AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಚಾರಿ ನಿಯಮ ಉಲ್ಲಂಘಿಸಿ ಮನಸೋ ಇಚ್ಛೇ ಜಾಲಿ ರೈಡ್: 7 ಕಾರುಗಳ ಜಪ್ತಿ

ಚಿಕ್ಕಬಳ್ಳಾಪುರದ ಬಳಿ ಬೆಂಗಳೂರು-ಹೈದರಾಬಾದ್ ಹೆದ್ದಾರಿಯಲ್ಲಿ ಕರ್ಕಶ ಶಬ್ದ ಮಾಡುತ್ತಾ ಕಾರ್ ರೇಸ್ ಮಾಡುತ್ತಿದ್ದ ಯುವಕರ ತಂಡ ಮತ್ತು ಏಳು ಕಾರುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಕಾರುಗಳನ್ನು ಅನಧಿಕೃತವಾಗಿ ಮಾರ್ಪಡಿಸಲಾಗಿತ್ತು. ಪೊಲೀಸರು ಕಾರ್ ರೇಸರ್‌ಗಳ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ ಮತ್ತು ಸಂಚಾರ ನಿಯಮ ಉಲ್ಲಂಘನೆಗೆ ಶಿಕ್ಷೆ ವಿಧಿಸಿದ್ದಾರೆ.

ಭೀಮಪ್ಪ ಪಾಟೀಲ್​, ಚಿಕ್ಕಬಳ್ಳಾಪುರ
| Edited By: |

Updated on:Jan 26, 2025 | 6:53 PM

Share
ಕಾರುಗಳ ಸೈಲೆನ್ಸರ್, ಬಾಡಿ, ಬಣ್ಣ, ಇಂಜಿನ್​ಗಳನ್ನು ಮಾರ್ಪಡಿಸಿ ಬೆಂಗಳೂರು ಹೈದರಾಬಾದ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಕರ್ಕಶ ಶಬ್ದ ಮಾಡುತ್ತಾ ಕಾರ್ ರೇಸ್ ಮಾಡುತ್ತಿದ್ದ ಯುವಕರ ತಂಡ ಮತ್ತು 7 ಕಾರುಗಳನ್ನು ವಶಕ್ಕೆ ಪಡೆದ ಘಟನೆ ನಡೆದಿದೆ.

ಕಾರುಗಳ ಸೈಲೆನ್ಸರ್, ಬಾಡಿ, ಬಣ್ಣ, ಇಂಜಿನ್​ಗಳನ್ನು ಮಾರ್ಪಡಿಸಿ ಬೆಂಗಳೂರು ಹೈದರಾಬಾದ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಕರ್ಕಶ ಶಬ್ದ ಮಾಡುತ್ತಾ ಕಾರ್ ರೇಸ್ ಮಾಡುತ್ತಿದ್ದ ಯುವಕರ ತಂಡ ಮತ್ತು 7 ಕಾರುಗಳನ್ನು ವಶಕ್ಕೆ ಪಡೆದ ಘಟನೆ ನಡೆದಿದೆ.

1 / 5
ಬೆಂಗಳೂರು ಹೈದರಾಬಾದ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಕರ್ಕಶ ಶಬ್ದ ಮಾಡುತ್ತಾ ಕಾರ್ ರೇಸ್ ಜೊತೆಗೆ ಜಾಲಿ ರೈಡ್ ಮಾಡುತ್ತಿದ್ದವರನ್ನು ಚಿಕ್ಕಬಳ್ಳಾಪುರ ಸಂಚಾರಿ ಠಾಣೆ ಪೊಲೀಸರು ತಡೆದು ಪ್ರಕರಣ ದಾಖಲಿಸಿದ್ದಾರೆ. 

ಬೆಂಗಳೂರು ಹೈದರಾಬಾದ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಕರ್ಕಶ ಶಬ್ದ ಮಾಡುತ್ತಾ ಕಾರ್ ರೇಸ್ ಜೊತೆಗೆ ಜಾಲಿ ರೈಡ್ ಮಾಡುತ್ತಿದ್ದವರನ್ನು ಚಿಕ್ಕಬಳ್ಳಾಪುರ ಸಂಚಾರಿ ಠಾಣೆ ಪೊಲೀಸರು ತಡೆದು ಪ್ರಕರಣ ದಾಖಲಿಸಿದ್ದಾರೆ. 

2 / 5
ವಿವಿಧ ಕಂಪನಿಗಳ 7 ರೀತಿಯ ಕಾರುಗಳನ್ನು ವಶಕ್ಕೆ ಪಡೆದು ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಹೆದ್ದಾರಿಯಲ್ಲಿ ಸಾಗುವ ಇನ್ನಿತರ ವಾಹನಗಳಿಗೆ ಸೈಡ್ ಬಿಡದೆ ಮನಸ್ಸೊ ಇಚ್ಚೆ ಜಾಲಿ ರೈಡ್ ಮಾಡುತ್ತಾ ಸಿನೀಮಿಯ ಶೈಲಿಯಲ್ಲಿ ಚಾಲನೆ ಮಾಡುತ್ತಿದ್ದರು. ಕೊಡಲೇ ಎಚ್ಚೆತ್ತ ಪೊಲೀಸರು ಕಾರುಗಳನ್ನು ವಶಕ್ಕೆ ಪಡೆದು ಚಾಲಕರನ್ನು ವಿಚಾರಣೆ ಮಾಡಿದ್ದಾರೆ.  

ವಿವಿಧ ಕಂಪನಿಗಳ 7 ರೀತಿಯ ಕಾರುಗಳನ್ನು ವಶಕ್ಕೆ ಪಡೆದು ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಹೆದ್ದಾರಿಯಲ್ಲಿ ಸಾಗುವ ಇನ್ನಿತರ ವಾಹನಗಳಿಗೆ ಸೈಡ್ ಬಿಡದೆ ಮನಸ್ಸೊ ಇಚ್ಚೆ ಜಾಲಿ ರೈಡ್ ಮಾಡುತ್ತಾ ಸಿನೀಮಿಯ ಶೈಲಿಯಲ್ಲಿ ಚಾಲನೆ ಮಾಡುತ್ತಿದ್ದರು. ಕೊಡಲೇ ಎಚ್ಚೆತ್ತ ಪೊಲೀಸರು ಕಾರುಗಳನ್ನು ವಶಕ್ಕೆ ಪಡೆದು ಚಾಲಕರನ್ನು ವಿಚಾರಣೆ ಮಾಡಿದ್ದಾರೆ.  

3 / 5
ಕ್ರಮ ಕೈಗೊಳ್ಳುವಂತೆ ಸಾರ್ವಜನಿಕರು ಕೂಡ ಚಿಕ್ಕಬಳ್ಳಾಪುರ ಎಸ್​​ಪಿ ಕುಶಲ್ ಚೌಕ್ಸೆಗೆ ದೂರು ನೀಡಿದ್ದರು. ಹಾಗಾಗಿ ಪೊಲೀಸರು ಇಂದು ಉಪಾಯದಿಂದ ಕಾರ್ ರೇಸ್​ನಲ್ಲಿ ತೊಡಗಿದ್ದ 7 ಕಾರುಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಕ್ರಮ ಕೈಗೊಳ್ಳುವಂತೆ ಸಾರ್ವಜನಿಕರು ಕೂಡ ಚಿಕ್ಕಬಳ್ಳಾಪುರ ಎಸ್​​ಪಿ ಕುಶಲ್ ಚೌಕ್ಸೆಗೆ ದೂರು ನೀಡಿದ್ದರು. ಹಾಗಾಗಿ ಪೊಲೀಸರು ಇಂದು ಉಪಾಯದಿಂದ ಕಾರ್ ರೇಸ್​ನಲ್ಲಿ ತೊಡಗಿದ್ದ 7 ಕಾರುಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

4 / 5
ಪೊಲೀಸರ ಪರಿಶೀಲನೆ ವೇಳೆ ಕಾರುಗಳ ಬಣ್ಣ, ಸೈಲೆನ್ಸರ್, ಬಾಡಿ, ಇಂಜಿನ್​ಗಳನ್ನು ಮಾರ್ಪಡಿಸಿದ್ದು ಬಯಲಾಗಿದೆ. ಸದ್ಯ ಕಾರುಗಳನ್ನು ಸೀಜ್​ ಮಾಡುವ ಮೂಲಕ ಪೊಲೀಸರು ಮಾಲೀಕರಿಗೆ ಬುದ್ಧಿ ಕಲಿಸಿದ್ದಾರೆ.

ಪೊಲೀಸರ ಪರಿಶೀಲನೆ ವೇಳೆ ಕಾರುಗಳ ಬಣ್ಣ, ಸೈಲೆನ್ಸರ್, ಬಾಡಿ, ಇಂಜಿನ್​ಗಳನ್ನು ಮಾರ್ಪಡಿಸಿದ್ದು ಬಯಲಾಗಿದೆ. ಸದ್ಯ ಕಾರುಗಳನ್ನು ಸೀಜ್​ ಮಾಡುವ ಮೂಲಕ ಪೊಲೀಸರು ಮಾಲೀಕರಿಗೆ ಬುದ್ಧಿ ಕಲಿಸಿದ್ದಾರೆ.

5 / 5

Published On - 6:51 pm, Sun, 26 January 25

Follow Us
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ