- Kannada News Photo gallery Jio recharge with unlimited calls high speed internet data and Disney Plus hotstar check here
Jio Recharge: ಇಲ್ಲಿದೆ ನೋಡಿ ಜಿಯೋ ಟೆಲಿಕಾಂನ ಅತ್ಯಂತ ಬೇಡಿಕೆಯ ಬೆಸ್ಟ್ ಪ್ಲಾನ್
ದೇಶದ ಅತಿದೊಡ್ಡ ಟೆಲಿಕಾಂ ಆಪರೇಟರ್ ಆಗಿರುವ ಜಿಯೋದಲ್ಲಿ 151 ರೂ., 333 ರೂ., 583 ರೂ. ಮತ್ತು 783 ರೂ. ಪ್ರಿಪೇಯ್ಡ್ ಯೋಜನೆಗಳು ಆಕರ್ಷಕ ಎನಿಸಿವೆ. ಈ ಯೋಜನೆಗಳು ಮೂರು ತಿಂಗಳ (Disney+ Hotstar) ಡಿಸ್ನಿ + ಹಾಟ್ ಸ್ಟಾರ್ ಚಂದಾದಾರಿಕೆಯನ್ನು ನೀಡುತ್ತವೆ. ಈ ಪ್ಲಾನ್ ಬಗ್ಗೆ ಇಲ್ಲಿದೆ ಸಂಪೂರ್ಣ ಮಾಹಿತಿ.
Updated on: Jun 17, 2022 | 6:45 AM



ರಿಲಯನ್ಸ್ ಜಿಯೋದ 333 ರೂ. ಪ್ರಿಪೇಯ್ಡ್ ಯೋಜನೆಯೊಂದಿಗೆ ಬಳಕೆದಾರರು ದಿನಕ್ಕೆ 1.5ಜಿಬಿ ಡೇಟಾ ಮತ್ತು 28 ದಿನಗಳವರೆಗೆ 100 ಫ್ರೀ ಎಸ್ ಎಂ ಎಸ್/ದಿನದೊಂದಿಗೆ ಅನಿಯಮಿತ ಧ್ವನಿ ಕರೆಯನ್ನು ಪಡೆಯುತ್ತಾರೆ. ಜಿಯೋ ಅಪ್ಲಿಕೇಶನ್ಗಳನ್ನು ಡಿಸ್ನಿ + ಹಾಟ್ ಸ್ಟಾರ್ ಮೊಬೈಲ್ಗೆ ಮೂರು ತಿಂಗಳ ಚಂದಾದಾರಿಕೆಯೊಂದಿಗೆ ಜೋಡಿಸಲಾಗುತ್ತದೆ.

ಇನ್ನು ರಿಲಯನ್ಸ್ ಜಿಯೋದ 583 ರೂ. ಪ್ಲಾನ್ ಮತ್ತು 783 ರೂ. ಪ್ರಿಪೇಯ್ಡ್ ಯೋಜನೆಗಳು ಅವುಗಳ ಮಾನ್ಯತೆಯನ್ನು ಹೊರತುಪಡಿಸಿ 333 ರೂ. ಪ್ಲಾನ್ ನಂತೆಯೇ ಇರುತ್ತವೆ. ಜಿಯೋದ ಈ ಯೋಜನೆಯಲ್ಲಿ ಬಳಕೆದಾರರು 56 ದಿನಗಳ ವ್ಯಾಲಿಡಿಟಿಯನ್ನು ಪಡೆಯುತ್ತಾರೆ.

ಜಿಯೋ 783 ರೂ. ಯೋಜನೆಯಲ್ಲಿ ಬಳಕೆದಾರರು 84 ದಿನಗಳ ಮಾನ್ಯತೆಯನ್ನು ಪಡೆಯುತ್ತಾರೆ. ಈ ಎರಡು ಯೋಜನೆಗಳೊಂದಿಗೆ ಪ್ರೈಮ್ ಚಂದಾದಾರಿಕೆಯನ್ನು ಉಚಿತವಾಗಿ ನೀಡಲಾಗುವುದಿಲ್ಲ ಮತ್ತು ಹೊಸ ಬಳಕೆದಾರರಿಗೆ ಪ್ರೈಮ್ ಸದಸ್ಯತ್ವಕ್ಕಾಗಿ ರೂ 100 ಶುಲ್ಕ ವಿಧಿಸಲಾಗುತ್ತದೆ ಎಂಬುದು ಗಮನಾರ್ಹ ವಿಷಯವಾಗಿದೆ.
Related Photo Gallery

ಮುಂದಿನ ಪಂದ್ಯಕ್ಕೂ ಮುನ್ನ ಡೆಲ್ಲಿ ತಂಡಕ್ಕೆ ಬಂತು ಆನೆಬಲ

ವಿಶ್ವ ದಾಖಲೆ: ಪಾಕಿಸ್ತಾನ್ ತಂಡದಲ್ಲೊಬ್ಬ 'ಡಕ್'ಮ್ಯಾನ್

IPL 2025: ಪ್ಲೇಆಫ್ ಹಂತಕ್ಕೇರುವ 4 ತಂಡಗಳನ್ನು ಹೆಸರಿಸಿದ ಮೈಕಲ್ ವಾನ್

ದಾವಣಗೆರೆ: ತುಂಗಭದ್ರೆಯ ಒಡಲು ಖಾಲಿ ಖಾಲಿ, ಪವಿತ್ರ ನದಿಗೆ ಕಲುಷಿತ ನೀರು

ಅಂಗೈ ತುರಿಕೆ ಕಂಡರೆ ನಿಜವಾಗಿಯೂ ಹಣ ಬರುತ್ತದೆಯೇ?

3 ಸಿಕ್ಸ್, 8 ಫೋರ್: ಮೊದಲ ಪಂದ್ಯದಲ್ಲೇ ಮೊಹಮ್ಮದ್ ಸಿರಾಜ್ ಅರ್ಧಶತಕ

ಆರಂಭವಾಗಿದೆ ಹಿಂದೂ-ಮುಸ್ಲಿಂ ಭಾವೈಕ್ಯತೆ ಸಾರುವ ಬೀದರ್ನ ಅಷ್ಟೂರು ಜಾತ್ರೆ

ಸಂಜಯ್ ಲೀಲಾ ಭನ್ಸಾಲಿ ಚಿತ್ರದ ಹೀರೋಯಿನ್ ರೀತಿ ಕಾಣ್ತಿದ್ದಾರೆ ಕನ್ನಡದ ನಭಾ

ಐಪಿಎಲ್ನಲ್ಲಿ ಅತ್ಯಂತ ಕೆಟ್ಟ ದಾಖಲೆ ಬರೆದ ಮ್ಯಾಕ್ಸ್ವೆಲ್

6,6,6,6,6,6,6: ಸಿಕ್ಸ್ ಸಿಡಿಸಿ ವಿಶ್ವ ದಾಖಲೆ ಬರೆದ ಪೂರನ್
ಸಿಹಿ ಸುದ್ದಿ ನೀಡಿದ ಅಮಿತ್ ಶಾ: ಓಲಾ-ಊಬರ್ ರೀತಿ ಸಹಕಾರಿ ಟ್ಯಾಕ್ಸಿ ಆರಂಭ

ಪುನೀತ್ ರಾಜ್ಕುಮಾರ್ ನಿಧನರಾದ ವಿಷಯ ಸೋದರತ್ತೆಗೆ ಇನ್ನೂ ತಿಳಿದಿಲ್ಲ ಯಾಕೆ?

ಪೊಲೀಸ್ ಕಸ್ಟಡಿಗೆ ತೆರಳುವಾಗ ಮಂಕಾಗಿ ಕುಳಿತ ರಜತ್ ಕಿಶನ್, ವಿನಯ್ ಗೌಡ

ತೋಟಕ್ಕೆ ಬಂದಿದ್ದ ಬಾಲಕಿಯನ್ನ ಗುಡ್ಡಕ್ಕೆ ಕರೆದ ಮಾಲೀಕ: ಪೋಕ್ಸೋ ಕೇಸ್ ದಾಖಲು

ಯತ್ನಾಳ್ ಉಚ್ಛಾಟನೆ: ಬಿಜೆಪಿಯಲ್ಲಿನ ಪಂಚಮಸಾಲಿಗರು ಹೊರಬನ್ನಿ, ಸ್ವಾಮೀಜಿ

ಪುನೀತ್ ರಾಜ್ಕುಮಾರ್ ನಿಧನರಾದ ವಿಷಯ ಸೋದರತ್ತೆಗೆ ಇನ್ನೂ ತಿಳಿದಿಲ್ಲ ಯಾಕೆ?

ಪೊಲೀಸ್ ಕಸ್ಟಡಿಗೆ ತೆರಳುವಾಗ ಮಂಕಾಗಿ ಕುಳಿತ ರಜತ್ ಕಿಶನ್, ವಿನಯ್ ಗೌಡ

ಹಳೆಯ ಸಂಪ್ರದಾಯ ಮುಂದುವರೆಸಿದ ಸಂಜು

ಯತ್ನಾಳ್ ಉಚ್ಛಾಟನೆ: ವಿಜಯಪುರದಲ್ಲಿ ಬಿಜೆಪಿ ಕಾರ್ಯಕರ್ತರಿಂದ ಕಾಳಿ ಪೂಜೆ

ಕನ್ನಡಿಗ ವೈಶಾಕ್ನನ್ನು ಕಣಕ್ಕಿಳಿಸಿ ಪಂದ್ಯ ಗೆದ್ದ ಪಂಜಾಬ್

ದೆಹಲಿಯಲ್ಲಿ ಹೆಚ್ಡಿಕೆ ಮತ್ತು ದೇವೇಗೌಡರನ್ನು ಭೇಟಿಯಾಗಿರುವ ಜಾರಕಿಹೊಳಿ

‘ಅವಕಾಶ ಕೊಡಿ, ನಾನು ಕೆಟ್ಟ ನಟ ಅಲ್ಲ’ ಹೀಗೆಂದರ್ಯಾಕೆ ಮೋಹನ್ಲಾಲ್

ಸದ್ಯಕ್ಕೆ ವಾಪಸ್ಸು ಹೋಗುತ್ತಿದ್ದೇನೆ ಎಂದಷ್ಟೇ ಹೇಳಿದ ಬಸನಗೌಡ ಯತ್ನಾಳ್

ಯುವ ಕ್ರಿಕೆಟಿಗನ ಕ್ವಾಟ್ಲೆ ನೋಡಿ ಶಾಕ್ ಆದ ಇಡೀ ಆರ್ಸಿಬಿ ತಂಡ

ನಮ್ಮ ಸಿಎಂ ಕಚೇರಿಯೂ ಇಷ್ಟು ಭವ್ಯವಾಗಿಲ್ಲವೆಂದು ಉದ್ಗರಿಸಿದ ಪರಮೇಶ್ವರ್!
