AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭವ್ಯಾಗೋಸ್ಕರ ಗುಡ್​ ಮಾರ್ನಿಂಗ್ ಸಾಂಗ್; ಬಂತು ಜಿಲೇಬಿ ಹಾಡು

ಸುರೇಶ್ ಅವರ ವಿವಾಹ ವಾರ್ಷಿಕೋತ್ಸವದ ಪ್ರಯುಕ್ತ ಕಳೆದ ವಾರ ಜಿಲೇಬಿ ಕಳುಹಿಸಿದ್ದರು. ಕೊನೆಗೆ ತಿನ್ನೋಣ ಎಂದು ಅದನ್ನು ಭವ್ಯಾ ಗೌಡ ರೆಫ್ರಿಜರೇಟರ್​ನಲ್ಲಿ ಇಟ್ಟಿದ್ದರು. ಆದರೆ, ಇದನ್ನ ಮೋಕ್ಷಿತಾ ಆ್ಯಂಡ್ ಗ್ಯಾಂಗ್ ತಿಂದಿತ್ತು.

ರಾಜೇಶ್ ದುಗ್ಗುಮನೆ
|

Updated on: Dec 03, 2024 | 8:59 AM

Share
ಬಿಗ್ ಬಾಸ್​ನಲ್ಲಿ ಕಳೆದ ವಾರ ಸಾಕಷ್ಟು ಚರ್ಚೆ ಆದ ವಿಚಾರ ಎಂದರೆ ಅದು ಜಿಲೇಬಿ ವಿಚಾರ. ಹೌದು, ಜಿಲೇಬಿ ವಿಚಾರ ಸಾಕಷ್ಟು ಚರ್ಚೆ ಹುಟ್ಟುಹಾಕಿತ್ತು. ಸುದೀಪ್ ಅವರು ಕೂಡ ಈ ಬಗ್ಗೆ ಮಾತನಾಡಿದ್ದು ಗಮನ ಸೆಳೆದಿತ್ತು.

ಬಿಗ್ ಬಾಸ್​ನಲ್ಲಿ ಕಳೆದ ವಾರ ಸಾಕಷ್ಟು ಚರ್ಚೆ ಆದ ವಿಚಾರ ಎಂದರೆ ಅದು ಜಿಲೇಬಿ ವಿಚಾರ. ಹೌದು, ಜಿಲೇಬಿ ವಿಚಾರ ಸಾಕಷ್ಟು ಚರ್ಚೆ ಹುಟ್ಟುಹಾಕಿತ್ತು. ಸುದೀಪ್ ಅವರು ಕೂಡ ಈ ಬಗ್ಗೆ ಮಾತನಾಡಿದ್ದು ಗಮನ ಸೆಳೆದಿತ್ತು.

1 / 5
ಸುರೇಶ್ ಅವರ ವಿವಾಹ ವಾರ್ಷಿಕೋತ್ಸವದ ಪ್ರಯುಕ್ತ ಕಳೆದ ವಾರ ಜಿಲೇಬಿ ಕಳುಹಿಸಿದ್ದರು. ಕೊನೆಗೆ ತಿನ್ನೋಣ ಎಂದು ಅದನ್ನು ಭವ್ಯಾ ಗೌಡ ರೆಫ್ರಿಜರೇಟರ್​ನಲ್ಲಿ ಇಟ್ಟಿದ್ದರು. ಆದರೆ, ಇದನ್ನ ಮೋಕ್ಷಿತಾ ಆ್ಯಂಡ್ ಗ್ಯಾಂಗ್ ತಿಂದಿತ್ತು.

ಸುರೇಶ್ ಅವರ ವಿವಾಹ ವಾರ್ಷಿಕೋತ್ಸವದ ಪ್ರಯುಕ್ತ ಕಳೆದ ವಾರ ಜಿಲೇಬಿ ಕಳುಹಿಸಿದ್ದರು. ಕೊನೆಗೆ ತಿನ್ನೋಣ ಎಂದು ಅದನ್ನು ಭವ್ಯಾ ಗೌಡ ರೆಫ್ರಿಜರೇಟರ್​ನಲ್ಲಿ ಇಟ್ಟಿದ್ದರು. ಆದರೆ, ಇದನ್ನ ಮೋಕ್ಷಿತಾ ಆ್ಯಂಡ್ ಗ್ಯಾಂಗ್ ತಿಂದಿತ್ತು.

2 / 5
ಈ ವಿಚಾರ ತಿಳಿದ ಭವ್ಯಾ ಗೌಡ ಅವರು ಶಾಪ ಹಾಕಿದ್ದರು. ‘ತಿಂದವರಿಗೆ ವಾಂತಿ ಆಗಲಿ’ ಎಂದು ಶಾಪ ಹಾಕಿದ್ದರು ಭವ್ಯಾ. ಈ ಶಾಪದ ವಿಚಾರವನ್ನು ಸುದೀಪ್ ಅವರು ಕೇಳಿದ್ದರು. ಅಲ್ಲದೆ, ಅವರಿಗೆ ಜಿಲೇಬಿ ಎಂದೇ ಕರೆಯುತ್ತಿದ್ದರು ಸುದೀಪ್.

ಈ ವಿಚಾರ ತಿಳಿದ ಭವ್ಯಾ ಗೌಡ ಅವರು ಶಾಪ ಹಾಕಿದ್ದರು. ‘ತಿಂದವರಿಗೆ ವಾಂತಿ ಆಗಲಿ’ ಎಂದು ಶಾಪ ಹಾಕಿದ್ದರು ಭವ್ಯಾ. ಈ ಶಾಪದ ವಿಚಾರವನ್ನು ಸುದೀಪ್ ಅವರು ಕೇಳಿದ್ದರು. ಅಲ್ಲದೆ, ಅವರಿಗೆ ಜಿಲೇಬಿ ಎಂದೇ ಕರೆಯುತ್ತಿದ್ದರು ಸುದೀಪ್.

3 / 5
ಈಗ ಡಿಸೆಂಬರ್ 2ರ ಎಪಿಸೋಡ್ ಪ್ರಸಾರ ಕಂಡಿದೆ. ಈ ಎಪಿಸೋಡ್​ನಲ್ಲಿ ‘ಜಿಲ್ ಜಿಲ್​ ಜಿಲೇಬಿ ರಾಣಿ’ ಹಾಡನ್ನು ಹಾಕಲಾಗಿದೆ. ‘ರಂಗಸ್ಥಳ’ ಚಿತ್ರದಲ್ಲಿ ಬರೋ ಹಾಡು (ಕನ್ನಡ ವರ್ಷನ್) ಇದಾಗಿದೆ.

ಈಗ ಡಿಸೆಂಬರ್ 2ರ ಎಪಿಸೋಡ್ ಪ್ರಸಾರ ಕಂಡಿದೆ. ಈ ಎಪಿಸೋಡ್​ನಲ್ಲಿ ‘ಜಿಲ್ ಜಿಲ್​ ಜಿಲೇಬಿ ರಾಣಿ’ ಹಾಡನ್ನು ಹಾಕಲಾಗಿದೆ. ‘ರಂಗಸ್ಥಳ’ ಚಿತ್ರದಲ್ಲಿ ಬರೋ ಹಾಡು (ಕನ್ನಡ ವರ್ಷನ್) ಇದಾಗಿದೆ.

4 / 5
ಈ ಹಾಡು ಕೇಳುತ್ತಿದ್ದಂತೆ ಭವ್ಯಾಗೆ ಶಾಕ್ ಆಗಿದೆ. ಎಲ್ಲರೂ ಭವ್ಯಾ ಅವರನ್ನು ಕಾಲೆಳೆಯುವ ಪ್ರಯತ್ನ ಮಾಡಿದ್ದಾರೆ. ‘ನೀವು ಈ ಸಾಂಗ್​ನ ಯಾಕೆ ಹಾಕಿದ್ರೋ ಗೊತ್ತಿಲ್ಲ. ಏನೇ ಆಗ್ಲಿ ಥ್ಯಾಂಕ್ಸ್’ ಎಂದರು ಭವ್ಯಾ.

ಈ ಹಾಡು ಕೇಳುತ್ತಿದ್ದಂತೆ ಭವ್ಯಾಗೆ ಶಾಕ್ ಆಗಿದೆ. ಎಲ್ಲರೂ ಭವ್ಯಾ ಅವರನ್ನು ಕಾಲೆಳೆಯುವ ಪ್ರಯತ್ನ ಮಾಡಿದ್ದಾರೆ. ‘ನೀವು ಈ ಸಾಂಗ್​ನ ಯಾಕೆ ಹಾಕಿದ್ರೋ ಗೊತ್ತಿಲ್ಲ. ಏನೇ ಆಗ್ಲಿ ಥ್ಯಾಂಕ್ಸ್’ ಎಂದರು ಭವ್ಯಾ.

5 / 5
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
Follow Us
ಎಂಎಲ್​ಸಿಗಳ ಪ್ರಮಾಣವಚನಕ್ಕೆ ಬೈಕ್​ನಲ್ಲೇ ಆಗಮಿಸಿದ ಮಹಾರಾಷ್ಟ್ರ ಸಿಎಂ
ಎಂಎಲ್​ಸಿಗಳ ಪ್ರಮಾಣವಚನಕ್ಕೆ ಬೈಕ್​ನಲ್ಲೇ ಆಗಮಿಸಿದ ಮಹಾರಾಷ್ಟ್ರ ಸಿಎಂ
ಸಾವಿರಾರು ಕೋಟಿ ರೂ.ವಂಚನೆ:ಶಿವಂ ಅಸೋಸಿಯೇಟ್ ಮೇಲೆ ದಾಳಿ
ಸಾವಿರಾರು ಕೋಟಿ ರೂ.ವಂಚನೆ:ಶಿವಂ ಅಸೋಸಿಯೇಟ್ ಮೇಲೆ ದಾಳಿ
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ