AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Women’s World Cup: ಜೂಲಾನ್ ದ್ವಿಶತಕದ ಪಂದ್ಯ: ಮಹಿಳಾ ಕ್ರಿಕೆಟ್​ನಲ್ಲಿ ವಿಶೇಷ ದಾಖಲೆ ಬರೆದ ಗೋಸ್ವಾಮಿ

Jhulan Goswami Record: ಇದು ಜೂಲನ್ ಗೋಸ್ವಾಮಿ ಅವರಿಗೆ 200ನೇ ಏಕದಿನ ಪಂದ್ಯ. ಈ ಮೂಲಕ 200 ಏಕದಿನ ಪಂದ್ಯವಾಡಿದ ವಿಶ್ವದ ಕೇವಲ 2ನೇ ಆಟಗಾರ್ತಿ ಎಂಬ ದಾಖಲೆ ನಿರ್ಮಿಸಿದ್ದಾರೆ.

Vinay Bhat
|

Updated on:Mar 19, 2022 | 8:31 AM

Share
ಐಸಿಸಿ ಮಹಿಳಾ ಏಕದಿನ ವಿಶ್ವಕಪ್ ಟೂರ್ನಿಯ 18ನೇ ಪಂದ್ಯದಲ್ಲಿ ಇಂದು ಭಾರತ ಮಹಿಳಾ ತಂಡ ಹಾಗೂ ಆಸ್ಟ್ರೇಲಿಯಾ ಮಹಿಳಾ ತಂಡ  ಮುಖಾಮುಖಿ ಆಗುತ್ತಿದೆ. ಈಗಾಗಲೇ ಟಾಸ್ ಸೋತು ಬ್ಯಾಟಿಂಗ್ ಮಾಡುತ್ತಿರುವ ಭಾರತ ತಂಡ ಆರಂಭಿಕ ಆಘಾತದಿಂದ ಪಾರಾಗಿದ್ದು ಭರ್ಜರಿ ಬ್ಯಾಟಿಂಗ್ ನಡೆಸುತ್ತಿದೆ. ಇದರ ನಡುವೆ ಈ ಪಂದ್ಯದಲ್ಲಿ ಜೂಲನ್ ಗೋಸ್ವಾಮಿ ವಿಶೇಷ ದಾಖಲೆ ಬರೆದಿದ್ದಾರೆ.

ಐಸಿಸಿ ಮಹಿಳಾ ಏಕದಿನ ವಿಶ್ವಕಪ್ ಟೂರ್ನಿಯ 18ನೇ ಪಂದ್ಯದಲ್ಲಿ ಇಂದು ಭಾರತ ಮಹಿಳಾ ತಂಡ ಹಾಗೂ ಆಸ್ಟ್ರೇಲಿಯಾ ಮಹಿಳಾ ತಂಡ ಮುಖಾಮುಖಿ ಆಗುತ್ತಿದೆ. ಈಗಾಗಲೇ ಟಾಸ್ ಸೋತು ಬ್ಯಾಟಿಂಗ್ ಮಾಡುತ್ತಿರುವ ಭಾರತ ತಂಡ ಆರಂಭಿಕ ಆಘಾತದಿಂದ ಪಾರಾಗಿದ್ದು ಭರ್ಜರಿ ಬ್ಯಾಟಿಂಗ್ ನಡೆಸುತ್ತಿದೆ. ಇದರ ನಡುವೆ ಈ ಪಂದ್ಯದಲ್ಲಿ ಜೂಲನ್ ಗೋಸ್ವಾಮಿ ವಿಶೇಷ ದಾಖಲೆ ಬರೆದಿದ್ದಾರೆ.

1 / 4
ಇದು ಜೂಲನ್ ಗೋಸ್ವಾಮಿ ಅವರಿಗೆ 200ನೇ ಏಕದಿನ ಪಂದ್ಯ. ಈ ಮೂಲಕ 200 ಏಕದಿನ ಪಂದ್ಯವಾಡಿದ ವಿಶ್ವದ ಕೇವಲ 2ನೇ ಆಟಗಾರ್ತಿ ಎಂಬ ದಾಖಲೆ ನಿರ್ಮಿಸಿದ್ದಾರೆ.

ಇದು ಜೂಲನ್ ಗೋಸ್ವಾಮಿ ಅವರಿಗೆ 200ನೇ ಏಕದಿನ ಪಂದ್ಯ. ಈ ಮೂಲಕ 200 ಏಕದಿನ ಪಂದ್ಯವಾಡಿದ ವಿಶ್ವದ ಕೇವಲ 2ನೇ ಆಟಗಾರ್ತಿ ಎಂಬ ದಾಖಲೆ ನಿರ್ಮಿಸಿದ್ದಾರೆ.

2 / 4
ಇದರ ಜೊತೆಗೆ 200 ODI ಪಂದ್ಯಗಳನ್ನು ಆಡಿದ ವಿಶ್ವದ ಮೊದಲ ಮಹಿಳಾ ಬೌಲರ್ ಆಗಿದ್ದಾರೆ. ಇದಕ್ಕೂ ಮುನ್ನ ಇವರು ವಿಶ್ವಕಪ್ನಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ದಾಖಲೆ ಮಾಡಿದ್ದರು. ಇವರು ಇಲ್ಲಿಯವರೆಗೆ 41 ವಿಕೆಟ್ಗಳನ್ನು ಪಡೆದಿದ್ದಾರೆ. ಇದರೊಂದಿಗೆ ಈ ಬಾರಿಯ ವಿಶ್ವಕಪ್ನಲ್ಲಿ 250 ಏಕದಿನ ವಿಕೆಟ್ ಪಡೆದ ಸಾಧನೆಯನ್ನೂ ಮಾಡಿದ್ದಾರೆ.

ಇದರ ಜೊತೆಗೆ 200 ODI ಪಂದ್ಯಗಳನ್ನು ಆಡಿದ ವಿಶ್ವದ ಮೊದಲ ಮಹಿಳಾ ಬೌಲರ್ ಆಗಿದ್ದಾರೆ. ಇದಕ್ಕೂ ಮುನ್ನ ಇವರು ವಿಶ್ವಕಪ್ನಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ದಾಖಲೆ ಮಾಡಿದ್ದರು. ಇವರು ಇಲ್ಲಿಯವರೆಗೆ 41 ವಿಕೆಟ್ಗಳನ್ನು ಪಡೆದಿದ್ದಾರೆ. ಇದರೊಂದಿಗೆ ಈ ಬಾರಿಯ ವಿಶ್ವಕಪ್ನಲ್ಲಿ 250 ಏಕದಿನ ವಿಕೆಟ್ ಪಡೆದ ಸಾಧನೆಯನ್ನೂ ಮಾಡಿದ್ದಾರೆ.

3 / 4
ಮಹಿಳಾ ಕ್ರಿಕೆಟಿಗರ ಪೈಕಿ ಭಾರತ ತಂಡದ ನಾಯಕಿ ಮಿಥಾಲಿ ರಾಜ್ 229 ಪಂದ್ಯಗಳನ್ನಾಡಿ ಅಗ್ರಸ್ಥಾನಿಯಾಗಿದ್ದಾರೆ.

ಮಹಿಳಾ ಕ್ರಿಕೆಟಿಗರ ಪೈಕಿ ಭಾರತ ತಂಡದ ನಾಯಕಿ ಮಿಥಾಲಿ ರಾಜ್ 229 ಪಂದ್ಯಗಳನ್ನಾಡಿ ಅಗ್ರಸ್ಥಾನಿಯಾಗಿದ್ದಾರೆ.

4 / 4

Published On - 7:37 am, Sat, 19 March 22

ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ