ದೆಹಲಿಯ ಬುದ್ಧ ಜಯಂತಿ ಪಾರ್ಕ್​​ನಲ್ಲಿ ಜಪಾನ್ ಪ್ರಧಾನಿ, ಮೋದಿ ವಾಯು ವಿಹಾರ, ಒಂದಿಷ್ಟು ಚರ್ಚೆ​: ಇಲ್ಲಿವೆ ಫೋಟೋಸ್

Updated on: Mar 20, 2023 | 8:56 PM

ಜಪಾನ್ ಪ್ರಧಾನಿ ಫ್ಯೂಮಿಯೊ ಕಿಶಿದಾ ಎರಡು ದಿನಗಳ ಕಾಲ ಭಾರತ ಪ್ರವಾಸ ಕೈಗೊಂಡಿದ್ದು, ಇಂದು (ಮಾ. 20) ಬೆಳಗ್ಗೆ ಭಾರತಕ್ಕೆ ಆಗಮಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರನ್ನು ಸ್ವಾಗತಿಸಿದ್ದಾರೆ.

1 / 7
ಜಪಾನ್ ಪ್ರಧಾನಿ ಫ್ಯೂಮಿಯೊ ಕಿಶಿದಾ (Fumio Kishida)
ಎರಡು ದಿನಗಳ ಕಾಲ ಭಾರತ ಪ್ರವಾಸ ಕೈಗೊಂಡಿದ್ದು,  ಸೋಮವಾರ ಬೆಳಗ್ಗೆ
ಭಾರತಕ್ಕೆ ಆಗಮಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರನ್ನು ಸ್ವಾಗತಿಸಿದ್ದಾರೆ.

ಜಪಾನ್ ಪ್ರಧಾನಿ ಫ್ಯೂಮಿಯೊ ಕಿಶಿದಾ (Fumio Kishida) ಎರಡು ದಿನಗಳ ಕಾಲ ಭಾರತ ಪ್ರವಾಸ ಕೈಗೊಂಡಿದ್ದು, ಸೋಮವಾರ ಬೆಳಗ್ಗೆ ಭಾರತಕ್ಕೆ ಆಗಮಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರನ್ನು ಸ್ವಾಗತಿಸಿದ್ದಾರೆ.

2 / 7
ಫ್ಯೂಮಿಯೊ ಕಿಶಿದಾ ಅವರೊಂದಿಗೆ ದೆಹಲಿಯ ಬುದ್ಧ ಜಯಂತಿ ಪಾರ್ಕ್‌ಗೆ ಪ್ರಧಾನಿ ಮೋದಿ ಭೇಟಿ ನೀಡಿದರು. ಪಾರ್ಕ್​ನಲ್ಲಿ ಕೆಲ ಹೊತ್ತು ಸಮಯ ಕಳೆದಿದ್ದಾರೆ.

ಫ್ಯೂಮಿಯೊ ಕಿಶಿದಾ ಅವರೊಂದಿಗೆ ದೆಹಲಿಯ ಬುದ್ಧ ಜಯಂತಿ ಪಾರ್ಕ್‌ಗೆ ಪ್ರಧಾನಿ ಮೋದಿ ಭೇಟಿ ನೀಡಿದರು. ಪಾರ್ಕ್​ನಲ್ಲಿ ಕೆಲ ಹೊತ್ತು ಸಮಯ ಕಳೆದಿದ್ದಾರೆ.

3 / 7
15 ವರ್ಷಗಳ ಹಿಂದೆ ಜಪಾನ್ ಮಾಜಿ ಪ್ರಧಾನಿ ಶಿಂಜೋ ಅಬೆ ಮೊದಲ ಬಾರಿಗೆ ದೆಹಲಿಗೆ ಭೇಟಿ ನೀಡಿ, 
ಇಂಡೋ-ಫೆಸಿಪಿಕ್ ಸಹಕಾರ ಕುರಿತಂತೆ ಮಾತನಾಡಿದ್ದರು. ಇದೀಗ ಫ್ಯೂಮಿಯೊ ಕಿಶಿದಾ ಜಿ7 ಹಿರೋಷಿಮಾ 
ಶೃಂಗಸಭೆಗೆ ಪ್ರಧಾನಿ ಮೋದಿ ಅವರನ್ನು ಔಪಚಾರಿಕವಾಗಿ ಆಹ್ವಾನಿಸಿದ್ದಾರೆ.

15 ವರ್ಷಗಳ ಹಿಂದೆ ಜಪಾನ್ ಮಾಜಿ ಪ್ರಧಾನಿ ಶಿಂಜೋ ಅಬೆ ಮೊದಲ ಬಾರಿಗೆ ದೆಹಲಿಗೆ ಭೇಟಿ ನೀಡಿ, ಇಂಡೋ-ಫೆಸಿಪಿಕ್ ಸಹಕಾರ ಕುರಿತಂತೆ ಮಾತನಾಡಿದ್ದರು. ಇದೀಗ ಫ್ಯೂಮಿಯೊ ಕಿಶಿದಾ ಜಿ7 ಹಿರೋಷಿಮಾ ಶೃಂಗಸಭೆಗೆ ಪ್ರಧಾನಿ ಮೋದಿ ಅವರನ್ನು ಔಪಚಾರಿಕವಾಗಿ ಆಹ್ವಾನಿಸಿದ್ದಾರೆ.

4 / 7
ಬಳಿಕ ಪ್ರಧಾನಿ ಮೋದಿ ಅವರೊಂದಿಗೆ ಜಪಾನ್- ಇಂಡಿಯಾ ಫೆಸಿಪಿಕ್ ಕಾರ್ಯತಂತ್ರ ಮತ್ತು ಅದರ ಹೊಸ ರಕ್ಷಣಾ ನಿಲುವು ಕುರಿತು ಚರ್ಚೆ ಮಾಡಿದ್ದಾರೆ ಎನ್ನಲಾಗುತ್ತಿದೆ.

ಬಳಿಕ ಪ್ರಧಾನಿ ಮೋದಿ ಅವರೊಂದಿಗೆ ಜಪಾನ್- ಇಂಡಿಯಾ ಫೆಸಿಪಿಕ್ ಕಾರ್ಯತಂತ್ರ ಮತ್ತು ಅದರ ಹೊಸ ರಕ್ಷಣಾ ನಿಲುವು ಕುರಿತು ಚರ್ಚೆ ಮಾಡಿದ್ದಾರೆ ಎನ್ನಲಾಗುತ್ತಿದೆ.

5 / 7
ಎರಡು ದೇಶದ ಪ್ರಧಾನಿಗಳು ಪಾರ್ಕ್​ನಲ್ಲಿ ಕೂತು ಲಸ್ಸಿ ಕುಡಿಯುತ ಮಾತುಕತೆಯಲ್ಲಿ ತೊಡಗಿಕೊಂಡಿರುವುದು ಹೀಗೆ.

ಎರಡು ದೇಶದ ಪ್ರಧಾನಿಗಳು ಪಾರ್ಕ್​ನಲ್ಲಿ ಕೂತು ಲಸ್ಸಿ ಕುಡಿಯುತ ಮಾತುಕತೆಯಲ್ಲಿ ತೊಡಗಿಕೊಂಡಿರುವುದು ಹೀಗೆ.

6 / 7
ಬಳಿಕ ಫ್ಯೂಮಿಯೊ ಕಿಶಿದಾ ಮತ್ತು ನರೇಂದ್ರ ಮೋದಿ ಗೋಲ್​ ಗಪ್ಪ ಸವಿದರು.

ಬಳಿಕ ಫ್ಯೂಮಿಯೊ ಕಿಶಿದಾ ಮತ್ತು ನರೇಂದ್ರ ಮೋದಿ ಗೋಲ್​ ಗಪ್ಪ ಸವಿದರು.

7 / 7
ಬುದ್ಧ ಜಯಂತಿ ಪಾರ್ಕ್​ನಲ್ಲಿ ಫ್ಯೂಮಿಯೊ ಕಿಶಿದಾ ಮತ್ತು ನರೇಂದ್ರ ಮೋದಿ ವಾಯು ವಿಹಾರ ಮಾಡಿದರು.

ಬುದ್ಧ ಜಯಂತಿ ಪಾರ್ಕ್​ನಲ್ಲಿ ಫ್ಯೂಮಿಯೊ ಕಿಶಿದಾ ಮತ್ತು ನರೇಂದ್ರ ಮೋದಿ ವಾಯು ವಿಹಾರ ಮಾಡಿದರು.

Published On - 8:16 pm, Mon, 20 March 23

Gangadhar Saboji

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More
Follow Us