AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Women’s World Cup: ಜೂಲಾನ್ ದ್ವಿಶತಕದ ಪಂದ್ಯ: ಮಹಿಳಾ ಕ್ರಿಕೆಟ್​ನಲ್ಲಿ ವಿಶೇಷ ದಾಖಲೆ ಬರೆದ ಗೋಸ್ವಾಮಿ

Jhulan Goswami Record: ಇದು ಜೂಲನ್ ಗೋಸ್ವಾಮಿ ಅವರಿಗೆ 200ನೇ ಏಕದಿನ ಪಂದ್ಯ. ಈ ಮೂಲಕ 200 ಏಕದಿನ ಪಂದ್ಯವಾಡಿದ ವಿಶ್ವದ ಕೇವಲ 2ನೇ ಆಟಗಾರ್ತಿ ಎಂಬ ದಾಖಲೆ ನಿರ್ಮಿಸಿದ್ದಾರೆ.

Vinay Bhat
|

Updated on:Mar 19, 2022 | 8:31 AM

Share
ಐಸಿಸಿ ಮಹಿಳಾ ಏಕದಿನ ವಿಶ್ವಕಪ್ ಟೂರ್ನಿಯ 18ನೇ ಪಂದ್ಯದಲ್ಲಿ ಇಂದು ಭಾರತ ಮಹಿಳಾ ತಂಡ ಹಾಗೂ ಆಸ್ಟ್ರೇಲಿಯಾ ಮಹಿಳಾ ತಂಡ  ಮುಖಾಮುಖಿ ಆಗುತ್ತಿದೆ. ಈಗಾಗಲೇ ಟಾಸ್ ಸೋತು ಬ್ಯಾಟಿಂಗ್ ಮಾಡುತ್ತಿರುವ ಭಾರತ ತಂಡ ಆರಂಭಿಕ ಆಘಾತದಿಂದ ಪಾರಾಗಿದ್ದು ಭರ್ಜರಿ ಬ್ಯಾಟಿಂಗ್ ನಡೆಸುತ್ತಿದೆ. ಇದರ ನಡುವೆ ಈ ಪಂದ್ಯದಲ್ಲಿ ಜೂಲನ್ ಗೋಸ್ವಾಮಿ ವಿಶೇಷ ದಾಖಲೆ ಬರೆದಿದ್ದಾರೆ.

ಐಸಿಸಿ ಮಹಿಳಾ ಏಕದಿನ ವಿಶ್ವಕಪ್ ಟೂರ್ನಿಯ 18ನೇ ಪಂದ್ಯದಲ್ಲಿ ಇಂದು ಭಾರತ ಮಹಿಳಾ ತಂಡ ಹಾಗೂ ಆಸ್ಟ್ರೇಲಿಯಾ ಮಹಿಳಾ ತಂಡ ಮುಖಾಮುಖಿ ಆಗುತ್ತಿದೆ. ಈಗಾಗಲೇ ಟಾಸ್ ಸೋತು ಬ್ಯಾಟಿಂಗ್ ಮಾಡುತ್ತಿರುವ ಭಾರತ ತಂಡ ಆರಂಭಿಕ ಆಘಾತದಿಂದ ಪಾರಾಗಿದ್ದು ಭರ್ಜರಿ ಬ್ಯಾಟಿಂಗ್ ನಡೆಸುತ್ತಿದೆ. ಇದರ ನಡುವೆ ಈ ಪಂದ್ಯದಲ್ಲಿ ಜೂಲನ್ ಗೋಸ್ವಾಮಿ ವಿಶೇಷ ದಾಖಲೆ ಬರೆದಿದ್ದಾರೆ.

1 / 4
ಇದು ಜೂಲನ್ ಗೋಸ್ವಾಮಿ ಅವರಿಗೆ 200ನೇ ಏಕದಿನ ಪಂದ್ಯ. ಈ ಮೂಲಕ 200 ಏಕದಿನ ಪಂದ್ಯವಾಡಿದ ವಿಶ್ವದ ಕೇವಲ 2ನೇ ಆಟಗಾರ್ತಿ ಎಂಬ ದಾಖಲೆ ನಿರ್ಮಿಸಿದ್ದಾರೆ.

ಇದು ಜೂಲನ್ ಗೋಸ್ವಾಮಿ ಅವರಿಗೆ 200ನೇ ಏಕದಿನ ಪಂದ್ಯ. ಈ ಮೂಲಕ 200 ಏಕದಿನ ಪಂದ್ಯವಾಡಿದ ವಿಶ್ವದ ಕೇವಲ 2ನೇ ಆಟಗಾರ್ತಿ ಎಂಬ ದಾಖಲೆ ನಿರ್ಮಿಸಿದ್ದಾರೆ.

2 / 4
ಇದರ ಜೊತೆಗೆ 200 ODI ಪಂದ್ಯಗಳನ್ನು ಆಡಿದ ವಿಶ್ವದ ಮೊದಲ ಮಹಿಳಾ ಬೌಲರ್ ಆಗಿದ್ದಾರೆ. ಇದಕ್ಕೂ ಮುನ್ನ ಇವರು ವಿಶ್ವಕಪ್ನಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ದಾಖಲೆ ಮಾಡಿದ್ದರು. ಇವರು ಇಲ್ಲಿಯವರೆಗೆ 41 ವಿಕೆಟ್ಗಳನ್ನು ಪಡೆದಿದ್ದಾರೆ. ಇದರೊಂದಿಗೆ ಈ ಬಾರಿಯ ವಿಶ್ವಕಪ್ನಲ್ಲಿ 250 ಏಕದಿನ ವಿಕೆಟ್ ಪಡೆದ ಸಾಧನೆಯನ್ನೂ ಮಾಡಿದ್ದಾರೆ.

ಇದರ ಜೊತೆಗೆ 200 ODI ಪಂದ್ಯಗಳನ್ನು ಆಡಿದ ವಿಶ್ವದ ಮೊದಲ ಮಹಿಳಾ ಬೌಲರ್ ಆಗಿದ್ದಾರೆ. ಇದಕ್ಕೂ ಮುನ್ನ ಇವರು ವಿಶ್ವಕಪ್ನಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ದಾಖಲೆ ಮಾಡಿದ್ದರು. ಇವರು ಇಲ್ಲಿಯವರೆಗೆ 41 ವಿಕೆಟ್ಗಳನ್ನು ಪಡೆದಿದ್ದಾರೆ. ಇದರೊಂದಿಗೆ ಈ ಬಾರಿಯ ವಿಶ್ವಕಪ್ನಲ್ಲಿ 250 ಏಕದಿನ ವಿಕೆಟ್ ಪಡೆದ ಸಾಧನೆಯನ್ನೂ ಮಾಡಿದ್ದಾರೆ.

3 / 4
ಮಹಿಳಾ ಕ್ರಿಕೆಟಿಗರ ಪೈಕಿ ಭಾರತ ತಂಡದ ನಾಯಕಿ ಮಿಥಾಲಿ ರಾಜ್ 229 ಪಂದ್ಯಗಳನ್ನಾಡಿ ಅಗ್ರಸ್ಥಾನಿಯಾಗಿದ್ದಾರೆ.

ಮಹಿಳಾ ಕ್ರಿಕೆಟಿಗರ ಪೈಕಿ ಭಾರತ ತಂಡದ ನಾಯಕಿ ಮಿಥಾಲಿ ರಾಜ್ 229 ಪಂದ್ಯಗಳನ್ನಾಡಿ ಅಗ್ರಸ್ಥಾನಿಯಾಗಿದ್ದಾರೆ.

4 / 4

Published On - 7:37 am, Sat, 19 March 22

Follow Us
ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು
ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು
Live: ತಮಿಳುನಾಡು ಸಿಎಂ ವಿಜಯ್ ವಿಶ್ವಾಸಮತ ಯಾಚನೆ ನೇರಪ್ರಸಾರ
Live: ತಮಿಳುನಾಡು ಸಿಎಂ ವಿಜಯ್ ವಿಶ್ವಾಸಮತ ಯಾಚನೆ ನೇರಪ್ರಸಾರ
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್