AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Women’s World Cup: ಜೂಲಾನ್ ದ್ವಿಶತಕದ ಪಂದ್ಯ: ಮಹಿಳಾ ಕ್ರಿಕೆಟ್​ನಲ್ಲಿ ವಿಶೇಷ ದಾಖಲೆ ಬರೆದ ಗೋಸ್ವಾಮಿ

Jhulan Goswami Record: ಇದು ಜೂಲನ್ ಗೋಸ್ವಾಮಿ ಅವರಿಗೆ 200ನೇ ಏಕದಿನ ಪಂದ್ಯ. ಈ ಮೂಲಕ 200 ಏಕದಿನ ಪಂದ್ಯವಾಡಿದ ವಿಶ್ವದ ಕೇವಲ 2ನೇ ಆಟಗಾರ್ತಿ ಎಂಬ ದಾಖಲೆ ನಿರ್ಮಿಸಿದ್ದಾರೆ.

Vinay Bhat
|

Updated on:Mar 19, 2022 | 8:31 AM

Share
ಐಸಿಸಿ ಮಹಿಳಾ ಏಕದಿನ ವಿಶ್ವಕಪ್ ಟೂರ್ನಿಯ 18ನೇ ಪಂದ್ಯದಲ್ಲಿ ಇಂದು ಭಾರತ ಮಹಿಳಾ ತಂಡ ಹಾಗೂ ಆಸ್ಟ್ರೇಲಿಯಾ ಮಹಿಳಾ ತಂಡ  ಮುಖಾಮುಖಿ ಆಗುತ್ತಿದೆ. ಈಗಾಗಲೇ ಟಾಸ್ ಸೋತು ಬ್ಯಾಟಿಂಗ್ ಮಾಡುತ್ತಿರುವ ಭಾರತ ತಂಡ ಆರಂಭಿಕ ಆಘಾತದಿಂದ ಪಾರಾಗಿದ್ದು ಭರ್ಜರಿ ಬ್ಯಾಟಿಂಗ್ ನಡೆಸುತ್ತಿದೆ. ಇದರ ನಡುವೆ ಈ ಪಂದ್ಯದಲ್ಲಿ ಜೂಲನ್ ಗೋಸ್ವಾಮಿ ವಿಶೇಷ ದಾಖಲೆ ಬರೆದಿದ್ದಾರೆ.

ಐಸಿಸಿ ಮಹಿಳಾ ಏಕದಿನ ವಿಶ್ವಕಪ್ ಟೂರ್ನಿಯ 18ನೇ ಪಂದ್ಯದಲ್ಲಿ ಇಂದು ಭಾರತ ಮಹಿಳಾ ತಂಡ ಹಾಗೂ ಆಸ್ಟ್ರೇಲಿಯಾ ಮಹಿಳಾ ತಂಡ ಮುಖಾಮುಖಿ ಆಗುತ್ತಿದೆ. ಈಗಾಗಲೇ ಟಾಸ್ ಸೋತು ಬ್ಯಾಟಿಂಗ್ ಮಾಡುತ್ತಿರುವ ಭಾರತ ತಂಡ ಆರಂಭಿಕ ಆಘಾತದಿಂದ ಪಾರಾಗಿದ್ದು ಭರ್ಜರಿ ಬ್ಯಾಟಿಂಗ್ ನಡೆಸುತ್ತಿದೆ. ಇದರ ನಡುವೆ ಈ ಪಂದ್ಯದಲ್ಲಿ ಜೂಲನ್ ಗೋಸ್ವಾಮಿ ವಿಶೇಷ ದಾಖಲೆ ಬರೆದಿದ್ದಾರೆ.

1 / 4
ಇದು ಜೂಲನ್ ಗೋಸ್ವಾಮಿ ಅವರಿಗೆ 200ನೇ ಏಕದಿನ ಪಂದ್ಯ. ಈ ಮೂಲಕ 200 ಏಕದಿನ ಪಂದ್ಯವಾಡಿದ ವಿಶ್ವದ ಕೇವಲ 2ನೇ ಆಟಗಾರ್ತಿ ಎಂಬ ದಾಖಲೆ ನಿರ್ಮಿಸಿದ್ದಾರೆ.

ಇದು ಜೂಲನ್ ಗೋಸ್ವಾಮಿ ಅವರಿಗೆ 200ನೇ ಏಕದಿನ ಪಂದ್ಯ. ಈ ಮೂಲಕ 200 ಏಕದಿನ ಪಂದ್ಯವಾಡಿದ ವಿಶ್ವದ ಕೇವಲ 2ನೇ ಆಟಗಾರ್ತಿ ಎಂಬ ದಾಖಲೆ ನಿರ್ಮಿಸಿದ್ದಾರೆ.

2 / 4
ಇದರ ಜೊತೆಗೆ 200 ODI ಪಂದ್ಯಗಳನ್ನು ಆಡಿದ ವಿಶ್ವದ ಮೊದಲ ಮಹಿಳಾ ಬೌಲರ್ ಆಗಿದ್ದಾರೆ. ಇದಕ್ಕೂ ಮುನ್ನ ಇವರು ವಿಶ್ವಕಪ್ನಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ದಾಖಲೆ ಮಾಡಿದ್ದರು. ಇವರು ಇಲ್ಲಿಯವರೆಗೆ 41 ವಿಕೆಟ್ಗಳನ್ನು ಪಡೆದಿದ್ದಾರೆ. ಇದರೊಂದಿಗೆ ಈ ಬಾರಿಯ ವಿಶ್ವಕಪ್ನಲ್ಲಿ 250 ಏಕದಿನ ವಿಕೆಟ್ ಪಡೆದ ಸಾಧನೆಯನ್ನೂ ಮಾಡಿದ್ದಾರೆ.

ಇದರ ಜೊತೆಗೆ 200 ODI ಪಂದ್ಯಗಳನ್ನು ಆಡಿದ ವಿಶ್ವದ ಮೊದಲ ಮಹಿಳಾ ಬೌಲರ್ ಆಗಿದ್ದಾರೆ. ಇದಕ್ಕೂ ಮುನ್ನ ಇವರು ವಿಶ್ವಕಪ್ನಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ದಾಖಲೆ ಮಾಡಿದ್ದರು. ಇವರು ಇಲ್ಲಿಯವರೆಗೆ 41 ವಿಕೆಟ್ಗಳನ್ನು ಪಡೆದಿದ್ದಾರೆ. ಇದರೊಂದಿಗೆ ಈ ಬಾರಿಯ ವಿಶ್ವಕಪ್ನಲ್ಲಿ 250 ಏಕದಿನ ವಿಕೆಟ್ ಪಡೆದ ಸಾಧನೆಯನ್ನೂ ಮಾಡಿದ್ದಾರೆ.

3 / 4
ಮಹಿಳಾ ಕ್ರಿಕೆಟಿಗರ ಪೈಕಿ ಭಾರತ ತಂಡದ ನಾಯಕಿ ಮಿಥಾಲಿ ರಾಜ್ 229 ಪಂದ್ಯಗಳನ್ನಾಡಿ ಅಗ್ರಸ್ಥಾನಿಯಾಗಿದ್ದಾರೆ.

ಮಹಿಳಾ ಕ್ರಿಕೆಟಿಗರ ಪೈಕಿ ಭಾರತ ತಂಡದ ನಾಯಕಿ ಮಿಥಾಲಿ ರಾಜ್ 229 ಪಂದ್ಯಗಳನ್ನಾಡಿ ಅಗ್ರಸ್ಥಾನಿಯಾಗಿದ್ದಾರೆ.

4 / 4

Published On - 7:37 am, Sat, 19 March 22

ಚುನಾವಣಾ ರಾಜಕೀಯದಿಂದ ನಿವೃತ್ತಿ ಹೊಂದುವ ಮಾತಗಳನ್ನು ಆಡಿದ ಸೋಮಣ್ಣ
ಚುನಾವಣಾ ರಾಜಕೀಯದಿಂದ ನಿವೃತ್ತಿ ಹೊಂದುವ ಮಾತಗಳನ್ನು ಆಡಿದ ಸೋಮಣ್ಣ
ಮಹಾರಾಷ್ಟ್ರದಲ್ಲಿ ವ್ಯಕ್ತಿ ಮೇಲೆ 7 ಬೀದಿ ನಾಯಿಗಳ ದಾಳಿ
ಮಹಾರಾಷ್ಟ್ರದಲ್ಲಿ ವ್ಯಕ್ತಿ ಮೇಲೆ 7 ಬೀದಿ ನಾಯಿಗಳ ದಾಳಿ
ಧರ್ಮಸ್ಥಳಕ್ಕೆ ಕೆಟ್ಟ ಹೆಸರು ನಾವು ಬಿಡಲ್ಲ: ಎನ್ ಶ್ರೀನಿವಾಸ್, ಶಾಸಕ
ಧರ್ಮಸ್ಥಳಕ್ಕೆ ಕೆಟ್ಟ ಹೆಸರು ನಾವು ಬಿಡಲ್ಲ: ಎನ್ ಶ್ರೀನಿವಾಸ್, ಶಾಸಕ
ಧರ್ಮಾಧಿಕಾರಿ ಡಾ ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗಲಿರುವ ವಕೀಲರು
ಧರ್ಮಾಧಿಕಾರಿ ಡಾ ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗಲಿರುವ ವಕೀಲರು
ರಾಜಣ್ಣ ಕ್ಯಾಬಿನೆಟ್​ಗೆ ವಾಪಸ್ಸಾದರೆ ನನ್ನ ಸ್ವಾಗತವಿದೆ: ಡಿಕೆ ಸುರೇಶ್
ರಾಜಣ್ಣ ಕ್ಯಾಬಿನೆಟ್​ಗೆ ವಾಪಸ್ಸಾದರೆ ನನ್ನ ಸ್ವಾಗತವಿದೆ: ಡಿಕೆ ಸುರೇಶ್
ಸಿದ್ದರಾಮಯ್ಯ ತಮ್ಮಿಂದಾದ ತಪ್ಪಿಗೆ ಬೆಲೆ ತೆರಬೇಕಾಗುತ್ತದೆ: ವಿ ಸೋಮಣ್ಣ
ಸಿದ್ದರಾಮಯ್ಯ ತಮ್ಮಿಂದಾದ ತಪ್ಪಿಗೆ ಬೆಲೆ ತೆರಬೇಕಾಗುತ್ತದೆ: ವಿ ಸೋಮಣ್ಣ
ಮುಸುಕುಧಾರಿ​ ಬಂಧನ: ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಮೊದಲ ಪ್ರತಿಕ್ರಿಯೆ
ಮುಸುಕುಧಾರಿ​ ಬಂಧನ: ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಮೊದಲ ಪ್ರತಿಕ್ರಿಯೆ
ಚಿನ್ನಯ್ಯನ ಅಣ್ಣ ತಾನಾಸಿಯ ವಿಚಾರಣೆಯನ್ನೂ ನಡೆಸುತ್ತಿರುವ ಎಸ್ಐಟಿ
ಚಿನ್ನಯ್ಯನ ಅಣ್ಣ ತಾನಾಸಿಯ ವಿಚಾರಣೆಯನ್ನೂ ನಡೆಸುತ್ತಿರುವ ಎಸ್ಐಟಿ
ನನ್ನನ್ನು ಎಸ್​ಐಟಿ ವಿಚಾರಣೆಗೆ ಕರೆದರೆ ಹೋಗುತ್ತೇನೆ: ಗಿರೀಶ್ ಮಟ್ಟಣ್ಣನವರ್
ನನ್ನನ್ನು ಎಸ್​ಐಟಿ ವಿಚಾರಣೆಗೆ ಕರೆದರೆ ಹೋಗುತ್ತೇನೆ: ಗಿರೀಶ್ ಮಟ್ಟಣ್ಣನವರ್
ಒಂದೇ ಓವರ್​ನಲ್ಲಿ 6 ಸಿಕ್ಸ್ ಸಿಡಿಸಿದ ರಾಸ್ ಟೇಲರ್
ಒಂದೇ ಓವರ್​ನಲ್ಲಿ 6 ಸಿಕ್ಸ್ ಸಿಡಿಸಿದ ರಾಸ್ ಟೇಲರ್