿಯ ಈ ಕ್ರೀಡಾಪಟುಗಳು, ಆದರೆ
ಗಣೇಶೋತ್ಸವದಲ್ಲಿ ಕಾಂತಾರಾ ಚಿತ್ರದ ಪಂಜುರ್ಲಿ ನೃತ್ಯ ಪ್ರದರ್ಶನ
ಗಣೇಶೋತ್ಸವದಲ್ಲಿ ಕಾಂತಾರಾ ಚಿತ್ರದ ಪಂಜುರ್ಲಿ ನೃತ್ಯ ಪ್ರದರ್ಶನ
‘ಕಾವೇರಿಗೆ ನಾನು ಜೀವ ಕೊಡ್ತೀನಿ’ ಎಂದ ನಟ ರಾಘವೇಂದ್ರ ರಾಜ್​ಕುಮಾರ್​
‘ಕಾವೇರಿಗೆ ನಾನು ಜೀವ ಕೊಡ್ತೀನಿ’ ಎಂದ ನಟ ರಾಘವೇಂದ್ರ ರಾಜ್​ಕುಮಾರ್​