AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಚಾರಿ ನಿಯಮ ಉಲ್ಲಂಘಿಸಿ ಮನಸೋ ಇಚ್ಛೇ ಜಾಲಿ ರೈಡ್: 7 ಕಾರುಗಳ ಜಪ್ತಿ

ಚಿಕ್ಕಬಳ್ಳಾಪುರದ ಬಳಿ ಬೆಂಗಳೂರು-ಹೈದರಾಬಾದ್ ಹೆದ್ದಾರಿಯಲ್ಲಿ ಕರ್ಕಶ ಶಬ್ದ ಮಾಡುತ್ತಾ ಕಾರ್ ರೇಸ್ ಮಾಡುತ್ತಿದ್ದ ಯುವಕರ ತಂಡ ಮತ್ತು ಏಳು ಕಾರುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಕಾರುಗಳನ್ನು ಅನಧಿಕೃತವಾಗಿ ಮಾರ್ಪಡಿಸಲಾಗಿತ್ತು. ಪೊಲೀಸರು ಕಾರ್ ರೇಸರ್‌ಗಳ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ ಮತ್ತು ಸಂಚಾರ ನಿಯಮ ಉಲ್ಲಂಘನೆಗೆ ಶಿಕ್ಷೆ ವಿಧಿಸಿದ್ದಾರೆ.

ಭೀಮಪ್ಪ ಪಾಟೀಲ್​, ಚಿಕ್ಕಬಳ್ಳಾಪುರ
| Edited By: |

Updated on:Jan 26, 2025 | 6:53 PM

Share
ಕಾರುಗಳ ಸೈಲೆನ್ಸರ್, ಬಾಡಿ, ಬಣ್ಣ, ಇಂಜಿನ್​ಗಳನ್ನು ಮಾರ್ಪಡಿಸಿ ಬೆಂಗಳೂರು ಹೈದರಾಬಾದ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಕರ್ಕಶ ಶಬ್ದ ಮಾಡುತ್ತಾ ಕಾರ್ ರೇಸ್ ಮಾಡುತ್ತಿದ್ದ ಯುವಕರ ತಂಡ ಮತ್ತು 7 ಕಾರುಗಳನ್ನು ವಶಕ್ಕೆ ಪಡೆದ ಘಟನೆ ನಡೆದಿದೆ.

ಕಾರುಗಳ ಸೈಲೆನ್ಸರ್, ಬಾಡಿ, ಬಣ್ಣ, ಇಂಜಿನ್​ಗಳನ್ನು ಮಾರ್ಪಡಿಸಿ ಬೆಂಗಳೂರು ಹೈದರಾಬಾದ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಕರ್ಕಶ ಶಬ್ದ ಮಾಡುತ್ತಾ ಕಾರ್ ರೇಸ್ ಮಾಡುತ್ತಿದ್ದ ಯುವಕರ ತಂಡ ಮತ್ತು 7 ಕಾರುಗಳನ್ನು ವಶಕ್ಕೆ ಪಡೆದ ಘಟನೆ ನಡೆದಿದೆ.

1 / 5
ಬೆಂಗಳೂರು ಹೈದರಾಬಾದ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಕರ್ಕಶ ಶಬ್ದ ಮಾಡುತ್ತಾ ಕಾರ್ ರೇಸ್ ಜೊತೆಗೆ ಜಾಲಿ ರೈಡ್ ಮಾಡುತ್ತಿದ್ದವರನ್ನು ಚಿಕ್ಕಬಳ್ಳಾಪುರ ಸಂಚಾರಿ ಠಾಣೆ ಪೊಲೀಸರು ತಡೆದು ಪ್ರಕರಣ ದಾಖಲಿಸಿದ್ದಾರೆ. 

ಬೆಂಗಳೂರು ಹೈದರಾಬಾದ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಕರ್ಕಶ ಶಬ್ದ ಮಾಡುತ್ತಾ ಕಾರ್ ರೇಸ್ ಜೊತೆಗೆ ಜಾಲಿ ರೈಡ್ ಮಾಡುತ್ತಿದ್ದವರನ್ನು ಚಿಕ್ಕಬಳ್ಳಾಪುರ ಸಂಚಾರಿ ಠಾಣೆ ಪೊಲೀಸರು ತಡೆದು ಪ್ರಕರಣ ದಾಖಲಿಸಿದ್ದಾರೆ. 

2 / 5
ವಿವಿಧ ಕಂಪನಿಗಳ 7 ರೀತಿಯ ಕಾರುಗಳನ್ನು ವಶಕ್ಕೆ ಪಡೆದು ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಹೆದ್ದಾರಿಯಲ್ಲಿ ಸಾಗುವ ಇನ್ನಿತರ ವಾಹನಗಳಿಗೆ ಸೈಡ್ ಬಿಡದೆ ಮನಸ್ಸೊ ಇಚ್ಚೆ ಜಾಲಿ ರೈಡ್ ಮಾಡುತ್ತಾ ಸಿನೀಮಿಯ ಶೈಲಿಯಲ್ಲಿ ಚಾಲನೆ ಮಾಡುತ್ತಿದ್ದರು. ಕೊಡಲೇ ಎಚ್ಚೆತ್ತ ಪೊಲೀಸರು ಕಾರುಗಳನ್ನು ವಶಕ್ಕೆ ಪಡೆದು ಚಾಲಕರನ್ನು ವಿಚಾರಣೆ ಮಾಡಿದ್ದಾರೆ.  

ವಿವಿಧ ಕಂಪನಿಗಳ 7 ರೀತಿಯ ಕಾರುಗಳನ್ನು ವಶಕ್ಕೆ ಪಡೆದು ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಹೆದ್ದಾರಿಯಲ್ಲಿ ಸಾಗುವ ಇನ್ನಿತರ ವಾಹನಗಳಿಗೆ ಸೈಡ್ ಬಿಡದೆ ಮನಸ್ಸೊ ಇಚ್ಚೆ ಜಾಲಿ ರೈಡ್ ಮಾಡುತ್ತಾ ಸಿನೀಮಿಯ ಶೈಲಿಯಲ್ಲಿ ಚಾಲನೆ ಮಾಡುತ್ತಿದ್ದರು. ಕೊಡಲೇ ಎಚ್ಚೆತ್ತ ಪೊಲೀಸರು ಕಾರುಗಳನ್ನು ವಶಕ್ಕೆ ಪಡೆದು ಚಾಲಕರನ್ನು ವಿಚಾರಣೆ ಮಾಡಿದ್ದಾರೆ.  

3 / 5
ಕ್ರಮ ಕೈಗೊಳ್ಳುವಂತೆ ಸಾರ್ವಜನಿಕರು ಕೂಡ ಚಿಕ್ಕಬಳ್ಳಾಪುರ ಎಸ್​​ಪಿ ಕುಶಲ್ ಚೌಕ್ಸೆಗೆ ದೂರು ನೀಡಿದ್ದರು. ಹಾಗಾಗಿ ಪೊಲೀಸರು ಇಂದು ಉಪಾಯದಿಂದ ಕಾರ್ ರೇಸ್​ನಲ್ಲಿ ತೊಡಗಿದ್ದ 7 ಕಾರುಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಕ್ರಮ ಕೈಗೊಳ್ಳುವಂತೆ ಸಾರ್ವಜನಿಕರು ಕೂಡ ಚಿಕ್ಕಬಳ್ಳಾಪುರ ಎಸ್​​ಪಿ ಕುಶಲ್ ಚೌಕ್ಸೆಗೆ ದೂರು ನೀಡಿದ್ದರು. ಹಾಗಾಗಿ ಪೊಲೀಸರು ಇಂದು ಉಪಾಯದಿಂದ ಕಾರ್ ರೇಸ್​ನಲ್ಲಿ ತೊಡಗಿದ್ದ 7 ಕಾರುಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

4 / 5
ಪೊಲೀಸರ ಪರಿಶೀಲನೆ ವೇಳೆ ಕಾರುಗಳ ಬಣ್ಣ, ಸೈಲೆನ್ಸರ್, ಬಾಡಿ, ಇಂಜಿನ್​ಗಳನ್ನು ಮಾರ್ಪಡಿಸಿದ್ದು ಬಯಲಾಗಿದೆ. ಸದ್ಯ ಕಾರುಗಳನ್ನು ಸೀಜ್​ ಮಾಡುವ ಮೂಲಕ ಪೊಲೀಸರು ಮಾಲೀಕರಿಗೆ ಬುದ್ಧಿ ಕಲಿಸಿದ್ದಾರೆ.

ಪೊಲೀಸರ ಪರಿಶೀಲನೆ ವೇಳೆ ಕಾರುಗಳ ಬಣ್ಣ, ಸೈಲೆನ್ಸರ್, ಬಾಡಿ, ಇಂಜಿನ್​ಗಳನ್ನು ಮಾರ್ಪಡಿಸಿದ್ದು ಬಯಲಾಗಿದೆ. ಸದ್ಯ ಕಾರುಗಳನ್ನು ಸೀಜ್​ ಮಾಡುವ ಮೂಲಕ ಪೊಲೀಸರು ಮಾಲೀಕರಿಗೆ ಬುದ್ಧಿ ಕಲಿಸಿದ್ದಾರೆ.

5 / 5

Published On - 6:51 pm, Sun, 26 January 25

Follow Us
ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ವಿಚಾರಣೆ ಮುಂದೂಡಿಕೆ; ದರ್ಶನ್ ಮನವಿ ವಜಾ
ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ವಿಚಾರಣೆ ಮುಂದೂಡಿಕೆ; ದರ್ಶನ್ ಮನವಿ ವಜಾ
ಬೆಂಗಳೂರಿನಲ್ಲಿ 800 KG ಜಿಲೆಟಿನ್‌ ಜಪ್ತಿ, ದೊಡ್ಡ ಅಪಾಯ ಜಸ್ಟ್ ಮಿಸ್!
ಬೆಂಗಳೂರಿನಲ್ಲಿ 800 KG ಜಿಲೆಟಿನ್‌ ಜಪ್ತಿ, ದೊಡ್ಡ ಅಪಾಯ ಜಸ್ಟ್ ಮಿಸ್!
ಮದ್ಯದ ಬಾಟಲ್ ಇಟ್ಟುಕೊಂಡು ಯಾರಿವಳು ಯಾರಿವಳು ಹಾಡು ಹಾಡಿದ ಸ್ವಾಮೀಜಿ
ಮದ್ಯದ ಬಾಟಲ್ ಇಟ್ಟುಕೊಂಡು ಯಾರಿವಳು ಯಾರಿವಳು ಹಾಡು ಹಾಡಿದ ಸ್ವಾಮೀಜಿ
ಭವಾನಿ ಶಂಕರ ದೇವಸ್ಥಾನದ ಪುಷ್ಕರಣಿ ಜಾಗ ಒತ್ತುವರಿ ಆರೋಪ
ಭವಾನಿ ಶಂಕರ ದೇವಸ್ಥಾನದ ಪುಷ್ಕರಣಿ ಜಾಗ ಒತ್ತುವರಿ ಆರೋಪ
ಪ್ರಜ್ವಲ್ ರೇವಣ್ಣ ಬಳಿ ಮತ್ತೊಂದು ಮೊಬೈಲ್ ಪತ್ತೆ!
ಪ್ರಜ್ವಲ್ ರೇವಣ್ಣ ಬಳಿ ಮತ್ತೊಂದು ಮೊಬೈಲ್ ಪತ್ತೆ!
ಮದುವೆ ಮನೆ ಆಹಾರ ಪರಿಶೀಲನೆಗೂ ಸೂಚನೆ: ಖಾದರ್ ಮಹತ್ವದ ಘೋಷಣೆ
ಮದುವೆ ಮನೆ ಆಹಾರ ಪರಿಶೀಲನೆಗೂ ಸೂಚನೆ: ಖಾದರ್ ಮಹತ್ವದ ಘೋಷಣೆ
ಸೊಳ್ಳೆ ಕಾಟಕ್ಕೆ ಮುಕ್ತಿ ನೀಡಿ ಪ್ಲೀಸ್, ದರ್ಶನ್; ನಾನೇನು ಮಾಡೋಕಾಗಲ್ಲ DGP
ಸೊಳ್ಳೆ ಕಾಟಕ್ಕೆ ಮುಕ್ತಿ ನೀಡಿ ಪ್ಲೀಸ್, ದರ್ಶನ್; ನಾನೇನು ಮಾಡೋಕಾಗಲ್ಲ DGP
ಕೋಟಿ ಆಸ್ತಿಗಾಗಿ ಜೀವಂತ ವೃದ್ಧನ ಮರಣ ಪ್ರಮಾಣಪತ್ರ ಸೃಷ್ಟಿಸಿ ವಂಚನೆ!
ಕೋಟಿ ಆಸ್ತಿಗಾಗಿ ಜೀವಂತ ವೃದ್ಧನ ಮರಣ ಪ್ರಮಾಣಪತ್ರ ಸೃಷ್ಟಿಸಿ ವಂಚನೆ!
ಒಂಟಿ ಮನೆಗಳನ್ನೇ ದರೋಡೆ ಮಾಡ್ತಿದ್ದ ಖತರ್ನಾಕ್ ಗ್ಯಾಂಗ್ ಬಂಧನ
ಒಂಟಿ ಮನೆಗಳನ್ನೇ ದರೋಡೆ ಮಾಡ್ತಿದ್ದ ಖತರ್ನಾಕ್ ಗ್ಯಾಂಗ್ ಬಂಧನ
ನಾಗೇಂದ್ರ ರಾಜೀನಾಮೆ ಪಟ್ಟು, ರಾಜ್ಯಾದ್ಯಂತ ಪ್ರತಿಭಟನೆಗೂ ಬಿಜೆಪಿ ಪ್ಲ್ಯಾನ್
ನಾಗೇಂದ್ರ ರಾಜೀನಾಮೆ ಪಟ್ಟು, ರಾಜ್ಯಾದ್ಯಂತ ಪ್ರತಿಭಟನೆಗೂ ಬಿಜೆಪಿ ಪ್ಲ್ಯಾನ್